ಜುಲೈ 26ರಂದು :- ಕಿರಿಮಂಜೇಶ್ವರ ಜನತಾ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ ಕಾರ್ಗಿಲ್ ವಿಜಯ ದಿವಸವನ್ನು ಅದ್ದೂರಿಯಾಗಿ ಆಚರಿಸಲಾಯಿತುಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಮುಖ್ಯ ಶಿಕ್ಷಕಿಯಾದ ಶ್ರೀಮತಿ ದೀಪಿಕಾ ಆಚಾರ್ಯ ರವರು ಈ ದಿನದ ವಿಶೇಷತೆಯನ್ನು ಮಕ್ಕಳಿಗೆ ಮನಮುಟ್ಟುವಂತೆ ಹೇಳಿದರು.1999ರಲ್ಲಿ ಪಾಕಿಸ್ತಾನದ ವಿರುದ್ಧ ಕಾರ್ಗಿಲ್ ಯುದ್ಧದಲ್ಲಿ ಭಾರತೀಯ ಸೇನೆಯು ಐತಿಹಾಸಿಕ ವಿಜಯದ ಸಂಕೇತವಾಗಿ ಈ ದಿನ ಪ್ರತಿವರ್ಷ ಕಾರ್ಗಿಲ್ ವಿಜಯ ದಿವಸ ಎಂದು ಆಚರಿಸಲಾಗುತ್ತದೆ ಈ ದಿವಸ ದೇಶಕ್ಕಾಗಿ ಬಲಿದಾನ ಮಾಡಿದ ಸೈನಿಕರನ್ನು ವೀರ ಯೋಧರನ್ನು ದೇಶದಾದ್ಯಂತ ಅತ್ಯಂತ […]

Read More

ಶಿವಮೊಗ್ಗ ಲೋಕಸಭಾ ಸದಸ್ಯರಾದ ಶ್ರೀ ಬಿ.ವೈ.ರಾಘವೇಂದ್ರ ಅವರು ಕೇಂದ್ರ ರಾಜ್ಯ ರೈಲ್ವೆ ಖಾತೆ ಸಚಿವರಾದ ಶ್ರೀ ವಿ. ಸೋಮಣ್ಣ ಅವರನ್ನು ಭೇಟಿಯಾಗಿ ವಾರಕ್ಕೊಮ್ಮೆ ಇರುವ ರೈಲು ಸಂಖ್ಯೆ 10215/10216 ರೈಲನ್ನು ಮೂಕಾಂಬಿಕಾ ಎಕ್ಸ್ಪ್ರೆಸ್ ಎಂದು ನಾಮಕರಣ ಮಾಡಿ ದಿನಂಪ್ರತಿ ಸೇವೆ ನೀಡುವಂತೆ ಮನವಿ ಮಾಡಿದರು.ಇದರೊಂದಿಗೆ ಬೈಂದೂರು ವಿಧಾನಸಭಾ ಕ್ಷೇತ್ರದ ಮೂಕಾಂಬಿಕಾ ರೋಡ್ ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರ ಮೂಲಸೌಲಭ್ಯ ಅಭಿವೃದ್ಧಿ, ಬಿಜೂರು ರೈಲು ನಿಲ್ದಾಣ ಹಾಗೂ ಸೇನಾಪುರ ರೈಲ್ವೆ ನಿಲ್ದಾಣದಲ್ಲಿ ಪ್ರಾಯೋಗಿಕ ಮೆಮು, ಮತ್ಸ್ಯಗಂಧ ಹಾಗೂ ಪಂಚಗಂಗಾ ಎಕ್ಸ್ಪ್ರೆಸ್ […]

Read More

Santhekatte – Feast of Saints Joachim and Anne and Senior Citizens at Mount Rosary Church Reported by: P. Archibald Furtado, Photographs: Praveen Cutinho. ಸಂತೇಕಟ್ಟೆ ; ಸಂತ ಜೋಕಿಮ್ ಮತ್ತು ಅನ್ನಿ ಮತ್ತು ಹಿರಿಯ ನಾಗರಿಕರ ಹಬ್ಬವನ್ನು ಸಂತೇಕಟ್ಟೆಯ ಮೌಂಟ್ ರೋಸರಿ ಚರ್ಚ್‌ನಲ್ಲಿ ಸಂತೋಷದಿಂದ ಆಚರಿಸಲಾಯಿತುಮೇರಿ ತಾಯಿ ಮತ್ತು ಅಜ್ಜಿಯರ ಪ್ರೀತಿಯ ಪೋಷಕರು ಮತ್ತು ಅಜ್ಜಿಯ ಪೋಷಕರಾದ ಸಂತ ಜೋಕಿಮ್ ಮತ್ತು ಅನ್ನಿ ಅವರ ಹಬ್ಬವನ್ನು ಭಾನುವಾರ, ಜುಲೈ […]

Read More

ಬಾರ್ಕೂರು, ಜುಲೈ 25, 2025: ಶುಕ್ರವಾರ ಬೆಳಿಗ್ಗೆ ಮಳೆಗಾಲವು ಆಕಾಶವನ್ನು ಬೂದು ಬಣ್ಣದಿಂದ ಮುಚ್ಚಿರಬಹುದು, ಆದರೆ ಬಾರ್ಕೂರಿನ ನ್ಯಾಷನಲ್ ಜೂನಿಯರ್ ಕಾಲೇಜಿನ ಸುಮಾರು 200 ಪಿಯು ವಿದ್ಯಾರ್ಥಿಗಳ ಯುವ ಚೈತನ್ಯ ಮತ್ತು ಉತ್ಸಾಹವು ಉತ್ಸಾಹ ಮತ್ತು ಭರವಸೆಯಿಂದ ಹೊರಹೊಮ್ಮಿತು. ಕಾಲೇಜು ಸಭಾಂಗಣದಲ್ಲಿ ನಡೆದ ಬಹುನಿರೀಕ್ಷಿತ ಓರಿಯಂಟೇಶನ್ ಕಾರ್ಯಕ್ರಮವು ಅವರ ಶೈಕ್ಷಣಿಕ ಪ್ರಯಾಣಕ್ಕೆ ಸ್ಮರಣೀಯ ಮತ್ತು ಅರ್ಥಪೂರ್ಣ ಆರಂಭವನ್ನು ನೀಡಿತು. ಅಜ್ಞಾನದ ಕತ್ತಲೆಯನ್ನು ಹೋಗಲಾಡಿಸುವ ಜ್ಞಾನದ ಬೆಳಕನ್ನು ಸಂಕೇತಿಸುವ ವಿಧ್ಯುಕ್ತ ದೀಪವನ್ನು ಬೆಳಗಿಸುವ ಮೂಲಕ ಕಾರ್ಯಕ್ರಮವು ಸಾಂಪ್ರದಾಯಿಕ ರೀತಿಯಲ್ಲಿ […]

Read More

Milagres College of Nursing observed World Hepatitis Day ಮಂಗಳೂರು; ಮಿಲಾಗ್ರಿಸ್ ನರ್ಸಿಂಗ್ ಕಾಲೇಜು ಜುಲೈ 28, 2025 ರಂದು ಕಾಲೇಜು ಆಡಿಯೋಟೋರಿಯಂನಲ್ಲಿ ವಿಶ್ವ ಹೆಪಟೈಟಿಸ್ ದಿನವನ್ನು ಹಮ್ಮಿಕೊಳ್ಳಲಾಯಿತು. ಪ್ರಥಮ ವರ್ಷದ ಬಿ.ಎಸ್.ಸಿ. ನರ್ಸಿಂಗ್ ವಿದ್ಯಾರ್ಥಿ ಹನ್ನಾ ಅನುಷಾ. ಅವರು ದಿನದ ಧೇಯ “ಹೆಪಟೈಟಿಸ್: ಲೆಟ್ಸ್ ಬ್ರೇಕ್ ಇಟ್ ಡೌನ್”. ವನ್ನು ಅನಾವರಣಗೊಳಿಸಿದರು:  ಈ ಧೇಯ ಹೆಪಟೈಟಿಸ್ ನಿರ್ಮೂಲನೆ ಮತ್ತು ಯಕೃತ್ತಿನ ಕ್ಯಾನ್ಸರ್ ತಡೆಗಟ್ಟುವಿಕೆಗೆ ಅಡ್ಡಿಯಾಗುವ ಆರ್ಥಿಕ, ಸಾಮಾಜಿಕ ಮತ್ತು ವ್ಯವಸ್ಥಿತ ಅಡೆತಡೆಗಳನ್ನು ತೆಗೆದುಹಾಕುವ ತುರ್ತು […]

Read More

ಮದರ್ ತೆರೇಸಾ ಮೆಮೋರಿಯಲ್ ಶಾಲೆ ಶಂಕರನಾರಾಯಣದ ಶಾಲಾ ವಿಭಾಗದಲ್ಲಿ ದಿನಾಂಕ 26/07/2025 ರಂದು ಒಂದನೇ ತರಗತಿಯ ಮಕ್ಕಳು ಸಾಮಾಜಿಕ ಶಿಕ್ಷಣದ ಭಾಗವಾಗಿ “ಗೋಲ್ಡನ್ ರೂಲ್ಸ್” ಎಂಬ ಮೌಲ್ಯಾಧಾರಿತ ವಿಷಯದ ಕುರಿತು ಅತ್ಯಂತ ಮನಮುಟ್ಟುವ ನಡೆವಳಿಕೆಯಲಿ ಹೊಳೆಯಲಿ- ನೈತಿಕತೆಯ ಸುವರ್ಣ ನಿಯಮಗಳು : ಮದರ್ ತೆರೆಸಾ ಪುಟಾಣಿಗಳಿಂದ ಅದ್ಭುತ ಮೌಲ್ಯವನ್ನೊಳಗೊಂಡ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮವು ‘ನಮಸ್ತೇ, ವೆಲ್ಕಮ್’, ‘ಸಾರಿ’, ‘ಎಕ್ಸ್ ಕ್ಯೂಸ್ ಮಿ’, ‘ಪ್ಲೀಸ್’, ‘ಥ್ಯಾಂಕ್ ಯು’ ಎಂಬ ದಿನನಿತ್ಯದ ಶಿಷ್ಟಾಚಾರದ ಪದಗಳ ಮಹತ್ವವನ್ನು ಬಿಂಬಿಸುವಂತೆ ರೂಪುಗೊಂಡಿತ್ತು. […]

Read More

Gratitude is the Best Attitude: Bishop Peter Paul Saldanha at Educare Scholarship Event ಮಂಗಳೂರು, ಜುಲೈ 27, 2025 – “ಕೃತಜ್ಞತೆಗಿಂತ ಶ್ರೇಷ್ಠ ಗುಣಧರ್ಮವಿಲ್ಲ. ನಿಮ್ಮ ಪೋಷಕರ ತ್ಯಾಗ, ಶಿಕ್ಷಕರ ಬೆಂಬಲ ಮತ್ತು ಧರ್ಮಗುರುಗಳ ಮಾರ್ಗದರ್ಶನವನ್ನು ಎಂದಿಗೂ ಮರೆಯಬೇಡಿ. ಇಂದಿನ ವಿದ್ಯಾರ್ಥಿಗಳಾದ ನೀವು ಭವಿಷ್ಯದ ಸಮಾಜದ ಉಜ್ವಲ ಹೊಳೆಯುವ ನಕ್ಷತ್ರಗಳಾಗಿರುತ್ತೀರಿ.” ಎಂದು ಮಂಗಳೂರಿನ ಬಿಷಪ್ ವಂ| ಡಾ| ಪೀಟರ್ ಪೌಲ್ ಸಲ್ದಾನ್ಹಾ ಹೇಳಿದರು. ಥಾಮಸ್ ಆಲ್ವಾ ಎಡಿಸನ್‌ರ ಉದಾಹರಣೆಯನ್ನು ಉಲ್ಲೇಖಿಸಿ, ಶಿಕ್ಷಕರು “ಮಂದಬುದ್ಧಿ” […]

Read More

CCT Scholarship Awards – 2025 ಮಂಗಳೂರು ; ಶನಿವಾರ, ಜುಲೈ 19ರಂದು, ಸೇಂಟ್ ಅಗ್ನೆಸ್ ಕಾಲೇಜಿನ ಸೆಂಟಿನರಿ ಬ್ಲಾಕ್’ನಲ್ಲಿ, CASK ಸೆಂಟಿನರಿ ಟ್ರಸ್ಟ್ 307 ಯೋಗ್ಯ ವಿದ್ಯಾರ್ಥಿಗಳಿಗೆ 30 ಲಕ್ಷ ರೂಪಾಯಿಗಳಿಗೂ ಹೆಚ್ಚು ಮೊತ್ತದ ಸ್ಕಾಲರ್’ಶಿಪ್ ನೀಡಿತು.ಈ ಕಾರ್ಯಕ್ರಮಕ್ಕೆ ಬಿಷಪ್ ಪೀಟರ್ ಪಾವ್ಲ್ ಸಲ್ಡಾನ್ಹಾ ಅಧ್ಯಕ್ಷರಾಗಿದ್ದರು. NRI ದಾನಿಯಾದ ಮೈಕಲ್ ಡಿಸೋಜಾ ಮತ್ತು ಸೇಂಟ್ ಅಗ್ನೆಸ್ ಕಾಲೇಜಿನ ಪ್ರಾಂಶುಪಾಲರಾದ ಸಿಸ್ಟರ್ ವೆನಿಸ್ಸಾ ಗೌರವ ಅತಿಥಿಗಳಾಗಿ ಉಪಸ್ಥಿತರಿದ್ದರು. ಸ್ಕಾಲರ್’ಶಿಪ್ ಪಡೆದ ವಿದ್ಯಾರ್ಥಿಗಳು, ಅವರ ಪೋಷಕರು ಮತ್ತು CASK […]

Read More

ಪಡುಕೋಣೆ ; ದಿನಾಂಕ 27.7.2025 ರಂದು ಭಾನುವಾರ ಸಂತ ಅಂತೋನಿ ಚರ್ಚ್ ಪಡುಕೋಣೆಯಲ್ಲಿ ಸೀನಿಯರ್ ಸಿಟಿಜನ್ ಸಂಘದ ಸದಸ್ಯರಿಂದ ಸಂತ ಜೊಕಿಮ್ ಮತ್ತು ಸಂತ ಅನ್ನಾ ಮಾತೆಯ (ಯೇಸುಕ್ರಿಸ್ತರ ಅಜ್ಜ -ಅಜ್ಜಿಯವರ) ಹಬ್ಬದ ದಿನವನ್ನು ತುಂಬಾ ಅದ್ದೂರಿಯಾಗಿ ಆಚರಿಸಲಾಯಿತು.ಚರ್ಚಿನ ಧರ್ಮ ಗುರುಗಳಾದ ವಂದನೀಯ ಫಾ! ಫ್ರಾನ್ಸಿಸ್ ಕರ್ನೆಲಿಯೋ, ಅತಿಥಿ ಗುರುಗಳಾಗಿ ಆಗಮಿಸಿದ ವಂದನೀಯ ಫಾ! ಅರ್ನೊಲ್ಡ್ ಮಥಾಯಸ್ ಹಾಗೂ ಸೀನಿಯರ್ ಸಿಟಿಜನ್ ಸಂಘದ ಸದಸ್ಯರೆಲ್ಲರೂ ಚರ್ಚಿನ ಭಕ್ತಾಧಿಗಳ ಜೊತೆ ಸೇರಿ ಬಲಿ ಪೂಜೆಯನ್ನು ಅರ್ಪಿಸಿದರು. ಅನಂತರಾ 75 […]

Read More