Report : Walter Monteiro ಉಡುಪಿ ಮಲ್ಲಿಗೆ ಹೂವಿನ ಇವತ್ತಿನ ದರ. ರೂ. 1500 Udupi jasmine flower today’s rate Rs: 1500

Read More

ವರದಿ ಶಬ್ಬೀರ್ ಅಹ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ : ಬಡ ಮಕ್ಕಳು , ಕಾಲೇಜು ವಿದ್ಯಾಥಿಗಳಿಗೆ ಉಚಿತ ವಿದ್ಯಾಭ್ಯಾಸ ಹಾಗು ವೃದ್ಧರಿಗೆ ಮಾಶಾಸನವನ್ನು ನಮ್ಮ ತಂದೆಯ ಜ್ಞಾಪಕಾರ್ತ ಮಹಮದ್ ಬಾಷಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸಮಾಜಮುಖಿ ಕಾರ್ಯಕ್ರಮಗಳು ಮುಂದುವರಿಸುತ್ತಿದ್ದೇನೆ ಎಂದು ತಲುಗು ಮೇರು ಹಾಸ್ಯ ನಟ ಆಲಿ ರವರು ತಿಳಿಸಿದರು . ತಾಲ್ಲೂಕಿನ ನಂಬಿಹಳ್ಳಿ ಗ್ರಾಮದಲ್ಲಿ ಉಸಿರೇ ಉಸಿರೇ ಚಿತ್ರದ ಚಿತ್ರೀಕರಣ ವೇಳೆಯ ವಿರಾಮದ ಸಮಯದಲ್ಲಿ ವೈಕುಂಟ ಏಕಾದಶಿ ಪ್ರಯುಕ್ತ ಶ್ರೀ ಬೈರವೇಶ್ವರ ವಿದ್ಯಾ ಸಂಸ್ಥೆಯಲ್ಲಿನ ಶಾಲಾ ಮಕ್ಕಳಿಗೆ […]

Read More

Report : Walter Monteiro ಉಡುಪಿ ಮಲ್ಲಿಗೆ ಹೂವಿನ ಇವತ್ತಿನ ದರ Udupi jasmine flower today’s rate

Read More

ವರದಿ : ಶಬ್ಬೀರ್ ಅಹ್ಮದ್ ಶ್ರೀನಿವಾಸಪುರ ಕೋಲಾರ : ಶಿಕ್ಷಕರು ಶಿಸ್ತು ಸಮಯ ಪಾಲನೆ ಮಾಡುವುದರ ಮೂಲಕ ವಿದ್ಯಾರ್ಥಿಗಳಿಗೆ ಆದರ್ಶ ರಾಗಬೇಕು. ಸರಕಾರದ ಯೋಜನೆಗಳನ್ನು ಸಮರ್ಪಕವಾಗಿ ಜಾರಿಗೊಳಿಸುವ ಮೂಲಕ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಶ್ರಮಿಸಬೇಕು ಎಂದು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಂ ರೇವಣ ಸಿದ್ದಪ್ಪ ತಿಳಿಸಿದರು. ತಾಲ್ಲೂಕಿನ ಹರಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಏರ್ಪಡಿಸಿದ್ದ ಸಸಿ ನೆಡುವ, ಸಮವಸ್ತ್ರ ವಿತರಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು. ಸರ್ಕಾರವು ಶೈಕ್ಷಣಿಕ ಪ್ರಗತಿಗಾಗಿ 100 […]

Read More

JANANUDI.COM NETWORK ಉಡುಪಿ, ಜ.13: ಉಡುಪಿ ಧರ್ಮಪ್ರಾಂತ್ಯದ ಮಹತ್ವಾಕಾಂಕ್ಷಿ ಯೋಜನೆಯಾದ ಪಾಲನಾ ಕೇಂದ್ರ ಅನುಗ್ರಹ ಇದರ ಉದ್ಘಾಟನೆ ಮತ್ತು ಆಶೀರ್ವಚನ ಸಮಾರಂಭ ಗುರುವಾರ ಅಂಬಾಗಿಲು ಸಮೀಪದ ಕಕ್ಕುಂಜೆ ಬಳಿ ನೆರವೇರಿತು.ಎಜುಕೇರ್‌ ಸಂಸ್ಥೆಯ ಆಧ್ಯಾತ್ಮಿಕ ನಿರ್ದೇಶಕರು, ಉಡುಪಿ ಜಿಲ್ಲೆಯ ಹಿಂದಿನ ಎಪಿಸ್ಕೋಪಲ್‌ ವಿಕಾರ್‌ ಆಗಿರುವ ವಂ|ಡಾ| ವಲೇರಿಯನ್‌ ಡಿʼಸೋಜಾ ಅವರು ಪಾಲನಾ ಕೇಂದ್ರವನ್ನು ಉದ್ಘಾಟಿಸಿದರು. ಬೆಂಗಳೂರು ಮಹಾಧರ್ಮಾಧ್ಯಕ್ಷ ವಂ|ಡಾ|ಪೀಟರ್‌ ಮಚಾದೊ ಪಾಲನಾ ಕೇಂದ್ರದ ಆಶೀರ್ವಚವನ್ನು ನೆರವೇರಿಸಿದರು.ಈ ವೇಳೆ ಉಪಸ್ಥಿತರಿದ್ದ ಉಡುಪಿ ಶಾಸಕ ರಘುಪತಿ ಭಟ್‌ ಮಾತನಾಡಿ, ಉಡುಪಿ ಧರ್ಮಪ್ರಾಂತ್ಯದ […]

Read More

Report : Walter Monteiro ಉಡುಪಿ ಮಲ್ಲಿಗೆ ಹೂವಿನ ಇವತ್ತಿನ ದರ Udupi jasmine flower today’s rate                         Dated  13-1-22 Udupi Jasmine flower rate Attic per –  ₹ 1300 ಉಡುಪಿ ಮಲ್ಲಿಗೆ ಹೂವಿವ ದರ ಪ್ರತಿ ಅಟ್ಟೆಗೆ – ₹ 1300

Read More

ವರದಿ :ಶಬ್ಬೀರ್ ಅಹ್ಮದ್ ಶ್ರೀನಿವಾಸಪುರ ಕೋಲಾರ : ಹಲವಾರು ವರ್ಷಗಳ ನಂತರ ಕೋಲಾರ ಜಿಲ್ಲೆಗೆ ಬಂದಿದ್ದ ಉತ್ತಮ ಜಿಲ್ಲಾಧಿಕಾರಿಗಳನ್ನು ವರ್ಗಾವಣೆ ಮಾಡಿದ್ದು ಇದರ ಹಿಂದೆ ಕಾಣದ ಕೈಗಳು ಕೆಲಸ ಮಾಡಿವೆ , ಆಡಳಿತ ಪಕ್ಷವಾದ ಬಿಜೆಪಿಯವರು ಈ ಕುರಿತು ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ವಿಧಾನಪರಿಷತ್ ಸದಸ್ಯ ಇಂಚರ ಗೋವಿಂದರಾಜು ಕಿಡಿಕಾರಿದ್ದಾರೆ . ಈ ಕುರಿತು ಹೇಳಿಕೆ ನೀಡಿರುವ ಅವರು , ಡಿ.ಕೆ.ರವಿಯವರ ನಂತರ ಜಿಲ್ಲೆಗೆ ಡಾ.ಆರ್.ಸೆಲ್ವಮಣಿಯವರು ಓರ್ವ ಉತ್ತಮ ಜಿಲ್ಲಾಧಿಕಾರಿಯಾಗಿ ಆಗಮಿಸಿದ್ದರು , ಆದರೆ ಕೇವಲ ೧೦ […]

Read More

ವರದಿ ಶಬ್ಬೀರ್ ಅಹ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ : ಹಾಲು ಉತ್ಪಾದಕರು ಕಡ್ಡಾಯವಾಗಿ ಕೋವಿಡ್ ನಿಯಮ ಪಾಲಿಸಬೇಕು ಎಂದು ಕೋಚಿಮುಲ್ ನಿರ್ದೇಶಕ ಎನ್.ಹನುಮೇಶ್ ಹೇಳಿದರು .ಶಿಬಿರ ಕಚೇರಿ ಸಭಾಂಗಣದಲ್ಲಿ ಹಾಲು ಉತ್ಪಾದಕರಿಗೆ ಮೃತಪಟ್ಟ ರಾಸುಗಳ ವಿಮಾ ಪರಿಹಾರ ಚೆಕ್ ವಿತರಿಸಿ ಮಾತನಾಡಿ , ೧೨ ಫಲಾನುಭವಿಗಳಿಗೆ ರೂ .೬.೫೦ ಲಕ್ಷ ಮೌಲ್ಯದ ಚೆಕ್ ವಿತರಿಸಲಾಗಿದೆ ಎಂದು ಹೇಳಿದರು.ಕಚೇರಿ ಉಪ ವ್ಯವಸ್ಥಾಪಕ ಕೆ.ಎಸ್. ನರಸಿಂಹಯ್ಯ ಮಾತನಾಡಿ , ಹಾಲಿನ ಗುಣಮಟ್ಟ ಹೆಚ್ಚಿಸಲು ಹಸಿರು ಮತ್ತು ಒಣ ಮೇವಿನ ಜತೆಗೆ ಪಶು […]

Read More

JANANUDI.COM NETWORK ಉಡುಪಿ: ರಾಜ್ಯದಲ್ಲಿ ಕೋವಿಡ್-19 ಸೋಂಕು ಉಲ್ಬಣಗೊಳ್ಳುತ್ತಿರುವುದರಿಂದ, ಜನಸಾಮಾನ್ಯರ ಆರೋಗ್ಯ ಹಾಗೂ ಸುರಕ್ಷತೆಯನ್ನು ಕಾಪಾಡುವ ನಿಟ್ಟಿನಲ್ಲಿ 2022 ಜನವರಿ 16 ರಿಂದ 27 ರವರೆಗೆ ನೆರವೇರಬೇಕಿದ್ದ ಅತ್ತೂರು-ಕಾರ್ಕಳ ಸಂತ ಲಾರೆನ್ಸ್ ಪುಣ್ಯಕ್ಷೇತ್ರ ಬಸಿಲಿಕದ ವಾರ್ಷಿಕ ನವೇನ ಪ್ರಾರ್ಥನೆ ಹಾಗೂ ಮಹೋತ್ಸವ ಅನಿರ್ದಿಷ್ಟಾವಧಿಗೆ ಮುಂದೂಡಲ್ಪಟ್ಟಿದೆ ಎಂದು ಬಸಿಲಿಕಾದ ನಿರ್ದೇಶಕರಾದ ವಂ|ಆಲ್ಬನ್‌ ಡಿʼಸೋಜಾ ತಿಳಿಸಿದ್ದಾರೆ. ಮುಂದೂಡಲ್ಪಟ್ಟ ವಾರ್ಷಿಕ ಮಹೋತ್ಸದ ದಿನಗಳನ್ನು ಸೂಕ್ತ ಸಮಯದಲ್ಲಿ ಭಕ್ತಾದಿಗಳಿಗೆ ತಿಳಿಸಲಾಗುವುದು, ಭಕ್ತಾದಿಗಳು ಮತ್ತು ಸಾರ್ವಜನಿಕರು ಸಹಕರಿಸಬೇಕಾಗಿ ಅವರು ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.

Read More
1 83 84 85 86 87 181