
ಕುಂದಾಪುರ ದ ಮೂಡ್ಲಕಟ್ಟೆ ತಾಂತ್ರಿಕ ಮಹಾವಿದ್ಯಾಲಯದ ಉಪ ಪ್ರಾಂಶುಪಾಲರಾದ ಪ್ರೊ ಮೆಲ್ವಿನ್ ಡಿ ಸೋಜ ರವರು ಬರೆದು ಮಂಡಿಸಿದ “ಡೀಪ್ ಲರ್ನಿಂಗ್ ಆಧಾರಿತ ವಿಧಾನದಿಂದ, ಥರ್ಮಲ್ ಚಿತ್ರಗಳನ್ನು ಬಳಸಿ ಆರಂಭಿಕ ಸ್ತನ ಕ್ಯಾನ್ಸರ್ ಪತ್ತೆ ಹಚ್ಚುವಿಕೆ” ಎಂಬ ಶೀರ್ಷಿಕೆಯ ಮಹಾ ಪ್ರಭಂದಕ್ಕೆ ಬೆಳಗಾವಿ ವಿಶ್ವೇಶ್ವರಯ್ಯತಾಂತ್ರಿಕ ವಿಶ್ವವಿದ್ಯಾಲಯ ವು ಡಾಕ್ಟರೇಟ್ ಪದವಿ ನೀಡಿದೆ. ಡಾ ಮೆಲ್ವಿನ್ ರ ಸಂಶೋಧನೆಯು ಆಧುನಿಕ ಕೃತಕ ಬುದ್ದಿಮತ್ತೆ ತಂತ್ರಜ್ಞಾನದಿಂದ ಆರಂಭಿಕ ಹಂತದಲ್ಲೇ ಸ್ಥನ ಕ್ಯಾನ್ಸರ್ ಪತ್ತೆ ಹಚ್ಚುವ ಸಂಶೋಧನ ವರದಿಯಾಗಿದ್ದು, ಈ ಸಂಶೋಧನೆಯ […]

ಗೋವಾ; ಪ್ರತಿ ವರ್ಷ, ಪ್ರತಿ ದಿನ ಮತ್ತು ಪ್ರತಿ ಕ್ಷಣವೂ ನಮ್ಮ ಜೀವನದಲ್ಲಿ ವಿಶಿಷ್ಟವಾಗಿದೆ. ನಮ್ಮ ಅಸ್ತಿತ್ವವನ್ನು ರೂಪಿಸುವ ಮತ್ತು ರೂಪಿಸುವ ಜನರು ಮತ್ತು ಘಟನೆಗಳನ್ನು ನಾವು ಲಘುವಾಗಿ ತೆಗೆದುಕೊಳ್ಳಲು ಸಾಧ್ಯವಿಲ್ಲ. ನಾವು ದೇವರಿಗೆ ಮತ್ತು ನಮಗಾಗಿ ಸಹಕರಿಸುವ, ಸಹಕರಿಸುವ, ಬೆಂಬಲಿಸುವ, ಕಾಳಜಿವಹಿಸುವ ಮತ್ತು ಪ್ರಾರ್ಥಿಸುವ ಜನರಿಗೆ ಧನ್ಯವಾದ ಹೇಳಬೇಕು. ಕನಿಷ್ಠ, ಕೊನೆಯ, ಕಳೆದುಹೋದ ವಿದ್ಯಾರ್ಥಿಗಳು ಮತ್ತು ಅವರ ಕುಟುಂಬಗಳಿಗೆ 50 ವರ್ಷಗಳ ಸೇವೆಯಲ್ಲಿ 2024 ವರ್ಷವು ನಿಜವಾಗಿಯೂ 3L ಮಿಷನ್ಗೆ ಅನುಗ್ರಹದ ವರ್ಷವಾಗಿದೆ. ಈ ವರ್ಷದಲ್ಲಿ […]

ದಿ ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ ಆಫ್ ಇಂಡಿಯಾ ನವದೆಹಲಿ ನವೆಂಬರ್ 2024 ರಲ್ಲಿ ಏರ್ಪಡಿಸಿದ ಸಿಎ ಫೈನಲ್ ಪರೀಕ್ಷೆಯಲ್ಲಿ ಕುಂದಾಪುರ-ಕೋಣಿ ಗ್ರಾಮದ ಅಕ್ಷಯ ಪೂಜಾರಿ ತೇರ್ಗಡೆ ಹೊಂದಿ ಸಿಎ ಪದವಿ ಪಡೆದಿದ್ದಾರೆ.ಬಾಬು ಪೂಜಾರಿ ಮತ್ತು ಶ್ರೀಮತಿ ಪದ್ದು ಪೂಜಾರಿ, ಕೋಣ್ಸಾಲ್ ಮನೆ, ಕೋಣಿ, ಕುಂದಾಪುರ ಇವರ ಪುತ್ರರಾದ ಇವರು ಕುಂದಾಪುರದ ಮೆ| ಟಿ. ಎನ್. ಪ್ರಭು ಎಂಡ್ ಕೋ. ಚಾರ್ಟರ್ಡ್ ಅಕೌಂಟೆಂಟ್ಸ್ ಸಂಸ್ಥೆಯಲ್ಲಿ ತರಬೇತಿ ಪಡೆದು ಸಾಧನೆ ಮಾಡಿದ್ದಾರೆ.ಲೆಕ್ಕ ಪರಿಶೋಧಕ ಟಿ. ಎನ್. ಪ್ರಭು ಹಾಗೂ […]

ಜನರು ಕ್ರಿಸ್ಮಸ್ ಅನ್ನು ವಿಭಿನ್ನ ರೀತಿಯಲ್ಲಿ ಆಚರಿಸುತ್ತಾರೆ. ನಾನು ಕೂಡ ಅದನ್ನು ನನ್ನದೇ ಆದ ರೀತಿಯಲ್ಲಿ ಆಚರಿಸಿದೆ. ನಾನು ಗೋವಾದಿಂದ ಹೊರಗಿದ್ದೇನೆ. ನಾನು ಇತರ ನಂಬಿಕೆಗಳ ಮೂರು ಬಡ ಕುಟುಂಬಗಳೊಂದಿಗೆ ಕ್ರಿಸ್ಮಸ್ ಊಟಕ್ಕೆ ಸೇರಿಕೊಂಡೆ. ಅವರು ಬಹಳ ಪ್ರೀತಿ ಮತ್ತು ಉತ್ಸಾಹದಿಂದ ಸರಳವಾದ ಆದರೆ ರುಚಿಕರವಾದ ಆಹಾರವನ್ನು ಬೇಯಿಸಿದರು.ಈ ವರ್ಷ, ನಾವು 3L ನ ಸ್ನೇಹಿತರು, 3L ನ 12 ಬಡ ಕುಟುಂಬಗಳನ್ನು (ಕೇವಲ ಎರಡು ಕ್ಯಾಥೋಲಿಕ್ ಕುಟುಂಬಗಳು) ಪ್ರಾಯೋಜಿಸಿದ್ದೇವೆ, ಅವರ ಕ್ರಿಸ್ಮಸ್ ಊಟಕ್ಕೆ. ಅವರಿಗೆ ಒಂದು […]

ಕುಂದಾಪುರ. ದಿನದ ಎರಡನೇ ಕಾರ್ಯಕ್ರಮ:- ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ಘಟಕ ದಿಂದ ಕಿಡ್ನಿ ಸಮಸ್ಯೆ ಯಿಂದ ಬಳಲುತ್ತಿದ್ದ ಕೋಟೇಶ್ವರದ ಗಣಪತಿ ದೇವಾಡಿಗ ಇವರಿಗೆ ಎಂಟು ಸಾವಿರ ರೂಪಾಯಿ ದೇಣಿಗೆ ನೀಡಲಾಯಿತು. ರೋಗಿಯ ಮಗಳು ಈ ದೇಣಿಗೆ ಯನ್ನು ಸ್ವೀಕರಿಸಿದರು. ಸಭಾಪತಿ ಎಸ್ ಜಯಕರ ಶೆಟ್ಟಿ ಇದನ್ನು ಹಸ್ತಾಂತರಿಸಿದರು. ಕಾರ್ಯಕ್ರಮ ದಲ್ಲಿ ಕಾರ್ಯದರ್ಶಿ ವೈ. ಸೀತಾರಾಮ ಶೆಟ್ಟಿ, ಖಜಾಂಚಿ ಶಿವರಾಮ ಶೆಟ್ಟಿ, ಗಣೇಶ್ ಆಚಾರ್ಯ, ಶಾಂತಾರಾಮ್ ಪ್ರಭು, ನಾರಾಯಣ ದೇವಾಡಿಗ, ಸತ್ಯನಾರಾಯಣ ಪುರಾಣಿಕ ಮತ್ತು ಬಿ.ಎಮ್. […]

JANANUDI.COM NETWORK EDITOR : BERNARD D’COSTA ಕುಂದಾಪುರ, ಜು.7: ಹೋಲಿ ರೋಜರಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಇಲ್ಲಿ ಶಾಲಾ ರಕ್ಷಕ ಶಿಕ್ಷಕ ಸಭೆಯ 6 ರಂದು ನಡೆಯಿತು. ಇದರ ಅಧ್ಯಕ್ಷತೆಯನ್ನು ಶಾಲಾ ಜಂಟಿ ಕಾರ್ಯದರ್ಶಿ ಅ| ವಂ| ಧರ್ಮಗುರು ಸ್ಟ್ಯಾನಿ ತಾವ್ರೊ ವಹಿಸಿದ್ದು. “ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಲ್ಲಿ ಪೋಷಕರು ಮತ್ತು ಶಿಕ್ಷಕರು ಸಮಾನ ಪಾತ್ರವನ್ನು ವಹಿಸಬೇಕಾಗುತ್ತದೆ. ಈ ಪಾತ್ರವನ್ನು ಚೆನ್ನಾಗಿ ಪೋಷಕರು ಮತ್ತು ಶಿಕ್ಷಕರು ನಿರ್ವಹಿಸಿದರೆ, ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಯಾಗುತ್ತೆ” ಎಂದು ತಿಳಿಸಿ ಪೋಷಕರಿಂದಲೂ […]

ವರದಿ: ಡಿ.ಬಿ.ಕ್ರಷ್ಣಮೂರ್ತಿ ಡ್ರಗ್ಸ್ ಮಾಫಿಯಾಗೆ ಕಾಲೇಜು ಯುವಕರೇ ಮುಖ್ಯ ಗುರಿ, ವಾಹನ ಚಲಾವಣೆಯಲ್ಲಿ ಸಹನೆ ಕಾನೂನು ಪಾಲನೆ ಅಗತ್ಯ – ಠಾಣಾಧಿಕಾರಿ ಹರೀಶ್ ನಾಯ್ಕ್ ಇವರಿಂದ ಆರ್. ಎನ್.ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ಉಪನ್ಯಾಸ. ಕುಂದಾಪುರ, ಜು.೧೨: “ಮದ್ಯ ಹಾಗೂ ಮಾದಕ ವಸ್ತು ಸೇವನೆಯ ಚಟಕ್ಕೆ ಸಿಲುಕಿರುವವರಲ್ಲಿ ಹೆಚ್ಚಿನವರು ಯುವಕರು ಹಾಗೂ ವಿದ್ಯಾರ್ಥಿಗಳಾಗಿದ್ದಾರೆ ಆದ್ದರಿಂದ ಮಾದಕ ಸೇವನೆಯ ವಿರುದ್ದ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಶಾಲಾ-ಕಾಲೇಜುಗಳಿಗೆ ತೆರಳಿ ನಿರಂತರವಾಗಿ ಈ ಬಗ್ಗೆ ತಿಳುವಳಿಕೆ ಮೂಡಿಸಲಾಗುತ್ತದೆ’ ಎಂದು ಕುಂದಾಪುರ ಠಾಣಾಧಿಕಾರಿ […]

ಬಲಿಷ್ಟ ಪ್ರಜಾಪ್ರಭುತ್ವಕ್ಕೆ ಕಾಂಗ್ರೆಸ್ ಕಾರಣ ಗಣ ರಾಜ್ಯೋತ್ಸೊವ ದಿನ – ವಿಕಾಸ್ ಹೆಗ್ಡೆ ಕುಂದಾಪುರ,ಜ.26: ಗಣ ರಾಜ್ಯೋತ್ಸೊವದ ಅಂಗವಾಗಿ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಗಣ ರಾಜ್ಯೋತ್ಸೊವ ಆಚರಿಸಲಾಯಿತು, ಈ ಸಂದರ್ಭದಲ್ಲಿ ನೂತನವಾಗಿ ಎ,ಐ.ಸಿ.ಸಿ. ಗೆ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾದ ಶ್ರೀಮತಿ ಪ್ರಿಯಾಂಕ ಗಾಂಧಿಯನ್ನು ಅಭಿನಂದಿಸಲಾಯಿತು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ನಗರ ಪ್ರಾಧಿಕಾರದ ಮಾಜಿ ಅಧ್ಯಕ್ಷ ವಿಕಾಸ್ ಹೆಗ್ಡೆ ‘ಇಂದು ದೇಶದ ಪ್ರಗತಿಗೆ ಪ್ರಜಾಪ್ರಭುತ್ವ ವ್ಯವಸ್ಥೆಯೆ ಮುಖ್ಯ ಕಾರಣ. ಪ್ರಜಾ ಪ್ರಭುತ್ವದ ಅತ್ಯುತ್ತಮ ಸಂವಿಧಾನವನ್ನು ಕಾಂಗ್ರೆಸ್ ಪಕ್ಷ ಜ್ಯಾರಿ […]