ಬೈಂದೂರಿನ ಹೋಲಿಕ್ರಾಸ್ ಚರ್ಚಿನಲ್ಲಿ ವಂದನೀಯ ಧರ್ಮಗುರು ವಿನ್ಸೆಂಟ್ ಕುವೆಲ್ಲೋ ಮತ್ತು ಸಹಾಯಕ ಧರ್ಮಗುರು ಪ್ರಥ್ವಿ ರೊಡ್ರಿಗಸ್ ರವರ ನೇತ್ರತ್ವದಲ್ಲಿ ಗರಿಗಳ ಭಾನುವಾರದ ಆಚರಣೆ ಆಚರಿಸಲಾಯಿತು.ಈ ಸಂದರ್ಭದಲ್ಲಿ ಅಪಾರ ಸಂಖ್ಯೆಯ ಕ್ರೈಸ್ತ ಬಾಂಧವರು ಉಪಸ್ಥಿತರಿದ್ದರು.
ಮಂಗಳೂರು ; ನಮ್ಮ ಅದ್ಭುತಗಳ ತಾಯಿ (Our Lady of Miracles) ದೇವಾಲಯದ ಭಕ್ತರು ಪಾಮ್ ಸಂಡೇವನ್ನು ಸಿಲ್ವರ್ ಜೂಬಿಲಿ ಹಾಲ್ ನ ವಠಾರ ದಲ್ಲಿ ತಾಳೆ ಎಲೆಗಳನ್ನು ಆಶೀರ್ವದಿಸುವ ಮೂಲಕ ಆಚರಿಸಿದರು. ಫಾ. ಅವಿತ್ ಫಾಯ್ಸ್ ಅವರು ಪ್ರಾಥನಾ ವಿಧಿ ನೆರವೇರಿಸಿ ತಾಳೆ ಎಲೆ ಗಳನ್ನು ಆಶೀರ್ವದಿ ಸಿದರು ಫಾ. ಬೊನವೆಂಚರ್ ನಜರೇತ್, ಫಾ. ಆಲ್ವಿನ್ ಸೆರಾವ್, ಫಾ. ಜೆರಾಲ್ಡ್ ಪಿಂಟೋ ಹಾಗೂ ಫಾ. ಉದಯ ಫರ್ನಾಂಡಿಸ್ ಅವರೊಂದಿಗೆ ತಾಳೆ ಎಲೆಗಳನ್ನು ಹಿಡಿದು ಮೆರವಣಿಗೆ ಯಲ್ಲಿ […]
ಬಸ್ರೂರು; ಸೇಂಟ್ ಫಿಲಿಪ್ ನೇರಿ ಚರ್ಚ್ ಬಸ್ರೂರುರಿನಲ್ಲಿ ಏಸುಕ್ರಿಸ್ತರು ಜರಿಸಲೆಂ ನಗರವನ್ನು ಪ್ರವೇಶಿಸುವ ಸಂದರ್ಭದಲ್ಲಿ ಅವರನ್ನು ಸ್ವಾಗತಿಸಿದ ಸಂದರ್ಭವನ್ನು ನೆನಪಿಸಿಕೊಂಡು ಇಂದು ಬಸ್ರೂರುರಿನಲ್ಲಿ ಸೆಂಟ್ ಫಿಲಿಪ್ ನೇರಿ ಸೆಂಟ್ರಲ್ ಸ್ಕೂಲ್ ನ ಪ್ರಾಂಶುಪಾಲರಾದ ಫಾದರ್ ಡೆನ್ಸಿ ಸುನಿಲ್ ಮಾರ್ಟಿಸ್ ಗರಿಗಳನ್ನು ಆಶೀರ್ವಚನದ ಬಳಿಕ ಮೆರವಣಿಗೆ ನಡೆಯಿತು ಹಾಗೂ ದೇವರ ವಾಕ್ಯದ ಮೇಲೆ ಕ್ರಿಸ್ತ ಸಂದೇಶ ನೀಡಿದರು ವಿಧಿಗಳನ್ನು ನಡೆಸ ಸಂದೇಶ ನೀಡಿದರು ಚರ್ಚಿನ ಪ್ರಧಾನ ಗುರುಗಳಾದ ಫಾದರ್ ರೋಯ್ ಲೋಬೊ ಶುಭಾಶಯ ಸಲ್ಲಿಸಿದರು ಸಹಾಯಕ ಧರ್ಮಗುರುಗಳಾದ ಫಾದರ್ […]
ಹಳ್ನಾಡಿನ ತುಳಸಿ ವಿದ್ಯಾ ಮಂದಿರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿಗಳಲ್ಲಿ ಹಾಗೂ ಪೋಷಕರಲ್ಲಿ ದೇಶಭಕ್ತಿ, ರಾಷ್ಟ್ರಪ್ರೇಮದ ಭಾವನೆಯನ್ನು ಮೂಡಿಸುವ ಹಾಗೂ ತಂದೆ ತಾಯಿಯ ಮೌಲ್ಯವನ್ನು ಮಕ್ಕಳಲ್ಲಿ ಬೆಳೆಸುವ ನಿಟ್ಟಿನಲ್ಲಿ ಮಾತಾ ಪಿತೃ ವಂದನಾ ಹಾಗೂ ಭಾರತ ಮಾತಾ ಪೂಜನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಶ್ರೀ ಗಣೇಶ್ ನಾಯಕ್, ಶಿಕ್ಷಕರು ಶಿರಿಯಾರ ಇವರು ಸರಸ್ವತಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಅಖಂಡ ಭಾರತದ ನಕಾಶೆಗೆ ದೀಪವನ್ನು ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ನಂತರ ಮಾತನಾಡಿದ ಇವರು ತಾಯಿ […]
ಶ್ರೀ ವಿದ್ಯೇಶ ವಿದ್ಯಾಮಾನ್ಯ ನೇಷನಲ್ ಆಂಗ್ಲ ಮಾಧ್ಯಮ ಶಾಲೆ ಹೇರಾಡಿ ಯಲ್ಲಿ U. ಏ.ಉ ತರಗತಿ ಗೆ ಗ್ರಾಜುಯೇಷನ್ ಡೇ ಯನ್ನು ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿ ಯಾಗಿ ಆಗಮಿಸಿದ ನಿವೃತ್ತ ಮುಖ್ಯೋ ಪಾಧ್ಯಾಯಿನಿ ರಾದ ಶ್ರೀಮತಿ ಗೌರಿ ಇವರು ವಿದ್ಯಾರ್ಥಿ ಗಳಿಗೆ ಸರ್ಟಿಫಿಕೇಟ್ ನೀಡಿ ” ಮಕ್ಕಳು ಮಣ್ಣಿನ ಮುದ್ದೆ, ಸುಂದರ ಕಲಾಕೃತಿ ಮಾಡುವುದು ಶಿಕ್ಷಕರ ಜವಾಬ್ದಾರಿ ” ಎಂದು ನುಡಿದರು. ಕಾರ್ಯಕ್ರಮದ ಅಧ್ಯಕ್ಷತೆ ಯನ್ನು ವಹಿಸಿದ ಶಾಲೆಯ ಸಂಚಾಲಕರಾದ ಶ್ರೀ ರಾಜರಾಮ್ ಶೆಟ್ಟಿ […]
ಕುಂದಾಪುರ: ಮಾರ್ಚ್ 27ರಂದು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ವಾರ್ಷಿಕೋತ್ಸವದ ಪ್ರಯುಕ್ತ ಪ್ರತಿಭಾ ಪ್ರದರ್ಶನ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕುಂದೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ವಾಸುದೇವ ಯಡಿಯಾಳ್ ಅವರು ಕಾಲೇಜಿನಲ್ಲಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಗಳು ಉತ್ತಮ ತರಬೇತಿ ಶಿಬಿರವಾಗಿರುತ್ತದೆ. ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಸಂಭ್ರಮಿಸುವುದುರೊಂದಿಗೆ ಜೀವನದ ಪಾಠವನ್ನು ಕಲಿಯುತ್ತೇವೆ ಎಂದು ಹೇಳಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಕಾಲೇಜಿನ ವಿಶ್ವಸ್ಥ ಮಂಡಳಿಯ ಉಪಾಧ್ಯಕ್ಷರಾದ ಕೆ.ಶಾಂತರಾಮ ಪ್ರಭು ವಹಿಸಿದ್ದರು.ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಭಂಡಾರ್ಕಾರ್ಸ್ ಕಾಲೇಜಿನ ಆಡಳಿತ ಮಂಡಳಿಯ ಕಾರ್ಯದರ್ಶಿಗಳಾದ ಯು.ಎಸ್ ಶೆಣೈ […]
ಉಡುಪಿ, ಮಾರ್ಚ್ 26: ಉಡುಪಿ ಧರ್ಮಪ್ರಾಂತ್ಯದ ಕಲ್ಯಾಣಪುರದ ಮಿಲಾಗ್ರಿಸ್ ಕ್ಯಾಥೆಡ್ರಲ್ನಲ್ಲಿ ಗುರುವಾರ, ಮಾರ್ಚ್ 26, 2026 ರಂದು ಪವಿತ್ರ ತೈಲ ಮತ್ತು ಪವಿತ್ರ ಕ್ರಿಸ್ಮ್ ಯೂಕರಿಸ್ಟಿಕ್ ಆಚರಣೆಗಳು ಮತ್ತು ಪುರೋಹಿತರ ದಿನವನ್ನು ಆಚರಿಸಲಾಯಿತು. ಬಲಿದಾನಕ್ಕೆ ಮೊದಲು, ನಿಯೋಜಿತ ಬಿಷಪ್ ಮತ್ತು ಎಲ್ಲಾ ಪಾದ್ರಿಗಳು ಮಿಲಾಗ್ರಿಸ್ ತ್ರಿಶತಮಾನೋತ್ಸವ ಸಭಾಂಗಣದಲ್ಲಿ ಒಟ್ಟುಗೂಡಿದರು ಮತ್ತು ಸಂಜೆ 4 ಗಂಟೆಗಿಂತ ಹದಿನೈದು ನಿಮಿಷಗಳ ಮೊದಲು ಮಿಲಾಗ್ರಿಸ್ ಕ್ಯಾಥೆಡ್ರಲ್ ಕಡೆಗೆ ತೆರಳಿದರು, ನಂತರ ನೆರೆದಿದ್ದ ಎಲ್ಲಾ ಯಾಜಕರ ಗುಂಪು ಛಾಯಾಚಿತ್ರವನ್ನು ತೆಗೆಸಿಕೊಂಡರು. ಉಡುಪಿ ಧರ್ಮಪ್ರಾಂತ್ಯದ […]
ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಮಾರ್ಚ್ 27,28 ಮತ್ತು 29ರಂದು ಕಾಲೇಜು ವಾರ್ಷಿಕೋತ್ಸವ ಕಾರ್ಯಕ್ರಮಗಳು ನಡೆಯಲಿವೆ ಎಂದು ಭಂಡಾರ್ಕಾರ್ಸ್ ಕಾಲೇಜಿನ ಪ್ರಕಟಣೆಯಲ್ಲಿ ತಿಳಿಸಿದ್ದಾರೆಮಾರ್ಚ್ 28ರಂದು ಕಾಲೇಜು ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯಲಿದೆ. ಮೈಸೂರು ಮರ್ಚಂಟೈಲ್ ಕಂಪೆನಿ ಲಿಮಿಟೆಡ್ ಇದರ ಅಧ್ಯಕ್ಷರು ಮತ್ತು ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ (ರಿ), ಬೆಂಗಳೂರು ಇದರ ಅಧ್ಯಕ್ಷರಾದ ಡಾ.ಹೆಚ್.ಎಸ್.ಶೆಟ್ಟಿ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಕರ್ನಾಟಕ ಬ್ಯಾಂಕ್ ಮಂಗಳೂರು ಇದರ ಮುಖ್ಯ ಕಚೇರಿಯ ಮುಖ್ಯ ವ್ಯವಹಾರಿಕ ಅಧಿಕಾರಿ ಚಂದ್ರಶೇಖರ್ […]
ಕುಂದಾಪುರ : ಮಾರ್ಚ್ 17ಮತ್ತು 18ರಂದು ಎರಡು ದಿನಗಳ ಕಾಲ ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಭಂಡಾರ್ಕಾರ್ಸ್ ಕಾಲೇಜು ಹಳೆ ವಿದ್ಯಾರ್ಥಿಗಳ ಕುಸ್ತಿ ಸಂಘದ ಪ್ರಾಯೋಜಕತ್ವದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಸಹಯೋಗದೊಂದಿಗೆ ನಡೆದ ವಿಶ್ವವಿದ್ಯಾನಿಲಯ ಮಟ್ಟದ ಪುರುಷರ ಅಂತರ್ ಕಾಲೇಜು ಕಬ್ಬಡ್ಡಿ (ಉಡುಪಿ ವಲಯ) ಪಂದ್ಯಾವಳಿಯ ಅಂತಿಮ ಪಂದ್ಯದ ಹಣಾಹಣಿಯಲ್ಲಿ ಮೂಡುಬಿದಿರೆಯ ಆಳ್ವಾಸ್ ಕಾಲೇಜು ಚಾಂಪಿಯನ್ ಪ್ರಶಸ್ತಿ ಪಡೆಯಿತು.ರನ್ನರ್ ಆಫ್ ಪ್ರಶಸ್ತಿಯನ್ನು ಜಿ.ಎಫ್.ಜಿ.ಸಿ ತೆಂಕನಿಡಿಯೂರು ಪಡೆಯಿತು.ತೃತೀಯ ಸ್ಥಾನವನ್ನು ಮಹಾವೀರ ಕಾಲೇಜು ಮೂಡುಬಿದರೆ ಪಡೆಯಿತು.ಚತುರ್ಥ ಸ್ಥಾನವನ್ನು ಆಥಿತೇಯ ಭಂಡಾರ್ಕಾರ್ಸ್ ಕಾಲೇಜು ಕುಂದಾಪುರ […]

