ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಶ್ರೀಮತಿ ಅಲ್ಕಾ ಲಾಂಬಾ ಅವರ ಅನುಮೋದನೆಯ ಮೇರೆಗೆ ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಸೌಮ್ಯ ರೆಡ್ಡಿ‌ ಅವರ ಆದೇಶದಂತೆ ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಶ್ರೀಮತಿ ಅನಿತಾ ಡಿಸೋಜ ಬೆಳ್ಮಣ್ ಆಯ್ಕೆಯಾಗಿದ್ದಾರೆ. ಇವರು ಕಾರ್ಕಳ ಬ್ಲಾಕ್ ಮಹಿಳಾ ಕಾಂಗ್ರೆಸ್ ನಿಕಟಪೂರ್ವ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುತ್ತಾರೆ.ಶ್ರೀಮತಿ ಅನಿತಾ ಡಿಸೋಜ ಬೆಳ್ಮಣ್ ಇವರು ಪಕ್ಷದ ಸಕ್ರಿಯ ಸದಸ್ಯರಾಗಿದ್ದು ಗ್ರಾಮಪಂಚಾಯತ್ ಸದಸ್ಯರಾಗಿ, ಕಾರ್ಕಳ ಬ್ಲಾಕ್ ಮಹಿಳಾ […]

Read More

ಬರಹ ; ಸಚಿನ್ ಸುವರ್ಣ ಪಿತ್ರೋಡಿ ಕಾಪು : ಮೊಗವೀರ ಸಮಾಜವು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದೇವಸ್ಥಾನ, ದೈವಸ್ಥಾನ ಹಾಗೂ ಮಠ-ಮಂದಿರಗಳ ಅಭಿವೃದ್ಧಿಗೆ ತನ್ನದೇ ಆದ ಕೊಡುಗೆಯನ್ನು ನೀಡುತ್ತಿರುವಂತಹ ಸಮಾಜ. ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನದ ಅಭಿವೃದ್ಧಿಯಲ್ಲಿ ತನ್ನದೇ ಆದಂತಹ ಕೊಡುಗೆಯನ್ನು ನೀಡಿದಂತಹ ಮೊಗವೀರ ಸಮುದಾಯಕ್ಕೆ ದೇವಸ್ಥಾನದ ವ್ಯವಸ್ಥಾಪನ ಸಮಿತಿಯಲ್ಲಿ ಪ್ರಾತಿನಿಧ್ಯ ನೀಡದಿರುವುದು – ಮೊಗವೀರ ಸಮುದಾಯದ ಬಗೆಗಿನ ಕಡೆಗಣನೆಯನ್ನು ಪ್ರತಿಬಿಂಬಿಸುತ್ತಿದೆ. ಸರಕಾರದಿಂದ ನಿಯೋಜಿತವಾಗುವ ಈ ವ್ಯವಸ್ಥಾಪನ ಸಮಿತಿಯಲ್ಲಿ ಮೋಗವೀರ ಸಮುದಾಯಕ್ಕೆ ಪ್ರಾತಿನಿಧ್ಯ ಲಭಿಸಬೇಕು ಎಂದು […]

Read More

ಬರಹ ;ಮ್ಯಾಕ್ಷಿ ಡಿಸೋಜಾ ಮಾನ್ಯ ಮುಖ್ಯಮಂತ್ರಿಗಳಾದ ನಮ್ಮ ಪ್ರೀತಿಯ ಸಿದ್ದರಾಮಯ್ಯ ರವರೇ,ಆದಷ್ಟು ಬೇಗ ಜನ ಔಷದಗಳಲ್ಲಿರುವ ಖಾಸಗಿ ಔಷಧಗಳನ್ನು ಮಾರಾಟ ಮಾಡೋದನ್ನು ನಿಲ್ಲಿಸಿ , ಸರಕಾರಿ ಆಸ್ಪತ್ರೆ ಹತ್ತಿರ ಇರುವ ಜನ ಔಷಧಿ ಕೇಂದ್ರಗಳು ತಮ್ಮ ಲಾಭಕ್ಕಾಗಿ ಖಾಸಗಿ ಔಷಧಗಳನ್ನು ಮಾರಾಟ ಮಾಡುತ್ತಿವೆ ಇದರ ಬಗ್ಗೆ ಗಮನ ಹರಿಸಿ. ಹೆಸರು ಪ್ರದಾನ ಮಂತ್ರಿ ಜನ ಔಷಧ ಕೇಂದ್ರ ,ಮಾರಾಟಮಾಡೋದು ಖಾಸಗಿ ಜನರೀಕ್ ಔಷಧಗಳು,ಸರಕಾರಿ ಜನ ಔಷಧ ಕೇಂದ್ರ ಅಂದರೆ ಕೇವಲ ಜನಪುಷದಿ ಮುದ್ರೆಯುಳ್ಳ ಔಷಧಗಳನ್ನು ಮಾರಾತಮಾಡೋದು,ಕೇಂದ್ರ ಸರಕಾರ […]

Read More

ಬೆಂಗಳೂರು; ಹೊಸೂರು ಆನೇಕಲ್‌ನ ಚಂದಾಪುರದ ರೈಲ್ವೆ ಸೇತುವೆ ಬಳಿ ಮುಖ್ಯರಸ್ತೆಗೆ ಹೊಂದಿಕೊಂಡಿರುವ ರೈಲ್ವೆ ಬ್ರಿಡ್ಜ್ ಬಳಿ ಸುಮಾರು 18 ವರ್ಷದ ಯುವತಿಯ ಮೃತದೇಹವಿದ್ದ ಸೂಟ್‌ಕೇಸ್ ಪತ್ತೆಯಾಗಿದೆ. ಚಲಿಸುವ ರೈಲಿನಿಂದ ಸೂಟ್‌ಕೇಸ್ ಎಸೆದಿರುವ ಶಂಕೆ ವ್ಯಕ್ತವಾಗಿದ್ದು. ಸ್ಥಳಕ್ಕೆ ಸೂರ್ಯನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಬಾಲಕಿಯ ರುಂಡ ಮತ್ತು ಮುಂಡ ಕತ್ತರಿಸಿದ ರೀತಿಯಲ್ಲಿ ಮುಚ್ಚಿದ ನೀಲಿ ಸೂಟ್ ಕೇಸ್‌ವೊಂದರಲ್ಲಿ ಪತ್ತೆಯಾದ ಆತಂಕಕಾರಿ ಘಟನೆ ಹಳೆ ಚಂದಾಪುರ ರೈಲ್ವೆ ಹಳಿ ಬಳಿ ನಡೆದಿದೆ. ಬಾಲಕಿಯ ಚಹರೆ ಇನ್ನಷ್ಟೇ ಪತ್ತೆಯಾಗಬೇಕಿದೆ. ಘಟನೆ ಮಾಹಿತಿ […]

Read More

ಕುಂದಾಪುರ;ಮೇ. 22; ಮಾಜಿ ಪ್ರಧಾನಿ ರಾಜೀವ್ ಗಾಂಧಿ , ಆಧುನಿಕ ಭಾರತದ ಶಿಲ್ಪಿ ಮತ್ತು ಮಾಹಿತಿ ತಂತ್ರಜ್ಞಾನದ ಅಡಿಪಾಯವನ್ನು ದೇಶದಲ್ಲಿ ಹಾಕಿದ ದೂರದೃಷ್ಟಿಯ ನಾಯಕರೆಂದು ಕುಂದಾಪುರ ವಿಧಾನಸಭೆಯ ಕಾಂಗ್ರೆಸ್ ನಾಯಕರಾದ ದಿನೇಶ್ ಹೆಗ್ಡೆಯವರು ರಾಜೀವ್ ಗಾಂಧಿ ಪುಣ್ಯತಿಥಿ ಕಾರ್ಯಕ್ರಮದಲ್ಲಿ ನುಡಿದರು. ಅವರು ಬುಧವಾರ ಮೇ.21 ರಂದು , ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸರಳವಾದ ಶ್ರದ್ಧಾಂಜಲಿ ಸಭೆಯಲ್ಲಿ ಭಾಗವಹಿಸಿದ ಪಕ್ಷದ ಮುಖಂಡರನ್ನು, ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು . ಪಿ ಎಲ್ ಡಿ ಬ್ಯಾಂಕಿನ ಅಧ್ಯಕ್ಷರಾದ […]

Read More

ಮಂಗಳೂರು, ಮೇ.22: ಬಿಕರ್ಣಕಟ್ಟೆ ಜಯಶ್ರೀಗೇಟ್ ಇಲ್ಲಿನ ಹೋಲಿ ಫ್ಯಾಮಿಲಿ ನಿವಾಸಿ, ಬಂಟ್ವಾಳ ಪಾಣೆಮಂಗಳೂರುನಲ್ಲಿ ಟೈಲರ್ ವೃತ್ತಿ ನಡೆಸುತ್ತಾ ಭೌತಿಸ್ ಟೈಲರ್ ಎಂದೇ ಪ್ರಸಿದ್ಧಿ ಪಡೆದಿದ್ದ ಜನೋಪಕಾರಿ, ಕೊಡುಗೈದಾನಿ ಬ್ಯಾಷ್ಠಿಸ್ಟ್ ಡಿ’ಕುನ್ಹಾ (85) ಇಂದಿಲ್ಲಿ ಬುಧವಾರ ಮಂಗಳೂರುನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.ಬಂಟ್ವಾಳ ಪಾಣೆಮಂಗಳೂರು (ಕಲ್ಲಡ್ಕ ಮೊಗರ್ನಾಡ್) ಮಾತೆ ಇಗರ್ಜಿಯ ಪಾಲನಾ ಸಮಿತಿ ಸದಸ್ಯರಾಗಿ, ಮೆಲ್ಕಾರ್ ಯುವಕ ಸಂಘದ ಅಧ್ಯಕ್ಷರಾಗಿ ಮೆಲ್ಕಾರ್ ದಸರಾ (ಟ್ಯಾಬ್ಲೋ) ರೂವಾರಿ ಎಂದೆಣಿಸಿ ಎಲ್ಲಾ ಸಮುದಾಯದವರಲ್ಲೂ ಭಾವೈಕ್ಯತೆ ಹೊಂದಿ ಸಾಮರಸ್ಯದ ಬಾಳಿಗೆ ಪ್ರೇರಕರಾಗಿ ಪ್ರಸಿದ್ಧರೆನಿಸಿದ್ದರು.ಐವತ್ತು ದಶಕಗಳ […]

Read More

ಮಂಗಳೂರು, ಮೇರಿಹಿಲ್ ಮೇ 18; ಮೇರಿಹಿಲ್ – ಮೇ 18 ರಂದು ಬೆತಾರಾಮ್ ಫಾರ್ಮೇಷನ್ ಹೌಸ್ ತನ್ನ ಮಹೋತ್ಸವವನ್ನು ಆಚರಿಸುತ್ತಿದ್ದಂತೆ, ಬ್ರದರ್ ಸ್ಟೀವನ್ ರೊಡ್ರಿಗಸ್, SCJ ಅವರ ಅಂತಿಮ ಪ್ರತಿಜ್ಞೆಗಳ ಗಂಭೀರ ಪದ್ಯದೊಂದಿಗೆ ಹೊಂದಿಕೆಯಾಯಿತು. ಈ ಸಂದರ್ಭವನ್ನು ಯೂಕರಿಸ್ಟಿಕ್ ಆಚರಣೆಯ ಅಧ್ಯಕ್ಷತೆ ವಹಿಸಿದ್ದ ಅವರ ಪ್ರಭುತ್ವ, ಮಂಗಳೂರಿನ ಬಿಷಪ್ ಎಮೆರಿಟಸ್ ಅತಿ ವಂದನೀಯ ಅಲೋಶಿಯಸ್ ಪಾಲ್ ಡಿ’ಸೋಜಾ ಅವರ ಉಪಸ್ಥಿತಿಯಿಂದ ಅಲಂಕರಿಸಲಾಯಿತು. ಪವಿತ್ರ ಬಲಿದಾನಕ್ಕೆ ಮುಂಚಿತವಾಗಿ, ಬಿಷಪ್ ಅಲೋಶಿಯಸ್ ಫಾರ್ಮೇಷನ್ ಹೌಸ್‌ನ 25 ನೇ ಮಹೋತ್ಸವವನ್ನು ಸ್ಮರಿಸುವ […]

Read More

“ಸಾಧಿಸಬೇಕು ಎಂಬ ಛಲ ಹೊಂದಿದವರಿಗೆ ತಮ್ಮ ಸಾಧನೆಯ ಹಾದಿ, ಗುರಿ ಹಾಗೂ ದೃಢ ಸಂಕಲ್ಪವಿದ್ದರೆ ಸಾಕು ಎಂತಹ ಕಷ್ಟದ ಹಾದಿಯನ್ನು ಸುಲಭವಾಗಿಸಿಕೊಂಡು ಮುನ್ನಡೆಯುತ್ತಾರೆ . ಅಧಿಕಾರ ಎಂಬುದು ಇತ್ತೀಚೆಗೆ ಮನುಷ್ಯನ ವಿಕಾಸದ ಸತ್ವ ಪರೀಕ್ಷೆಯಾಗಿದೆ. ಲೌಕಿಕ ಆಸೆ ಆಮಿಷ ಗಳನ್ನು ಬಿಟ್ಟು ಮನಸ್ಸು ಮಾಡಿದರೆ ಒಬ್ಬ ವ್ಯಕ್ತಿ ಆದರ್ಶ ವ್ಯಕ್ತಿತ್ವವನ್ನು ರೂಢಿಸಿಕೊಂಡು ಬದುಕಬಲ್ಲ ಎಂಬುದಕ್ಕೆ ಜೀವಂತ ವ್ಯಕ್ತಿತ್ವದ ದಾರ್ಶನೀಯ ವ್ಯಕ್ತಿ ಫಾದರ್ ರೋಹನ್ ಡಿ ಅಲ್ಮೇಡಾ ರವರು. ಮಾನವನ ಜನ್ಮದ ಸಾರ್ಥಕತೆ ಮೌಲ್ಯಯುತ ಜೀವನವನ್ನು ನಡೆಸುವುದರಿಂದ ಮಾತ್ರ […]

Read More

ಬೆಂಗಳೂರು; ರಾಜ್ಯದಲ್ಲಿ ಶಾಲಾ ಬೇಸಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ. ಇದೀಗ ಈ ರಜೆಯನ್ನು ಮತ್ತೆ ವಿಸ್ತರಣೆ ಮಾಡಲಾಗುತ್ತದೆ ಎನ್ನುವ ಸುದ್ದಿಗಳು ಹಬ್ಬಿದ್ದವು. ಇದರ ಬೆನ್ನಲ್ಲೇ ಶಿಕ್ಷಣ ಇಲಾಖೆ ಈ ಬಗ್ಗೆ ಸ್ಪಷ್ಟನೆ ನೀಡಿದೆ.ಶಾಲಾ ಮಕ್ಕಳ ಬೇಸಗೆ ರಜೆ ಮೇ 28 2025ಕ್ಕೆ ಮುಕ್ತಾಯ ಆಗಲಿದ್ದು, ಮೇ 29ರಿಂದ 2025-26ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳು ಆರಂಭ ಆಗಲಿದೆ. ಆದರೆ ಇದೀಗ ಬೇಸಿಗೆ ರಜೆ ವಿಸ್ತರಣೆ ಆಗಿದೆ ಎಂಬ ಸುಳ್ಳು ಸಂದೇಶಗಳನ್ನು ಹರಡುತ್ತಿದ್ದು, ಇದು ಪೋಷಕರಲ್ಲಿ ಗೊಂದಲ ಸೃಷ್ಟಿಸಿದೆ. ಇದರ […]

Read More
1 60 61 62 63 64 278