ಮಂಗಳೂರಿನ ಸಂತ ಅಲೋಶಿಯಸ್ ಗೊನ್ಝಾಗ ಶಾಲೆಯ 8ನೇ ತರಗತಿಯ ವಿದ್ಯಾರ್ಥಿ ಯುವರಾಜ ಕುಂದರ್ ಇವರು ವಾರಾಣಸಿಯ ಸಂತ ಅತುಲನಂದ್ ಕಾನ್ವೆಂಟ್ ಶಾಲೆಯಲ್ಲಿ ಸೆಪ್ಟೆಂಬರ್ 10ರಿಂದ 13ರವರೆಗೆ ನಡೆದ ಸಿಬಿಎಸ್ಇ ರಾಷ್ಟ್ರ ಮಟ್ಟದ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ ನಲ್ಲಿ 200 ಮೀಟರ್ ಓಟದಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ. ಸಂಸ್ಥೆಯ ಪ್ರಾಂಶುಪಾಲರಾದ ರೆ.ಫಾ. ರೋಹನ್ ಡಿ ಅಲ್ಮೇಡ ಅವರು ಈ ಅಪೂರ್ವ ಸಾಧನೆಗಾಗಿ ಯುವರಾಜ ಕುಂದರ್ ಹಾಗೂ ಅವರ ಪೋಷಕರಾದ ಶ್ರೀ. ಧೀರಜ್ ಕೋಟ್ಯಾನ್ ಮತ್ತು ಶ್ರೀಮತಿ. ವೀನಾ ಡಿ. ಕೋಟ್ಯಾನ್ […]
ಬಸ್ರೂರು; ಸಿಹಾನ್ ಶೇಖ್ ಬಸ್ರೂರ್, ಬಿ.ಎಸ್. ತ್ರಾಪ್ತಿ ಮತ್ತು ಸೌರವ್ ಶೇರೆಗಾರ್ ಅವರ ಮಾರ್ಗದರ್ಶನದಲ್ಲಿ ಕೆಡಿಎಫ್ ಕಂಡ್ಲೂರ್ ಡೋಜೋ ತಂಡದ ವಿದ್ಯಾರ್ಥಿಗಳು ಪ್ರವೀಣ್ ಕುಮಾರ್ ಸ್ಮಾರಕ ಅಖಿಲ ಭಾರತ ಓಪನ್ ಕರಾಟೆ ಚಾಂಪಿಯನ್ಶಿಪ್ 2025 – ಉಡುಪಿಯಲ್ಲಿ ತಮ್ಮ ಕಠಿಣ ಪರಿಶ್ರಮ, ಸಮರ್ಪಣೆ ಮತ್ತು ಹೋರಾಟದ ಮನೋಭಾವವನ್ನು ಪ್ರದರ್ಶಿಸಿದರು. ನಮ್ಮ ಅಸಾಧಾರಣ ಕ್ರೀಡಾಪಟುಗಳು ಕಟಾ ಮತ್ತು ಕುಮಿಟೆ ಎರಡೂ ಸ್ಪರ್ಧೆಗಳಲ್ಲಿ ಹಲವಾರು ಚಿನ್ನ, ಬೆಳ್ಳಿ ಮತ್ತು ಕಂಚಿನ ಪದಕಗಳನ್ನು ಗಳಿಸುವ ಮೂಲಕ ನಮ್ಮ ತಂಡಕ್ಕೆ ಗೌರವ ತಂದರು. […]
ದಿನಾಂಕ 8- 9-2025 ರಂದು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕುಂದಾಪುರ ಹಾಗೂ ವಿದ್ಯಾರಣ್ಯ ಇಂಗ್ಲೀಷ್ ಮೀಡಿಯಂ ಸ್ಕೂಲ್ ವಿದ್ಯಾರಣ್ಯ ಕ್ಯಾಂಪಸ್ ಯಡಾಡಿ ಮತ್ಯಾಡಿ ಕುಂದಾಪುರ ಇವರ ಆಶ್ರಯದಲ್ಲಿಕುಂದಾಪುರ ವಲಯ ಮಟ್ಟದ 17ರ ವಯಾಮಾನದ ಬಾಲಕ ಬಾಲಕಿಯರಥ್ರೋ ಬಾಲ್ ಪಂದ್ಯಾಟ- 2025 ಇದರಲ್ಲಿ ಸ್ಟೆಲ್ಲಾ ಮಾರಿಸ್ ಪ್ರೌಢಶಾಲೆ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳು ಗೆಲುವು ಸಾಧಿಸಿದ್ದಾರೆ. ಈ ವಿದ್ಯಾರ್ಥಿಗಳಿಗೆ ಮತ್ತು ಇವರಿಗೆ ತರಬೇತಿ ನೀಡಿದ ದೈಹಿಕ ಶಿಕ್ಷಣ ಶಿಕ್ಷಕರಾದ ಪ್ರಣಯ್ ಕುಮಾರ್ ಶೆಟ್ಟಿ ಇವರಿಗೂ ಶಾಲಾ ಆಡಳಿತ ಮಂಡಳಿ,ಮುಖ್ಯೋಪಾಧ್ಯಾಯರು, ಶಿಕ್ಷಕ […]
ಕುಂದಾಪುರ; ಬೆಂಗಳೂರಿನ ಕೋರಮಂಗಲದ ಇಂಡೋರ್ ಸ್ಟೇಡಿಯಮ್ ನಲ್ಲಿ ಅಗಸ್ಟ್ 30 2025ರಂದು ರಂದು ನಡೆದ ನಾಲ್ಕನೇ ದಕ್ಷಿಣ ಭಾರತ ವಲಯ ಕರಾಟೆ ಚಾಂಪಿಯನ್ ಶಿಪ್ 2025 ರಲ್ಲಿ ಸಬ್ ಜೂನಿಯರ್ 10 ವರ್ಷ 40/ ಕೆ.ಜಿ. ವಿಭಾಗದಲ್ಲಿ ಹೆಮ್ಮಾಡಿಯ ಅಮೈರ ಕಟಾ ವಿಭಾಗದಲ್ಲಿ ಚಿನ್ನ ಮತ್ತು ಕುಮಿಟೆಯಲ್ಲಿ ವಿಭಾಗದಲ್ಲಿ ಬೆಳ್ಳಿಯ ಪದಕ ಪಡೆದಿದ್ದಾಳೆ. ಇವಳು ಓಕ್ ವುಡ್ ಇಂಡಿಯನ್ ಶಾಲೆಯ 5ನೇ ತರಗತಿಯ ವಿದ್ಯಾರ್ಥಿನಿಯಾಗಿದ್ದಾಳೆ. ಇವಳಿಗೆ ಕುಂದಾಪುರ ಕೆ.ಡಿ.ಎಫ್. ಕರಾಟೆ ಶಾಲೆಯ ಕಿಯೋಷಿ ಕಿರಣ್ ಕುಂದಾಪುರ, ಶಿಹಾನ್ […]
ಬಾರ್ಕೂರು; ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬ್ರಹ್ಮಾವರ ಹಾಗೂ ಶ್ರೀ ವಿದ್ಯೇಶ ವಿದ್ಯಾಮಾನ್ಯ ನೇಷನಲ್ ಆಂಗ್ಲಮಾಧ್ಯಮ ಶಾಲೆ ಹೇರಾಡಿ ಬಾರ್ಕೂರು ಇವರ ಜಂಟಿ ಆಶ್ರಯ ದಲ್ಲಿ ನಡೆದ ಬ್ರಹ್ಮಾವರ ತಾಲೂಕು ಮಟ್ಟದ 14 /17ರ ವಯೋಮಾನದ ಬಾಲಕ -ಬಾಲಕಿಯರ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದ ಉದ್ಘಾಟನೇಯ ಅಧ್ಯಕ್ಷತೆಯನ್ನು ವಹಿಸಿದ ಶ್ರೀ ಬಿ. ಶಾಂತರಾಮ್ ಶೆಟ್ಟಿ ಅಧ್ಯಕ್ಷರು, ದಿ ಬಾರ್ಕೂರು ಎಜುಕೇಶನಲ್ ಸೊಸೈಟಿ (ರಿ )ಬಾರ್ಕೂರು ಮತ್ತು ಉದ್ಘಾಟನೆಯನ್ನು ಮಾಡಿದ ಶ್ರೀಮತಿ ಶಬಾನಾ ಅಂಜುಮ್. […]
ಶ್ರೀನಿವಾಸಪುರ : ತಾಲ್ಲೂಕಿನ ಯಲ್ದೂರು ಗ್ರಾಮದ ಶ್ರೀ ಶ್ರೀನಿವಾಸ ಪಬ್ಲಿಕ್ ಶಾಲೆಯ ವಿದ್ಯಾರ್ಥಿ ಎ. ಎಸ್ ವೇದಾಂತ್ 2025-26ನೇ ಸಾಲಿನ ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ ಆಗಿರುತ್ತಾನೆ. ಈ ವಿದ್ಯಾರ್ಥಿಗೆ ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ರವೀಂದ್ರನಾಥ್, ನಾರಾಯಣ ಆಡಳಿತಾಧಿಕಾರಿ ಆರ್ ಅಂಬರೀಶ್, ಕರಾಟೆ ಶಿಕ್ಷಕ ನರಸಿಂಹಯ್ಯ ಹಾಗೂ ಶಿಕ್ಷಕ ವರ್ಗದವರು ಅಭಿನಂದಿಸಿದರು.
ಬೆಂಗಳೂರು: ಕುಂದಾಪುರದ KDF Karate & Fitness Academy ವಿದ್ಯಾರ್ಥಿಗಳು ಬೆಂಗಳೂರಿನ ವಿಸ್ಮಯ ಅಕಾಡೆಮಿಯಲ್ಲಿ ನಡೆದ CISCE ರಾಜ್ಯ ಮಟ್ಟದ ಕರಾಟೆ ಚಾಂಪಿಯನ್ಶಿಪ್ನಲ್ಲಿ ತಮ್ಮ ಶ್ರೇಷ್ಠ ಕೌಶಲ್ಯ ಮತ್ತು ಹೋರಾಟದ ಮನೋಭಾವವನ್ನು ಪ್ರದರ್ಶಿಸಿ ಪ್ರಶಂಸನೀಯ ಸಾಧನೆ ಮಾಡಿದ್ದಾರೆ.ಶುಭಾನ್ ಪುತ್ರನ್ – U-17 ಬಾಲಕರ -62 ಕೆಜಿ ವಿಭಾಗದಲ್ಲಿ ಸುವರ್ಣ ಪದಕ ಜಯಿಸಿ ರಾಷ್ಟ್ರಮಟ್ಟಕ್ಕೆ ಆಯ್ಕೆ.ರಾಹುಲ್ ಉಲ್ಲೂರ್ – U-14 ಬಾಲಕರ +60 ಕೆಜಿ ವಿಭಾಗದಲ್ಲಿ ರಜತ ಪದಕ.ಆಥ್ಮಿಕಾ ಆರ್. ಉಲ್ಲೂರ್ – U-14 ಬಾಲಕಿಯರ -42 ಕೆಜಿ […]
KPC ಆಂಗ್ಲ ಮಾಧ್ಯಮ ಶಾಲೆ ಹೊಸಂಗಡಿಯಲ್ಲಿ ನಡೆದ ಕುಂದಾಪುರ ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ 2025 – 26 ರ U14 ಬಾಲಕಿಯರ ವಿಭಾಗದಲ್ಲಿ ನಮ್ಮ ತುಳಸಿ ವಿದ್ಯಾಮಂದಿರ ಆಂಗ್ಲಮಾಧ್ಯಮ ಶಾಲೆಯ ವಿದ್ಯಾರ್ಥಿನಿಯರಾದ ಪ್ರಣೀತ ( 8th std ), ಸೃಷ್ಟಿ ಶೆಟ್ಟಿ ( 7th std), ಹಾಗೂ ಅನ್ವಿತ (6th std) ಭಾಗವಹಿಸಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರಿಗೆ ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಸಹ ಶಿಕ್ಷಕರು ಹಾಗೂ […]
ಐಪಿಎಲ್-2025 ಸರಣಿ ಆರಂಭವಾದ ವರ್ಷದಿಂದ ಈ ಸಲಕಪ್ನಮ್ಹೇಎಂದ ಕೂಗು ಕೇಳಿ ಬರುತ್ತಿರುವ ಆರ್ಸಿಬಿ ಅಭಿಮಾನಿಗಳು ಬಹು ದೊಡ್ಡ ಕೂಗಾಗಿತ್ತು. ಜೊತೆಗೆ ಮೂರು ಸಲ ಐಪಿಎಲ್- ಟ್ರೋಫಿ ಮುತ್ತಿಕುವುದನ್ನು ಸ್ವಲ್ಪದರಲ್ಲೇ ತಪ್ಪಿಕೊಂಡ ವ್ಯಥೆ ರಾಯಲ್ ಚಾಲೆಂಜರ್ಸ್ ತಂಡಕ್ಕೆ ಮತ್ತು ಅಭಿಮಾನಿ ಬಳಗಕ್ಕೆ ಕಾಡುತಿತ್ತು. ಈ ಸಲವೂ ಏನಾಗುವುದೋ ಎಂದು ಚಿಂತೆ ಹಲವರನ್ನು ಕಾಡುತಿದ್ದುದು ಸಹಜ. ಆಟದಲ್ಲಿ ಒಂದು ಸಲ ಅರ್.ಸಿ.ಬಿ. ಇನ್ನೊಂದು ಪಂಜಾಬ್ ತಂಡ ಮೇಲು ಗೈ ಸಾಧಿಸುತ್ತಾ, ಈ ಸಲ ಕೊನೆಗೂ ಜಯದ ಅಭಿಲಾಸೆ ಕೈಗೂಡಿದೆ. ಕೊನೆಗೂ […]

