ಕುಂದಾಪುರ (ಎ. 11 ) : ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ.ಕೆ.ಆರ್ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢಶಾಲೆಗಳಲ್ಲಿ ಇಂದು ಶಿಬಿರಾರ್ಥಿಗಳಿಗೆ ಕುಂದಾಪುರದ ವಿಸ್ಮಯ ಜಾದು ಇದರ ಪ್ರಸಿದ್ಧ ಜಾದುಗಾರ ಸುಕೇಶ್ ಆಚಾರ ಆಗಮಿಸಿ ಮಕ್ಕಳಿಗೆ ವಿಭಿನ್ನ ಮಾದರಿಯ ಜಾದು ಪ್ರದರ್ಶನದ ಮೂಲಕ ಮಕ್ಕಳನ್ನು ಮನರಂಜಿಸಿದರು. ಹಾಗೆಯೇ ಕೆಂಚನೂರು ಕ್ರಾಫ್ಟ್ ಶಿಕ್ಷಕಿ ಶ್ರೀಮತಿ ವಿಮಲಾ ಆದರ್ಶರವರು ಕ್ಯಾಂಪ್ ನ ವಿದ್ಯಾರ್ಥಿಗಳಿಗೆ ತೆಂಗಿನ ಗರಿ ಹಾಗು ಮಾವಿನ ಎಲೆಗಳಿಂದ ವಿಭಿನ್ನ ಮಾದರಿಯ […]

Read More

ನಾಗಾಲ್ಯಾಂಡ್, ಅಕುಲೊಟೊ; ಅಕುಲೊಟೊ ನ ಸೆಂಟ್ ಕ್ಲೇರ್ ಶಾಲೆ ಏಪ್ರಿಲ್ 8ರಿಂದ 10ರವರೆಗೆ ತನ್ನ ವಾರ್ಷಿಕ ಕ್ರೀಡೋತ್ಸವವನ್ನು ಉತ್ಸಾಹಭರಿತವಾಗಿ ಮತ್ತು ವಿದ್ಯಾರ್ಥಿಗಳ ಹಾಗೂ ಶಿಕ್ಷಕರ ಸಕ್ರಿಯ ಭಾಗವಹಿಸುವಿಕೆಯೊಂದಿಗೆ ಆಚರಿಸಿತು. ಈ ಕಾರ್ಯಕ್ರಮದಲ್ಲಿ ಕ್ರೀಡಾ ನೈಪುಣ್ಯತೆ, ತಂಡಭಾವನೆ ಮತ್ತು ಶಾಲಾ ಆತ್ಮೀಯತೆಗಳ ಪರಿಪೂರ್ಣ ಸಂಯೋಜನೆಯನ್ನು ಕಾಣಬಹುದು. ಮೂರು ದಿನಗಳ ಕಾಲ ನಡೆದ ಈ ಕ್ರೀಡಾ ಹಬ್ಬದಲ್ಲಿ ಶಿಕ್ಷಕರಿಂದ ವಿವಿಧ ತಾರತಮ್ಯಗಳ ಆಟಗಳು ಹಾಗೂ ಆಧುನಿಕ ಮತ್ತು ಪರಂಪರೆಯ ಸ್ಪರ್ಧೆಗಳು ಆಯೋಜಿಸಲಾಗಿತ್ತು. ಇದರಲ್ಲಿ ಕೋಕೋ, ಟನ್ನಲ್ ಬಾಲ್, ಜಗ್ಗು ಎಳೆಯಾಟ, […]

Read More

ಬೆಂಗಳೂರು; ಸಮಾಜ ಕಲ್ಯಾಣ ಸಂಸ್ಥೆ ಬೆಂಗಳೂರು ಹಾಗೂ ವಿಶ್ವ ಕನ್ನಡ ಜಾನಪದ ಪರಿಷತ್ ಬೆಂಗಳೂರು ಇವರು ಆಯೋಜಿಸಿದ ರಾಷ್ಟ್ರೀಯ ಮಹಿಳಾ ಪ್ರತಿಭೋತ್ಸವ ಕಾರ್ಯಕ್ರಮದಲ್ಲಿ ಸಿರಿಗನ್ನಡ ರಾಷ್ಟ್ರೀಯ ಯುವ ಯೋಗ ರತ್ನ ಪ್ರಶಸ್ತಿ ನೀಡಿ ಗೌರವಿಸಿದೆಯೋಗಕುಮಾರಿ ಬಿರುದಾಂಕಿತ ರಾಷ್ಟ್ರೀಯ ಮಟ್ಟದ ಬಹುಮಾನ ಮತ್ತು ಸನ್ಮಾನ ಪಡೆದಿರುವ ಪ್ರತಿಭಾವಂತ ಯೋಗಪಟುವಾಗಿದ್ದಾರೆಕುಂದಾಪುರದ ಹೋಲಿ ರೋಜರಿ ಇಂಗ್ಲಿಷ್ ಮಾಧ್ಯಮ ಶಾಲೆಯ 8ನೇ ತರಗತಿ ವಿದ್ಯಾರ್ಥಿಯಾಗಿದ್ದು, ಕುಂದಾಪುರದ ಲತಾ ಮದ್ಯಸ್ಥ ಮತ್ತು ಅರುಣ ಮಧ್ಯಸ್ಥ ದಂಪತಿಗಳ ಪುತ್ರಿಯಾಗಿದ್ದಾಳೆ

Read More

ಮಂಗಳೂರು ; ಅರೆಂಗ್ಜಾ ಮೆಂಡೋನ್ಸಾ ವಿಜ್ಞಾನ ವಿಭಾಗದಲ್ಲಿ ಒಟ್ಟು 588 ಅಂಕಗಳು ಮತ್ತು ರಸಾಯನಶಾಸ್ತ್ರದಲ್ಲಿ ಒಂದು ಶತಕೋಟಿ ಅಂಕಗಳೊಂದಿಗೆ ಅಗ್ರಸ್ಥಾನ ಪಡೆದಿದ್ದಾರೆ. ಅವರು ರಾಜ್ಯ ಮಟ್ಟದಲ್ಲಿ 12 ನೇ ರ್ಯಾಂಕ್ ಗಳಿಸಿದ್ದಾರೆ. ವಾಣಿಜ್ಯ ವಿಭಾಗದಲ್ಲಿ, ಲೀಶಾಲ್ ಡೈಲೀನ್ ಫೆರ್ನಾಂಡಿಸ್ ಅವರು ಮೂಲಭೂತ ಗಣಿತದಲ್ಲಿ ಒಂದು ಶತಕೋಟಿ ಮತ್ತು ರಾಜ್ಯ ಮಟ್ಟದಲ್ಲಿ 13 ನೇ ರ್ಯಾಂಕ್ ಸೇರಿದಂತೆ ಪ್ರಭಾವಶಾಲಿ 587 ಅಂಕಗಳನ್ನು ಗಳಿಸಿದ್ದಾರೆ. ಕಲಾ ವಿಭಾಗದಲ್ಲಿ ಅಗ್ರಸ್ಥಾನಿಯಾಗಿರುವ ನಿರೀಕ್ಷಾ ರಿಯಾ ನೊರೊನ್ಹಾ ಅವರು ಒಟ್ಟು 590 ಅಂಕಗಳನ್ನು ಗಳಿಸಿದ್ದಾರೆ […]

Read More

ಕುಂದಾಪುರ ; ದ್ವಿತೀಯ ಪಿಯು ಅಂತಿಮ ಪರೀಕ್ಷೆಯಲ್ಲಿ ಕುಂದಾಪುರ ಆರ್.ಎನ್ ಶೆಟ್ಟಿ ಸಂಯುಕ್ತ ಪದವಿಪೂರ್ವ ಕಾಲೇಜು ಶೇ. 95.14 % ಫಲಿತಾಂಶವನ್ನು ಪಡೆದುಕೊಂಡಿದೆ. ಪರೀಕ್ಷೆಗೆ ಕುಳಿತ 453 ವಿದ್ಯಾರ್ಥಿಗಳಲ್ಲಿ 431 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. 171 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಹಾಗೂ 237 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಪಾಸಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಕೃತಿ ಅವಭೃತ 591 ಅಂಕಗಳನ್ನು ಗಳಿಸಿ ರಾಜ್ಯಕ್ಕೆ 9ನೇ ಸ್ಥಾನಿಯಾಗಿ, ಕಾಲೇಜಿಗೆ ಪ್ರಥಮ ಸ್ಥಾನಿಯಾಗಿದ್ದಾರೆ. ರಾಶಿ ಸುವರ್ಣ 589 ಅಂಕಗಳನ್ನು ಗಳಿಸಿ ರಾಜ್ಯಕ್ಕೆ 11ನೇ ಸ್ಥಾನಿಯಾಗಿ, […]

Read More

ಕುಂದಾಪುರ ; ದ್ವಿತೀಯ ಪಿಯು ಅಂತಿಮ ಪರೀಕ್ಷೆಯಲ್ಲಿ ಕುಂದಾಪುರ ಆರ್.ಎನ್ ಶೆಟ್ಟಿ ssಸಂಯುಕ್ತ ಪದವಿಪೂರ್ವ ಕಾಲೇಜು ಶೇ. 95.14 % ಫಲಿತಾಂಶವನ್ನು ಪಡೆದುಕೊಂಡಿದೆ. ಪರೀಕ್ಷೆಗೆ ಕುಳಿತ 453 ವಿದ್ಯಾರ್ಥಿಗಳಲ್ಲಿ 431 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. 171 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಹಾಗೂ 237 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಪಾಸಾಗಿದ್ದಾರೆ.ವಿಜ್ಞಾನ ವಿಭಾಗದಲ್ಲಿ ವರ್ಷಿತಾ 584 ಅಂಕಗಳನ್ನು ಪಡೆದು ಮೊದಲ ಸ್ಥಾನ ಗಳಿಸಿದ್ದಾರೆ. ಹಾಗೂ ಮಣಿಕಂಠ 583 ಅಂಕಗಳನ್ನು ಗಳಿಸಿ ದ್ವಿತೀಯ ಸ್ಥಾನ ಗಳಿಸಿದ್ದಾರೆ. ಸಂಜನಾ 579 ಅಂಕಗಳನ್ನು ಗಳಿಸಿ ತೃತೀಯ […]

Read More

ಕುಂದಾಪುರ : ದ್ವಿತೀಯ ಪಿ ಯು ಸಿ ಪರೀಕ್ಷೆಯ ಫಲಿತಾಂಶದಲ್ಲಿ ಶಂಕರನಾರಾಯಣದ ಮದರ್ ತೆರೇಸಾ’ಸ್ ಪಿ ಯು ಕಾಲೇಜಿಗೆ ರಾಜ್ಯಮಟ್ಟದಲ್ಲಿ ಎರಡು ರ‍್ಯಾಂಕ್ ಗಳು ದೊರಕಿವೆ ವಾಣಿಜ್ಯ ವಿಭಾಗದಲ್ಲಿ ಕುಮಾರಿ ನಿಶಾ ನಾರಾಯಣ್ ತೊಳಾರ್ 593 (ಶೇ. 98.83)(ಅರ್ಥಶಾಸ್ತ್ರ -100, ವ್ಯವಹಾರ ಅಧ್ಯಯನ -100,ಲೆಕ್ಕಶಾಸ್ತ್ರ- 100 ಸಂಖ್ಯಾಶಾಸ್ತ್ರ – 100) ಅಂಕಗಳೊಂದಿಗೆ ರಾಜ್ಯಮಟ್ಟದಲ್ಲಿ 6ನೇ ರಾಂಕ್ ಪಡೆದು ವಾಣಿಜ್ಯ ವಿಭಾಗದಲ್ಲಿ ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿರುತ್ತಾರೆ. ಕುಮಾರಿ ಅಕ್ಷಿತಾ 590 (ಶೇ 98.3 ) (ಗಣಿತ-100) ಅಂಕಗಳೊಂದಿಗೆ […]

Read More

ಕಾರವಾರ ; ಕಥೊಲಿಕ್ ಅಸೋಸಿಯೇಷನ್ ಡಾಯಸಿಸ್ ಆಫ್ ಕಾರವಾರ ವತಿಯಿಂದ ಧರ್ಮಪ್ರಾಂತ್ಯದ ಮಟ್ಟದಲ್ಲಿ ರಾಜಕೀಯ ಜಾಗೃತಿ ಶಿಬಿರವನ್ನು 06-04-2025ರಂದು ಆದಿತ್ಯವಾರ ಕುಮಟಾ ಸೈಂಟ್ ಜೋನ್ ಬ್ಯಾಪ್ಟಿಸ್ಟ್ ಚರ್ಚ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾರವಾರ ಧರ್ಮಪ್ರಾಂತ್ಯದ ಪ್ರಧಾನ ಧರ್ಮಗುರುಗಳಾದ ಮೊನ್ಸಿಜ್ಞೊರ್ ರಿಚರ್ಡ್ ರೊಡ್ರಿಗಸ್ ವಹಿಸಿಕೊಂಡಿದ್ದರು. ಮುಖ್ಯ ಅತಿಥಿಗಳಾಗಿ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಶ್ರೀ ಜೋಕಿಂ ಸ್ಟ್ಯಾನಿ ಆಲ್ವಾರಿಸ್ ಮತ್ತು ಅಖಿಲ ಭಾರತ ಕಥೊಲಿಕ್ ಯೂನಿಯನ್ ಇದರ ಕರ್ನಾಟಕ ಪ್ರಾಂತ್ಯದ ರಾಜ್ಯಾಧ್ಯಕ್ಷರಾದ ಶ್ರೀ ಆಲ್ವಿನ್ ಡಿಸೋಜ […]

Read More

ಕಲಬುರಗಿ:‌ ನಗರದ ಸಮೀಪ ಭೀಕರ ರಸ್ತೆ ಅಪಘಾತದಲ್ಲಿ ಐವರು ಭಕ್ತರು ಸ್ಥಳದಲ್ಲೇ ಮೃತಪಟ್ಟಿರೋ ಘಟನೆ ನೆಲೋಗಿ ಕ್ರಾಸ್ ಬಳಿ ಸಂಭವಿಸಿದೆ. ಸಾವಿಗೀಡಾದವರು ಬಾಗಲಕೋಟೆಯ ನವನಗರ ನಿವಾಸಿಗಳಾದ ಮಾಲನ್‌(52), ವಾಜೀದ್‌ (20), ಮೆಹಬೂಬ್‌ ಬೀ(53), ಮೆಹಬೂಬ್‌ (29) ಹಾಗೂ ಪ್ರಿಯಾಂಕಾ (13) ಎಂದು ತಿಳಿದು ಬಂದಿದೆ. ಭಕ್ತರು ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬಾಗಲಕೋಟೆಯಿಂದ ಕಲಬುರಗಿಯ ಖಾಜಾ ಬಂದೇನವಾಜ್ ದರ್ಗಾಕ್ಕೆ ಆಗಮಿಸುತ್ತಿದ್ದರು. ಆದರೆ ಇದೇ ವೇಳೆ ನಿಂತ ಲಾರಿಗೆ  ಹಿಂದಿನಿಂದ ಬಂದ ಟಿಟಿ ವಾಹನ ಢಿಕ್ಕಿ ಹೊಡೆದಿದೆ. 15ಕ್ಕೂ ಹೆಚ್ಚು […]

Read More
1 62 63 64 65 66 275