ಉಡುಪಿ, ಜೂನ್, 9 : ಬೆಳ್ಮಣ್ನ ಸಂತ ಜೋಸೆಫ್ ಚರ್ಚ್ನ ಭಕ್ತಾದಿಗಳು ತಮ್ಮ ಆಧ್ಯಾತ್ಮಿಕ ಪ್ರಯಾಣದಲ್ಲಿ ಮಹತ್ವದ ಘಟನೆಯನ್ನು ವೀಕ್ಷಿಸಲು ಸಿದ್ಧರಾಗಿ ಅತ್ಯಂತ ಸಂತೋಷಗೊಂಡಿದ್ದಾರೆ, ಇದು ಪಕಳದಲ್ಲಿ ಹೊಸದಾಗಿ ನಿರ್ಮಿಸಲಾದ ಸಂತ ಅಂತೋನಿ ದೇವಾಲಯದ ಉದ್ಘಾಟನೆ ಮತ್ತು ಆಶೀರ್ವದನೆ. ಈ ಸಮಾರಂಭವು ಜೂನ್ 10, ಮಂಗಳವಾರ ನಡೆಯಲಿದೆ. ಮಂಗಳೂರು ಧರ್ಮಪ್ರಾಂತ್ಯದ ಬಿಷಪ್ ಎಮೆರಿಟಸ್ ಡಾ. ಅಲೋಶಿಯಸ್ ಪಾಲ್ ಡಿ’ಸೋಜಾ ಅವರು ದೇವಾಲಯದ ಉದ್ಘಾಟನೆಯೊಂದಿಗೆ ಕಾರ್ಯಕ್ರಮವು ಪ್ರಾರಂಭವಾಗುತ್ತದೆ. ಇದರ ನಂತರ ಉಡುಪಿಯ ಬಿಷಪ್ ಡಾ. ಜೆರಾಲ್ಡ್ ಐಸಾಕ್ ಲೋಬೊ […]
ಉಡುಪಿ: ನಾವು ದಾನ ಮಾಡುವಾಗ, ಅದನ್ನು ಪ್ರಚಾರ ನಿರೀಕ್ಷಿಸದೆ, ಪ್ರೀತಿ ಭಾವದಿಂದ ಮಾಡಬೇಕು ಎಂದು ಉದ್ಯಮಿ ಹಾಗೂ ದಾನಿ ಜೊಸೇಫ್ ಮಿನೇಜಸ್ ಹೇಳಿದರು.ಅವರು ಭಾನುವಾರ ಕಕ್ಕುಂಜೆ ಅನುಗ್ರಹ ಪಾಲನಾ ಕೇಂದ್ರದಲ್ಲಿ ನಡೆದ ಕಥೊಲಿಕ್ ಸಭಾ ಉಡುಪಿ ಪ್ರದೇಶ ಇದರ ವಾರ್ಷಿಕ ಮಹಾಸಭೆ, ಸಹಮಿಲನ ಮತ್ತು ದಿ. ಡೆನಿಸ್ ಡಿಸಿಲ್ವಾ ಸ್ಮಾರಕ ಲೇಖನ ಸ್ಪರ್ಧೆಯ ಬಹುಮಾನ ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ದೇವರು ದೇವಾಲಯಗಳ ಮೂರ್ತಿಗಳಲ್ಲಿದ್ದಾನೆಂದು ಅಲ್ಲ, ಅವನು ಜೀವಿಗಳಲ್ಲಿ ಇದ್ದಾನೆ—ಆಸ್ಪತ್ರೆಯ ರೋಗಿಗಳಲ್ಲಿ, ನೆರೆಹೊರೆಯ ಅಗತ್ಯವಿರುವ ಜನರಲ್ಲಿ. ಅವರನ್ನು ಸೇವಿಸುವುದು […]
ಗಂಗೊಳ್ಳಿ ; ಕ್ರೈಸ್ತ ಜ್ಯುಬಿಲಿ ವರ್ಷದ ಕಾರ್ಯಕ್ರಮದ ಅಂಗವಾಗಿ ಗಂಗೊಳ್ಳಿಯ ಕೊಸೆಸಾಂವ್ ಮಾತಾ ಚರ್ಚ್ ನಲ್ಲಿ ” ವಿದ್ಯಾರ್ಥಿಗಳ ಜ್ಯುಬಿಲಿ” ಯನ್ನು ಜೂನ್ 8, 2025 ರಂದು ಆಚರಿಸಲಾಯಿತು.ಗಂಗೊಳ್ಳಿ ಚರ್ಚಿನ ಧರ್ಮಗುರುಗಳಾದ ವಂ. ಗುರು ತೋಮಸ್ ರೋಶನ್ ಡಿಸೋಜರವರ ನೇತೃತ್ವದಲ್ಲಿ ದಿವ್ಯ ಬಲಿಪೂಜೆಯನ್ನು ಅರ್ಪಿಸಲಾಯಿತು, ವಿದ್ಯಾರ್ಥಿಗಳಾದ ಅಮಿಷಾ ಫೆರ್ನಾಂಡಿಸ್, ರೀಮಾ ಡಿ ಅಲ್ಮೇಡಾ, ಸಿಂಡ್ರೆಲಾ ರೇಬೆರೊ, ಟ್ರಿನಿಟಾ ರೆಬೆಲ್ಲೊ, ವಿನ್ಸಿಟಾ ರೆಬೆಲ್ಲೊ, ಮಾರಿಯೊ ಒಲಿವೇರಾ, ಕಾಲಿಸ್ಟಾ ರೆಬೆರೊ, ರಿಶೋನ್ ಸುವಾರಿಸ್ ರವರು ಸಕ್ರಿಯರಾಗಿ ಭಾಗವಹಿಸಿದಂತಹ ಈ ಬಲಿಪೂಜೆಯಲ್ಲಿ […]
ಪರಿಸರ ಉಳಿದರೆ ಮನುಕುಲದ ಉಳಿವು, ಪ್ರಕೃತಿ ವಿನಾಶದತ್ತ ಸಾಗಿದರೆ ಮನುಕುಲದ ರಕ್ಷಣೆ ಅಸಾಧ್ಯ, ಪರಿಸರವನ್ನು ಸಂರಕ್ಷಿಸುವುದು ಪ್ರತಿಯೊಬ್ಬರ ಕರ್ತವ್ಯ ಇದನ್ನು ನಮಗೆಲ್ಲ ನೆನಪಿಸುವ ದಿನವೇ ವಿಶ್ವ ಪರಿಸರ ದಿನ ಪರಿಸರ ಸಂರಕ್ಷಣೆಗೆ ನಾವು ಸ್ವಯಂ ಪ್ರೇರಿತರಾಗಿ ಗಿಡ ನೆಟ್ಟು ನೀರು ಹಾಕಿ ಅವುಗಳನ್ನು ಬೆಳೆಸಿ ಪೋಷಿಸಬೇಕಾಗಿದೆ, ಪರಿಸರದ ಮೌಲ್ಯಗಳನ್ನು ಎಲ್ಲರೂ ಅರಿತುಕೊಂಡು ಮಲೀನ ಮಾಡದಂತೆ ಸಂರಕ್ಷಣೆ ಮಾಡುವತ್ತ ಶ್ರಮವಹಿಸಬೇಕು ಎಂದು ಮುಖ್ಯ ಅತಿಥಿಗಳಾಗಿ ಆಗಮಿಸಿದ ಬೈಂದೂರು ಅರಣ್ಯ ಉಪ ಸಂರಕ್ಷಣಾಧಿಕಾರಿ ಹರ್ಷ ವಿ ತಿಳಿಸಿ ಸಾಂಕೇತಿಕವಾಗಿ ಗಿಡ […]
ಮಾನಸಿಕ ರೋಗಿಗಳ ಸಾಮಾಜಿಕ ಪುನರ್ವಸತಿಗಾಗಿ ಸ್ಥಾಪಿಸಲ್ಪಟ್ಟು ಅಮೋಘ ಸೇವೆಯಲ್ಲಿ ನಿರತವಾಗಿರುವ ಸ್ನೇಹಾಲಯ ಸಂಸ್ಥೆಯು ಇಂದು ದಿ. 5-6-2025 ರಂದು ತಮ್ಮ ವ್ಯಸನ ನಿವಾರಣಾ ಕೇಂದ್ರದಲ್ಲಿ ಹೊಸದಾಗಿ ನಿರ್ಮಿಸಲಾದ ಟೆರೇಸ್ ರೂಫಿಂಗ್ ಮತ್ತು ನೆಲಹಾಸಿನ ಉದ್ಘಾಟನೆಯನ್ನು ನೆರವೇರಿಸಿದರು. ಈ ಸೌಲಭ್ಯವನ್ನು ಮಂಗಳೂರಿನ MRPL ಸಂಸ್ಥೆಯ ಸಾಂಸ್ಥಿಕ ಸಮಾಜಿಕ ಯೋಜನೆಯಡಿ ( CSR ಉಪಕ್ರಮದ ಅಡಿಯಲ್ಲಿ) ಪ್ರೋತ್ಸಾಹಿಸಲ್ಪಟ್ಟು ಸದರಿ ಸೌಲಭ್ಯವನ್ನು ವ್ಯಸನ ಮುಕ್ತ ಸಮಾಜಕಾಗಿ ರೊಗಿಗಳ ಚೇತರಿಕೆಯ ಹಾದಿಯಲ್ಲಿ ಸಬಲೀಕರಣಗೊಳ್ಳುವ ಅಭಿವ್ಯಕ್ತಿಶೀಲ ಕಲಾ ಚಿಕಿತ್ಸೆ ಮತ್ತು ವಿವಿಧ ಗುಣಪಡಿಸುವ ಶಾರಿರಿಕ್ […]
ಮಂಗಳೂರು, ಜೂನ್ 7, 2025 – ಸಿನೊಡಲಿಟಿ, ಡಿಜಿಟಲ್ ವಿವೇಚನೆ ಮತ್ತು ತಳಮಟ್ಟದ ಘೋಷಣೆಯ ಕರೆಗೆ ಒಂದು ರೋಮಾಂಚಕ ಪ್ರತಿಕ್ರಿಯೆಯಾಗಿ, ಮಾಧ್ಯಮ ಸುವಾರ್ತಾಬೋಧನಾ ಕಾರ್ಯಾಗಾರ: ಬಿಇಸಿ ಮತ್ತು ಘೋಷಣೆ ಆಯೋಗಗಳನ್ನು ಸಬಲೀಕರಣಗೊಳಿಸುವುದು ಇಂದು ಮಂಗಳೂರಿನ ಸಂದೇಶ ಫೌಂಡೇಶನ್ ಫಾರ್ ಕಲ್ಚರ್ ಅಂಡ್ ಎಜುಕೇಶನ್ನಲ್ಲಿ ಉದ್ಘಾಟನೆಗೊಂಡಿತು. ಸಂದೇಶದ ಸಹಯೋಗದೊಂದಿಗೆ ಕೆಆರ್ಸಿಬಿಸಿಯ ಪ್ರಾದೇಶಿಕ ಘೋಷಣೆ ಮತ್ತು ಬಿಇಸಿ ಆಯೋಗಗಳು ಆಯೋಜಿಸಿದ ಈ ಕಾರ್ಯಾಗಾರವು ಕರ್ನಾಟಕದಾದ್ಯಂತದ 45 ಬದ್ಧ ಭಾಗವಹಿಸುವವರನ್ನು – ಪಾದ್ರಿಗಳು, ಧಾರ್ಮಿಕ ಮತ್ತು ಸಾಮಾನ್ಯರನ್ನು ಆಕರ್ಷಿಸಿತು. ಜೂನ್ 7 […]
ಮಂಗಳೂರು, ಜೂನ್ 5, 2025 ರಂದು ಎನ್ಎಸ್ಎಸ್ ಘಟಕದ ನೇತೃತ್ವದಲ್ಲಿ ರೋಸಾ ಮಿಸ್ಟಿಕಾ ಪಿಯು ಕಾಲೇಜಿನಲ್ಲಿ ಪರಿಸರ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ವಿದ್ಯಾರ್ಥಿಗಳು, ಉಪನ್ಯಾಸಕರು ಮತ್ತು ಪ್ರಾಂಶುಪಾಲರಾದ ಸಿಸ್ಟರ್ ಅನಿತಾ ಲಿಡಿಯಾ ಅವರ ಉತ್ಸಾಹಭರಿತ ಭಾಗವಹಿಸುವಿಕೆಯಿಂದ ಈ ಕಾರ್ಯಕ್ರಮವು ಗುರುತಿಸಲ್ಪಟ್ಟಿತು. ಪ್ಲಾಸ್ಟಿಕ್ ಮುಕ್ತ ಪರಿಸರವನ್ನು ಸೃಷ್ಟಿಸುವತ್ತ ವಿಶೇಷ ಗಮನ ಹರಿಸಿ, ಸಸಿಗಳನ್ನು ನೆಡುವುದು ಮತ್ತು ಕ್ಯಾಂಪಸ್ ಸುತ್ತಮುತ್ತಲಿನ ಪ್ರದೇಶಗಳನ್ನು ಸ್ವಚ್ಛಗೊಳಿಸುವುದು ಈ ಆಚರಣೆಯಲ್ಲಿ ಸೇರಿತ್ತು. ಕಾಲೇಜು ಸಮುದಾಯದ ಸಾಮೂಹಿಕ ಪ್ರಯತ್ನಗಳು ನಮ್ಮ ಗ್ರಹದ ಯೋಗಕ್ಷೇಮದ ಬಗ್ಗೆ ಅವರ […]
ಕುಂದಾಪುರ; ಸಂತ ಮೇರಿ ಹಾಗೂ ಹೋಲಿ ರೋಜರಿ ಸಮೂಹ ಸಂಸ್ಥೆಗಳ ಜಂಟಿ ಕಾರ್ಯದರ್ಶಿಗಳಾದ ಅತೀ ವಂದನೀಯ ಗುರು ಪೌಲ್ ರೆಗೋರವರ 61ನೇ ಜನ್ಮದಿನದ ಅದ್ದೂರಿ ಸಂಭ್ರಮಾಚರಣೆಯನ್ನುಸಂಸ್ಥೆಯ ಅಭಿವೃದ್ದಿಗಾಗಿ ಅವರು ಮಾಡಿರುವ ಎಲ್ಲ ಸಹಕಾರಕ್ಕಾಗಿ ಕೃತಜತೆಯ ಸೂಚಕವಾಗಿ ಸಮೂಹ ಸಂಸ್ಥೆಗಳ ಸಭಾಂಗಣದಲ್ಲಿ ದಿನಾಂಕ 06-06-2025 ನೇ ಶುಕ್ರವಾರದಂದು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಮೂಹ ಶಿಕ್ಷಣ ಸಂಸ್ಥೆ ಹಾಗೂ ಹೋಲಿ ರೋಜರಿ ಚರ್ಚಿನ ಪ್ರಧಾನ ಧರ್ಮಗುರುಗಳಾದ ಪೌಲ್ ರೆಗೋರವರು ವಹಿಸಿದರು. ಐದು ಸಮೂಹ ಸಂಸ್ಥೆಗಳ ಮುಖ್ಯಸ್ಥರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಂದನೀಯ […]
ಸುಬ್ರಹ್ಮಣ್ಯ, ಜೂ.7; ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ವತಿಯಿಂದ ಈಶ್ವರ್ ಮಲ್ಪೆ ಅವರನ್ನು ಜೂ.5 ರಂದು ಸನ್ಮಾನಿಸಲಾಯಿತುಈ ಸಂದರ್ಭದಲ್ಲಿ ಈಶ್ವರ ಮಲ್ಪೆ ಅವರ ಟ್ರಸ್ಟಿಗೆ ಗ್ರಾಮ ಪಂಚಾಯತ್ ಸದಸ್ಯರ ಗೌರವಧನದಿಂದ ಸುಮಾರು ಹತ್ತು ಸಾವಿರ ರೂಪಾಯಿಯನ್ನು ಹಸ್ತಾಂತರಿಸಲಾಯಿತು.ಈ ಸಂದರ್ಭದಲ್ಲಿ ಸುಬ್ರಮಣ್ಯ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀಮತಿ ಸುಜಾತಾ ಕಲ್ಲಾಜೆ, ಉಪಾಧ್ಯಕ್ಷ ರಾಜೇಶ್ ಎನ್ ಎಸ್ ಸದಸ್ಯರಾದ ವೆಂಕಟೇಶ್ ಎಚ್ ಎಲ್ ಗಿರೀಶ್ ಆಚಾರ್ಯ ದಿಲೀಪ್ ಕಲ್ಲಾಜೆ, ಸವಿತಾ ಭಟ್ ಭಾರತಿ ದಿನೇಶ್, ಪಿಡಿಒ ಮಹೇಶ್ ಕಾರ್ಯದರ್ಶಿ ಮೋನಪ್ಪ ಸುಬ್ರಹ್ಮಣ್ಯ […]

