ಕುಂದಾಪುರ, ಅ.5; ಉಡುಪಿ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕುಂದಾಪುರ ವಲಯದ ಆಶ್ರಯದಲ್ಲಿ ಕುಂದಾಪುರ ರೋಟರಿ ಕ್ಲಬ್ ರಿವರ್ಸೈಡ್ ಇವರ ಮತ್ತು ಇತರ ದಾನಿಗಳ ಸಹಕಾರದಲ್ಲಿ ಕುಂದಾಪುರ ಸಂತ ಜೋಸೆಫ್ ಪ್ರೌಢಶಾಲೆಯ ಪೋಷಕತ್ವದಲ್ಲಿ ಶಾಲೆಯಲ್ಲಿ ಕುಂದಾಪುರ ವಲಯ ಮಟ್ಟದ 14 ಮತ್ತು 17 ರ ವಯೋಮಾನದ ಬಾಲಕ ಮತ್ತು ಬಾಲಕಿಯರ ಕುಸ್ತಿ ಪಂದ್ಯಾಟ ನಡೆಯಿತು. ಇದರ ಉದ್ಘಾಟನೆಯನ್ನು ಮುಖ್ಯ ಪೋಷಕರಾದ ಕುಂದಾಪುರ ರೋಟರಿ ಕ್ಲಬ್ ರಿವರ್ಸೈಡ್ ಇದರ ಅಧ್ಯಕ್ಷರಾದ ಸದಾನಂದ […]
ಮಂಗಳೂರು: ಸಾo ಕ್ರಿಸ್ತೋಪರ್ ಎಸೋಸಿ ಯೆಶನ ವಾರ್ಷಿಕೋತ್ಸವ ವು ಆಗಸ್ಟ್ 3 ರಂದು ರೋಸಾರಿಯೋ ಕ್ಯಾಥ್ಡ್ರಾಲ್ ನಲ್ಲಿ ಜರುಗಿತು ವಂದನೀಯ ಧರ್ಮ ಗುರು ವಲೇರಿಯನ್ ಡಿಸೋಜಾ ಬಲಿ ಪೂಜೆ ಅರ್ಪಿಸಿ ವಾಹನ ಗಳನ್ನು ಆಶೀರ್ವದಿಸಿ ದರು ನಂತರ ನಡೆದ ಸಭಾ ಕಾರ್ಯಕ್ರಮ ದ ಅಧ್ಯಕ್ಷ ತೆ ವಹಿಸಿ ವಾಹನ ಚಾಲಕರ ಸಂಘಟನೆ ಗೆ ಶುಭ ಹಾರೈಸಿದರು ಶ್ರೀಮತಿ ಜೂಡಿತ್ ಕ್ರಾಸ್ತಾ ರವರು ಉನ್ನತ ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಕೆಲವು ಸಲಹೆ ಗಳನ್ನು ನೀಡಿದರು ಸಂಘಟನೆ ಯ […]
ಉಡುಪಿ, ಆಗಸ್ಟ್ 4, 2025: ಏಕತೆ, ಸಹಾನುಭೂತಿ ಮತ್ತು ಶಾಂತಿಯುತ ಪ್ರತಿರೋಧದ ಅಸಾಧಾರಣ ಪ್ರದರ್ಶನದಲ್ಲಿ, ಸಾವಿರಾರು ನಾಗರಿಕರು ಉಡುಪಿಯ ಅಜ್ಜರಕಾಡಿನ ಹುತಾತ್ಮ ಚೌಕದಲ್ಲಿರುವ ಯುದ್ಧ ಸ್ಮಾರಕದಲ್ಲಿ ಒಟ್ಟುಗೂಡಿದರು, ಛತ್ತೀಸ್ಗಢದಲ್ಲಿ ಅನ್ಯಾಯದ ಬಂಧನ ಮತ್ತು ದೌರ್ಜನ್ಯಕ್ಕೆ ಗುರಿಯಾದ ಮೂವರು ಕ್ರೈಸ್ತ ಸನ್ಯಾಸಿನಿ ಭಗಿನಿ ಪ್ರೀತಿ ಮೇರಿ, ಸೀನಿಯರ್ ಭಗಿನಿ ಫ್ರಾನ್ಸಿಸ್ ಮತ್ತು ಸುಕಮನ್ ಮಾಂಡವಿ ಅವರಿಗಾಗಿ ಒಗ್ಗಟ್ಟಿನಿಂದ ನಿಂತು ಪ್ರತಿರೋಧಿಸಿದರು. ಕಥೋಲಿಕ್ ಸಭಾ ಉಡುಪಿ ಪ್ರದೇಶ್ ಇವರಿಂದ ಆಯೋಜಿಸಲ್ಪಟ್ಟ ಈ ಕಾರ್ಯಕ್ರಮವು ಜಿಲ್ಲೆಯಾದ್ಯಂತ ಮತ್ತು ಅದರಾಚೆಯಿಂದ ಅಗಾಧ ಭಾಗವಹಿಸುವಿಕೆಯನ್ನು […]
ಬೈಂದೂರು ಹೋಲಿ ಕ್ರಾಸ್ ಚರ್ಚ್ ಕಾರ್ಯವ್ಯಾಪ್ತಿಯಲ್ಲಿ ತಮ್ಮದೇ ಆದ ಹೊಸ ಚಿಂತನೆಗಳೊಂದಿಗೆ ಹೊಸ ವ್ಯವಹಾರವನ್ನು ಆರಂಭಿಸಿ ಸ್ವಂತ ಉದ್ಯಮವನ್ನು ಮಾಡುವ ಮುಖಾಂತರ ಸಮಾಜದ ಆರ್ಥಿಕತೆಗೆ ಕಾರಣೀಕರ್ತರಾಗಿ ಸೇವೆ ಮಾಡುತ್ತಿರುವ ಕ್ರೈಸ್ತ ಸಮುದಾಯದಲ್ಲಿರುವ ಉದ್ಯಮಿಗಳನ್ನು ಗುರುತಿಸಿ “ಉದ್ಯಮಿಗಳ ಜುಬಿಲಿ” ಯನ್ನು ಕಾರ್ಮಿಕ ಆಯೋಗದ ಸಹಯೋಗದಲ್ಲಿ ಆಗಸ್ಟ್ 3 ರಂದು ಭಾನುವಾರ ಚರ್ಚ್ ಸಭಾಂಗಣದಲ್ಲಿ ಜರುಗಿಸಲಾಯಿತು.ಕಾರ್ಯಕ್ರಮ ಆರಂಭಕ್ಕೆ ಮುನ್ನ ಉದ್ಯಮಿಗಳ ಏಳಿಗೆಗೆ ಹಾಗೂ ಪ್ರಗತಿಗಾಗಿ ವಿಶೇಷವಾಗಿ ಪ್ರಾರ್ಥಿಸಿ ಬಲಿಪೂಜೆಯನ್ನು ಸಲ್ಲಿಸಲಾಯಿತು.ನಂತರ ಜರುಗಿದ ಸಭಾ ಕಾರ್ಯಕ್ರಮದಲ್ಲಿ ಕಾರ್ಮಿಕ ಆಯೋಗದ ಸಂಚಾಲಕರಾದ ರೊನಾಲ್ಡ್ […]
Bronze Medal for St Aloysius Gonzaga School at CBSE South Zone Swimming Championship! ಮಂಗಳೂರಿನ ಸಂತ ಅಲೋಶಿಯಸ್ ಗೊನ್ಸಾಗಾ ಶಾಲೆಯ ವಿದ್ಯಾರ್ಥಿಗಳು ಹಾಸನದಲ್ಲಿ ಜುಲೈ 23ರಿಂದ 27ರ ತನಕ ನಡೆದ ಸಿ.ಬಿ.ಎಸ್.ಇ. ದಕ್ಷಿಣ ವಲಯ ಈಜು ಚಾಂಪಿಯನ್ಷಿಪ್ನಲ್ಲಿ ಅಂಡರ್-11 ಬಾಯ್ಸ್ ಮೆಡ್ಲಿ ರಿಲೇಯಲ್ಲಿ ಕಂಚಿನ ಪದಕವನ್ನು ಗೆದ್ದಿದ್ದಾರೆ. ಆರಿಕ್ ಜೆಕ್ ಡಿಸೋಜಾ (5ನೇ ತರಗತಿ), ಆದ್ವಿಕ್ ಬಾಗ್ಚಿ (4ನೇ ತರಗತಿ), ಹರ್ಜಿತ್ ಎಂ ಕರ್ಕೇರಾ (5ನೇ ತರಗತಿ), ಪಾರ್ಥ್ ಹೆಗ್ಡೆ (5ನೇ ತರಗತಿ) […]
MCC Bank Inaugurates Its 20th Branch in Byndoor ಬೈಂದೂರು ; ತನ್ನ ಬೆಳವಣಿಗೆಯ ಪಯಣದಲ್ಲಿ ಮಹತ್ವದ ಮೈಲಿಗಲ್ಲನ್ನು ಗುರುತಿಸುವ ಮೂಲಕ, ಎಂ.ಸಿ.ಸಿ. ಬ್ಯಾಂಕ್ ತನ್ನ 20ನೇ ಶಾಖೆಯನ್ನು ಬೈಂದೂರಿನ ಪೆಟ್ರೋಲ್ ಬಂಕ್ ಬಳಿಯ ಮುಖ್ಯ ರಸ್ತೆಯ ದೀಪಾ ಕಾಂಪ್ಲೆಕ್ಸ್’ನ ನೆಲ ಮಹಡಿಯಲ್ಲಿ ಆಗಸ್ಟ್ 3, 2025ರ ಭಾನುವಾರದಂದು ಉದ್ಘಾಟಿಸಿತು. ಈ ಶಾಖೆಯನ್ನು ಎಂ.ಸಿ.ಸಿ. ಬ್ಯಾಂಕಿನ ಅಧ್ಯಕ್ಷ ‘ಸಹಕಾರ ರತ್ನ’ ಶ್ರೀ ಅನಿಲ್ ಲೋಬೊ ಅವರು ಗಣ್ಯ ಅತಿಥಿಗಳು, ಸಮುದಾಯದ ಸದಸ್ಯರು ಮತ್ತು ಬ್ಯಾಂಕ್ ಅಧಿಕಾರಿಗಳ […]
ಕುಂದಾಪುರ ; ಸಂತ ಜೋಸೆಫರ ಪ್ರೌಢಶಾಲೆ ಕುಂದಾಪುರ ಇಂಟ್ರಾಕ್ಟ್ ಕ್ಲಬ್ ಉದ್ಘಾಟನೆ (30-07-2025 ರೋಟರಿ ಕ್ಲಬ್ ಕುಂದಾಪುರ ರಿವರ್ಸ್ ಸೈಡ್ ವತಿಯಿಂದ ಸಂತ ಜೋಸೆಫರ ಪ್ರೌಢಶಾಲೆಯಲ್ಲಿ ಇಂಟ್ರಾಕ್ಟ್ ಕ್ಲಬ್ ಉದ್ಘಾಟನಾ ಕಾರ್ಯಕ್ರಮ (30-07-2025) ನೆರವೇರಿತು. ರೋಟೀರಿಯನ್ ನರಸಿಂಹ ಹೊಳ್ಳ ಇವರು ಪ್ರಾಸ್ತಾವಿಕ ನುಡಿಗಳನ್ನಾಡಿದರು. ಪ್ರೌಢಶಾಲಾ ಮುಖ್ಯೋಪಾಧ್ಯಾಯನಿ ಭಗಿನಿ ಐವಿ ಇವರು ಸ್ವಾಗತಿಸಿದರು. ಕಾರ್ಯಕ್ರಮದ ಉದ್ಘಾಟಕರಾಗಿ ಆಗಮಿಸಿದ ರೋಟರಿ ಕ್ಲಬ್ ಕುಂದಾಪುರ ರಿವರ್ ಸೈಡ್ ಇದರ ಅಧ್ಯಕ್ಷರಾಗಿರುವ ರೋ. ಸದಾನಂದ ಉಡುಪ ಇವರು ದೀಪ ಬೆಳಗುವುದರ ಮೂಲಕ ಕಾರ್ಯಕ್ರಮಕ್ಕೆ […]
Outcome-Based Education Workshop at St Joseph’s university, Bengaluru ವೇಗವಾಗಿ ಬದಲಾಗುತ್ತಿರುವ ಶಿಕ್ಷಣ ಮತ್ತು ಉದ್ಯೋಗ ಮಾರುಕಟ್ಟೆಯ ಬೇಡಿಕೆಗಳನ್ನು ಪೂರೈಸಲು, ಸೇಂಟ್ ಜೋಸೆಫ್ಸ್ ವಿಶ್ವವಿದ್ಯಾನಿಲಯವು 2025 ರ ಜುಲೈನಲ್ಲಿ ಫಲಿತಾಂಶ ಆಧಾರಿತ ಶಿಕ್ಷಣ (OBE) ಕುರಿತು ಕಾರ್ಯಾಗಾರ ಸರಣಿಯನ್ನು ಆಯೋಜಿಸಿತು. ಈ ಕಾರ್ಯಾಗಾರಗಳು ಸ್ಪಷ್ಟ ಕಲಿಕಾ ಫಲಿತಾಂಶಗಳನ್ನು ವ್ಯಾಖ್ಯಾನಿಸಲು ಮತ್ತು ಅವುಗಳನ್ನು ಪಠ್ಯಕ್ರಮ, ಬೋಧನೆ ಮತ್ತು ಮೌಲ್ಯಮಾಪನದೊಂದಿಗೆ ಜೋಡಿಸಲು ಬೋಧಕರಿಗೆ ಸಹಾಯ ಮಾಡಲು ಉದ್ದೇಶಿಸಲಾಗಿತ್ತು. ಪ್ರೊ. ಡಾ. ರೊನಾಲ್ಡ್ ಜೆ. ಮಸ್ಕರೇನ್ಹಸ್ ಅವರ ನಾಯಕತ್ವದಲ್ಲಿ ಮತ್ತು […]
ನಗರದ ಸೈ0ಟ್ ಮೇರಿಸ್ ಪದವಿಪೂರ್ವ ಕಾಲೇಜಿನಲ್ಲಿ ಅಗಸ್ಟ ತಿಂಗಳ 1ನೇ ತಾರೀಖಿನಂದು ಇಂಡಿಯನ್ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ಇದರ ವತಿಯಿಂದ ದೀಪ ಬೆಳಗುವುದರೊಂದಿಗೆ ಜೂನಿಯರ್ ರೆಡ್ ಕ್ರಾಸ್ ಸಾಂಕೇತಿಕ ಉದ್ಘಾಟನೆ ಹಾಗೂ ಪ್ರಥಮ ಚಿಕಿತ್ಸೆ ಅರಿವು ಕಾರ್ಯಕ್ರಮ ಜರುಗಿತು. ಸಮಾರಂಭದಲ್ಲಿ ಹೋಲಿ ರೋಸರಿ ಚರ್ಚಿನ ಪ್ರಧಾನ ಧರ್ಮ ಗುರುಗಳು ಹಾಗೂ ವಿದ್ಯಾ ಸಂಸ್ಥೆಗಳ ಜೊತೆ ಕಾರ್ಯದರ್ಶಿಯವರಾದ ರೆ. ಫಾ. ಪಾವ್ಲ್ ರೆಗೊರವರು ಅಧ್ಯಕ್ಷತೆ ವಹಿಸಿ, ದೀಪ ಬೆಳಗಿಸಿ ರೆಡ್ ಕ್ರಾಸ್ ಸಂಸ್ಥೆಯ ಕಾರ್ಯ ಸಾಧನೆಗಳನ್ನು ಶ್ಲಾಘಿಸಿ, […]

