JANANUDI.COM NETWORK ಬೆಂಗಳೂರು, ಫೆ. 23: ಓರ್ವ ಯುವತಿಯನ್ನು ಪ್ರೀತಿಸಿದ ಆರೋಪಕ್ಕೆ ಯುವತಿಯ ಪೋಷಕರು ಯುವಕನೋರ್ವನ ಕಣ್ಣು ಕೀಳಿಸಿ ಅಮಾನವೀಯತೆ ಘಟನೆ ನಡೆದಿದೆ. ಇದು ಬೆಂಗಳೂರು ಸಮೀಪ ಹುಳಿಮಾವು ಎಂಬಲ್ಲಿ ನಡೆದಿದೆ.ಹುಳಿಮಾವು ನಿವಾಸಿ ಚರಣ್ ಎಂಬ ಯುವಕನ ಕಣ್ಣಿಗೆ ಚಾಕುವಿನಿಂದ ತಿವಿದು ಹಾನಿ ಮಾಡಿದ ಗಣೇಶ, ಸೋಮು, ಚಿಂಟು ಮತ್ತು ಮನು ಎಂಬವರು ಪರಾರಿಯಾಗಿದ್ದಾರೆ.ಈ ಘಟನೆ ಬಗ್ಗೆ ಹುಲಿಮಾವು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಕುರಿತು ಚರಣ್ ಅಜ್ಜಿ ಸರೋಜಮ್ಮ ಮಾತನಾಡಿ ಪೊಲೀಸರನ್ನು ದೂರುತ್ತಾ ‘ಕಣ್ಣು […]

Read More

.JANANUDI.COM NETWORK ಕರ್ನಾಟಕ ರಾಜ್ಯ ಸರ್ಕಾರದಲ್ಲಿ ಸಚಿವರಾಗಿರುವ ಶ್ರೀ ಕೆ.ಎಸ್‌. ಈಶ್ವರಪ್ಪನವರು ಇತ್ತೀಚಿಗೆ. ತ್ರಿವರ್ಣ ಧ್ವಜದ ಸ್ಥಾನದಲ್ಲಿ ಕೇಸರಿ ಧ್ವಜವನ್ನು ಹಾರಿಸುವ ಹೇಳಿಕೆಯನ್ನು ಕೊಟ್ಟಿರುತ್ತಾರೆ. ಇದು ಅತ್ಯಂತ ಅಪಾಯಕಾರಿ ದೇಶದ್ರೋಹದ ಹೇಳಿಕೆಯಾಗಿದೆ. ತ್ರಿವರ್ಣ ಧ್ವಜವು? ನಮ್ಮ ರಾಷ್ಟ್ರದ ಸ್ವಾತಂತ್ರ ಅಖಂಡತೆ, ಸಾರ್ವಭೌಮತೆ, ಅಸ್ಕಿತೆ ಮತ್ತು ಸಂವಿಧಾನಗಳ ಸಂಕೇತವಾಗಿದೆ. ಹಾಗಾಗಿ, ಶ್ರೀ ಈಶ್ವರಪ್ಪನವರ ‘ಹೇಳಿಕೆಯಿಂದ  ನಮ್ಮ ದೇಶದ ಪ್ರಜೆಗಳಿಗೆ: ದಿಗ್ಫಮೆಯಾಗಿದೆ.. ಇದನ್ನು _ ವಿರೋಧಿಸಿ.ಶ್ರೀ ಈಶ್ವರಪ್ಪನವರನ್ನು ತಕ್ಷಣಷೇ ಸಚಿವ ಸಂಪುಟದಿಂದ ಕೈಬಿಟ್ಟು ಅವರ ವಿರುದ್ಧ ದೇಶದ್ರೋಹದ ಪ್ರಕರಣವನ್ನು ದಾಖಲಿಸಿ […]

Read More

JANANUDI.COM NETWORK ಶಿವಮೊಗ್ಗದಲ್ಲಿ ಕಳೆದ ರಾತ್ರಿ ಹತ್ತು ಗಂಟೆಯ ಸುಮಾರಿಗೆ ಕಾರಿನಲ್ಲಿ ಬಂದಿದ್ದ 4ರಿಂದ 6 ಜನರ ಗುಂಪು, ಬಜರಂಗದಳ ಕಾರ್ಯಕರ್ತ ಹರ್ಷ(21) ಎಂಬಾತನನ್ನು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಹರ್ಷ ರಸ್ತೆಯಲ್ಲೇ ಬಿದ್ದು ಒದ್ದಾಡುತ್ತಿದ್ದನು. ಕೂಡಲೇ ಹರ್ಷನನ್ನು ಶಿವಮೊಗ್ಗದ ಮೆಗ್ಗಾನ್ ಜಿಲ್ಲಾಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾನೆಈ ಯುವಕನೊಬ್ಬನ ಹತ್ಯೆಯಾದ ಬೆನ್ನಲ್ಲೇ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಕೋಮು ದ್ವೇಷ ಬೆಳೆಯಲು ಅವಕಾಶ ನೀಡುವಂತಹ ಬೇಜವಾಬ್ದಾರಿ ಹೇಳಿಕೆ ನೀಡಿ ಇನ್ನೊಂದು ಎಡವಟ್ಟು ಮಾಡಿಕೊಂಡಿದ್ದಾರೆ. ಹೀಗೆ […]

Read More

JANANUDI.COM NETWORK ಕುಂದಾಪುರ: ಕೆಲವೊಮ್ಮೆ ಆಕಸ್ಮಿಕವಾಗಿ ಬದುಕಿನಲ್ಲಿ ರೋಗಗಳು ಬರುವಂತೆ ಪ್ರಕರಣಗಳುಗಳು ಎದುರಾಗುತ್ತವೆ. ರೋಗಿ ವೈದ್ಯರ ಬಳಿ ಹೋಗುವಂತೆ ಕಕ್ಷಿದಾರರು ನ್ಯಾಯಕ್ಕಾಗಿ ವಕೀಲರ ಹತ್ತಿರ ಬರುತ್ತಾರೆ. ನ್ಯಾಯ ಕೊಡಿಸುವವರಿಗೆ ಗುರುತರ ಜವಾಬ್ದಾರಿಗಳಿರುತ್ತದೆ.ಕುಂದಾಪುರ ಭಾಗದಲ್ಲಿ ರೈತರು ಹಾಗೂ ಕೃಷಿಕರು ಜಾಸ್ತಿ. ಗ್ರಹಚಾರ ಕೆಟ್ಟವರು ಪ್ರಕರಣದ ಹಿನ್ನೆಲೆ ಬರುತ್ತಾರೆ. ಅಂತವರಿಗೆ ಕಡಿಮೆ ಖರ್ಚಿನಲ್ಲಿ ನ್ಯಾಯ ಒದಗಿಸಿ ಕೊಡಿ. ಮೋಟಾರು ವಾಹನದ ಅಪಘಾತಗಳ ಪರಿಹಾರದಲ್ಲಿ ಪರ್ಸಂಟೇಜ್ ಪಡೆಯುವ ವ್ಯವಸ್ಥೆ ಬೇಡ. ಇನ್ವೆಸ್ಟ್ ಮೆಂಟ್ ಲಿಟಿಗೇಶನ್ ಮಾಡಬೇಡಿ ಎಂದು ಸರ್ವೋಚ್ಛ ನ್ಯಾಯಾಲಯದ ನ್ಯಾಯಮೂರ್ತಿ […]

Read More

JANANUDI.COM NETWORK ಬೆಂಗಳೂರು: ಸಚಿವ ಕೆ.ಎಸ್‌.ಈಶ್ವರಪ್ಪ ರಾಜೀನಾಮಗೆ ಆಗ್ರಹಿಸಿ ನಾಳೆ ರಾಜ್ಯಾದ್ಯಂತ ಕಾಂಗ್ರೆಸ್‌ ಪ್ರತಿಭಟನೆ ನಡೆಸುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆಶಿವಕುಮಾರ್‌ ಕಾಂಗ್ರೆಸ್ಸಿಗರನ್ನು ಆಗ್ರಹಿಸಿದ್ದಾರೆ.ದೇಶದ ಸ್ವಾಭಿಮಾನವನ್ನು, ಪ್ರಜಾಪ್ರಭುತ್ವವನ್ನು ರಕ್ಷಿಸಬೇಕಾಗಿದ್ದು ನಮ್ಮ ಕರ್ತವ್ಯ ಹಾಗಾಗಿ ಕಾಂಗ್ರೆಸ್‌ ಕಾರ್ಯಕರ್ತರು ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ರಾಜ್ಯಾದ್ಯಂತ ತಾಲೂಕು ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸುವಂತೆ ಅವರು ಸೂಚಿಸಿದ್ದಾರೆ.ಬೆಂಗಳೂರಿನಲ್ಲಿ ಈ ಕುರಿತು ಮಾತನಾಡಿದ ಡಿ.ಕೆ.ಶಿವಕುಮಾರ್‌, ರಾಷ್ಟ್ರದ್ರೋಹ ಎಸಗಿರುವ, ಸಂವಿಧಾನಕ್ಕೆ ಅಪಮಾನ ಮಾಡಿರುವ ಸಚಿವಈಶ್ವರಪ್ಪ ಅವರನ್ನು ವಜಾಗೊಳಿಸುವಂತೆ ಕಳೆದ ನಾಲ್ಕು ದಿನಗಳಿಂದ ಪಟ್ಟು ಬಿಡದೆ ಸದನದಲ್ಲಿ ಕಾಂಗ್ರೆಸ್‌ ಅಹೋರಾತ್ರಿ […]

Read More

JANANUDI.COM NETWORK ಬೆಂಗಳೂರು: ಬೆಂಗಳೂರು  ನಗರದ ಕೇಂದ್ರ ಭಾಗ ಇಂದು ಅಕ್ಷರಶಃ ನೀಲಿ ಸೈನ್ಯದಿಂದ ಕೂಡಿಹೋಗಿತ್ತು. ಮೆಜೆಸ್ಟಿಕ್ ಸುತ್ತಮುತ್ತ, ರೈಲು ನಿಲ್ದಾಣದಿಂದ ವಿಧಾನಸೌಧಕ್ಕೆ ಹೋಗುವ ರಸ್ತೆ ಸಂಪೂರ್ಣವಾಗಿ ನೀಲಿ ಸಾಗರದಂತೆ ಕಾಣುತಿತ್ತು. ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಅವರಿಗೆ ರಾಯಚೂರಿನ ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಅವಮಾನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂವಿಧಾನ ಸಂರಕ್ಷಣಾ ಮಹಾ ಒಕ್ಕೂಟ ನಡೆಸಿದ ಐತಿಹಾಸಿಕ ಪ್ರತಿಭಟನೆಯ ಕಾರಣದಿಂದ ಎಲ್ಲೆಲ್ಲೂ ನೀಲಿ ಭಾವುಟಗಳು, ಅಂಬೇಡ್ಕರ್ ಭಾವಚಿತ್ರಗಳು, ಜೈಭೀಮ್ ಘೋಷಣೆಗಳು ರಾಹಧಾನಿಯಲ್ಲಿ ಮೊಳಗಿದವು. ರಾಜ್ಯದ ನಾನಾ ಮೂಲೆಗಳಿಂದ […]

Read More

JANANUDI.COM NETWORK ಬೆಂಗಳೂರು: ಅನಾರೋಗ್ಯದಿಂದಾಗಿ ಬಳಲುತ್ತಿದ್ದ ಸ್ಯಾಂಡಲ್​ವುಡ್ ಹಿರಿಯ ನಟ ರಾಜೇಶ್ ಶನಿವಾರ ನಿಧನ ಹೊಂದಿದರು ರಾಜೇಶ್‌ (87) ಅವರು ಶನಿವಾರ ಮುಂಜಾನೆ 2.30ರ ಸುಮಾರಿಗೆ ಮೃತಪಟ್ಟಿದ್ದಾರೆ ಎಂದು ಅವರ ಅಳಿಯ ಮತ್ತು ನಟ ಅರ್ಜುನ್ ಸರ್ಜಾ ಮಾಹಿತಿ ನೀಡಿದ್ದಾರೆ.ಬಹು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ರಾಜೇಶ್, ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಇಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ವಿದ್ಯಾರಣ್ಯಪುರದ ನಿವಾಸದಲ್ಲಿ ರಾಜೇಶ್ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಅರ್ಜುನ್ ಸರ್ಜಾ ಹೇಳಿದ್ದಾರೆ.೧೫೦ ಕ್ಕೂ ಹೆಚ್ಚು ಚಿತ್ರಗಳಲ್ಲಿ […]

Read More

JANANUDI.COM NETWORK ಬೆಂಗಳೂರು: ರಾಜ್ಯದಲ್ಲಿ ವಿವಿಧ ಧರ್ಮಗಳ ಅಹಿಷ್ಣುತೆ ಹೆಚ್ಚಾಗಿರುವ ಈ ಸಂದರ್ಭ ರಾಜ್ಯದಲ್ಲಿ ಕೋಲಾರದಲ್ಲಿ ಯೇಸುವಿನ ಪ್ರತಿಮೆಯನ್ನು ನಾಶ ಮಾಡಿರುವ ಸಮಾಜ ತಲೆ ತಗ್ಗಿಸುವಂತಹ ಘಟನೆ ನಡೆದಿದ್ದು, ಈ ಘಟನೆಗೆ  ಕರ್ನಾಟಕದ ಕಥೋಲಿಕ್ ಬಿಷಪ್‌ಸ್ವಾಮಿಗಳು ತೀವ್ರ ನೋವನ್ನು ವ್ಯಕ್ತಪಡಿಸಿದ್ದಾರೆ.ಕೋಲಾರದಲ್ಲಿನ ಪ್ರತಿಮೆಯನ್ನು “ಅತ್ಯಂತ ಅಸಭ್ಯ ಮತ್ತು ನೋವಿನ ರೀತಿಯಲ್ಲಿ” ಮತ್ತು ನ್ಯಾಯಾಲಯದ ಸೂಕ್ತವಾದ ಆದೇಶವಿಲ್ಲದೆ ಕೆಡವಲಾಗಿದೆ ಎಂದು ಕರ್ನಾಟಕ ಪ್ರಾದೇಶಿಕ ಕಥೋಲಿಕ್ ಬಿಷಪ್ಸ್ ಕೌನ್ಸಿಲ್ (ಕೆಆರ್‌ಸಿಬಿಸಿ) ವಕ್ತಾರ ಫಾ| ಫೌಸ್ಟಿನ್ ಲೋಬೋ ಬೇಸರ ವ್ಯಕ್ತಪಡಿಸಿದ್ದಾರೆ.ಬೆಂಗಳೂರಿನ ಆರ್ಚ್‌ಡಯಾಸಿಸ್ ಅಡಿಯಲ್ಲಿ […]

Read More

JANANUDI.COM NETWORK ಬೆಂಗಳೂರು,ಫೆ.18: ಜನವರಿ 26, ಗಣರಾಜ್ಯೋತ್ಸವದಂದು ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಅವರಿಗೆ ಅವಮಾನಿಸಿರುವ ರಾಯಚೂರಿನ ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡರ ಮೇಲೆ ಕ್ರಮಕ್ಕೆ ಆಗ್ರಹಸಿ ವಿವಿಧ ಸಂಘಟನೆಗಳಿಂದ ರಾಜ್ಯಾದ್ಯಂತ ಪ್ರತಿಭಟನೆಗಳು ತೀವ್ರಗೊಂಡ ಹಿನ್ನೆಲೆಯಲ್ಲಿ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡರನ್ನು ಕರ್ನಾಟಕ ರಾಜ್ಯ ಸಾರಿಗೆ ಮೇಲ್ಮನವಿ ಪ್ರಾಧಿಕಾರಕ್ಕೆ ನ್ಯಾಯಾಧೀಶರನ್ನಾಗಿ ವರ್ಗಾವಣೆ ಮಾಡಿ ರಾಜ್ಯ ಉಚ್ಚ ನ್ಯಾಯಾಲಯ ಆದೇಶ ಹೊರಡಿಸಿದೆ..ದಲಿತ ಹಾಗೂ ಪ್ರಗತಿಪರ ಸಂಘಟನೆಗಳು ವಿಧಾನಸೌಧ ಚಲೋ ಹಾಗೂ ಹೈಕೋರ್ಟ್ ಚಲೋ ಪ್ರತಿಭಟನೆಯು ನಾಳೆ ಬೆಂಗಳೂರಿನಲ್ಲಿ ಸಮಾವೇಶಗೊಳ್ಳುತ್ತಿದ್ದು, ಪ್ರತಿಭಟನೆಯ ಕಾವನ್ನು […]

Read More
1 77 78 79 80 81 181