
ಕಾರ್ಕಳ : ವಿಶ್ವ ಪ್ರಸಿದ್ದ ಅತ್ತೂರು ಸಂತ ಲಾರೆನ್ಸ್ ಪುಣ್ಯಕ್ಷೇತ್ರ ಬಸಿಲಿಕದ ವಾರ್ಷಿಕ ಮಹೋತ್ಸವ-2025 ಜನವರಿ 26ರಿಂದ 30ರ ವರೆಗೆ ಜಗಲಿದೆ. 2025 ರ ವರ್ಷದ ಮಹೋತ್ಸವದ ಸಂದೇಶ “ಭರವಸೆ ನಮ್ಮನ್ನು ನಿರಾಸೆ ಮಾಡುವುದಿಲ್ಲ” ಎಂಬುವುದಾಗಿದೆ.ಜನವರಿ 26ರ ಬೆಳಿಗ್ಗೆ 10.30ಕ್ಕೆ ಮಹೋತ್ಸವದ ಪ್ರಮುಖ ಸಂಭ್ರಮದ ಬಲಿಪೂಜೆ ನಡೆಯಲಿದ್ದು, ಉಡುಪಿ ಧರ್ಮಾಧ್ಯಕ್ಷ ಪರಮಪೂಜ್ಯ ಜೆರಾಲ್ಡ್ ಐಸಾಕ್ ಲೋಬೋ ಪ್ರಧಾನ ಯಾಜಕರಾಗಿ ಧಾರ್ಮಿಕ ವಿಧಿವಿಧಾನ ನೆರವೇರಿಸಲಿದ್ದಾರೆ ಜನವರಿ 27ರಂದು ಬೆಳಿಗ್ಗೆ 10.00 ಗಂಟೆಗೆ ಮಹೋತ್ಸವದ ಪ್ರಮುಖ ಸಂಭ್ರಮದ ಬಲಿಪೂಜೆಯನ್ನು, ಉಡುಪಿ […]

ಕುಂದಾಪುರ :- ವಿದುಷಿ ಸಹನಾರೈ ಅವರ ಮುಳ್ಳಿಕಟ್ಟೆಯಲ್ಲಿ ನಡೆಯಲ್ಪಡುವ ನೃತ್ಯ ತರಗತಿಯಲ್ಲಿ ಅಭ್ಯಾಸಸುವ ವಿದ್ಯಾರ್ಥಿಗಳಿಂದ 5 ಶಾಸ್ತ್ರಿಯ ನೃತ್ಯಗಳಾದ ಗಜವದನ ಬೇಡುವೆ, ಪುಷ್ಪಾಂಜಲಿ, ಭಾಗ್ಯದ ಲಕ್ಷ್ಮಿ ಬಾರಮ್ಮ, ಉಮಾಮಹೇಶ್ವರಿ ಜತಿಶ್ವರ , ವಿವಿಧ ಬಗೆಯ ನೃತ್ಯದಲ್ಲಿ 43 ವಿದ್ಯಾರ್ಥಿಗಳು ಪ್ರಥಮ ಬಾರಿಗೆ ಗೆಜ್ಜೆ ಕಟ್ಟುವುದರೊಂದಿಗೆ ನರ್ತಿಸಿ ಸಂತೋಷಪಟ್ಟರು ಸಾಂಸ್ಕೃತಿಕ ಪ್ರೀಯ ಪ್ರೇಕ್ಷಕರನ್ನು ಕೂಡ ಸಂತೋಷ ಪಡುವಂತೆ ನೃತ್ಯ ಅಭ್ಯಾಸಿಸುವ ವಿದ್ಯಾರ್ಥಿಗಳು ಕಾರ್ಯಕ್ರಮವನ್ನು ನೀಡಿದರು.ಆರಾಟೆ ಉಮಲ್ತಿಯಮ್ಮ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದಲ್ಲಿ.ಉಮಲ್ತಿಯಮ್ಮ ದೇವಸ್ಥಾನದ ಆಡಳಿತ ಮಂಡಳಿಯ ಸಹಭಾಗಿತ್ವ ಮತ್ತು […]

ಕುಂದಾಪುರ(ಜ.18):ಕುಂದಾಪುರ ಎಜ್ಯುಕೇಶನ್ ಸೊಸೈಟಿ(ರಿ.) ಪ್ರವರ್ತಿತ ಎಚ್.ಎಮ್. ಎಮ್ ಮತ್ತು ವಿ.ಕೆ.ಆರ್ ಶಾಲೆಗಳ ಪ್ರಾಥಮಿಕ ವಿಭಾಗದ ವಿದ್ಯಾರ್ಥಿಗಳು ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈ.ಲಿಮಿಟೆಡ್ ವತಿಯಿಂದ, ಬೆಂಗಳೂರಿನಲ್ಲಿ ನಡೆದ 20ನೇ ರಾಷ್ಟ್ರಮಟ್ಟದ ಅಬಾಕಸ್ ಆಂಡ್ ಮೆಂಟಲ್ ಅರಿಥ್ಮೆಟಿಕ್ ಹಾಗೂ 16ನೇ ರಾಷ್ಟ್ರಮಟ್ಟದ ವೇದಿಕ್ ಮ್ಯಾಥ್ಸ್ 2025ರ ಸ್ಪರ್ಧೆಯಲ್ಲಿ ಭಾಗವಹಿಸಿ, ಬಹುಮಾನಗಳನ್ನು ತಮ್ಮದಾಗಿಸಿಕೊಂಡಿರುತ್ತಾರೆ. 3ನೇ ತರಗತಿಯ ವಿದ್ಯಾರ್ಥಿನಿ ಛಾಯಾ.ವಿ.ಆರ್ ದ್ವಿತೀಯ ಸ್ಥಾನವನ್ನು ಹಾಗೂ 6ನೇ ತರಗತಿಯ ವಿದ್ಯಾರ್ಥಿ ಪೃಥ್ವಿನ್ ಚತುರ್ಥ ಸ್ಥಾನವನ್ನು ಪಡೆದಿರುತ್ತಾರೆ.ಈ ಸಾಧನೆಗೈದ ವಿದ್ಯಾರ್ಥಿಗಳನ್ನು ಸಂಸ್ಥೆಯ ಪ್ರಾಂಶುಪಾಲರಾದ ಡಾ.ಚಿಂತನಾ […]

ಕುಂದಾಪುರ(ಜ.17): ಕುಂದಾಪುರ ಎಜ್ಯುಕೇಶನ್ ಸೊಸೈಟಿ (ರಿ.) ಪ್ರವರ್ತಿತ ಎಚ್. ಎಮ್. ಎಮ್ ಮತ್ತು ವಿ.ಕೆ.ಆರ್ ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಶಾಲೆಗಳ ಪ್ರಾಥಮಿಕ ವಿಭಾಗದ 2ನೇ ತರಗತಿಯ ವಿದ್ಯಾರ್ಥಿ ಶ್ರೀನಿತ್ ಶೇಟ್ ಕಶ್ವಿ ಚೆಸ್ ಸ್ಕೂಲ್ ಕುಂದಾಪುರ ದ ಸಹಯೋಗದಲ್ಲಿ ಆಯೋಜಿಸಲ್ಪಟ್ಟ ಯುವ ಆಲ್ ಇಂಡಿಯಾ ಫ್ಲಡ್ ಲೈಟ್ 2025 ಓಪನ್ ರಾಪಿಡ್ ಚೆಸ್ ಟೂರ್ನಮೆಂಟ್ ಅಂಡರ್ 8 ಬಾಯ್ಸ್ ಕೆಟಗರಿಯಲ್ಲಿ ಭಾಗವಹಿಸಿ, ದ್ವಿತೀಯ ರನ್ನರ್ ಆಪ್ ಆಗಿ ಹೊರಹೊಮ್ಮಿದ್ದಾನೆ. ಈ ವಿಜೇತ ಬಾಲ ಚೆಸ್ […]

ಶಂಕರನಾರಾಯಣ : ಕುಂದಾಪುರದ ಪ್ರತಿಷ್ಟಿತ ವಿದ್ಯಾಸಂಸ್ಥೆಗಳಲ್ಲೊಂದಾದ ಮದರ್ ತೆರೇಸಾ ಶಿಕ್ಷಣ ಸಂಸ್ಥೆಯಲ್ಲಿ ಪ್ರೌಢಶಾಲೆ ಮತ್ತು ಪಿ ಯು ವಿದ್ಯಾರ್ಥಿಗಳಿಗೆ “ಆಂಗ್ಲ ಭಾಷಾ ಬರವಣಿಗೆಕೌಶಲ್ಯಗಳ ಅಭಿವೃದ್ಧಿ” ಕುರಿತು ಒಂದುದಿನದ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು.ಸಂಪನ್ಮೂಲ ತರಬೇತುದಾರರಾಗಿ ಆಗಮಿಸಿದ ಮಂಗಳೂರಿನ ಖ್ಯಾತ ಲಿಪಿಶಾತ್ರಜ್ಞರಾದ ಸ್ಟಾನಿ ಡಿಸೋಜಾ ( ಇಂಜಿನೀಯರಿಂಗ್ಪದವಿಧರರು, ಗ್ರಾಪೋಲಜಿ & ಗ್ರಾಪೋತೆರಪಿ ಹೈದರಾಬಾದ್, ಉಪನ್ಯಾಸಕರು, ಕಿರುತೆರೆ ನಟರು,) ವಿದ್ಯಾರ್ಥಿಗಳಿಗೆಬರವಣಿಗೆ, ಚಿಹ್ನೆಗಳು, ಸಂಕೇತಗಳು, ವೃತ್ತ, ರೇಖೆಗಳು, ಸ್ಮರಣೆಗೆ ಸಹಾಯವಾಗುವ ಉಪಾಯಗಳು, ಗ್ರಾಪೋಲಜಿ ಮತ್ತು ಹ್ಯಾಂಡ್ರೈಟಿಂಗ್, ಪ್ರೀ ಹ್ಯಾಂಡ್ರೈಟಿಂಗ್ ವಿಶ್ಲೇಷಣೆ, ಸುಂದರವಾದ ಕೈಬರಹ, ಸಹಿಮಾಡುವ […]

ಕುಂದಾಪುರ, ಜ.೧೫ : ರಿಂಗ್ ರೋಡ್ ನ ವಿಸ್ತರಣಾ ಕಾಮಗಾರಿಯಲ್ಲಿ ಕಲ್ಲುಗಳನ್ನು ಸುರಿಯುತ್ತಿದ್ದ ವೇಳೆ ಚಾಲಕನ ಹತೋಟಿ ತಪ್ಪಿದ ಟಿಪ್ಪರೊಂದು ನದಿಗೆ ಉರುಳಿದ ಘಟನೆ ಖಾರ್ವಿ ಕೇರಿಯ ಪಂಚಗಂಗಾವಳಿ ನದಿ ಯಲ್ಲಿ ಜರಗಿದೆ. ಅದ್ರಷ್ಟ ವಶಾತ್ ಯಾವುದೇ ಅನಾಹುತ ಸಂಭವಿಸದೆ ಚಾಲಕ ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾನೆ. ಖಾಸಗಿ ಕನ್ ಸ್ಟ್ರಾ ಕ್ಷನ್ ಗೆ ಸೇರಿದ ಕಂಪೆನಿಯೊಂದು ಇಲ್ಲಿ ಕಾಮಗಾರಿ ನಡೆಸುತಲಿದ್ದು ರಿಂಗ್ ರೋಡ್ ವಿಸ್ತರಣಾ ಕೆಲಸ ಭರದಿಂದ ನಡೆಯುತ್ತಿದೆ. ಜೆಸಿಬಿ ಬಳಸಿ ಸತತ ಯತ್ನದ ಮೂಲಖ […]

ಶಂಕರನಾರಾಯಣ : ಇಲ್ಲಿನ ಮದರ್ ತೆರೇಸಾ ಮೆಮೋರಿಯಲ್ ಟ್ರಸ್ಟ್ ಪ್ರವರ್ತಿತ ಮದರ್ ತೆರೇಸಾಸ್ ಪಿ ಯು ಕಾಲೇಜಿನ ಪ್ರಥಮ ಪಿ ಯು ವಾಣಿಜ್ಯ ವಿದ್ಯಾರ್ಥಿಗಳಿಗೆ ಮನ್ವಂತರ -2025 ಕಾಲೇಜು ಮಟ್ಟದ ಪ್ರತಿಭಾನ್ವೇಷಣೆ ಕಾರ್ಯಕ್ರಮ ನಡೆಯಿತು ಶಿಕ್ಷಣದೊಂದಿಗೆ ಸದಾ ನವೀನತೆಯನ್ನು ಪರಿಚಯಿಸುತ್ತಿರುವ ಸಂಸ್ಥೆಯು ನೂತನವಾಗಿ ಕಾಲೇಜು ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಮನೋಭಾವನೆ ಮತ್ತು ಆಧುನಿಕತೆ ಹಾಗೂ ವ್ಯವಾಹಾರಿಕ ಜ್ಞಾನವನ್ನು ಪರಿಚಯಿಸಿ ವಿದ್ಯಾರ್ಥಿಗಳಿಗೆ ಹೊಸ ಅನುಭವವನ್ನು ನೀಡುವ ಉದ್ದೇಶವೇ ಮನ್ವಂತರ -2025.ಮುಖ್ಯ ಅತಿಥಿಗಳಾಗಿ ಆಗಮಿಸಿದ ಶ್ರೀ ಕರುಣಾಕರ ಶೆಟ್ಟಿ (ಉಪಪ್ರಾಂಶುಪಾಲರು ಕೆ […]

ಶಂಕರನಾರಾಯಣ : ಇಲ್ಲಿನ ಮದರ್ ತೆರೇಸಾಸ್ ಪಿ ಯು ಕಾಲೇಜಿನ ಪ್ರಥಮ ಮತ್ತು ದ್ವಿತೀಯ ಪಿ ಯು ಹೋಮ್ ಸೈನ್ಸ್ ವಿದ್ಯಾರ್ಥಿಗಳಿಗೆ ಒಂದು ದಿನದ ಕೈಗಾರಿಕಾ ಭೇಟಿ ಹಮ್ಮಿಕೊಳ್ಳಲಾಯಿತು ತಾಳಿಪಾಡಿ ನೇಕಾರರ ಸಹಕಾರಿ ಸಂಘ ಕಿನ್ನಿಗೋಳಿ, ಮೂಲ್ಕಿ, ದಕ್ಷಿಣಕನ್ನಡ ಜಿಲ್ಲೆ.ಇಲ್ಲಿಗೆ ಭೇಟಿ ನೀಡಿ ಕೈಮಗ್ಗದ ಸೀರೆ ತಯಾರಿ, ವಿವಿಧ ಪರಿಸರ ಸ್ನೇಹಿ ಬಣ್ಣಗಳ ಬಳಕೆ, ಓಝೋಪ್ರೀ ಬಣ್ಣದ ಬಳಕೆ, ನವೀನ ವಿನ್ಯಾಸ, ಲಾಳಿ, ಪನ್ನೆ, ಕಾಲುಮಣೆ, ಅಚ್ಚು, ಕೈಮಗ್ಗದಲ್ಲಿ ಸಾಮಾನ್ಯವಾಗಿ ತಯಾರುಮಾಡುವ ವಿವಿಧ ಬಟ್ಟೆಗಳ ಮಾಹಿತಿ, ಅಚ್ಚಿನ […]

ಶಂಕರನಾರಾಯಣ : ಕುಂದಾಪುರದ ಪ್ರತಿಷ್ಟಿತ ವಿದ್ಯಾಸಂಸ್ಥೆಗಳಲ್ಲಿ ಮಂಚೂಣಿಯಲ್ಲಿರುವ ಮದರ್ ತೆರೇಸಾ ಮೆಮೋರಿಯಲ್ ಸ್ಕೂಲಿನ ಎಸ್. ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಲಕ್ಷ್ಯ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು.ಸಂಪನ್ಮೂಲ ತರಬೇತುದಾರರಾಗಿ ಆಗಮಿಸಿದ ಕುಂದಾಪುರ ವಲಯದ ಶಿಕ್ಷಣ ಸಂಯೋಜಕರು ಹಾಗೂ ತಾಲೂಕು ಎಸ್. ಎಸ್.ಎಲ್.ಸಿ ನೋಡೆಲ್ ಶ್ರೀ ಶೇಖರ್ ಪಡುಕೋಣೆ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು ನಂತರ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿ ಬದಲಾಗುತ್ತಿರುವ ಇಂದಿನ ಶಿಕ್ಷಣ ವ್ಯವಸ್ಥೆಯಲ್ಲಿ ವಿದ್ಯಾರ್ಥಿಗಳು ಹೊಂದಿಕೊಂಡು ಸ್ಪರ್ಧಾತ್ಮಕ ಮನೋಭಾವವನ್ನು ಬೆಳೆಸಿಕೊಳ್ಳಬೇಕು ಗುಣಮಟ್ಟದ ಫಲಿತಾಂಶವನ್ನು ಪಡೆಯಲು ನಿರಂತರ ಅಭ್ಯಾಸ, ಮನನ, ಆಸಕ್ತಿಯುತ ಕಲಿಕೆ ಪ್ರಮುಖ […]