ವರದಿ:ಶಬ್ಬೀರ್ಅಹಮ್ಮದ್,ಶ್ರೀನಿವಾಸಪುರ ಶ್ರೀನಿವಾಸಪುರ: ತಾಡಿಗೋಳ್ ಕ್ರಾಸ್‍ನಲ್ಲಿ ವಿದ್ಯಾರ್ಥಿನಿಯರ ಮೇಲೆ ನಡೆದಿರುವ ದೌರ್ಜನ್ಯವನ್ನು ಖಂಡಿಸಿ ಇದೆ ತಿಂಗಳು 20 ರಂದು ತಾಡಿಗೋಳ್ ಗ್ರಾಮದಿಂದ ಕಾಲ್ನಡಿಗೆ ಜಾಥಾ ಹಾಗೂ ಬಹಿರಂಗ ಸಭೆಯನ್ನು ತಾಲ್ಲೂಕು ಕಛೇರಿಯ ಮುಂದೆ ಹಮ್ಮಿಕೊಂಡಿದ್ದೇವೆಂದು ದಲಿತ ಸಂಘರ್ಷ ಸಮಿತಿಯ ರಾಜ್ಯ ಮುಖಂಡರಾದ ಎನ್. ಮುನಿಸ್ವಾಮಿ ತಿಳಿಸಿದರು.ಪಟ್ಟಣದ ಪ್ರವಾಸ ಮಂದಿರದಲ್ಲಿ ಸುದ್ದಿಗೋಷ್ಠಿಯನ್ನು ಏರ್ಪಡಿಸಿ ಮಾತನಾಡಿದ ಮುನಿಸ್ವಾಮಿ ಇದೇ ತಿಂಗಳು 20 ರಂದು ಸೋಮವಾರ 9 ಗಂಟೆಗೆ ತಾಡಿಗೋಳ್ ಗ್ರಾಮದಿಂದ ಕಾಲ್ನಡಿಗೆ ಜಾಥಾವನ್ನು ಎಲ್ಲಾ ದಲಿತ ಸಂಘಟನೆಗಳ ಒಕ್ಕೂಟದಿಂದ ಈ ಕಾರ್ಯಕ್ರಮವನ್ನು […]

Read More

ವರದಿ:ಶಬ್ಬೀರ್ಅಹಮ್ಮದ್,ಶ್ರೀನಿವಾಸಪುರ ಕೋಲಾರ : – ಕೋವಿಡ್ ವಾರಿಯರ್ ಆಗಿ ಜೀವದ ಹಂಗು ತೊರೆದು ದುಡಿದವರನ್ನು ಸ್ಮರಿಸುವ ಅಗತ್ಯವಿದೆ , ಅವರ ಸೇವೆಯನ್ನು ಮರೆಯಲಾಗದು ಎಂದು ರೋಟರಿ ಸೆಂಟ್ರಲ್ ಅಧ್ಯಕ್ಷ ಸಿ.ಎಂ.ಆರ್.ಶ್ರೀನಾಥ್ ಅಭಿಪ್ರಾಯಪಟ್ಟರು . ನಗರದಲ್ಲಿ ಪ್ರಂಟ್ ಲೈನ್‌ನಲ್ಲಿ ಕೆಲಸ ಮಾಡಿರುವ ಪತ್ರಕರ್ತರು ಸೇರಿದಂತೆ ತಾಲ್ಲೂಕಿನ ೧೮ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ , ನಗರದ ಎಲ್ಲಾ ಪೊಲೀಸ್ ಠಾಣೆಗಳ ಸಿಬ್ಬಂದಿಗೆ ತಂಪು ಪಾನೀಯಾ ಹಾಗೂ ಎನ್ -೯೫ ಮಾಸ್ಟ್ಗಳನ್ನು ವಿತರಿಸುವ ಕಾರ್ಯಕ್ಕೆ ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು […]

Read More

JANANUDI.COM NETWORK ದಿವಂಗತ ಓಸ್ಕರ್ ಫೆರ್ನಾಂಡಿಸರ ಆತ್ಮಕ್ಕೆ ಬಲಿದಾನಗಳು ಮತ್ತು  ಅಂತಿಮ ಸಂಸ್ಕಾರದ ಬಗ್ಗೆ  ಅವರ ಮಗಳು ಓಶಾನಿ ಅವರಿಂದ ವಿವರಣೆ ಕೆ.ಪಿ.ಸಿ.ಸಿ. ಅಧ್ಯಕ್ಷರಿಗೆ ವಿವರಣೆಯನ್ನು ನೀಡಿದ್ದಾರೆ. ಮತ್ತು ಕಾರ್ಯಕ್ರಮಗಳನ್ನು ವಿವರಿಸಿದ್ದಾರೆ. ಅದರ ಪ್ರಕಾರ ಅಂತಿಮ ಸಂಸ್ಕಾರ ಬೆಂಗಳೂರಿನಲ್ಲಿ ನಡೆಯುವುದು. ಕಾರ್ಯಕ್ರಮದ ವಿವರಗಳು ಕೆಳಗೆ ತೋರಿಸಿದಂತೆ ಇವೆ.

Read More

JANANUDI.COM NETWORK ಕರಾವಳಿ ಕರ್ನಾಟಕದ ಅತ್ಯಂತ ಗೌರವಾನ್ವಿತ ರಾಜಕಾರಣಿ, ಜನಾನುರಾಗಿ, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಶ್ರೀಯುತ ಓಸ್ಕರ್ ಫೆರ್ನಾಂಡಿಸ್‍ರವರು ಅಸ್ತಂಗತರಾದ ಸುದ್ಧಿಯು ನಮ್ಮನ್ನು ಅತೀವ ದುಃಖಿತರನ್ನಾಗಿಸಿದೆ. ದಿವಂಗತರ ಆತ್ಮಕ್ಕೆ ಚಿರಶಾಂತಿಯನ್ನು ಕೋರುವಾಗ, ಅವರ ಕುಟುಂಬದ ಸದಸ್ಯರಿಗೆ ಈ ಅಗಲುವಿಕೆಯನ್ನು ಸಹಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸಿ ಅವರನ್ನು ಹೃತ್ಪೂರ್ವಕವಾಗಿ ಸಂತೈಸುತ್ತೇವೆ.ಉಡುಪಿಯ ದೇಶಭಕ್ತ ಫೆರ್ನಾಂಡಿಸ್ ಕುಟುಂಬದಲ್ಲಿ ಜನಿಸಿ, ಸಮುದಾಯದ ನಾಯಕನಾಗಿ, ಉಡುಪಿ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ 1980 ರಿಂದ 1996 ರವರೆಗೆ […]

Read More

JANANUDI.COM NETWORK ಹೊಸದಿಲ್ಲಿ: ಭಾರತ ಹಾಗೂ ಇಂಗ್ಲೆಂಡ್ ನಡುವೆ ಮ್ಯಾಂಚೆಸ್ಟರ್ನ ದಿ ಓಲ್ಡ್ ಟ್ರಾಫರ್ಡ್ ಕ್ರೀಡಾಂಗಣದಲ್ಲಿ ಶುಕ್ರವಾರದಿಂದ ಪ್ರಾರಂಭವಾಗಬೇಕಿದ್ದ ಐದನೇ ಹಾಗೂ ಅಂತಿಮ ಟೆಸ್ಟ್ ಪಂದ್ಯವನ್ನು ರದ್ದುಗೊಳಿಸಲಾಗಿದೆ ಇದನ್ನು ಇಂಗ್ಲೆಂಡ್ ಹಾಗೂ ವೇಲ್ಸ್ ಕ್ರಿಕೆಟ್ ಅಕಾಡೆಮಿ ಸ್ಪಷ್ಟಪಡಿಸಿದೆ.ಟೀಮ್ ಇಂಡಿಯಾ ಕ್ಯಾಂಪ್ನಲ್ಲಿ ಕೋವಿಡ್-19 ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದ ಹಿನ್ನೆಲೆಯಲ್ಲಿ ಭಾರತ ಹಾಗೂ ಇಂಗ್ಲೆಂಡ್ ನಡುವಣ ಟೆಸ್ಟ್ ಸರಣಿಯ ಕೊನೆಯ ಪಂದ್ಯವನ್ನು ರದ್ದುಗೊಳಿಸಲಾಗಿದೆ ಎಂದು ಇಸಿಬಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.ಈಗಾಗಲೇ ಭಾರತ ತಂಡದ ಸಹಾಯಕ ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿದ್ದು, […]

Read More

ವರದಿ : ಮಝರ್, ಕುಂದಾಪುರ ಕುಂದಾಪುರ : ಕರ್ನಾಟಕ ರಾಜ್ಯ ಪರಿಶೋಧಕರ ಸಂಘದ 48ನೇ ವಾರ್ಷಿಕ ಮಹಾಸಭೆಯಲ್ಲಿ 2021- 2022 ಸಾಲಿಗೆ ನಡೆದ ಚುನಾವಣೆಯಲ್ಲಿ ರಾಜ್ಯಾಧಕ್ಷರಾಗಿ ಅಂಪಾರು ಚಂದನ್ ಕುಮಾರ್ ಹೆಗ್ಡೆ (ಸಿ.ಎ. ) ಅವರು ಆಯ್ಕೆಯಾಗಿದ್ದಾರೆ. ಮೂಲತ ಕಾರ್ಕಳ ಕಣಜಾರು ಗ್ರಾಮದ ಪಟೇಲರ ಮನೆಯವರಾದ ಇವರು ಉಡುಪಿ ಜಿಲ್ಲಾ ಭಾರತೀಯ ಲೆಕ್ಕ ಪರಿಶೋಧಕ ಸಂಘದ ಸದಸ್ಯರಾಗಿರುತ್ತಾರೆ.ಸಂಘದ ಕಾರ್ಯದರ್ಶಿಯಾಗಿ ಸುಜಾತಾ ಜಿ.,ಉಪಾಧ್ಯಕ್ಷರಾಗಿ ಪ್ರಮೋದ್ ಶ್ರೀ ಹರಿ, ಜಂಟಿ ಕಾರ್ಯದರ್ಶಿಯಾಗಿ ಶಿವ ಪ್ರಕಾಶ್ ವಿರಕ್ತ ಮಠ್, ಖಜಾಂಚಿಯಾಗಿ ವಿಜಯಕುಮಾರ್ […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ ತಾಲ್ಲೂಕಿನ ಯಳಚಿಪುರದ ಹಾಲು ಡೇರಿ ಬಾಬು ಎಂಬುವವರ ಮನೆಯಲ್ಲಿ ಆಡೊಂದು ನಾಲ್ಕು ಮರಿಗಳನ್ನು ಹಾಕಿದ್ದು, ಎಲ್ಲಾ ಮರಿಗಳು ಆರೋಗ್ಯಕರವಾಗಿವೆ ಎಂದು ಗ್ರಾಮದವರೇ ಆದ ವೃತ್ತಿಶಿಕ್ಷಣ ವಿಷಯ ಪರಿವೀಕ್ಷಕ ಬಿ.ವೆಂಕಟೇಶಪ್ಪ ತಿಳಿಸಿದ್ದು, ಇದೊಂದು ಅಪರೂಪದ ವಿಷಯ ಎಂದು ತಿಳಿಸಿದ್ದಾರೆ.

Read More

JANANUDI.COM NETWORK ಬೆಂಗಳೂರು: ಪ್ರಸ್ತೂತ 2021-22 ಅಕಾ/ದೆಮಿಕ್ ವರ್ಷದ ದಸರಾ ರಜೆಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಘೋಶಿಸಿದೆ. ಕರ್ನಾಟಕದ ಎಲ್ಲಾ ಶಾಲೆಗಳ 1ನೇ ತರಗತಿಯಿಂದ 10ನೇ ತರಗತಿವರೆಗಿನ ಮಕ್ಕಳಿಗೆ ಆಕ್ಟೋಬರ್ 10 ರಿಂದ 20 ರವರೆಗೆ ದಸರಾ ರಜೆ ಇದೆಯೆಂದು ಆದೇಶ ಹೊರಡಿಸಲಾಗಿದೆ.ಮುಂದಿನ ವರ್ಷ ಮೇ ತಿಂಗಳ 1ನೇ ತಾರೀಖಿನಿಂದ 28ನೇ ತಾರೀಖಿನವರೆಗೆ ಬೇಸಿಗೆ ರಜೆಯೂ ಇರಲಿದೆ ಎಂದು ತಿಳಿಸಿದೆ.ಆಕ್ಟೋಬರ್ 10 ರಿಂದ 20 ರವರೆಗೆ ಒಟ್ಟು 10 ದಿನಗಳ ಕಾಲ ರಾಜ್ಯದ ಶಾಲಾ ಮಕ್ಕಳಿಗೆ ದಸರಾ […]

Read More

JANANUDI.COM NETWORK ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ರಾಜ್ಯದ ವಿವಿಧೆಡೆ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಮುಂದಿನ 4 ದಿನ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ರಾಜ್ಯಾದ್ಯಂತ ಮುಂದಿನ ನಾಲ್ಕು ದಿನ ವ್ಯಾಪಕ ಮಳೆ; ಕರಾವಳಿ ಜಿಲ್ಲೆಗಳಲ್ಲಿ ಇಂದು ಆರೆಂಜ್ ಅಲರ್ಟ್ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಕರಾವಳಿ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಿಂದ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇಂದು ಕರ್ನಾಟಕದ ಕರಾವಳಿ ತೀರದಲ್ಲಿ 40ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ […]

Read More