ಫೆಬ್ರವರಿ 5, 2025 ರಂದು ಬೆಂಗಳೂರಿನ ಯಲಹಂಕದಲ್ಲಿ ನಡೆದ ಕರ್ನಾಟಕ ಯುವ ಕ್ರೀಡಾ ಉತ್ಸವದಲ್ಲಿ ಕರಾಟೆ ಸ್ಪರ್ಧೆಯಲ್ಲಿ ಬ್ರೌನ್ ಬೆಲ್ಟ್ 17 ವಯಸ್ಸಿನೊಳಗಿನ ವಿಭಾಗದ ಕಟಾದಲ್ಲಿ ಚಿನ್ನದ ಪದಕವನ್ನು ಮುಡಿಗೇರಿಸಿ -45ಕೆಜಿ ವಿಭಾಗದ ಕುಮಿಟೆಯಲ್ಲಿ ಬೆಳ್ಳಿ ಪದಕವನ್ನು ಪಡೆದು ತನ್ನ ಪದಕಗಳ ಭೇಟೆಯನ್ನು ಮುಂದುವರೆಸಿದ್ದಾರೆ. ಇಲ್ಲಿಯ ತನಕ 16 ಚಿನ್ನ 8 ಬೆಳ್ಳಿ ಮತ್ತು 3 ಕಂಚಿನ ಪದಕದ ಜೊತೆ ಒಟ್ಟಾರೆ 27 ಪದಕಗಳನ್ನು ಸಂಪಾದಿಸಿರುವ ಸಾನಿಧ್ಯ, 2024 ಸಾಲಿನ ಡಾ. ಶಿವರಾಮ ಕಾರಂತ ಪುರಸ್ಕಾರಕ್ಕೆ ಭಾಜರಾಗಿರುವುದನ್ನು […]
ಕಾರಾವಾರ; 08.02.2025 ಅಖಿಲ ಭಾರತ ಕ್ಯಾಥೊಲಿಕ್ ಯೂನಿಯನ್(AICU) ಮೊದಲ ಕಾರ್ಯಕಾರಿ ಸಭೆ ರಾಜ್ಯಧ್ಯಕ್ಷರಾದ ಆಲ್ವಿನ್ ಡಿಸೋಜ ಇವರ ನೇತೃತ್ವದಲ್ಲಿ ಹೋಲಿ ಕ್ರಾಸ್ ಚರ್ಚ್ ಹಾಲ್, ಶಿರ್ವಾಡ್, ಕಾರಾವಾರದಲ್ಲಿ ನಡೆಯಿತ್ತು.ಬೆಳಿಗ್ಗೆ 10:00 ಗಂಟೆಗೆ ಸಭೆಯು ಆರಂಭಗೊಂಡು ಅತಿ ವಂದನಿಯ ಮುನ್ಸಿನ್ಜೋರು ಫಾ. ರಿಚಾರ್ಜ್ ರೂಡ್ರಿಗಸ್ ಪ್ರಾರ್ಥನೆಯನ್ನು ನೆರವೇರಿಸಿದರು. ರಾಜ್ಯಧ್ಯಕ್ಷರಾದ ಆಲ್ವಿನ್ ಡಿಸೋಜ ಇವರು ವಿವಿಧ ಕಡೆಯಿಂದ ಬಂದ ಸಂಘಟನೆ ಅಧ್ಯಕ್ಷರು ಹಾಗೂ ಪದಾಧಿಕಾರಿಗಳಿಗೆ ಸ್ವಾಗತ ಕೋರಿ, ಸಂಘಟನೆಗಳನ್ನು ಬಲಪಡಿಸಲು ಕರೆಕೊಟ್ಟರು.AICU ನ ಮಾಜಿ ಅಧ್ಯಕ್ಷರಾದ ಲ್ಯಾನ್ಸಿ ಡಿಕುನ್ಹಾ ನವರು […]
ಕುಂದಾಪುರ; ಉಡುಪಿ ಧರ್ಮಪ್ರಾಂತ್ಯದ ಬಿಷಪ್ ಅ|ವಂ|ಡಾ|ಜೆರಾಲ್ಡ್ ಐಸಾಕ್ ಲೋಬೊ ರವರಿಗೆ ಅವರ 75 ನೇ ಜನ್ಮೋತ್ಸವಕ್ಕೆ ಮತ್ತು ಧರ್ಮಾಧ್ಯಕ್ಷರಾಗಿ 25 ವರ್ಷಗಳ ಅಪೂರ್ವ ಸೇವೆಯ ಮಹೋತ್ಸವಕ್ಕೆ ಕುಂದಾಪುರ ಹೋಲಿ ರೋಜರಿ ಚರ್ಚಿನ ಸ್ತ್ರೀ ಸಂಘಟನೆ ಶುಭಾಷಯಗಳು ಸಲ್ಲಿಸಿದ್ದಾರೆ ಹಾರ್ಧಿಕ ಅಭಿನಂದನೆಗಳ ಜೊತೆ ತುಂಬು ಹ್ರದಯದ ಶುಭಾಷಗಳು ಅವರ ಮುಂದಿನ ಜೀವನ ಸುಖಮಯ ಫಲಪ್ರದವಾಗಲೆಂದು ಕುಂದಾಪುರ ಹೋಲಿ ರೋಜರಿ ಚರ್ಚಿನ ಸ್ತ್ರೀ ಸಂಘಟನೆ ಹಾರೈಸಿದೆ Click this link for news on the Bishop’s celebration ->
ಉಡುಪಿ: ಕಥೊಲಿಕ ಧರ್ಮಪ್ರಾಂತ್ಯ ಉಡುಪಿ ಇದರ ಧರ್ಮಾಧ್ಯಕ್ಷರಾದ ಅತೀ ವಂ|ಡಾ|ಜೆರಾಲ್ಡ್ ಐಸಾಕ್ ಲೋಬೊ ಅವರ 75 ವರ್ಷಗಳ ಹುಟ್ಟುಹಬ್ಬ ಹಾಗೂ ಧರ್ಮಾಧ್ಯಕ್ಷ ದೀಕ್ಷೆಯ 25 ವರ್ಷಗಳ ಬೆಳ್ಳಿ ಹಬ್ಬದ ಮಹೋತ್ಸವ ಭಾನುವಾರ ಕಲ್ಯಾಣಪುರ ಮಿಲಾಗ್ರಿಸ್ ಕ್ಯಾಥೆಡ್ರಲ್ ಇದರ ತೆರೆದ ಮೈದಾನದಲ್ಲಿ ಅದ್ದೂರಿಯಾಗಿ ಜರುಗಿತು.ಆರಂಭದಲ್ಲಿ ಅತೀ ವಂ|ಡಾ|ಜೆರಾಲ್ಡ್ ಐಸಾಕ್ ಲೋಬೊ ಅವರು ಎಲ್ಲಾ ಧರ್ಮಾಧ್ಯಕ್ಷರು, ಧರ್ಮಗುರುಗಳು ಹಾಗೂ ಭಕ್ತಾದಿಗಳೊಂದಿಗೆ ಕೃತಜ್ಞಾತಾ ಬಲಿಪೂಜೆ ನೆರವೇರಿಸಿದರು.ಶಿವಮೊಗ್ಗ ಧರ್ಮಾಧ್ಯಕ್ಷರಾದ ಅತಿ ವಂ|ಡಾ|ಪ್ರಾನ್ಸಿಸ್ ಸೆರಾವೊ ತಮ್ಮ ಪ್ರವಚನದಲ್ಲಿ ಮಾತನಾಡಿ ಬಿಷಪ್ ಜೆರಾಲ್ಡ್ ಅವರು ತಮ್ಮ […]
ಫೆಬ್ರವರಿ 5, 2025 ರಂದು ಬೆಂಗಳೂರಿನ ಯಲಹಂಕದಲ್ಲಿ ನಡೆದ ಕರ್ನಾಟಕ ಯುವ ಕ್ರೀಡಾ ಉತ್ಸವದಲ್ಲಿ ನಮ್ಮ ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ ಎಂದು ಘೋಷಿಸಲು ನಾವು ಹೆಮ್ಮೆಪಡುತ್ತೇವೆ. ಉನ್ನತ ಪ್ರತಿಭೆಗಳ ವಿರುದ್ಧ ಸ್ಪರ್ಧಿಸಿ, ನಮ್ಮ ವಿದ್ಯಾರ್ಥಿಗಳು ಒಟ್ಟು 5 ಚಿನ್ನ, 3 ಬೆಳ್ಳಿ ಮತ್ತು 1 ಕಂಚಿನ ಪದಕಗಳನ್ನು ಗಳಿಸಿದರು, ಕರಾಟೆಯಲ್ಲಿ ತಮ್ಮ ಸಮರ್ಪಣೆ, ಶಿಸ್ತು ಮತ್ತು ಶ್ರೇಷ್ಠತೆಯನ್ನು ಪ್ರದರ್ಶಿಸಿದರು. ಪದಕ ವಿಜೇತರು: ಸೌರವ್ – ಚಿನ್ನದ ಪದಕ (ಕಂದು ಬೆಲ್ಟ್, 21 ವರ್ಷದೊಳಗಿನವರು, 48 ಕೆಜಿ […]
ಶ್ರೀನಿವಾಸಪುರ ತಾಲ್ಲೂಕಿನ ಲಕ್ಷ್ಮಿಪುರ ಕ್ರಾಸ್ ನಲ್ಲಿರುವ ಮಿನರ್ವ ಶಾಲೆಯ ಆವರಣದಲ್ಲಿ ಕೃಷಿ ಇಲಾಖೆ ವತಿಯಿಂದ ಏರ್ಪಡಿಸಿದ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆ ಜಲಾನಯನ ಯಾತ್ರೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ಕಾರ್ಯಕ್ರಮವನ್ನು ಸಹಾಯ ಕೃಷಿ ನಿರ್ದೇಶಕರು ಕೆ.ಸಿ.ಮಂಜುನಾಥ್ ನೆಲವಂಕಿ ಗ್ರಾ.ಪಂ ಅಧ್ಯಕ್ಷರಾದ ರಾಧಮ್ಮ ರಘುನಾಥರೆಡ್ಡಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮ ಕುರಿತು ಸಹಾಯ ಕೃಷಿ ನಿರ್ದೇಶಕ ಕೆ.ಸಿ.ಮಂಜುನಾಥ್ ಮಾತನಾಡಿ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ಮಣ್ಣು ರಕ್ಷಣೆ, ನೀರು ರಕ್ಷಣೆ ಮಾಡುವ ಕುರಿತು ರೈತರಿಗೆ ಹಾಗೂ ಸಾರ್ವಜನಿಕರಿಗೆ […]
ಶ್ರೀನಿವಾಸಪುರದಲ್ಲಿ ಗ್ರಾಮ ಆಡಳಿತಾಧಿಕಾರಿಗಳು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರವನ್ನು ಆಗ್ರಹಿಸಿ ಗುರುವಾರ ತಹಶೀಲ್ದಾರ್ ಜಿ.ಎನ್.ಸುಧೀಂದ್ರ ಅವರಿಗೆ ಮನವಿ ಪತ್ರ ಸಲ್ಲಿಸಿದರು.ಶ್ರೀನಿವಾಸಪುರ: ಗ್ರಾಮ ಆಡಳಿತಾಧಿಕರಿಗಳು ತಮ್ಮ ಬೇಡಿಕೆಗಳ ಈಡೇರಿಕೆಗೆ ಸಾಂಘಿಕ ಪ್ರಯತ್ನ ನಡೆಸಬೇಕು. ಸರ್ಕಾರದ ಮೇಲೆ ಒತ್ತಡ ತಂದು ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಿಕೊಳ್ಳಬೇಕು ಎಂದು ತಾಲ್ಲೂಕು ಗ್ರಾಮ ಲೆಕ್ಕಾಧಿಕಾರಿಗಳ ಸಂಘದ ಅಧ್ಯಕ್ಷ ಎಂ.ಎನ್.ಶಂಕರ್ ಹೇಳಿದರು.ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರವನ್ನು ಆಗ್ರಹಿಸಿ ಗುರುವಾರ ತಹಶೀಲ್ದಾರ್ ಜಿ.ಎನ್.ಸುಧೀಂದ್ರ ಅವರಿಗೆ ಮನವಿ ಪತ್ರ ಸಲ್ಲಿಸಿದ ಬಳಿಕ ಮಾತನಾಡಿದ ಅವರು, ಸರ್ಕಾರ ಈ ಹಿಂದೆ […]
ಬಂಗಾರಪೇಟೆ: ಫೆ-6, ಸಹಕಾರ ಬ್ಯಾಂಕ್ಗಳಿಗೆ ನರ್ಬಾಡ್ನಿಂದ ನೀಡುತ್ತಿದ್ದ ಕೃಷಿ ಸಾಲವನ್ನು ಸ್ಥಗಿತಗೊಳಿಸಿರುವ ಆದೇಶವನ್ನು ವಾಪಸ್ಸು ಪಡೆದು ಕೂಲಿಕಾರ್ಮಿಕರಿಗೆ ನರೇಗಾದಲ್ಲಿ 365 ದಿನ ಕೆಲಸ ನೀಡಬೇಕು. ಹಾಗೂ ಖಾಸಗಿ ಮೈಕ್ರೋ ಪೈನಾನ್ಸ್ ಹಾವಳಿಗೆ ಪ್ರಭಲವಾದ ಕಾನೂನು ಜಾರಿ ಮಾಡಬೇಕೆಂದು ರೈತ ಸಂಘದಿಂದ ತಹಶೀಲ್ದಾರ ಸುಜಾತ ರವರಮುಖಾಂತರ ಮಾನ್ಯ ಪ್ರಧಾನ ಮಂತ್ರಿಗಳಿಗೆ ಮನವಿ ನೀಡಿ ಒತ್ತಾಯಿಸಲಾಯಿತು.ಆರೋಗ್ಯ, ಶಿಕ್ಷಣ, ದುಡಿಯುವ ಕೈಗೆ ಉದ್ಯೋಗವನ್ನು ನೀಡುವ ಕಾನೂನು ಜಾರಿಯಾಗಲೀ, ಉಚಿತವಾಗಿ ನೀಡುವ ಯಾವುದೇ ಗ್ಯಾರೆಂಟಿಗಳನ್ನು ನೀಡದಂತೆ ಕಾನೂನು ರಚನೆ ಮಾಡುವ ಜೊತೆಗೆ ಅನ್ನಭಾಗ್ಯ […]
ಬೆಂಗಳೂರು, ಫೆಬ್ರವರಿ 5, 2025, ಕರ್ನಾಟಕ ಪ್ರಾದೇಶಿಕ ಮೂಲಭೂತ ಚರ್ಚ್ ಸಮುದಾಯಗಳು (BECs) ಪರಿಶೀಲನಾ ಸಭೆಯನ್ನು ಬೆಂಗಳೂರಿನ ಸುಬೋಧನ ಪ್ರಾದೇಶಿಕ ಪ್ಯಾಸ್ಟರಲ್ ಸೆಂಟರ್ನಲ್ಲಿ ನಡೆಸಲಾಯಿತು, ಡಯೋಸಿಸನ್ BEC ಕಾರ್ಯದರ್ಶಿಗಳನ್ನು ಅವರ ಚಟುವಟಿಕೆಗಳ ಸಮಗ್ರ ವಿಮರ್ಶೆಗಾಗಿ ಒಟ್ಟುಗೂಡಿಸಲಾಯಿತು. ಸಭೆಯ ಅಧ್ಯಕ್ಷತೆಯನ್ನು ಮಂಗಳೂರಿನ ಬಿಷಪ್ ಅತಿ ವಂದನೀಯ ಡಾ. ಪೀಟರ್ ಪಾಲ್ ಸಲ್ಡಾನ್ಹಾ ವಹಿಸಿದ್ದರು ಮತ್ತು ಪ್ರಾದೇಶಿಕ ಕಾರ್ಯದರ್ಶಿ ಫಾದರ್ ಮ್ಯಾಕ್ಸಿಮ್ ಡಯಾಸ್ ನಿರ್ವಹಿಸಿದರು. ಸಭೆಯು ಪ್ರದೇಶದಾದ್ಯಂತ BECs ನ ಪ್ರಗತಿಯನ್ನು ಮೌಲ್ಯಮಾಪನ ಮಾಡುವತ್ತ ಗಮನಹರಿಸಿತು. ಡಯೋಸಿಸನ್ BEC ಕಾರ್ಯದರ್ಶಿಗಳು […]

