JANANUDI.COM NETWORK ಅಪ್ರಾಪ್ತ ವಯಸ್ಸಿನ ಮಕ್ಕಳಿಗೆ ವಾಹನ ಚಲಾಯಿಸಲು ಅಂದರೆ ಓಡಿಸಲು ಅವಕಾಶ ನೀಡುವ ಪೆÇೀಷಕರು ಎಚ್ಚರ ವಹಿಸ ಬೇಕಾದ ಅವಶ್ಯಕತೆ ಇದೆ. ಅಪ್ರಾಪ್ತ, ಚಿಕ್ಕ ವಯಸ್ಸಿನಲ್ಲೆ ತನ್ನ ಮಗ ವ ಮಗಳು ಚೆನ್ನಾಗಿ ವಾಹನ ಓಡಿಸುತ್ತಾಳೆ ಎಂದು ಗರ್ವದಿಂದ, ಮೊಂದು ಧೈರ್ಯ ಮಾಡಿ ವಾಹನ ಚಲಾಯಿಸಲು ನೀಡಿದರೆ, ಭಾರಿ ಮೊತ್ತದ ದಂಡ ಮತ್ತು ಶಿಕ್ಷೆ ಹೆತ್ತವರು ಅನುಭವಿಸ ಬೇಕಾಗುತ್ತದೆ. ಸುಳ್ಯದಲ್ಲಿ ಅಪ್ರಾಪ್ತ ಮಗ ಕಾನೂನು ಉಲಂಘಿಸಿ ದ್ವಿ ಚಕ್ರ ವಾಹನ ಓಡಿಸಿದ್ದು ಸಾಬಿತಾದ ಹಿನ್ನೆಲೆಯಲ್ಲಿ ಇಲ್ಲಿನ […]

Read More

JANANUDI.COM NETWORK ಕುಂದಾಪುರ,ಡಿ19: ರೋಜರಿ ಕ್ರೇಡಿಟ್ ಕೋ ಆಪರೇಟಿವ್ ಸೊಸೈಟಿ ಲಿ. ಈ ಸಂಸ್ಥೆಗೆ 8 ಶಾಖೆಗಳಿದ್ದು, ಬೈಂದೂರಿನಲ್ಲಿ ಈ ಮೊದಲೇ ಶಾಖೆ ಇದ್ದು ಬಾಡಿಗೆ ಕಟ್ಟಡದಲ್ಲಿ ವ್ಯಹರಿಸುತಿತ್ತು, ಈಗ ಈ ಶಾಖೆಗೆ ಸ್ವಂತ ಕಟ್ಟಡ ನಿರ್ಮಾಣಗೊಂಡು ಸುಸಜ್ಜಿತವಾದ ರೋಜರಿ ಸೊಸೈಟಿ ಬೈಂದೂರು ಶಾಖೆಯ ಕಡ್ಡಡವನ್ನು ಕುಂದಾಪುರ ವಲಯ ಪ್ರಧಾನ ಧರ್ಮಗುರುಗಳಾದ ಅ|ವಂ| ಸ್ಟ್ಯಾನಿ ತಾವ್ರೊ ಇವರು ಭಾನುವಾರದಂದು (19-12-21) ಉದ್ಘಾಟಿಸಿದರು.ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದ ಅವರು ‘ನೀವು ಬೈಂದೂರಿನಲ್ಲಿ ನಿಮ್ಮ ಶಾಖೆಗೆ ಹೊಸ ಸ್ವಂತ ಕಟ್ಟಡ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಶಾಸಕ ಕೆ.ಆರ್.ರಮೇಶ್ ಕುಮಾರ್ ಗುರುವಾರ ವಿಧಾನ ಸಭೆಯಲ್ಲಿ ಅತ್ಯಾಚಾರ ಕುರಿತು ಆಡಿದ ಮಾತನ್ನು ಖಂಡಿಸಿ ತಾಲ್ಲೂಕು ಬಿಜೆಪಿ, ಹಾಗೂ ಜೆಡಿಎಸ್ ಕಾರ್ಯಕರ್ತರು ಪ್ರತ್ಯೇಕವಾಗಿ ಮೆರವಣಿಗೆ ನಡೆಸಿ, ಕೆ.ಆರ್.ರಮೇಶ್ ಕುಮಾರ್ ಪ್ರತಿಕೃತಿಯನ್ನು ಸುಟ್ಟುಹಾಕಿದರು.ಪುರಸಭಾಧ್ಯಕ್ಷೆ ಎಂ.ಎನ್.ಲಲಿತಾ ಶ್ರೀನಿವಾಸ್ ಪ್ರತಿಭಟನಕಾರರನ್ನು ಉದ್ದೇಶಿಸಿ ಮಾತನಾಡಿ, ‘ತಪ್ಪಿಸಿಕೊಳ್ಳಲು ಸಾಧ್ಯವೇ ಇಲ್ಲದಿದ್ದರೆ ಅತ್ಯಾಚಾರವನ್ನು ಆನಂದಿಸಿ ಎಂಬ ಮಾತಿದೆ’ ಎಂದು ಕಾಂಗ್ರೆಸ್ ಶಾಸಕ ಕೆ.ಆರ್.ರಮೇಶ್ ಕುಮಾರ್ ಅವರು ವಿಧಾನಸಭೆಯಲ್ಲಿ ಗುರುವಾರ ಹೇಳಿರುವುದು ಖಂಡನೀಯ. ಅವರ ಮಾತು ಮಹಿಳಾ ಸಮುದಾಯ ಹಾಗೂ ಭಾರತೀಯ […]

Read More

JANANUDI.COM NETWORK ರಾಜ್ಯದಲ್ಲಿ ಅಮಾನವೀಯ ಘಟನೆ: ಅಪ್ರಾಪ್ತ ಬಾಲಕಿಯ ಅತ್ಯಾಚಾರ ಮಾಡಿ, ಗರ್ಭಿಣಿಯಾದ ಮೇಲೆ ನೇಣು ಬಿಗಿದು ಕೊಲೆ.ಕೆ.ಆರ್.ಪೇಟೆ, ಡಿ.18 ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಮಾಡಿ ಕೊಲೆ ನಡೆಸಿರುವ ಆತಂಕಕಾರಿ ಘಟನೆ ಬೂಕನಕೆರೆ ಗ್ರಾಮದಲ್ಲಿ ನಡೆದಿದೆ.ಬಾಲಕಿಯ ನರೆ ಮನೆಯ ಪರಮೇಶ್(46) ಎಂಬಾತ ಇಂತಹ ಅಮಾನವೀಯ ಕ್ರತ್ಯ ಎಸಗಿದ್ದಾನೆ. ಕಳೆದ ಐದಾರು ತಿಂಗಳಿನಿಂದ ನಿರಂತರವಾಗು ಬಾಲಕಿಯನ್ನು ಅತ್ಯಾಚಾರ ಮಾಡಿ, ಆಕೆ ಗರ್ಭಿಣಿ ಎಂದು ತಿಳಿದ ಮೇಲೆ ಆಕೆಗೆ ನೇಣು ಹಾಕಿ ಕೊಲೆ ಮಾಡಿದ್ದಾನೆ.ಈ ಕುರಿತು ಬಾಲಕಿಯ ಪೋಷಕರು […]

Read More

JANANUDI.COM NETWORK ಕೋಟ, ಡಿ.15: ಬ್ರಹ್ಮಾವರ ತಾಲೂಕು ಪತ್ರಕರ್ತರ ಸಂಘದ ವತಿಯಿ0ದ ಕೊಡಮಾಡುವ ಪ್ರತಿಷ್ಠಿತ ವಡ್ಡರ್ಸೆ ರಘುರಾಮ್ ಶೆಟ್ಟಿ ಪತ್ರಿಕೋದ್ಯಮ ಈ ವರ್ಷದ ಪ್ರಶಸ್ತಿಗೆ ಹಿರಿಯ ಪತ್ರಕರ್ತ, ಕುಂದಪ್ರಭ ವಾರಪತ್ರಿಕೆಯ ಸಂಪಾದಕ ಯು.ಎಸ್.ಶೆಣೈ ಆಯ್ಕೆ ಯಾಗಿದ್ದಾರೆ.ಈ ಪ್ರಶಸ್ತಿಯನ್ನು ಡಿ.26ರ0ದು ಬ್ರಹ್ಮಾವರದ ಬ0ಟರ ಭವನದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದ್ದು ಮಾಜಿ ಲೋಕಾಯುಕ್ತ ನ್ಯಾಯಮೂರ್ತಿ ಸ0ತೋμï ಹೆಗ್ಡೆ ಪ್ರಶಸ್ತಿ ಪ್ರದಾನ ಮಾಡಲಿರುವುರು.ಪತ್ರಿಕೋದ್ಯಮ ಕ್ಷೇತ್ರದಲ್ಲಿ 40 ವರ್ಷ ಸೇವೆ ಸಲ್ಲಿಸಿರುವ ಶೆಣೈ 1991ರಲ್ಲಿ ಕುಂದಾಪುರ ತಾಲೂಕಿನ ಪ್ರಥಮ ಪತ್ರಿಕೆಯಾಗಿ ಕುಂದಪ್ರಭ […]

Read More

JANANUDI.COM NETWORK ಬೆಳಗಾವಿ: ಬೆಳಗಾವಿ ದ್ವಿಸದಸ್ಯ ವಿಧಾನ ಪರಿಷತ್ ಸ್ಥಾನದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಚನ್ನರಾಜ ಹಟ್ಟಿಹೊಳಿ ಪ್ರಥಮ ಪ್ರಾಶ್ತ್ಯದಲ್ಲಿ ಜಯಭೇರಿ ಭಾರಿಸಿದ್ದಾರೆ. ರಮೇಶ್ ಜಾರಕಿ ಹೋಳಿಯ ಬೆಂಬಲಿಗ ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ 2ನೇ ಪ್ರಾಶ್ತ್ಯದಲ್ಲಿ ಗೆಲುವು ಗಳಿಸಿದ್ದಾರೆ. ಆದರೆ ಬಿಜೆಪಿಯ ಮಹಾಂತೇಶ ಕವಟಗಿಮಠ 3ನೇ ಸ್ಥಾನ ಪಡೆದು ಸೋತಿದ್ದಾರೆ..ಬಿಜೆಪಿಯಿಂದ ಇಬ್ಬರಿಗೆ ಟಿಕೆಟ್ ನೀಡಬೇಕೆಂದು ರಮೇಶ ಜಾರಕಿಹೊಳಿ ಮತ್ತು ಬಾಲಚಂದ್ರ ಜಾರಕಿಹೊಳಿ ಬೇಡಿಕೆಯಿಟ್ಟಿದ್ದರು. ಆದರೆ ಮಹಾಂತೇಶ ಕವಟಗಿಮಠ ಅವರಿಗೆ ಮಾತ್ರ ಟಿಕೆಟ್ ನೀಡಲಾಗಿತ್ತು. ಹಾಗಾಗಿ ಲಖನ್ […]

Read More

JANANUDI.COM NETWORK ಬೆಂಗಳೂರು: ಭಾರೀ ಕುತೂಹಲ ಭಾರೀ ಕುತೂಹಲ ಕೆರಳಿಸಿದ್ದ ವಿಧಾನ ಪರಿಷತ್ ಚುನಾವಣೆಯಲ್ಲಿ ಸುಮಾರು 11 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ. ಪಕ್ಷ ಬಿಜೆಪಿ ಪಡೆದುಕೊಂಡಿದ್ದು 12 ಕ್ಷೇತ್ರಗಳು, ಬಿಜೆಪಿ ಆಡಳಿತ Iೂಢವಾಗಿದ್ದು, ಇಷ್ಟು ಪಡೆದಿದ್ದು ಕಡಿಮೆಯೆ ಆಗಿದಂತಾಗಿದೆ. ವಿಧಾನ ಪರಿಷತ್ ಚುನಾವಣೆಯ ಫಲಿತಾಂಶ ಮುಂದಿನ ವಿಧಾನಸಭಾ ಚುನಾವಣೆಗೆ ಮುನ್ಸೂಚನೆ ಎಂದು ಕಾಂಗ್ರೆಸ್, ಬಿಜೆಪಿ ಹಾಗೂ ನಾಯಕರು ಹೇಳಿಕೊಂಡಿದೆ.. ಹಾಗಾಗಿ ರಾಜ್ಯದಲ್ಲಿ ಮುಂದಿನ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಬಿಜೆಪಿ ನಡುವೆ ಭಾರೀ ಪೈಪೆÇೀಟಿ ಉಂಟಾಗುವ […]

Read More

JANANUDI.COM NETWORK ಕುಂದಾಪುರ:ಟಾರ್ಪೆಡೊಸ್‌ ಸ್ಪೋರ್ಟ್ಸ್‌ ಕ್ಲಬ್‌ ಆಶ್ರಯದಲ್ಲಿ ನಡೆದ ಟಾರ್ಪೆಡೊಸ್‌ ರಶ್ಮೀ ಶೆಟ್ಟಿ ಸ್ಮಾರಕ ಅಖಿಲ ಭಾರತ ಫಿಡೆ ರೇಟಿಂಗ್‌ ಚೆಸ್ ಚಾಂಪಿಯನ್‌ಷಿಪ್‌ನಲ್ಲಿ ತಮಿಳುನಾಡಿನ ಐಎಂ ಮುತ್ತಯ್ಯ ಎಎಲ್‌ ಅವರು ಅಗ್ರ ಸ್ಥಾನದೊಂದಿಗೆ ಚಾಂಪಿಯನ್‌ ಪಟ್ಟ ಗೆದ್ದುಕೊಂಡರೆ, ಕರ್ನಾಟಕ ವಿವಿಧ ವಿಭಾಗಗಳಲ್ಲಿ ಮೇಲುಗೈ ಸಾಧಿಸಿ ಸಮಗ್ರ ಚಾಂಪಿಯನ್‌ ಪಟ್ಟ ತನ್ನದಾಗಿಸಿಕೊಂಡಿತು.ಕುಂದಾಪುರದ ಹರಿಪ್ರಸಾದ್‌ ಹೊಟೇಲಿನ ಆತಿಥ್ಯ ಸಭಾಂಗಣದಲ್ಲಿ ಎರಡು ದಿನಗಳ ಕಾಲ ನಡೆದ ಚಾಂಪಿಯನ್ಷಿಪ್‌ನಲ್ಲಿ ತಮಿಳುನಾಡಿನ ಚಾಂಪಿಯನ್‌ ಆಟಗಾರ, ಎಲೋ ರೇಟಿಂಗ್‌ನಲ್ಲಿನ 2177 ಅಂಕಗಳನ್ನು ಹೊಂದಿರುವ ಮುತ್ತಯ್ಯ ಒಂಬತ್ತು […]

Read More

JANANUDI.COM NETWORK ಅಮೇರಿಕಾದ ಐದು ರಾಜ್ಯಗಳಲ್ಲಿ ಚಂಡಮಾರುತ ಅಪ್ಪಳಿಸಿದ ಪರಿಣಾಮದಿಂದ ಇದುವರೆಗೆ 80ಕ್ಕೂ ಅಧಿಕ ಜನರು ಮೃತಪಟ್ಟಿದ್ದು, ಅಪಾರ ಪ್ರಮಾಣದಲ್ಲಿ ಹಾನಿಯುಂಟಾಗಿದೆ. ಇನ್ನು ನಾಪತ್ತೆಯಾದವರ ಬಗ್ಗೆ ಅಧಿಕೃತ ಮಾಹಿತಿ ತಿಳಿದು ಬಂದಿಲ್ಲ. ಮನೆಗಳು, ಕಛೇರಿ,ಕಾರ್ಖಾನೆಗಳು ಸೇರಿದಂತೆ ವಿವಿಧೆಡೆ ಪರಿಹಾರ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಕಟ್ಟಡಗಳ ಅವಶೇಷಗಳಡಿ ಸಿಲುಕಿದವರನ್ನು ಹುಡುಕುವ ಪ್ರಯತ್ನಗಳು ನಿರಂತರವಾಗಿ ಸಾಗಿವೆ. ಸಾವಿನ ಸಂಖ್ಯೆ 100 ಕ್ಕೂ ಹೆಚ್ಚು ತಲುಪುವ ನಿರೀಕ್ಷೆಯಿದೆ. ಯುಎಸ್ ಅಧ್ಯಕ್ಷ ಜೋ ಬೈಡೆನ್ ಚಂಡಮಾರುತ ಪೀಡಿತ ರಾಜ್ಯಗಳಿಗೆ ಭೇಟಿ ನೀಡಿದ್ದಾರೆ.ಚಂಡಮಾರುತದಿಂದಾಗಿ ಅಧಿಕಾರಿಗಳು ಕಠಿಣ […]

Read More
1 88 89 90 91 92 181