St Aloysius Gonzaga School celebrates Primary Annual Sports Day ಸಂತ ಅಲೋಶಿಯಸ್ ಗೊನ್ಝಾಗ ಶಾಲೆಯ 1ರಿಂದ 5ನೇ ತರಗತಿವರೆಗಿನ ಪ್ರಾಥಮಿಕ  ವಿಭಾಗದ ವಾರ್ಷಿಕ ಕ್ರೀಡಾಕೂಟವು  ಸಂತ ಎಲೋಶಿಯಸ್ ಸ್ಟೇಡಿಯಂನಲ್ಲಿ  ಅಕ್ಟೋಬರ 28 ರಂದು ನಡೆಯಿತು.  ಮುಖ್ಯ ಅತಿಥಿಯಾಗಿ ಭಾಗವಹಿಸಿದ ಮಂಗಳೂರಿನ  ಫಾದರ್ ಮುಲ್ಲರ್ಸ್ ಮೆಡಿಕಲ್ ಕಾಲೇಜಿನ ಪ್ರೊಫೆಸರ್ ಹಾಗೂ ಆರ್ಥೋಪಿಡಿಕ್ ಸರ್ಜನ್ ಆಗಿರುವ ಡಾ ವಿವಿಯನ್ ರೋಶನ್ ಡಿ ಅಲ್ಮೇಡಾ ಮಾತನಾಡಿ ಸದೃಢ ಶರೀರವು  ಭಯರಹಿತ ಮನಸ್ಸನ್ನು, ಭಯರಹಿತ ಮನಸ್ಸು ಜೀವನದ ಅವಶ್ಯಕತೆಗಳನ್ನು ಈಡೇರಿಸುತ್ತದೆ.  […]

Read More

ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕುಂದಾಪುರ ಹಾಗೂ ಸರಕಾರಿ ಪ್ರೌಢಶಾಲೆ ವಕ್ವಾಡಿ ಇವರ ಸಂಯುಕ್ತ ಆಶ್ರಯದಲ್ಲಿ ವಕ್ವಾಡಿಯಲ್ಲಿ ನಡೆದ, ಕುಂದಾಪುರ ತಾಲೂಕು ಮಟ್ಟದ 14 ರಿಂದ 17 ವರ್ಷ ವಯೋಮಾನದ ಬಾಲಕ- ಬಾಲಕಿಯರ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ,ಮದರ್ ತೆರೇಸಾ ಮೆಮೋರಿಯಲ್ ಶಾಲೆ, ಶಂಕರನಾರಾಯಣ ಇಲ್ಲಿನ ಮೂರು ಮಂದಿ ವಿದ್ಯಾರ್ಥಿಗಳು ಶ್ಲಾಘನೀಯ ಸಾಧನೆ ಮಾಡಿ, ಜಿಲ್ಲಾ ಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ. ಎಂಟನೇ ತರಗತಿಯ ಕಿಶನ್ ಶೆಟ್ಟಿ ಅತ್ಯುತ್ತಮ ಸಾಧನೆ ಮಾಡಿದ್ದು100 ಮೀಟರ್ ಓಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ,200 […]

Read More

ಜೆಮಿಮಾ ರೋಡ್ರಿಗಸ್ ಅಪ್ರತೀಮ  ಸಾಹಸದಿಂದ ಭಾರತ ಫೈನಲ್ ನಲ್ಲಿ ಗೆದ್ದು ಇತಿಹಾಸ ಬರೆಯಲು ಸಜ್ಜಾಗಿದೆ.  ನವಿ ಮುಂಬೈನ ಡಾ. ಡಿ.ವೈ. ಪಾಟೀಲ್ ಸ್ಪೋರ್ಟ್ಸ್ ಅಕಾಡೆಮಿ ಮೈದಾನದಲ್ಲಿ  ಗುರುವಾರ ನಡೆದ ಸೆಮಿಫೈನಲ್‌ನಲ್ಲಿ ಭಾರತ ಆಸ್ಟ್ರೇಲಿಯಾವನ್ನು 5 ವಿಕೆಟ್‌ಗಳಿಂದ ಸೋಲಿಸಿ ಐಸಿಸಿ ಮಹಿಳಾ ಕ್ರಿಕೆಟ್ ವಿಶ್ವಕಪ್ 2025 ರ ಫೈನಲ್‌ಗೆ ತಲುಪಿದೆ ಇದಕ್ಕೆ ಕಾರಣ  ಜೆಮಿಮಾ ರೋಡ್ರಿಗಸ್ ಔಟಾಗದೆ ಅಮೂಲ್ಯ 127 ರನ್ ಗಳಿಸಿದ್ದು ಕಾರಣವಾಗಿದ್ದು, ಜೆಮಿಮಾ ರೋಡ್ರಿಗಸ್ ಬಹಳ ಜನಪ್ರಿಯತೆ ಪಡೆದುಕೊಂಡಿದ್ದಾರೆ ಆಸ್ಟ್ರೇಲಿಯಾ ದೊಡ್ಡ ಮೊತ್ತ 338 ರನ್‌ಗಳಿಗೆ […]

Read More

VALEDICTORY OF THE RGUHS MANGALORE ZONE CRICKET TOURNAMENT 2025–26 ಮಂಗಳೂರು ; ದೇರಳಕಟ್ಟೆಯ ಫಾದರ್ ಮುಲ್ಲರ್ ಹೋಮಿಯೋಪತಿ ವೈದ್ಯಕೀಯ ಕಾಲೇಜು ಆಯೋಜಿಸಿದ್ದ RGUHS ಮಂಗಳೂರು ವಲಯ ಅಂತರಕಾಲೇಜು ಕ್ರಿಕೆಟ್ ಪಂದ್ಯಾವಳಿ 2025–26ರ ಸಮಾರೋಪ ಸಮಾರಂಭವು ಅಕ್ಟೋಬರ್ 20, 2025 ರಂದು ಮಧ್ಯಾಹ್ನ 2 ಗಂಟೆಗೆ ನಡೆಯಿತು. 2025ರ ಅಕ್ಟೋಬರ್ 17 ರಿಂದ 20ರವರೆಗೆ ನಡೆದ ಈ ಟೂರ್ನಮೆಂಟ್ನಲ್ಲಿ ಮಂಗಳೂರು ವಲಯದ ವಿವಿಧ ವೈದ್ಯಕೀಯ ಕಾಲೇಜುಗಳಿಂದ ಉತ್ಸಾಹಭರಿತ ಹಾಗೂ ಶ್ಲಾಘನೀಯ ಪ್ರದರ್ಶನಗಳೊಂದಿಗೆ ಸಕ್ರಿಯ ಭಾಗವಹಿಸುವಿಕೆ ಕಂಡುಬಂದಿತು..ಸಮಾರೋಪ […]

Read More

ಉಡುಪಿ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಛೇರಿ ರಜತಾದ್ರಿ ಮಣಿಪಾಲ ಹಾಗು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮತ್ತು ರಾಜೇಶ್ವರಿ ನ್ಯಾಷನಲ್ ಸ್ಕೂಲ್ ಸಾಣೂರು ಕಾರ್ಕಳ ಇವರ ಸಹಯೋಗದಲ್ಲಿ ಮೈಸೂರು ವಿಭಾಗ ಮಟ್ಟದ U14 ರಿದಮಿಕ್ ಯೋಗಾಸನ ಸ್ಪರ್ಧೆಯಲ್ಲಿ ತುಳಸಿ ವಿದ್ಯಾ ಮಂದಿರದ ವಿದ್ಯಾರ್ಥಿಗಳಾದ ಸಾಕ್ಷರ್ ಶೆಟ್ಟಿ ( 8th ) ಹಾಗೂ ಆಶಿಕ್ ( 6th ) ಉಡುಪಿ ಜಿಲ್ಲೆಯನ್ನು ಪ್ರತಿನಿಧಿಸಿ ತೃತೀಯ ಸ್ಥಾನವನ್ನು ಪಡೆದು ನಮ್ಮ ಸಂಸ್ಥೆಗೆ ಕೀರ್ತಿಯನ್ನು ತಂದಿರುತ್ತಾರೆ‌. ಇವರಿಗೆ ಆಡಳಿತ […]

Read More

ಉಡುಪಿ ಜಿಲ್ಲೆಯ ಹೆಮ್ಮೆಯ ಆಧಾರಸ್ತಂಭವಾದ ಎಸ್‌ವಿವಿಎನ್ ಇಂಗ್ಲಿಷ್ ಮಾಧ್ಯಮ ಪ್ರೌಢಶಾಲಾ ಕ್ರಿಕೆಟ್ ತಂಡವು ಹೆಸ್ಕೊಟ್ಟೂರು ಮೈದಾನದಲ್ಲಿ ನಡೆದ ಮೈಸೂರು ಡಿವಿಷನ್ ಪಂದ್ಯಗಳಲ್ಲಿ ಧೈರ್ಯ ಮತ್ತು ವೈಭವವನ್ನು ಪ್ರದರ್ಶಿಸಿತು.ರೋಮಾಂಚಕ ಫೈನಲ್‌ನಲ್ಲಿ, ಉಡುಪಿ ಜಿಲ್ಲಾ ತಂಡವು ಸಾಂಪ್ರದಾಯಿಕ ಎದುರಾಳಿಗಳಾದ ದಕ್ಷಿಣ ಕನ್ನಡ ತಂಡವನ್ನು ಸೋಲಿಸಿ, ಅಕ್ಟೋಬರ್ 2025 ರಲ್ಲಿ ಕೋಲಾರದಲ್ಲಿ ನಡೆಯಲಿರುವ ಕರ್ನಾಟಕ ರಾಜ್ಯ ಮಟ್ಟದ ಪಂದ್ಯಾವಳಿಯಲ್ಲಿ ಪ್ರತಿಷ್ಠಿತ ಸ್ಥಾನವನ್ನು ಗಳಿಸಿತು.ಈ ಗಮನಾರ್ಹ ಸಾಧನೆಗಾಗಿ ಯುವ ಮತ್ತು ಕ್ರಿಯಾಶೀಲ ಎಸ್‌ವಿವಿಎನ್ ಬಾರ್ಕೂರ್ ಕ್ರಿಕೆಟ್ ತಂಡ ಮತ್ತು ಅವರ ಬಹುಮುಖ ತರಬೇತುದಾರ […]

Read More

Triple Triumph for St Aloysius English Medium School, Urwa – Qualifies for Mysore Division Handball Championship ಮಂಗಳೂರು; ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ ಹಾಗೂ ಭಾರತೀ ಪ್ರೌಢಶಾಲೆ ಉಳ್ಳಾಲ  ಇದರ ವತಿಯಿಂದ ನಡೆದ ದಕ್ಷಿಣ ಕನ್ನಡಜಿಲ್ಲಾ ಮಟ್ಟದ ಹ್ಯಾಂಡ್ ಬಾಲ್ ಸ್ಪರ್ಧೆಯಲ್ಲಿ  17 ರ ವಯೋಮಿತಿಯ ಬಾಲಕರ ತಂಡ, 14ರ ವಯೋಮಿತಿಯ ಬಾಲಕ ಹಾಗೂ ಬಾಲಕಿಯರ ತಂಡ  ಪ್ರಥಮ ಸ್ಥಾನ ಗಳಿಸಿ ಚಾಮರಾಜನಗರದಲ್ಲಿ ನಡೆಯುವ  ಮೈಸೂರು ವಿಭಾಗೀಯ […]

Read More

ಮಂಗಳೂರಿನ ಸಂತ ಅಲೋಶಿಯಸ್ ಗೊನ್ಝಾಗ ಶಾಲೆಯ 8ನೇ ತರಗತಿಯ ವಿದ್ಯಾರ್ಥಿ ಯುವರಾಜ ಕುಂದರ್ ಇವರು ವಾರಾಣಸಿಯ ಸಂತ ಅತುಲನಂದ್ ಕಾನ್ವೆಂಟ್ ಶಾಲೆಯಲ್ಲಿ ಸೆಪ್ಟೆಂಬರ್ 10ರಿಂದ 13ರವರೆಗೆ ನಡೆದ ಸಿಬಿಎಸ್ಇ ರಾಷ್ಟ್ರ ಮಟ್ಟದ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ ನಲ್ಲಿ 400 ಮೀಟರ್ ಓಟದಲ್ಲಿ ಕಂಚಿನ ಪದಕ ಗೆದ್ದಿದ್ದಾರೆ. ಈಗಾಗಲೆ 200 ಮೀ ಓಟದಲ್ಲಿ ಚಿನ್ನದ ಪದಕ ಗೆದ್ದಿರುವ ಯುವರಾಜ ಕುಂದರ್ ಅವರ ಅಪೂರ್ವ ಸಾಧನೆಗೆ ಸಂಸ್ಥೆಯ ಪ್ರಾಂಶುಪಾಲರಾದ ರೆ.ಫಾ. ರೋಹನ್ ಡಿ ಅಲ್ಮೇಡ ಅವರು ಯುವರಾಜ ಕುಂದರ್ ಹಾಗೂ ಅವರ […]

Read More

ಮಂಗಳೂರಿನ ಸಂತ ಅಲೋಶಿಯಸ್ ಗೊನ್ಝಾಗ ಶಾಲೆಯ 8ನೇ ತರಗತಿಯ ವಿದ್ಯಾರ್ಥಿ ಯುವರಾಜ ಕುಂದರ್ ಇವರು ವಾರಾಣಸಿಯ ಸಂತ ಅತುಲನಂದ್ ಕಾನ್ವೆಂಟ್ ಶಾಲೆಯಲ್ಲಿ ಸೆಪ್ಟೆಂಬರ್ 10ರಿಂದ 13ರವರೆಗೆ ನಡೆದ ಸಿಬಿಎಸ್‌ಇ ರಾಷ್ಟ್ರ ಮಟ್ಟದ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್ ನಲ್ಲಿ 200 ಮೀಟರ್ ಓಟದಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ. ಸಂಸ್ಥೆಯ ಪ್ರಾಂಶುಪಾಲರಾದ ರೆ.ಫಾ. ರೋಹನ್ ಡಿ ಅಲ್ಮೇಡ ಅವರು ಈ ಅಪೂರ್ವ ಸಾಧನೆಗಾಗಿ ಯುವರಾಜ ಕುಂದರ್ ಹಾಗೂ ಅವರ ಪೋಷಕರಾದ ಶ್ರೀ. ಧೀರಜ್ ಕೋಟ್ಯಾನ್ ಮತ್ತು ಶ್ರೀಮತಿ. ವೀನಾ ಡಿ. ಕೋಟ್ಯಾನ್ […]

Read More