Reported by Staff & Photographs by Subhanu Photos, Barkur. 2025–26ರ ಹೊಸ ಶೈಕ್ಷಣಿಕ ವರ್ಷಕ್ಕೆ ಹೆಮ್ಮೆಯ ಮತ್ತು ಸ್ಪೂರ್ತಿದಾಯಕ ಆರಂಭದಲ್ಲಿ, ಬಾರ್ಕೂರಿನ ನ್ಯಾಷನಲ್ ಹೈಸ್ಕೂಲ್ ಮತ್ತು ನ್ಯಾಷನಲ್ ಪಿಯು ಕಾಲೇಜು 2024–25ರ ಶೈಕ್ಷಣಿಕ ವರ್ಷದ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಗೌರವಿಸಲು ಶನಿವಾರ, ಜೂನ್ 14, 2025 ರಂದು ‘ಪ್ರತಿಭಾ ಪುರಸ್ಕಾರ ಸಮಾರಂಭ’ವನ್ನು ಆಯೋಜಿಸಿತ್ತು. ಈ ಕಾರ್ಯಕ್ರಮವನ್ನು ಸಂಸ್ಥೆಯೊಂದಿಗೆ ಸಂಬಂಧ ಹೊಂದಿದ್ದ ಇಬ್ಬರು ಉನ್ನತ ವ್ಯಕ್ತಿಗಳಾದ – 1946–71ರ ಅವಧಿಯಲ್ಲಿ 25 ವರ್ಷಗಳ ಕಾಲ ದಾರ್ಶನಿಕ ಸಂಸ್ಥಾಪಕ […]
ಕುಂದಾಪುರ, ಜೂ. 14 : ಯುಬಿಎಂಸಿ ಇಂಗ್ಲಿಷ್ ಮಾಧ್ಯಮ ಶಾಲೆ ಮತ್ತು ಸಿಎಸ್ಐ ಕೃಪಾ ವಿದ್ಯಾಲಯ 14.06.2025 ರಂದು ವಿವಿಧ ಕ್ಲಬ್ಗಳ ಉದ್ಘಾಟನಾ ಸಮಾರಂಭ ಕಾರ್ಯಕ್ರಮ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುಬಿಎಂಸಿ ಇಂಗ್ಲಿಷ್ ಮಾಧ್ಯಮ ಶಾಲೆ ಪ್ರಾಂಶುಪಾಲೆ ಅನಿತಾ ಆಲಿಸ್ ಡಿಸೋಜಾ ವಹಿಸಿ ಕ್ಲಬ್ ಚಟುವಟಿಕೆಗಳ ಮಹತ್ವದ ಬಗ್ಗೆ ವಿವರಿಸಿದರು ಮತ್ತು ವಿದ್ಯಾರ್ಥಿಗಳು ಚಟುವಟಿಕೆಗಳಲ್ಲಿ ತಮ್ಮ ಅತ್ಯುತ್ತಮವಾದದ್ದನ್ನು ನೀಡಲು ಪ್ರೇರೇಪಿಸಿದರು. ಸಿಎಸ್ಐ ಕೃಪಾ ವಿದ್ಯಾಲಯದ ಪ್ರಾಂಶುಪಾಲೆ ಸವಿತಾ ಸ್ವಾಗತಿಸಿದರು. ಸಹಾಯಕ ಶಿಕ್ಷಕಿ […]
ಕುಂದಾಪುರ, ಜೂ.14; ಸೈಂಟ್ ಮೇರಿಸ್ ಪ. ಪೂ. ಕಾಲೇಜಿನಲ್ಲಿ ಹಿಂದಿ ಅದ್ಯಾಪಕರಾಗಿ 18 ವರ್ಷ ಸೇವೆ ಸಲ್ಲಿಸಿ ವಯೋ ನಿವ್ರತ್ತರಾದ ವಸಂತ ಶೆಟ್ಟಿ ಎಂ. ಇವರನ್ನು ಕಾಲೇಜಿನ ಪರವಾಗಿ ಜೂನ್ 14 ರಂದು ಕಾಲೇಜಿನ ಪರವಾಗಿ ಬೀಳ್ಕೊಡುಗೆ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು. ಭಾಗ್ಯವಂತೆ ರೋಜರಿ ಮಾತಾ ಚರ್ಚಿನ ಧರ್ಮಗುರು, ವಿದ್ಯಾ ಸಂಸ್ಥೆಯ ಸಂಚಾಲಕರಾದ ಅ|ವಂ|ಪಾವ್ಲ್ ರೇಗೊ ಅವರ ನಿವ್ರತ್ತಿ ಜೀವನಕ್ಕೆ ಶುಭ ಕೋರಿ, ಅವರ ಸೇವೆಯನ್ನು ಹೊಗಳಿಸಿ, ಅವರು ಅಧ್ಯಾಪಕ ಮತ್ತು ಬೋಧಕೇತರ ವ್ರಂದದೊಂದಿಗೆ ಶಾಲು,ಫಲ, ಪುಷ್ಪ ನೀಡಿ […]
ಕುಂದಾಪುರ, ಜೂ.14; ನಗರದ ಸೈಂಟ್ ಮೇರಿಸ್ ಪ ಪೂ ಕಾಲೇಜಿನಲ್ಲಿ ದೀಪ ಬೆಳಗುವುದ ಮೂಲಕ ಸೈಂಟ್ ಮೇರಿಸ್ ಪ. ಪೂ. ಕಾಲೇಜಿನಲ್ಲಿ ನೂತನ ವಿದ್ಯಾರ್ಥಿಗಳಿಗೆ ಸ್ವಾಗೋತ್ಸವ ಹಾಗೂ ಶಿಕ್ಷಕ ರಕ್ಷಕ ಸಭೆ ಶಿಕ್ಷಕ ರಕ್ಷಕ ಸಭೆಯ ಕಾರ್ಯಕ್ರಮವನ್ನು, ಭಾಗ್ಯವಂತೆ ರೋಜರಿ ಮಾತಾ ಚರ್ಚಿನ ಧರ್ಮಗುರು, ವಿದ್ಯಾ ಸಂಸ್ಥೆಯ ಸಂಚಾಲಕರಾದ ಅ|ವಂ|ಪಾವ್ಲ್ ರೇಗೊ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡ ಅವರು ‘ಪ್ರತಿ ಶೈಕ್ಷಣಿಕ ವರ್ಷವು ಬೆಳೆಯಲು, ಕಲಿಯಲು ಮತ್ತು ಶ್ರೇಷ್ಠತೆಯತ್ತ ಶ್ರಮಿಸಲು ಹೊಸ ಅವಕಾಶಗಳನ್ನು ತರುತ್ತದೆ. ಈ ಕ್ಷಣವು […]
ಉಡುಪಿ ; ತಾರೀಕು-11-6-2025 ರಂದು “ಸುಗಮ್ಯ ಜಿಲ್ಲಾ ಮಹಿಳಾ ಒಕ್ಕೂಟ” ಉಡುಪಿ ಜಿಲ್ಲೆ ಇದರ ಪದಾಧಿಕಾರಿಗಳ ಚುನಾವಣೆಯು, ಉಡುಪಿ ” ಶೋಕಮಾತೆ” ಇಗರ್ಜಿಯ “ಆವೆ ಮಾರಿಯಾ” ಸಭಾಂಗಣದಲ್ಲಿ ನೆರವೇರಿತು. ಸಂಪದ ಸಂಸ್ಥೆ ಹಾಗೂ ಸುಗಮ್ಯ ಜಿಲ್ಲಾ ಮಹಿಳಾ ಒಕ್ಕೂಟದ ಆಧ್ಯಾತ್ಮಿಕ ನಿರ್ದೇಶಕರಾದ ಧರ್ಮಗುರು ವಂ। ರೆಜಿನಾಲ್ಡ್ ಪಿಂಟೊ ಇವರು ಚುನಾವಣಾ ಅಧಿಕಾರಿಯಾಗಿ ಚುನಾವಣೆಯನ್ನು ನಡೆಸಿಕೊಟ್ಟರು. 2025-2027 ವರ್ಷದ ಅವಧಿಗೆ “ಸುಗಮ್ಯ ಜಿಲ್ಲಾ ಮಹಿಳಾ ಒಕ್ಕೂಟ” ಉಡುಪಿ ಜಿಲ್ಲೆಯ ನೂತನ ಅಧ್ಯಕ್ಷೆಯಾಗಿ ಸಿಲ್ವಿಯಾ ಸುವಾರಿಸ್ ಉಡುಪಿ ಇವರು ನೇಮಕಗೊಂಡರು. […]
ಕರ್ನಾಟಕ ಬ್ಯಾಂಕ್ ತನ್ನ ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ (ಸಿಎಸ್ಆರ್) ಉಪಕ್ರಮದಡಿ, ಸ್ನೇಹಾಲಯ ಮನೋ-ಸಾಮಾಜಿಕ ಪುನರ್ವಸತಿ ಕೇಂದ್ರಕ್ಕೆ ಉದಾರವಾದ ಕೊಡುಗೆ ನೀಡಿ, ಮಾನವ ಘನತೆ, ಚೇತರಿಕೆ ಮತ್ತು ದುರ್ಬಲರಿಗೆ ಕಾಳಜಿಯ ತನ್ನ ಬದ್ಧತೆಯನ್ನು ಮತ್ತೊಮ್ಮೆ ದೃಢಪಡಿಸಿದೆ. ತೊರೆಯಲ್ಪಟ್ಟವರಿಗೆ ಮತ್ತು ಮಾನಸಿಕವಾಗಿ ಅಸ್ವಸ್ಥರಿಗೆ ಆಶ್ರಯವಾಗಿರುವ ಸ್ನೇಹಾಲಯಕ್ಕೆ, ಕರ್ನಾಟಕ ಬ್ಯಾಂಕ್ 50 ಬೆಚ್ಚಗಿನ ಕೋಟ್ಗಳು, ಹಾಸಿಗೆಗಳು, ದಿಂಬುಗಳು ಮತ್ತು 700ಕ್ಕೂ ಅಧಿಕ ಹಾಸಿಗೆ ಹೊದಿಕೆಗಳು ಹಾಗೂ ದಿಂಬು ಕವರ್ಗಳನ್ನು ದಾನವಾಗಿ ನೀಡಿತು. ₹10.57 ಲಕ್ಷ ಮೌಲ್ಯದ ಈ ಅಮೂಲ್ಯ ಕೊಡುಗೆ, ನಿವಾಸಿಗಳಿಗೆ […]
ಕೋಟ; ಯೇಸು ಕ್ರಿಸ್ತರ 2025 ರ ಜ್ಯುಬಿಲಿ ವರ್ಷಕ್ಕೆ ನಾನ ತರಹದ ಯೋಜನೆ ಮತ್ತು ಮಹೋತ್ಸ್ವಗಳನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಹಮ್ಮಿಕೊಂಡಿದೆ, ಅದೇ ರೀತಿ ಉಡುಪಿ ಧರ್ಮಪ್ರಾಂತ್ಯ ಕೂಡ ಹಮ್ಮಿಕೊಂಡಿದೆ, ಅದರಲ್ಲಿ ಪ್ರತಿಯೊಂದು ಧರ್ಮಕೇಂದ್ರದಲ್ಲಿ ಅಗತ್ಯ ಅಗತ್ಯಯುಳ್ಳವರಿಗಾಗಿ ಒಂದೊಂದು ಮನೆ ನಿರ್ಮಾಣ ಮಾಡಿ ವಿತರಿಸುವ ಯೋಜನೆ ಹಮ್ಮಿಕೊಂಡಿದ್ದು. ಇದೀಗ ಉಡುಪಿ ಧರ್ಮಪ್ರಾಂತ್ಯದ, ಕುಂದಾಪುರ ವಲಯದ ಕೋಟ ಸಂತ ಜೋಸೆಫ್ ಧರ್ಮಕೇಂದ್ರದಿಂದ ಸಂತ ವಿನ್ಸೆಂಟ್ ಪಾವ್ಲ್ ಸಮಿತಿಯ ಮುಂದಾಳತ್ವದಲ್ಲಿ ಕೋಟ ಧರ್ಮಕೇಂದ್ರದ ಜನತೆಯ ಸಹಕಾರದಿಂದ, ಸಂಘ ಸಂಸ್ಥೆಗಳ ಸಹಕಾರದಿಂದ ಅನುಷ್ಟನಗೊಂಡು […]
ಬ್ರಹ್ಮಾವರ,ಜೂ.12; ‘ಸಾಮಾಜಿಕ ಜವಾಬ್ದಾರಿಯ ಶ್ಲಾಘನೀಯ ಸೂಚಕವಾಗಿ, ಬ್ರಹ್ಮಾವರದ ನಿರ್ಮಲಾ ಪ್ರೌಢಶಾಲೆಯಲ್ಲಿ 12.06.2025 ರಂದು ನಡೆದ ಕಾರ್ಯಕ್ರಮದಲ್ಲಿ ಎಂಸಿಸಿ ಬ್ಯಾಂಕ್, ಲಿ. ಇವರಿಂದ ಹಿಂದುಳಿದ ವಿದ್ಯಾರ್ಥಿಗಳಿಗೆ ಶಾಲಾ ಪುಸ್ತಕಗಳನ್ನು ವಿತರಿಸಿತು. ಈ ಉಪಕ್ರಮವು ಸಮುದಾಯ ಕಲ್ಯಾಣ ಮತ್ತು ಶೈಕ್ಷಣಿಕ ಬೆಂಬಲಕ್ಕೆ ಬ್ಯಾಂಕಿನ ನಿರಂತರ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ. ಶಾಲೆಯಲ್ಲಿ ಸಮರ್ಪಿತ ಶಿಕ್ಷಕಿ ಟೀನಾ ಲಸ್ರಾದೊ ಅವರ ಆತ್ಮೀಯ ಸ್ವಾಗತದೊಂದಿಗೆ ಕಾರ್ಯಕ್ರಮ ಪ್ರಾರಂಭವಾಯಿತು. ಎಂಸಿಸಿ ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಅನಿಲ್ ಲೋಬೊ, ಬ್ಯಾಂಕ್ ನಿರ್ದೇಶಕರಾದ ಎಲ್ರಾಯ್ ಕಿರಣ್ ಕ್ರಾಸ್ಟೊ, ಡಾ. […]
ಕುಂದಾಪುರ; ಜೂ.11; “ಭಾವನಾ ಮಹಿಳಾ ಒಕ್ಕೂಟ” ಕುಂದಾಪುರ ಬೈಂದೂರು ತಾಲೂಕು, ಇದರ ಪದಾಧಿಕಾರಿಗಳ ಚುನಾವಣೆಯು,28-5-2025 ರಂದು ಕುಂದಾಪುರ ಸೈಂಟ್ ಮೆರೀಸ್ ಕಾಲೇಜಿನ ಸಭಾಂಗಣದಲ್ಲಿ ನೆರವೇರಿತು. “ಸುಗಮ್ಯ ಜಿಲ್ಲಾ ಮಹಿಳಾ ಒಕ್ಕೂಟ” ಉಡುಪಿ ಜಿಲ್ಲೆ ಇದರ ಅಧ್ಯಕ್ಷೆಯಾದಾ ಗ್ರೇಸಿ ಕುವೆಲ್ಲೊ ಹಾಗೂ ಕಾರ್ಯದರ್ಶಿ, ಪ್ಲಾವಿಯ ಡಿಸೋಜ, ಉಪಾಧ್ಯಕ್ಷೆ ಅನ್ಸಿಲ ಲೂವಿಸ್ ಇವರು ಹಾಜರಿದ್ದು ಚುನಾವಣೆಯನ್ನು ನಡೆಸಿಕೊಟರು. 2025-2027 ರ ವರ್ಷದ ಅವಧಿಗೆ “ಭಾವನಾ ಮಹಿಳಾ ಒಕ್ಕೂಟ” ಇದರ ನೂತನ ಅಧ್ಯಕ್ಷರಾಗಿ ಶರ್ಮಿಳಾ ಬರೆಟ್ಟೊ,ಬಸ್ರೂರು ಇವರು ಆಯ್ಕೆಯಾಗಿದ್ದಾರೆ. ಇವರ ಜೊತೆ […]

