ಕುಂದಾಪುರ: ಈ ವರ್ಷ ಡಾ.ಹೆಚ್.ಶಾಂತಾರಾಮ್ ಸಾಹಿತ್ಯ ಪ್ರಶಸ್ತಿ ಕಾವ್ಯ ಕಡಮೆ ಅವರ “ಮಾಕೋನ ಏಕಾಂತ” ಸಂಕಲನಕ್ಕೆ ದೊರೆತಿದೆ. ಕನ್ನಡದ ಪ್ರಮುಖ ಲೇಖಕರುಗಳಾದ ಡಾ.ಕೆ.ವೈ.ನಾರಾಯಣಸ್ವಾಮಿ, ರೇಣುಕಾ ನಿಡಗುಂದಿ, ಕಮಲಾಕರ ಭಟ್ ಕಡವೆ ಇವರುಗಳು ನಿರ್ಣಾಯಕರಾಗಿ ಸಹಕರಿಸಿರುತ್ತಾರೆ. ಪ್ರಶಸ್ತಿ ಹದಿನೈದು ಸಾವಿರ ನಗದಿನೊಂದಿಗೆ ಪ್ರಶಸ್ತಿ ಫಲಕವನ್ನೊಳಗೊಂಡಿದೆ. ಆಗಸ್ಟ್ ಹದಿಮೂರರಂದು ಕಾಲೇಜಿನಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದೆಂದು ಕಾಲೇಜಿನ ಪ್ರಕಟಣೆ ತಿಳಿಸಿದೆ.

‘Bangaluru: Donating blood is an act of humanity’ St Joseph’s School in honour of a yearlong celebration of 500 Years of St Ignatius of Loyola reflecting the core values, love, service, healing and integrity organized a blood donation drive, Ujjwala in association with Lions Club and Bajaj Avengers Club on 24th July 2022. The drive […]

ಮಂಗಳೂರು: ಅಪಾರ್ಟ್ಮೆಂಟ್ ಒಂದರಲ್ಲಿ ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿಗಳು ರೂಂ ಪಡೆದು ವಿದ್ಯಾರ್ಥಿನಿಗಳೊಂದಿಗೆ ಅಶ್ಲೀಲವಾಗಿ ನಡೆದುಕೊಂಡಿರುವುದು ಬೆಳಕಿಗೆ ಬಂದ ಬಗ್ಗೆ ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಮಾಹಿತಿ ನೀಡಿದ್ದಾರೆ. ಈ ಪ್ರಕರಣದ ಬಗ್ಗೆ ನಗರ ಪೊಲೀಸ್ ಆಯುಕ್ತ ಶಶಿಕುಮಾರ್, ನಗರದ ಅಪಾರ್ಟ್ಮೆಂಟ್ನಲ್ಲಿ ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿಗಳು ರೂಂ ಪಡೆದಿದ್ದರು. ಆ ರೂಮ್ನಲ್ಲಿ ಕೆಲ ವಿದ್ಯಾರ್ಥಿನಿಯರ ಜೊತೆ ಅನುಚಿತವಾಗಿ ನಡೆದುಕೊಂಡ ಬಗ್ಗೆ ಪರಿಶೀಲಿಸಿ ವಿಡಿಯೋ ಮಾಡಿದ ಹುಡುಗನನ್ನ ವಶಕ್ಕೆ ಪಡೆದು ವಿಚಾರಣೆ ಮಾಡಿದ್ದೇವೆ’ ಎಂದಿದ್ದಾರೆ. ಉಳಿದ ವಿದ್ಯಾರ್ಥಿಗಳು […]

ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಬಾಳೆಹೊಸೂರು ಗ್ರಾಮದಲ್ಲಿ ನಿರ್ಮಾಣವಾದ ಬಸ್ ನಿಲ್ದಾಣವನ್ನು ಗ್ರಾಮಸ್ಥರ ಎಮ್ಮೆ ಮೂಲಕ ಉದ್ಘಾಟಿಸಿದ್ದಾರೆ. ಶಾಸಕ ಮತ್ತು ಸಂಸದರ ಗಮನ ಸೆಳೆಯಲು ಅಲ್ಲಿಯ ಗ್ರಾಮಸ್ಥರೇ ಸೇರಿಕೊಂಡು ತಾತ್ಕಾಲಿಕ ಬಸ್ ನಿಲ್ದಾಣವನ್ನು ನಿರ್ಮಾಣ ಮಾಡಿ. ಎಮ್ಮೆಯಿಂದ ರಿಬ್ಬನ್ ಕಟ್ ಮಾಡಿಸುವ ಮೂಲಕ ಉದ್ವಾಟನೆ ಮಾಡಿದರು. ದಶಕದ ಹಿಂದೆಯೇ ಬಾಳೆಹೊಸೂರು ಗ್ರಾಮದ ಬಸ್ ನಿಲ್ದಾಣ ಬಿದ್ದು ಹೋಗಿತ್ತು. ಈ ಕುರಿತು ಸ್ಥಳೀಯ ಶಾಸಕ ಸಂಸದರಿಗೆ ಮನವಿ ಸಲ್ಲಿಸಲಾಗಿತ್ತು. ಆದ್ರೆ ಸೂಕ್ತ ಭರವಸೆ ಸಿಗದ ಕಾರಣ ಗ್ರಾಮಸ್ಥರೇ ಚಪ್ಪರದ […]

ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ತಿರುಮಲಶೆಟ್ಟಹಳ್ಳಿ ಬಳಿ ನಿರ್ಮಾಣ ಹಂತದ ಅಪಾರ್ಟ್ಮೆಂಟ್ ಗೋಡೆ ಕುಸಿದು ನಾಲ್ವರ ಸಾವನ್ನಪ್ಪಿರುವ ಕರಾಳ ಘಟನೆ ನಡೆದಿದೆ. ಮನೋಜ್ ಕುಮಾರ್ ಸದಯ್ (35), ರಾಮ್ ಕುಮಾರ್ ಸದಯ್ (25), ನಿತೀಶ್ ಕುಮಾರ್ ಸದೆಯ (22) ಸಾವನ್ನಪ್ಪಿದ ದುರ್ದೈವಿಗಳಾಗಿದ್ದಾರೆ. ಖಾಸಗಿ ಸಂಸ್ಥೆಯ ನಿರ್ಮಾಣ ಹಂತದ ಕಾಂಪೌಂಡ್ ಗೋಡೆ ಕಾರ್ಮಿಕರ ಶೆಡ್ ಮೇಲೆ ಕುಸಿದು ಕಾರ್ಮಿಕರು ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿದ್ದಾರೆ. ನಾಲ್ವರನ್ನು ರಕ್ಷಣೆ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ದುರ್ಘಟನೆ ನಡೆದ ಸಂದರ್ಭದಲ್ಲಿ ಒಟ್ಟು […]

ಬೆಂಗಳೂರು: ರಾಜ್ಯದಲ್ಲಿ ನೈರುತ್ಯ ಮುಂಗಾರು ದುರ್ಬಲವಾಗಿರುವ ಹಿನ್ನಲೆಯಲ್ಲಿ, ರಾಜ್ಯದಲ್ಲಿ ಇನ್ನು ಐದು ದಿನ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ಬಹುತೇಕ ಕಡೆ ಇನ್ನು 5 ದಿನ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದ್ದು, ಉತ್ತರ ಒಳನಾಡಿನಲ್ಲಿ ಕೆಲವಡೆ ಮಳೆಯಾಗಿದ್ದು, ನಿನ್ನೆ ರಾತ್ರಿ ಬಂಗಳೂರಿನಲ್ಲಿ ಭಾರಿ ಮಳೆಯಾಗಿದ್ದು, ನಿರ್ಮಾಣ ಹಂತದ ಅಪಾರ್ಟ್ಮೆಂಟ್ ಗೋಡೆ ಕುಸಿದು ನಾಲ್ವರ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ತಿರುಮಲಶೆಟ್ಟಹಳ್ಳಿ ಬಳಿ ನಡೆದಿದೆ. ಇನ್ನು […]

ಬೈಂದೂರು ತಾಲೂಕಿನ ಶಿರೂರು ಟೋಲ್ ಗೇಟ್ ದ್ವಾರದಲ್ಲಿ ವೇಗದಿಂದ ಬರುತಿದ್ದಾಗ ಟೋಲ್ ಗೇಟ್ ಸಿಬಂದಿಯನ್ನು, ಚಾಲಕ ಉಳಿಸು ಪ್ರಯತ್ನದಿಂದ ಅಂಬುಲೆನ್ಸ್ ಟೋಲ್ ಕಂಬಕ್ಕೆ ಢಿಕ್ಕಿ ಹೊಡೆದು ನುಗ್ಗಿ ಅಪ್ಪಳಿಸಿದ ಪ್ರಕರಣದಲ್ಲಿ ಗಾಯಗೊಂಡಿದ್ದ ನಾಲ್ವರು ಸಾವನ್ನಪ್ಪಿದ ಬಗ್ಗೆ ಮಾಹಿತಿ ಲಭ್ಯವಾಗಿದೆ. ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದು, ಓರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಮೃತಪಟ್ಟವರಲ್ಲಿ ಒಬ್ಬರು ಮಹಿಳೆ, ಮೂವರು ಪುರುಷರು ಸೇರಿದ್ದು, ಮೃತರನ್ನು ಗಜಾನನ, ಗೀತಾ, ಲೋಕೇಶ್ ಹಾಗೂ ಮಂಜುನಾಥ ಎಂದು ಗುರುತಿಸಲಾಗಿದೆ. ಅಂಬುಲೆನ್ಸ್ ನಲ್ಲಿ ಒಟ್ಟು ಏಳು ಜನರು ಪ್ರಯಾಣಿಸುತ್ತಿದ್ದು, […]

ಬೆಂಗಳೂರು: ದಾಖಲೆಗಳ ಪರಿಶೀಲನೆಗಾಗಿ ವಾಹನಗಳನ್ನು ಅನಾವಶ್ಯಕವಾಗಿ ತಡೆದು ನಿಲ್ಲಿಸಬಾರದು ಎಂದು ಪೊಲೀಸ್ಮಹಾನಿರ್ದೇಶಕ ಪ್ರವೀಣ್ ಸೂದ್ ಮತ್ತೊಮ್ಮೆ ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ. ಈ ಆದೇಶವು ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಅನ್ವಯವಾಗುತ್ತೆ. . ಡ್ರಿಂಕ್ ಆಂಡ್ ಡ್ರೈವ್ ಮತ್ತು ಕಣ್ಣಿಗೆ ಕಾಣುವಂತಹ ಸಂಚಾರ ನಿಯಮ ಉಲ್ಲಂಘನೆ, ಅಪರಾಧ ಕಂಡುಬಂದ ಹೊರತಾಗಿ ಕೇವಲ ದಾಖಲೆಗಳ ಪರಿಶೀಲನೆಗಾಗಿ ಅನಗತ್ಯವಾಗಿ ವಾಹನಗಳನ್ನು ನಿಲ್ಲಿಸಿ ತಪಾಸಣೆನಡೆಸುವಂತಿಲ್ಲ. ಈ ಸೂಚನೆಗಳನ್ನು ಕೆಳ ಹಂತಕ್ಕೆ ತಲುಪಿಸಿ ಮತ್ತು ಅದನ್ನು ಉಲ್ಲಂಘಿಸುವವರ ವಿರುದ್ಧ ಕ್ರಮ ಕೈಗೊಳ್ಳಿಎಂದು ಸೂದ್ ಎಚ್ಡರಿಸಿದ್ದಾರೆ.

ಕೋಲಾರ : ಮೇಕ್ ಇನ್ ಇಂಡಿಯಾ , ಡಿಜಿಟಲ್ ಇಂಡಿಯಾ , ಸ್ಟಾರ್ಟ್ಅಪ್ ಸೇರಿದಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜಾರಿಗೆ ತಂದಿರುವ ಅನೇಕ ಯೋಜನೆಗಳ ಸದುಪಯೋಗ ಪಡೆದುಕೊಂಡು ಯುವಜನತೆ ಶ್ರೇಷ್ಠ ಭಾರತ ನಿರ್ಮಾಣದಲ್ಲಿ ಕೈಜೋಡಿಸಬೇಕು ಎಂದು ಕರ್ನಾಟಕ ರಾಜ್ಯ ಗೌರವಾನ್ವಿತ ರಾಜ್ಯಪಾಲರು ಹಾಗೂ ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ಥಾವರ್ ಚಂದ್ ಗೆಹೋಟ್ ಅವರು ತಿಳಿಸಿದರು . ಇಂದು ಕೋಲಾರ ಹೊರವಲಯದ ನಂದಿನಿ ಪ್ಯಾಲೇಸ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ 2 ನೇ ವಾರ್ಷಿಕ […]