ಕುಂದಾಪುರ, ಮಾ.26: ಕುಂದಾಪುರ ವಲಯ ಕಥೊಲಿಕ್ ಸಭಾ ಸಮಿತಿ (ರಿ) ಮತ್ತು ಶೆವೊಟ್ ಪ್ರತಿಷ್ಟಾನ್ (ರಿ)ಇವರಿಂದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಮಾ.25 ರಂದು ಸಂಜೆ ಕುಂದಾಪುರ ಸಂತ ಮೇರಿಸ್ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ವಲಯ ಪ್ರಧಾನ ಧರ್ಮಗುರು, ಕುಂದಾಪುರ ವಲಯ ಕಥೊಲಿಕ್ ಸಭಾದ ಅಧ್ಯಾತ್ಮಿಕ ನಿರ್ದೇಶಕ ಅ|ವಂ|ಫಾ|ಸ್ಟ್ಯಾನಿ ತಾವ್ರೊ ಕಾರ್ಯಕ್ರಮವನ್ನು ಉದ್ಘಾಟಿಸಿ “ಮಕ್ಕಳಿಗೆ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಂದು ಗೌರವಿಸಿದರೆ, ಅವರಿಗೆ ಅದೊಂದು ಉತ್ತಮ ಪ್ರೇರಣೆ ದೊರಕುತ್ತದೆ, ಅವರು ಮುಂದಿನ ವರ್ಷವೂ ತಮಗೆ […]

Read More

ಮಂಗಳೂರು: 2024 ರ ಮಾರ್ಚ್ 22 ರಂದು ಮಂಗಳೂರಿನ ಬಿಷಪ್ ಡಾ. ಪೀಟರ್ ಪೌಲ್ ಸಲ್ಡಾನ್ಹಾ ಅವರು ಸೇಂಟ್ ಮೋನಿಕಾ ಚಾಪೆಲ್ ಇದರ ನೂತನ ಬಲಿಪೀಠ ಮತ್ತು ಚಾಪೆಲನ್ನು ಆಶೀರ್ವದಿಸಿದರು. ಬಿಷಪ್ ಅವರು ಫಾದರ್ ಬೊನಾವೆಂಚರ್ ನಜರೆತ್, ಫಾದರ್ ವಿಕ್ಟರ್ ಜಾರ್ಜ್ ಡಿಸೋಜಾ, ಫಾದರ್ ಜೆಬಿ ಕ್ರಾಸ್ತಾ, ಫಾದರ್ ಉದಯ್ ಫೆರ್ನಾಂಡಿಸ್, ಫಾದರ್ ತ್ರಿಶನ್ ಡಿಸೋಜಾ ಮತ್ತು ಫಾದರ್ ರಾಬಿನ್ ಸಾಂತುಮಾಯರ್ ಅವರೊಂದಿಗೆ ಪವಿತ್ರ ಯೂಕರಿಸ್ಟ್ ಅನ್ನು ಆಚರಿಸಿದರು. ಯೋಜನೆಗೆ ಪ್ರಾಯೋಜಿತ ಮತ್ತು ಬೆಂಬಲ ನೀಡಿದ ಎಲ್ಲರಿಗೂ […]

Read More

ಮಂಗಳೂರು: ಎಲ್ಲಾ ಧರ್ಮಗಳ ಭೋದನೆಗಳು ಸತ್ಯದ ಹಾದಿಯಲ್ಲಿದ್ದು,ಮನುಷ್ಯ ಕುಲದ ಏಳಿಗೆಗಾಗಿ ಅವುಗಳು ಶ್ರಮಿಸುತ್ತಿದೆಯೇ ಹೊರತು ಮನುಕುಲದ ನಾಶಕ್ಕಾಗಿ ಅಲ್ಲ.ಆದರೆ ಕೆಲವೊಂದು ಸ್ಥಾಪಿತ ಹಿತಾಸಕ್ತಿಗಳು ಧರ್ಮವನ್ನು ತನ್ನ ಸ್ವಾರ್ಥಕ್ಕಾಗಿ ದುರ್ಬಳಕೆ ಮಾಡಿ,ಸಮಾಜದಲ್ಲಿ ದ್ವೇಷಪೂರಿತ ವಾತಾವರಣವನ್ನು ಸ್ರಷ್ಠಿಸಿ ತಮ್ಮ ಬೇಳೆಯನ್ನು ಬೇಯಿಸುತ್ತಿದ್ದಾರೆ. ಸಮಾಜದಲ್ಲಿ ಇಂತಹ ಕಂದಕ ಸ್ರಷ್ಠಿಸುವವರನ್ನು ಹಿಮ್ಮೆಟ್ಟಿಸಬೇಕಾದರೆ ಸರ್ವ ಧರ್ಮಗಳ ಜನತೆ ಒಂದುಗೂಡುವ ಸೌಹಾರ್ದ ಕಾರ್ಯಕ್ರಮಗಳು ಹೆಚ್ಚೆಚ್ಚು ನಡೆಯುವ ಮೂಲಕ ಸ್ವಾಸ್ಥ್ಯ ಸಮಾಜವನ್ನು ನಿರ್ಮಾಣ ಮಾಡಲು ಸಾಧ್ಯ* ಎಂದು ಸುನ್ನಿ ವಿದ್ವಾಂಸರೂ,SYS ಜಿಲ್ಲಾ ಉಪಾಧ್ಯಕ್ಷರಾದ ಬಹುಮಾನ್ಯ ಬಶೀರ್ ಮದನಿಯವರು […]

Read More

ಕುಂದಾಪುರ: ಮಹಿಳೆ ಪುರುಷ ಪರಸ್ಪರ ಗೌರವಿಸಿ ಪ್ರೇರಣೆ ನೀಡಿದಾಗ ಮಾತ್ರ ಪ್ರಜಾಪ್ರಭುತ್ವ ದೇಶದಲ್ಲಿ ಸಮಾನತೆ ಸಾಧ್ಯ ಎಂದು ನಿವೃತ್ತ ಕನ್ನಡ ಪ್ರಾಧ್ಯಾಪಕರಾದ ಡಾ.ರೇಖಾ ಬನ್ನಾಡಿ ಹೇಳಿದರು .ಅವರು ಮಾರ್ಚ್ 20ರಂದು ಕಾಲೇಜಿನ ಮಹಿಳಾ ಕುಂದುಕೊರತೆ ಮತ್ತು ಪರಿಹಾರ ವೇದಿಕೆಯು ರಾಷ್ಟ್ರೀಯ ಸೇವಾ ಯೋಜನೆ ಮತ್ತು ಯುತ್ ರೆಡ್ ಕ್ರಾಸ್ ಘಟಕದ ಸಹಯೋಗದಲ್ಲಿ “ಪ್ರೇರೇಪಿಸಿ ಮತ್ತು ಗೌರವಿಸಿ” ಎಂಬ ವಿಷಯದ ಕುರಿತು ಮಾತನಾಡಿದರು.ಸಮಾಜದಲ್ಲಿ ಮಹಿಳೆ ಎಲ್ಲಾ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ್ದಾರೆ. ಜೊತೆಗೆ ಸೌಲಭ್ಯಗಳು ದೊರೆಯುತ್ತಿವೆ. ನಾವು ಕೆಲವು ಹುದ್ದೆಗಳಲ್ಲಿ […]

Read More

ಕುಂದಾಪುರ: ಸಿದ್ದಾಪುರ ವ್ಯವಸಾಯ ಸೇವಾ ಸಹಕಾರಿ ಸಂಘದ ಪ್ರಭಾರ ವ್ಯವಸ್ಥಾಪಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಆಶಾ ಎಸ್ (52) ಅವರು ಬುಧವಾರ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆಶಾ ಸುಮಾರು 28 ವರ್ಷಗಳ ಕಾಲ ಸೊಸೈಟಿಯಲ್ಲಿ ವಿವಿಧ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸಿ, ಪ್ರಸ್ತುತ ಪ್ರಭಾರ ವ್ಯವಸ್ಥಾಪಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಬುಧವಾರ ಬೆಳಗ್ಗೆ ಕರ್ತವ್ಯಕ್ಕೆ ಹಾಜರಾಗಿದ್ದರು. ಸಂಘದಲ್ಲಿ ಅಡಿಟ್ ಕೂಡ ನಡೆಯುತ್ತಿತ್ತು. ಮಧ್ಯಾಹ್ನ 12 ಗಂಟೆಯ ಸಮಯದಲ್ಲಿ ಕಚೇರಿಯಿಂದ ಯಾರಿಗೂ ತಿಳಿಸದೆ ನೇರವಾಗಿ ಮನೆಗೆ ಹೋಗಿ, ಮಹಡಿಯ ಕೋಣೆಯಲ್ಲಿ […]

Read More