
ಕುಂದಾಪುರ ಲೂರ್ಡ್ಸ್ ಮಾತಾ ವಾಳೆಯಲ್ಲಿ ತಮ್ಮ ಪಾಲಕಿಯ ಹಬ್ಬ ಕುಂದಾಪುರ, ಫೆ.10: ಕುಂದಾಪುರ ಮಾತೆ ಲೂರ್ಡ್ಸ್ ಮಾತಾ ವಾಳೆಯಲ್ಲಿ, ವಾಳೆಯವರು ತಮ್ಮ ಪಾಲಕಿಯ ಯ ಹಬ್ಬವನ್ನು ಆಚರಿಸಿದರು. ಬೆಳಿಗ್ಗೆ ರೊಜರಿ ಮಾತಾ ಇಗರ್ಜಿಯಲ್ಲಿ ಪವಿತ್ರ ಬಲಿದಾನವನ್ನು ವಾಳೆಯವರು ಚರ್ಚ್ ಕುಟುಂಬದ ಜೊತೆ, ಪ್ರಾಂಶುಪಾಲ ಧರ್ಮಗುರು ವಂ.ಪ್ರವೀಣ್ ಅಮ್ರತ್ ಮಾರ್ಟಿಸ್ ಪ್ರಧಾನ ಯಾಜಕತ್ವದಲ್ಲಿ ಹಾಗೂ ಕುಂದಾಪುರ ಚರ್ಚಿನ ಪ್ರಧಾನ ಧರ್ಮಗುರುಗಳಾದ ಅ|ವಂ|ಸ್ಟ್ಯಾನಿ ತಾವ್ರೊ ಸಹಯಾಜಕರಾಗಿ ಪವಿತ್ರ ಬಲಿದಾನವನ್ನು ಅರ್ಪಿಸಿಲಾಯಿತು. ಸಂಜೆ ವಾಳೆಯ ಸುಧಾಕರ ಶಾಂತಿ ರಾಣಿ ಬಾರೆಟ್ಟೊ ಇವರ ಆಶ್ರಯದಲ್ಲಿ ವಾಳೆಯವರ […]

ಲೇಖನ: ಬರ್ನಾಡ್ ಜೆ. ಡಿಕೋಸ್ತಾ: ಸಂಪಾದಕರು ನ್ಯೂನತಾ ಮಕ್ಕಳ ಆಶಾ ಕಿರಣ – ಪಾಂಬೂರಿನ ಮಾನಸ ವಿಶೇಷ ಮಕ್ಕಳ ಶಾಲೆ ಮತ್ತು ವಸತಿ ಗ್ರಹ – ಅಭೂತಪೂರ್ವ ಸೇವೆ ಪಾಂಬೂರು, ಫೆ.4: ಹುಟ್ಟುವಾಗ ನ್ಯೂನತೆ ಉಂಟಾಗಿ, ಮಾನಸಿಕ ಅಸಮೋತಲನ, ಅಂಗ ವೈಕಲ್ಯ, ಮುಖ, ಕಣ್ಣುಗಳ ವಕ್ರತೆ, ಮಾತನಾಡಲು ತೊದಲುವಿಕೆ, ನೆಡೆದಾಡಲು ಕಷ್ಟವಾಗುವ, ಊಟ ಮಾಡಲು ತಿಳಿಯದಂತಹ, ಇಂತಹ ಅದೇಷ್ಟೊ ನ್ಯೂನತೆಗಳಿಂದ ಬಳಲುತ್ತಿರುವ, ಹೆತ್ತವರಿಗೇ ಅವರನ್ನು ಪೋಷಿಸಲು ಅಸಹಯಾಕ ಕಷ್ಟವಾಗುವಂತ ಮಕ್ಕಳನ್ನು ಆದರಿಸುವ, ಸಾಕುವ, ಕಲಿಸುವ, ಅವರನ್ನು […]