ಕುಂದಾಪುರ,ಅ. 30 ; 2025 ವರ್ಷವನ್ನು ಏಸು ಕ್ರಿಸ್ತರು ಹುಟ್ಟಿ 2025 ವರ್ಷಗಳಾಗಿದ್ದು ಅದನ್ನು ಸಾಮಾನ್ಯ ಜುಬಿಲಿ ವರ್ಷವನ್ನಾಗಿ ಆಚರಿಸಲಾಗುತ್ತಿದ್ದು ಇದರ ಅಂಗವಾಗಿ ಹಲವಾರು ಕಾರ್ಯಕ್ರಮಗಳನ್ನು ಪವಿತ್ರ ಸಭೆ ಆಯೋಜಿಸಿತ್ತು, ಈ ಕಾರ್ಯಕ್ರಮಗಳಲ್ಲಿ ಒಂದಾದ  ಪ್ರಪಂಚದಾದ್ಯಂತ ಕ್ರೈಸ್ತರ ಮನೆಗಳಲ್ಲಿ ಶಿಲುಬೆ ಯಾತ್ರೆಯ ಕಾರ್ಯಕ್ರವಾವ್ಗಿದ್ದು, ಈ ಕಾರ್ಯಕ್ರಮದಡಿ ಕುಂದಾಪುರ ಭಾಗ್ಯವಂತೆ ರೋಜರಿ ಮಾತಾ ಚರ್ಚಿನಲ್ಲಿ ಡಿಸೆಂಬರ್ 29, 2024 ರಂದು ಆರಂಭವಾಗಿ ಸಂತ ಜೋಸೆಫ್ ಕಾನ್ವೆಂಟ್ ಮುಖ್ಯಸ್ಥೆ ಸಿಸ್ಟರ್ ಸುಪ್ರಿಯರವರಿಗೆ ಧರ್ಮಗುರುಗಳು ಹಸ್ತಾಂತರಿಸಿದ್ದರು. ಅಲ್ಲಿಂದ  ಚರ್ಚಿನ 13 ವಾಳೆಗಳ […]

Read More

ಕುಂದಾಪುರ,ಅ.21 ; ಕುಂದಾಪುರ  ಭಾಗ್ಯವಂತೆ ರೋಜರಿ ಮಾತಾ ಇಗರ್ಜಿಯ ಸ್ರ್ತೀ ಆಯೋಗ ಮತ್ತು ಕುಂದಾಪುರ ಕಥೊಲಿಕ್ ಸ್ತ್ರೀ ಸಂಘಟನೆಯ ಸಹಭಾಗಿತ್ವದಲ್ಲಿ ಅ.19 ರಂದು ಕೊಂಕಣಿ ಕ್ರೈಸ್ತರ ಮದುವೆ ರೋಸ್ ಕಾರ್ಯಕ್ರಮದಲ್ಲಿ ಹಾಡಲಾಗುವ ವೊವಿಯೊ ಮತ್ತು ವೇರ್ಸ್ ಗಾಯನದ ತರಬೇತಿ ಕಾರ್ಯಕ್ರಮ ನಡೆಯಿತು.     ತರಬೇತಿ ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಮಂಗಳೂರಿನ ಐರಿನ್ ರೆಬೆಲ್ಲೊ ಮತ್ತು ಅನಿಲ್ ಡಿಕುನ್ಹಾ ಆಗಮಿಸಿ, ಸ್ವತಹ ಹಾಡಿ ತೋರಿಸಿ, ಮಹಿಳೆಯರನ್ನು ಗುಂಪುಗಳನ್ನಾಗಿ ವಿಂಗಡಿಸಿ ಅವರಿಂದ ಹಾಡಿಸಿ, ತಿದ್ದಿ ತಿಳುವಳಿಕೆ ನೀಡಿ ತರಬೇತಿ ನೀಡಿದರು. […]

Read More

ಕುಂದಾಪುರ,ಅ.7: ಉಡುಪಿ ಧರ್ಮ ಪ್ರಾಂತ್ಯದ, ಹಾಗೂ ಕಾರವಾರದ ತನಕದ ಅತ್ಯಂತ ಹಿರಿಯ ಚರ್ಚ್, ಎಂಂದು ಐತಿಹಾಸಿಕ ಚರಿತ್ರೆಯುಳ್ಳ ಕುಂದಾಪುರದ ಭಾಗ್ಯವಂತೆ ರೊಜರಿ ಮಾತಾ ಚರ್ಚ್, ಒಕ್ಟೋಬರ್ 7 ರಂದು 455ನೇ ವಾರ್ಷಿಕ ಹಬ್ಬವನ್ನು ಸಂಭ್ರಮ ಮತ್ತು ಭಕ್ತಿಪೂರ್ವಕವಾಗಿ ಆಚರಿಸಲಾಯಿತು.      ತಾರೀಖಿನ ಲೆಕ್ಕದ ಪ್ರಕಾರ ನಡೆದ ಭಾಗ್ಯವಂತೆ ರೊಜರಿ ಮಾತೆಯ ಹಬ್ಬದ ಬಲಿದಾನವನ್ನು. ಕೊಟೇಶ್ವರ ಚರ್ಚಿನ ಧರ್ಮಗುರು, ಕಟ್ಕೆರೆ ಬಾಲಾಯೇಸುವಿನ ಆಶ್ರಮದ ಮುಖ್ಯಸ್ಥರಾದ ವಂ।ಪ್ರವೀಣ್ ಪಿಂಟೊ ಅರ್ಪಿಸಿ ‘ರೊಜರಿ ಮಾತೆಯ ಶಕ್ತಿ ಅಗಾಧವಾಗಿದೆ. ಅವಳಿಗೆ ವಿಜಯದ ರಾಣಿ ಎನ್ನುತ್ತಾರೆ, […]

Read More

Some of these photos are by Rima DAlmeida ಕುಂದಾಪುರ, ಸೆ. 21; ಕುಂದಾಪುರ ಭಾಗ್ಯವಂತೆ ರೋಜರಿ ಮಾತಾ ಚರ್ಚಿನಲ್ಲಿ ಕುಟುಂಬ ಆಯೋಗದ ವತಿಯಿಂದ ದಂಪತಿಗಳ ದಿನಾಚರಣೆ ಸೆ. 21 ರಂದು ನಡೆಯಿತು. ಚರ್ಚಿನ ಧರ್ಮಗುರು ಅ।ವಂ।ಪೌಲ್ ರೇಗೊ ಬಲಿದಾನವನ್ನು ಅರ್ಪಿಸಿ ‘ದಂಪತಿಗಳು ಸುಖ ಮತ್ತು ದುಖದಲ್ಲಿ ಜೊತೆ ನೀಡಬೇಕು. ಒಬ್ಬರನೊಬ್ಬರು ಅರಿತು ಬಾಳಬೇಕು. ದೇವರು ಒಟ್ಟು ಮಾಡಿದ್ದು, ಮನುಷನು ಬೇರೆ ಮಾಡಬಾರದು. ತಮ್ಮ ಮಕ್ಕಳನ್ನು ಪ್ರೀತಿಯಿಂದ ಬೆಳಸಬೇಕು” ಎಂದು ಸಂದೇಶ ನೀಡಿದರು.      ನಂತರ […]

Read More

ಕುಂದಾಪುರ,ಸೆ.8: ಭಾಗ್ಯವಂತೆ ರೋಜರಿ ಮಾತಾ ಇಗರ್ಜಿಯಲ್ಲಿ ಮಾತೆ ಮೇರಿಯ  ಹುಟ್ಟು ಹಬ್ಬವನ್ನು “ಮೊಂತಿ ಫೆಸ್ತ್” ಬಹಳ ಶ್ರದಾ ಭಕ್ತಿ ಗೌರವ ಹಾಗೂ ವಿಜ್ರಂಭಣೆಯಿಂದ ಆಚರಿಸಲಾಯಿತು.  ಮೊದಲಿಗೆ ಉಡುಪಿ ಧರ್ಮಪ್ರಾಂತ್ಯದ ಉಡುಪಿ ಧರ್ಮ ಪ್ರಾಂತ್ಯದ ಯುವ ಸಂಘಟನೆಗಳ ನಿರ್ದೇಶಕರಾದ ವಂ। ಧರ್ಮಗುರು ಸ್ಟೀವನ್ ಫೆರ್ನಾಂಡಿಸ್ ಅವರ ನೇತ್ರತ್ವದಲ್ಲಿ ಹೊಸ ಬೆಳೆ ಭತ್ತದ ತೇನೆಗಳನ್ನು ಮೂಲಕ ಹಬ್ಬಕ್ಕೆ ಚಾಲನೆಯನ್ನು ನೀಡಲಾಯಿತು. ಬಳಿಕ ಅಲಂಕ್ರತ ಬಾಲ ಮೇರಿ ಮಾತೆಯ ಪುಥ್ಥಳಿಗೆ ಚಿಕ್ಕ ಮಕ್ಕಳು ಪುಷ್ಪಗಳನ್ನು ಆರ್ಚನೆ ಮಾಡಿದರು. ದಿವ್ಯ  ಬಲಿದಾನವನ್ನು ಅರ್ಪಿಸಲಾಯಿತು.  […]

Read More

ಕುಂದಾಪುರ, ಆ.30 (30-8-2025) : ಉಡುಪಿ ಧರ್ಮಪ್ರಾಂತ್ಯದಲ್ಲೆ ಹಿರಿಯ ಇಗರ್ಜಿಯಾದ 455 ವರ್ಷದ ಐತಿಹಾಸಿಕ ಇತಿಹಾಸ ಇರುವ ಹೋಲಿ ರೋಜರಿ ಚರ್ಚಿನಲ್ಲಿ ತೆನೆ ಹಬ್ಬ ಮೇರಿ ಮಾತೆಯ ಹುಟ್ಟು ಹಬ್ಬದ  ಪ್ರಯುಕ್ತ (ಸೆ.8) ತಯಾರಿಗಾಗಿ 9 ದಿನಗಳ ನೊವೆನಾ ಇಂದು ಅಗೋಸ್ತ್ 30 ರಂದು ಆರಂಭವಾಯಿತು. ಇಗರ್ಜಿಯ ಧರ್ಮಗುರು ಅ|ವಂ|ಪಾವ್ಲ್ ರೇಗೊ ಪವಿತ್ರ ಬಲಿದಾನ ಅರ್ಪಿಸಿದ ತರುವಾಯ  ನೊವೆನಾ ಪ್ರಾರ್ಥನೆಗೆ ಚಾಲನೆ ನೀಡಿದರು ಮಕ್ಕಳು ಮತ್ತು ದೊಡ್ಡವರು ಭಕ್ತಿ ಗಾಯನದೊಂದಿಗೆ ಪುಷ್ಪಗಳನ್ನು ಬಾಲ ಮೇರಿ ಮಾತೆಗೆ ಅರ್ಪಿಸಿದರು.

Read More

ಕುಂದಾಪುರ, ಅ.24; ಕುಂದಾಪುರ ರೋಜರಿ ಚರ್ಚಿನಲ್ಲಿ ಯುವ ಆಯೋಗದಿಂದ ಯುವಜನೋತ್ಸವ ಕಾರ್ಯಕ್ರಮ ನಡೆಯಿತು. ಭಾನುವಾರ ಬೆಳೆಗ್ಗೆ ಚರ್ಚಿನ ಧರ್ಮಗುರು ಅ।ವಂ।ಪೌಲ್ ರೇಗೊ  ಬಲಿಪೂಜೆ ಅರ್ಪಿಸಿದರು. ಯವಜನರು ಬಲಿಪೂಜೆಯ ಪ್ರಾರ್ಥನ ವಿಧಿಯಲ್ಲಿ ಪಾಲ್ಗೊಂಡರು. ಬಳಿಕ ಸಭಾ ಭವನದಲ್ಲಿ ಶಿಬಿರ ನಡೆಯಿತು ಇದರಲ್ಲಿ ಐ.ಸಿ.ವೈ.ಎಮ್. ಮತ್ತು ವೈ.ಸಿ.ಎಸ್. ಸದಸ್ಯರು ಮತ್ತು ಅವರ ತಂದೆ ತಾಯಿಗಳು ಭಾಗವಹಿಸಿದ್ದರು. “ಭರವಸೆಯ ಯುವಜನರು” ಎಂಬ ಧ್ಯೇಯ ವಾಕ್ಯದೊಂದಿಗೆ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಡಾ।ರಾಯನ್ ಮಥಾಯಸ್ ಉಪನ್ಯಾಸ ನೀಡಿದರು.

Read More

ಕುಂದಾಪುರ,ಅ.16: ಕುಂದಾಪುರ ಚರ್ಚಿನಲ್ಲಿ ಅಗೋಸ್ತ್ 15 ರಂದು ಭಾಗ್ಯವಂತೆ ಮೇರಿ ಮಾತೆಯ ಸ್ವರ್ಗಾರೋಹಣದ ಹಬ್ಬವನ್ನು ಧರ್ಮಗುರು ಅ।ವಂ। ಪೌಲ್ ರೇಗೊ ಮತ್ತು  ಭಕ್ತಾಧಿಗಳು ಪವಿತ್ರ ಬಲಿದಾನವನ್ನು ಸಡಗರ ಮತ್ತು ಭಕ್ತಿಯಿಂದ ಆಚರಿಸಲಾಯಿತು. “ದೇವರ ಪುತ್ರ, ಪವಿತ್ರ ಆತ್ಮನ ಶಕ್ತಿಯಿಂದ ಮನುಜನಾಗಿ ಮೇರಿ ಮಾತೆಯ ಗರ್ಭದಲ್ಲಿ ಜನಿಸಿದ ಮಹಾಮಾತೆಯನ್ನು ದೇವರು ಜೀವಂತವಾಗಿ ಸ್ವರ್ಗಕ್ಕೆ ಕರೆದುಕೊಂಡ ಹಬ್ಬ ಇದಾಗಿದೆ. ಇದೇ ದಿವಸ ನಮ್ಮ ಭಾರತ ದೇಶಕ್ಕೆ ಸ್ವಾತಂತ್ರ ಲಭಿಸಿದ್ದು, ನಮ್ಮ ಭಾಗ್ಯವಾಗಿದೆ. ಮೇರಿ ಮಾತೆ ದಿನದಿಂದ ದಿನಕ್ಕೆ ಶಕ್ತಿಯುತಳಾದಳು, ಆ […]

Read More

ಕುಂದಾಪುರ,ಅ.15: ಕಥೊಲಿಕ್ ಸಭಾ ಕುಂದಾಪುರ ಚರ್ಚ್ ಘಟಕದ ವತಿಯಿಂದ ಅ.15 ರಂದು ಕುಂದಾಪುರ ಹೋಲಿ ರೋಜರಿ ಮಾತಾ ಇಗರ್ಜಿಯ ಮೈದಾನದಲ್ಲಿ, 79 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಕುಂದಾಪುರ ನಗರ ಯೋಜನ ಪ್ರಾಧಿಕಾರ ಅಧ್ಯಕ್ಷರಾದ ವಿನೋದ್ ಕ್ರಾಸ್ಟೊ ಕೇಡೆಟಗಳಿಂದ ಗೌರವ ಸ್ವೀಕರಿಸಿ ನಮ್ಮ ಹಿರಿಯರು ಮಾಡಿದತ್ಯಾಗ ಸಾಹಸಗಳ ಬಲಿದಾನದಿಂದ ಇವತ್ತು ನಮ್ಮ ದೇಶ ಅಭಿವ್ರದ್ದಿ ಪಥದಲ್ಲಿ ಸಾಗುತ್ತಿದೆ, ನಮ್ಮ ದೇಶದ ಮೊದಲ ಪ್ರಧಾನಿ ಹಾಕಿದ ಅಡಿಗಲ್ಲಿನಂತೆ, ದೇಶ ಸಾಗುತ್ತಿದೆ, ಆದರೆ ಸಂವಿದಾನ ರಚಿಸಿದ ಡಾ। ಅಂಬೇಡ್ಕರ್ ಪೀಠಿಕೆಯಲ್ಲಿ […]

Read More