
ಕುಂದಾಪುರ, ಫೆ.11: ಲೂರ್ದ್ ಮಾತೆಯ ಹಬ್ಬದಂದು ಫೆಬ್ರವರಿ 11 ರಂದು ಬೆಳಿಗ್ಗೆ ಚರ್ಚಿನ ಪ್ರಧಾನ ಧರ್ಮಗುರು ಅ|ವಂ|ಸ್ಟ್ಯಾನಿ ತಾವ್ರೊ ಇವರ ನೇತ್ರತ್ವದಲ್ಲಿ ಪವಿತ್ರ ಬಲಿದಾನವನ್ನು ಅರ್ಪಿಸುವ ಮೂಲಕ ಆಚರಿಸಲಾಯಿತು. ಸಂಜೆ ಹೋಲಿ ರೋಜರಿ ದೇವಾಲಯದ ವಠಾರದಲ್ಲಿರುವ ಲೂರ್ದ್ ಮಾತೆಯ ಗ್ರೊಟ್ಟೊ ಎದುರುಗಡೆ ಲೂರ್ದ್ ಮಾತೆಯ ಹಬ್ಬದ ಪ್ರಯುಕ್ತ ಭಕ್ತಿಭಾವದ ಜಪಮಾಲ ಭಕ್ತಿಯನ್ನು ಆಚರಿಸಲಾಯಿತು.ರೋಜರಿ ಚರ್ಚಿನ ಭಕ್ತರು ಜಪಮಾಲಾ ಭಕ್ತಿಯಲ್ಲಿ ಶ್ರದ್ದಾ ಭಕ್ತಿಯಿಂದ ಪಾಲ್ಗೊಂಡರು. “ರೋಜರಿ ಮಾತೆಯು ಫ್ರಾನ್ಸ್ ದೇಶದ ಲೌರ್ಡೆಸ್ ಎಂಬಲ್ಲಿ ಬರ್ನಾಡೇಟ್ ಸೌಬಿರಸ್ ಎಂಬ 14 […]

ಕುಂದಾಪುರ, ಫೆ.12: ಕುಂದಾಪುರ ಸಂತ ಸಾಬೆಸ್ಟಿಯನ್ ವಾಳೆಯಲ್ಲಿ, ವಾಳೆಯವರು ತಮ್ಮ ಪಾಲಕ ಸಂತ ಸಾಬಾಸ್ಟಿಯನರ ಹಬ್ಬವನ್ನು ರೋಜರಿ ಮಾತಾ ಇಗರ್ಜಿಯಲ್ಲಿ ಕ್ರೈಸ್ತ ಸಮುದಾಯದವರೊಂದಿಗೆ ಪವಿತ್ರ ಬಲಿದಾನವನ್ನು ಅರ್ಪಿಸುವ ಮೂಲಕ ಆಚರಿಸಿದರು.ಫೆಬ್ರವರಿ 10 ರಂದು ಸಂಜೆ ಹೇರಿಕುದ್ರು ಎಮಿಲಿಯಾನ್ ಪಾಯ್ಸ್ ಇವರ ಮನೆಯಲ್ಲಿ ವಾಳೆಯವರ ಸಮ್ಮಿಲನ ಕಾರ್ಯಕ್ರಮ ನೆಡೆಯಿತು. ಈ ಸಂದರ್ಭದಲ್ಲಿ ರೋಜರಿ ಚರ್ಚಿನ ಪ್ರಧಾನ ಧರ್ಮಗುರು ಅ|ವಂ|ಸ್ಟ್ಯಾನಿ ತಾವ್ರೊ ಮತ್ತು ಸಹಾಯಕ ಧರ್ಮಗುರು ವಂ|ಅಶ್ವಿನ್ ಆರಾನ್ನ ಇವರನ್ನು ವಾಳೆಯ ಪರವಾಗಿ ಸನ್ಮಾನಿಸಲಾಯಿತು.ಸನ್ಮಾನ ಸ್ವೀಕರಿಸಿದ ಫಾ|ಸ್ಟ್ಯಾನಿ ತಾವ್ರೊ ‘ನಮ್ಮನ್ನು […]

ಕುಂದಾಪುರ, ಜ.5: ಕುಂದಾಪುರ ರೋಜರಿ ಚರ್ಚಿನ ಪತ್ರಿಕೆಯಿಂದ ಚರ್ಚಿನ ಜನರಿಗೆ ಚಿತ್ರಕಲಾ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಸಣ್ಣ ಮಕ್ಕಳಿಂದ ಹಿಡಿದು ಎಲ್ಲಾ ವಯೋಮಾನದವರಿಗೆ ಏರ್ಪಡಿಸಲ್ಪಟ್ಟ ಈ ಸ್ಪರ್ಧೆಯಲ್ಲಿ ವಿವಿಧ ವಿಭಾಗಗಳು ಇದ್ದು, ಪ್ರತಿ ವಿಭಾಗಗಳಲ್ಲಿ, ವಿವಿಧ ಆಯ್ಕೆಯನ್ನು ಕೊಡಲಾಗಿತ್ತು. ಚರ್ಚಿನ ಪ್ರಧಾನ ಧರ್ಮಗುರು ಅ|ವಂ|ಸ್ಟ್ಯಾನಿ ತಾವ್ರೊ “ನಮ್ಮಲ್ಲಿರುವ ಪ್ರತಿಭೆಗಳನ್ನು ಉರ್ಜಿತಗೊಳಿಸಬೇಕು” ಎಂದು ಸ್ಪರ್ಧಿಗಳಿಗೆ ಶುಭ ಕೋರಿದರು. ಗೌರವ ಸಂಪಾದಕರಾದ ಧರ್ಮಗುರು ವಂ| ಅಶ್ವಿನ್ ಆರಾನ್ನಾ, ಸಂಪಾದಕರಾದ ಬರ್ನಾಡ್ ಡಿಕೋಸ್ತಾ, ಸಹಸಂಪಾದಕರಾದ ಓಸ್ವಲ್ಡ್ ಕರ್ವಾಲ್ಲೊ, ಸಂಪಾದಕ ಮಂಡಳಿಯ ಸದಸ್ಯರಾದ ರೇಶ್ಮಾ […]

ಕುಂದಾಪುರ, ಜ.24: ಕುಂದಾಪುರ ರೋಜರಿ ಚರ್ಚಿನ ಐ.ಸಿ.ವೈ.ಎಮ್. ಸಂಘಟನೇಯ 2023-24ರ ಸಾಲಿನ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿಯಾಗಿ ಜ್ಯೋಸ್ನಾ ಡಿಸೋಜಾ, ಖಜಾಂಚಿಯಾಗಿ ಗ್ರೆನೀಟಾ ಡಿಆಲ್ಮೇಡಾ, ಪಿ.ಆರ್.ಒ ಆಗಿ ನಿತಿನ್ ಬರೆಟ್ಟೊ, ಯು ಕ್ಯಾಟ್ ಉಸ್ತುವಾರಿಯಾಗಿ ಸೋನಾಲ್ ಕ್ರಾಸ್ಟಾ, ಆರಾಧನ ಉಸ್ತುವಾರಿಯಾಗಿ ಜಾಸ್ನಿ ಡಿಆಲ್ಮೇಡಾ, ಸಾಂಸ್ಕ್ರತಿಕ ಕಾರ್ಯದರ್ಶಿಯಾಗಿ ಪರ್ಲ್ ಡಿಕುನ್ಹಾ, ಕ್ರೀಡಾ ಕಾರ್ಯದರ್ಶಿಯಾಗಿ ರೋಯಲ್ ಡಿಸೋಜಾ ಆಯ್ಕೆಯಾಗಿದ್ದಾರೆ. ಶಾಂತಿ ಬರೆಟ್ಟೊ ಮತ್ತು ಜೆಸನ್ ಪಾಯ್ಸ್ ಸಚೇತಕರಾಗಿದ್ದಾರೆ. ರೋಜರಿ ಚರ್ಚಿನ ಪ್ರಧಾನ ಧರ್ಮಗುರು ಅ|ವಂ|ಸ್ಟ್ಯಾನಿ ತಾವ್ರೊ ಇವರು ಪದಾಧಿಕಾರಿಗಳಿಗೆ ಪ್ರಮಾಣ […]

ಕುಂದಾಪುರ, ಜ.15: ಕುಂದಾಪುರ ರೋಜರಿ ಅಮ್ಮನವರ ಚರ್ಚಿನಲ್ಲಿ 333 ವರ್ಷಗಳ ಹಿಂದೆ ಪ್ರಪ್ರಥಮವಾಗಿ ಭಾರತೀಯ ಕೊಂಕಣಿ ಭಾಷಿಕನಾಗಿ ಧರ್ಮಗುರುರುಗಳಾಗಿ ಸೇವೆ ಸಲ್ಲಿಸಲು ಅವಕಾಶ ಪಡೆದ ಧರ್ಮಗುರು ಸಂ. ಜೋಸೆಫ್ ವಾಜ್ ಕೆನರಾದಾಂತ್ಯ ಯೇಸು ಕ್ರಿಸ್ತರ ಬೋಧನೆ ಮಾಡಿ, ಕುಂದಾಪುರದ ಇಗರ್ಜಿಯಲ್ಲಿ ಸೇವೆ ನೀಡುತಿರುವಾಗ ಧ್ಯಾನ ಮಗ್ನರಾಗಿರುವಾಗ ಗೋಡೆಯ ಮೇಲೆ ಎತ್ತರದಲ್ಲಿ ನೇತಾಡುತ್ತಿರುವ ಏಸು ಕ್ರಿಸ್ತರ ಶಿಲುಭೆಯ ಮಟ್ಟಕ್ಕೆ ಗಾಳಿಯಲ್ಲಿ ತೇಲಿದಂತಹ ಅದ್ಬುತ ಘಟನೆ ನಡೆದಿದ್ದು, ಇದನ್ನು ಅತಿಥಿ ಧರ್ಮಗುರುಗಳೊಬ್ಬರು ಕಣ್ಣಾರೆ ಕಂಡಿದ್ದರು. ಇದರ ನಂತರ ಅವರು ಶ್ರೀಲಂಕಕ್ಕೆ […]

ಕುಂದಾಪುರ, ಜ.1.: ಕುಂದಾಪುರ ರೋಜರಿ ಮಾತೆಯ ಇಗರ್ಜಿಯಲ್ಲಿ 2023 ರ ಹೊಸ ವರ್ಷದ ಪ್ರಯುಕ್ತ ಕುಂದಾಪುರ ಚರ್ಚಿನ ಪ್ರಧಾನ ಧರ್ಮಗುರು ಅ|ವಂ|ಸ್ಟ್ಯಾನಿ ತಾವ್ರೊ ಇವರ ಪ್ರಧಾನ ಯಾಜಕತ್ವದಲ್ಲಿ ಡಿಸೆಂಬರ್ 31 ರಂದು ಸಂಜೆ ಮಹಾ ಬಲಿದಾನವನ್ನು ಅರ್ಪಿಸಿದರು ‘’ಮೇರಿ ಮಾತೆಯ ರೀತಿಯಲ್ಲಿ ನಮ್ಮ ಜೀವನವನ್ನು ಈ ಪ್ರಪಂಪಚದಲ್ಲಿ ಯೇಸು ಕ್ರಿಸ್ತರ ಮೇಲೆ ಕೇಂದ್ರಿಕ್ರತ ಮಾಡಲು ನಮಗೆ ಅಹ್ವಾನ ದೊರೆತಿದೆ. ಅದರಂತೆ ಮೇರಿ ಮಾತೆಯ ಜೀವನ, ನಮ್ಮ ಜೀವನದಲ್ಲಿ ಕೇಂದ್ರಿಕೃತವಾಗಲಿ : ಮೇರಿ ಮಾತೆಗೆ ದೇವರು ಏನು ಭರವಸೆ […]

ಕುಂದಾಪುರ, ಡಿ.25: 453 ವರ್ಷದ ಇತಿಹಾಸವುಳ್ಳ ಕೆನರಾದಲ್ಲೆ ಅತ್ಯಂತ ಪ್ರಾಚೀನ ಇಗರ್ಜಿಗಳಲ್ಲಿ ಎರಡನೇ ಇಗರ್ಜಿಯಾದ ಹೋಲಿ ರೋಜರಿ ಇಗರ್ಜಿಯಲ್ಲಿ ಡಿ.24 ರ ಸಂಜೆ ಕ್ರಿಸ್ಮಸ ಹಬ್ಬ ಸಡಗರ ಭಕ್ತಿಭಾವದಿಂದ ದಿವ್ಯ ಬಲಿಪೂಜೆಯನ್ನು ಅರ್ಪಿಸುವ ಮೂಲಕ ಆಚರಿಸಲಾಯಿತು.“ಕ್ರಿಸ್ಮಸ್ ಅಂದರೆ ಸಮಾಧಾನ ಪ್ರೀತಿ ಮತ್ತು ತ್ಯಾಗ ಅದಕ್ಕಾಗಿಯೆ ದೇವರ ಪುತ್ರ ಯೇಸು ಮನುಷ್ಯನ ರೂಪದಲ್ಲಿ ಭೂಮಿಯಲ್ಲಿ ಜನಿಸಿ ನಮಗೆ ಪ್ರೀತಿ ಮತ್ತು ತ್ಯಾಗ ಬಲಿದಾನವನ್ನು ಅರ್ಪಿಸಲು ಬಂದವನು. ಯೇಸು ಕ್ರಿಸ್ತರ ಪ್ರೀತಿ ಮತ್ತು ತ್ಯಾಗ ಬಹಳ ಶ್ರೇಷ್ಟವಾದುದು. ಅದರಂತೆ ನಾವು […]

ಕುಂದಾಪುರ,ನ.30: 453 ವರ್ಷಗಳ ಐತಿಹಾಸಿಕ ಚರಿತ್ರೆಯುಳ್ಳ ಹೋಲಿ ರೋಜರಿ ಮಾತಾ ಇಗರ್ಜಿಯ ವಾರ್ಷಿಕ ಮಹಾ ಹಬ್ಬವು ನ. 29 ರಂದು ‘ಆತನು ಎನು ಹೇಳುತಾನೊ, ನೀವು ಹಾಗೆ ಮಾಡಿರಿ” ಮೇರಿ ಮಾತೆ ಯೇಸುವಿಗೆ ತನ್ನ ಪ್ರಥಮ ಅದ್ಬುತವನ್ನು ಮಾಡಲು ಪ್ರೇರೆಪಿಸಿದ ಮಾತುಗಳನ್ನು ಮಹಾ ಉತ್ಸವದ ಧ್ಯೇಯ ವಾಕ್ಯವನ್ನು ಅಳವಡಿಸಿಕೊಂಡು ಮಹಾಉತ್ಸವವನ್ನು ಸಡಗರ ಸಂಭ್ರಮದ ಜೊತೆ ಭಕ್ತಿಪೂರ್ವಕವಾಗಿ ಆಚರಿಸಲಾಯಿತು. ಹಬ್ಬದ ಮಹಾ ಬಲಿದಾನದ ನೇತ್ರತ್ವವನ್ನು ವಹಿಸಿದ ಉಡುಪಿ ಧರ್ಮಪ್ರಾಂತ್ಯದ ವಿಕಾರ್ ಜನರಲ್ ಮೊನ್ಸಿಂಜ್ಞೊರ್ ಅ|ವಂ|ಫರ್ಡಿನಾಂಡ್ ಗೊನ್ಸಾಲ್ವಿಸ್ “ನಾವು ವಿಶ್ವಾಸವುಳ್ಳ […]

ಕುಂದಾಪುರ,ನ.29: ಕುಂದಾಪುರ ರೊಜಾರಿ ಮಾತೆ ಇಗರ್ಜಿಯ ತೆರಾಲಿ ಜಾತ್ರೆಯು ನ 28 ದಂದು ದೇವರ ದೇವರ ವಾಕ್ಯದ ಪೂಜಾ ವಿಧಿಯಿಂದ ಆರಂಭ ಗೊಂಡಿತು. ಸಂಜೆ ರೋಜರಿ ಮಾತೆಯ ಪಲ್ಲಕ್ಕಿಯ ಮೆರವಣಿಗೆ ಬಹಳ ವಿಜ್ರಂಭಣೆಯಿಂದ ನಡೆಯಿತು.ಈ ಪೂಜಾ ವಿಧಿಯನ್ನು ಬಸ್ರೂರು ಇಗರ್ಜಿಯ ಸಹಾಯಕ ಧರ್ಮಗುರಿ ವಂ|ಫಾ|ಅಶ್ವಿನ್ ಡಿಸಿಲ್ವಾ ನಡೆಸಿಕೊಟ್ಟು “ದೇವರು ಅಬ್ರಾಮ್ ಜಾಕೊಬ್ ರಂತೆ ಹಲವಾರು ಮುಖಂಡರನ್ನು ಆರಿಸಿಕೊಳ್ಳುತ್ತಾ, ತಮ್ಮ ದೇವ ವಾಕ್ಯದ ಮಹತ್ವವನ್ನು ತಿಳಿಸುತ್ತಾ ಇದ್ದಾರೆ, ಮೇರಿ ಮಾತೆ ದೇವರ ವಾಕ್ಯವನ್ನು ವಿನಮ್ರವಾಗಿ ನಡೆಸಿಕೊಟ್ಟ ಮಾತೆ, ರೋಜರಿ […]