World Yoga Day celebrated at UBMC English Medium School, Kundapur ಕುಂದಾಪುರ ; ದಿನಾಂಕ 21.06.2026 ರಂದು ಯುಬಿಎಂಸಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಯೋಗ ಶಿಕ್ಷಕಿ ವೀಣಾ ಮತ್ತು ಸಹ ಶಿಕ್ಷಕಿ ಲತಾ ಮಕ್ಕಳಿಗೆಲ್ಲ ಯೋಗಾಸನದ ಹಲವಾರು ಆಸನಗಳನ್ನು ಕಲಿಸಿಕೊಟ್ಟರು. ವಿದ್ಯಾರ್ಥಿಗಳೆಲ್ಲರೂ ಅತ್ಯಂತ ಉತ್ಸುಕರಾಗಿ ವಿವಿಧ ಭಂಗಿಗಳ ಆಸನಗಳನ್ನು ಮಾಡುತ್ತಾ ಹರ್ಷಿಸಿದರು. ಶಾಲಾ ಪ್ರಾಂಶುಪಾಲೆ ಅನಿತಾ ಆಲಿಸ್ ಡಿಸೋಜರವರು ಸದೃಢ ದೇಹ ಮತ್ತು ಸದೃಢ ಮನಸ್ಸಿಗೆ ಯೋಗಾಭ್ಯಾಸ ಮಾಡುವುದನ್ನು […]

Read More

ಮಂಗಳೂರು/ಉಡುಪಿ: ವಿಧಾನಪರಿಷತ್ ಸದಸ್ಯ ಐವನ್ ಡಿಸೋಜಾ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ನೂತನ ಕೆಪಿಸಿಸಿ ಅಧ್ಯಕ್ಷರಾದ ಬಿ ಕೆ ಹರಿಪ್ರಸಾದ್ ಅವರಿಗೆ ಮಂಗಳೂರಿನಲ್ಲಿ ಕಥೊಲಿಕ್ ಸಭಾ ಮಂಗಳೂರು, ಹಾಗೂ ಉಡುಪಿ ಪ್ರದೇಶ ವತಿಯಿಂದ ಮಂಗಳವಾರ ಮನವಿ ನೀಡಲಾಯಿತು. ಕರಾವಳಿಯಲ್ಲಿ ಕ್ರೈಸ್ತ ಸಮುದಾಯವನ್ನು ಪ್ರತಿನಿಧಿಸುತ್ತಿರುವ ಐವನ್ ಡಿಸೋಜಾ ಅವರು ಎರಡು ಬಾರಿ ವಿಧಾನ ಪರಿಷತ್ ಸದಸ್ಯರಾಗಿ, ಪರಿಷತ್ ಮುಖ್ಯ ಸಚೇತಕಾರಾಗಿ ಕ್ರೈಸ್ತ ಅಭಿವೃದ್ದಿ ನಿಗಮದಲ್ಲಿ ವಿವಿಧ ರೀತಿಯ ಜವಾಬ್ದಾರಿಯನ್ನು ವಹಿಸಿಕೊಂಡಿರುತ್ತಾರೆ. ಕಾಂಗ್ರೆಸ್ ಪಕ್ಷದ ಗೆಲುವಿಗೆ ಕ್ರೈಸ್ತ ಸಮುದಾಯದ […]

Read More

ಕುಂದಾಪುರ; ಸೈoಟ್ ಮೇರಿಸ್ ಸಂಯುಕ್ತ ಪದವಿಪೂರ್ವ ಕಾಲೇಜಿನಲ್ಲಿ ಜೂನ್ 23 ರಂದು ವಿದ್ಯಾರ್ಥಿ ಸಂಸತ್ತು ಉದ್ಘಾಟನಾ ಕಾರ್ಯಕ್ರಮ ಜರುಗಿತು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ರೋಜರಿ ಚರ್ಚಿನ ಪ್ರಧಾನ ಧರ್ಮಗುರುಗಳು ಹಾಗೂ ವಿದ್ಯಾಸಂಸ್ಥೆಗಳ ಜಂಟಿ ಕಾರ್ಯದರ್ಶಿ ಅ। ವಂ। ಫಾ. ಪಾವ್ಲ್ ರೇಗೊ ಮಾತನಾಡಿ ಕಾಲೇಜು ಸಂಸತ್ತಿನ ಅಧ್ಯಕ್ಷರು ಹಾಗೂ ಎಲ್ಲಾ ಪದಾಧಿಕಾರಿಗಳಿಗೆ ಶುಭ ಹಾರೈಸಿ, “ನಾಯಕತ್ವ ಗುಣಗಳು ನಿಮ್ಮಲ್ಲಿ ಬೆಳೆಯಬೇಕು.ಇಂದು ನೀವು ಸ್ವೀಕರಿಸಿರುವ ಈ ಹುದ್ದೆ ಸಮಾಜ ಸೇವೆಯಲ್ಲಿ ತೊಡಗುವಂತಾಗಬೇಕು.ನೀವು ವಿದ್ಯಾ ಸಂಸ್ಥೆಯಲ್ಲಿ ಮೀನುಗಬೇಕು, ನಿಮ್ಮ ಗುರಿ ಸಾಕಾರಗೊಳ್ಳಬೇಕು, […]

Read More

ಮಂಗಳೂರು ನಂತೂರ್ ಪೊಲೀಸ್ ಚೌಕಿ ಮತ್ತು ಮಂಗಳೂರು ಕಡೆ ಹೋಗುವ ಬಸ್ಸು ತಂಗುದಾಣ ಸಮೀಪ ಕಳೆದ ಮೂರು ವರ್ಷಕ್ಕೂ ಮೇಲು ಗೈಲ್ ಕಂಪನಿ ಯವರು ರಸ್ತೆ ಪಕ್ಕಾ ಚರಂಡಿ ಯಲ್ಲಿ ಪೈಪ್ ರಾಶಿ ಹಾಕಿದ್ದು ಇಲ್ಲೇ ಕಸದ ರಾಶಿ ಬಿದ್ದು ಬಿದ್ದು ಚರಂಡಿ ಬ್ಲಾಕ್ ಆಗಿದ್ದು ಇದರಿಂದ ನೀರು ರಸ್ತೆ ಯಲ್ಲೇ ಹರಿದು ಹೋಗಿ ವಾಹನ ಸವರಾರರಿಗೆ ಮತ್ತು ಪಾದಚಾರಿ ಗಳಿಗೆ ತುಂಬಾ ತೊಂದರೆ ಯಾಗುತ್ತದೆ ಈ ಬಗ್ಗೆ ಇಲ್ಲಿನ ಸ್ಥಳೀಯರು ಸಂಬಂಧ ಪಟ್ಟ ಇಲಾಖೆ ಗಮನಕ್ಕೆ […]

Read More

ಮಂಗಳೂರು; 2009 ರಲ್ಲಿ ಆರಂಭವಾದಾಗಿನಿಂದ, ಸ್ನೇಹಾಲಯ ಚಾರಿಟೇಬಲ್ ಟ್ರಸ್ಟ್, ಮಂಗಳೂರಿನಲ್ಲಿ ಮಾನಸಿಕ ಆರೋಗ್ಯ ಸಮಸ್ಯೆಗಳಿರುವ ವ್ಯಕ್ತಿಗಳನ್ನು ರಕ್ಷಿಸಿ , ಆರೈಕೆ ಮಾಡಿ, ಗುಣಪಡಿಸಿ, ಪುನರ್ವಸತಿ ಕಲ್ಪಿಸುವ ಮೂಲಕ ಅವರಿಗೆ ಹೊಸ ಜೀವನವನ್ನು ನೀಡುವ ಕಾಯಕಕ್ಕೆ ಸಮರ್ಪಿತವಾಗಿದೆ. ಕಳೆದ 17 ವರ್ಷಗಳಲ್ಲಿ, ಸಂಸ್ಥೆಯು 1,800 ಕ್ಕೂ ಹೆಚ್ಚು ರೋಗಿಗಳನ್ನು ಗುಣಪಡಿಸಿ ಮತ್ತು ಅವರ ಕುಟುಂಬಗಳಿಗೆ ಮರಳಿ ಮತ್ತೆ ಒಗ್ಗೂಡಿಸುವಲ್ಲಿ ಯಶಸ್ವಿಯಾಗಿದೆ.ಮಾನಸಿಕ ಅಸ್ವಸ್ಥೆಯ ಆರೋಗ್ಯ ಉಪಕ್ರಮಗಳ ಜೊತೆಗೆ, ಸ್ನೇಹಾಲಯವು ಕಳೆದ ಎರಡು ವರ್ಷಗಳಲ್ಲಿ ಸಮುದಾಯದಲ್ಲಿ ವ್ಯಸನ ಮುಕ್ತ ಕೇಂದ್ರವನ್ನು ಸ್ಥಾಪಿಸಿ […]

Read More

ಕುಂದಾಪುರ; ಮೂಡ್ಲಕಟ್ಟೆ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕುಂದಾಪುರ ಇಲ್ಲಿನ ಎಂಬಿಎ ವಿಭಾಗದ ವತಿಯಿಂದ  ಒಂದು ದಿನದ ಇಂಡಸ್ಟ್ರಿಯಲ್ ವಿಸಿಟ್ ಕೈಗೊಳ್ಳಲಾಯಿತು. ಈ ಪ್ರಯುಕ್ತ ಸ್ಥಳೀಯ  ACEBOND ಕೈಗಾರಿಕೆಗೆ ಭೇಟಿ ನೀಡಿದರು. ಈ ಭೇಟಿಯ ವಿದ್ಯಾರ್ಥಿಗಳಿಗೆ ಕೈಗಾರಿಕಾ ಕಾರ್ಯ ವೈಖರಿ ಹಾಗೂ ನಿರ್ವಹಣಾ ಪದ್ಧತಿಗಳ ಬಗ್ಗೆ ಪ್ರಾಯೋಗಿಕ ಜ್ಞಾನ ಪಡೆದುಕೊಂಡರು . ಭೇಟಿಯ ವೇಳೆ ವಿದ್ಯಾರ್ಥಿಗಳು ಉತ್ಪಾದನಾ ಪ್ರಕ್ರಿಯೆ, ಗುಣಮಟ್ಟ ನಿಯಂತ್ರಣ, ಮಾನವ ಸಂಪನ್ಮೂಲ ನಿರ್ವಹಣೆ, ಮಾರುಕಟ್ಟೆ ತಂತ್ರಗಳು ಹಾಗೂ ಹಣಕಾಸು ನಿರ್ವಹಣೆಯ ಕುರಿತು ಕಂಪನಿಯ ಅಧಿಕಾರಿಗಳಿಂದ ಮಾಹಿತಿ […]

Read More

ಕುಂದಾಪುರ ; “ಮನಸ್ಸನ್ನು ಪ್ರಶಾಂತವಾಗಿರಿಸಲಿಕ್ಕೆ ಒಂದೇ ಮಾರ್ಗವೆಂದರೆ ಪ್ರಾಣಶಕ್ತಿಯ ನಾಲ್ಕು ಮೂಲಗಳನ್ನು ನಮ್ಮದಾಗಿಸಿಕೊಳ್ಳುವುದು- ಸಮತೋಲಿತ ಆಹಾರ, ಹಿತ-ಮಿತದ ನಿದ್ದೆ, ಉಸಿರಿನ ಹಿಡಿತ‌, ಮತ್ತು ಧ್ಯಾನಸ್ಥ ಮನಸ್ಸು-ಈ ಸರಳ ಅಂಶಗಳನ್ನು ಅರಿತು ವಿದ್ಯಾರ್ಥಿಗಳು ಅವುಗಳನ್ನು ಹಂತಹಂತವಾಗಿ ಪಾಲಿಸಬೇಕು” ಎಂದು ಆರ್. ಎನ್‌..ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆಯ ಪ್ರಯುಕ್ತ ಆಯೋಜಿಸಿದ ಯೋಗ-ಪ್ರಾಣಾಯಾಮ ತರಬೇತಿ ಕಾರ್ಯಕ್ರಮದಲ್ಲಿ ಬೆಂಗಳೂರಿನ ಪ್ರಖ್ಯಾತ “ಆರ್ಟ್ ಅಫ್ ಲಿವಿಂಗ್” ನ ಉಡುಪಿ ಶಾಖೆಯ ಯೋಗ ಶಿಕ್ಷಕಿ ಶೈಲಜಾ ಕೃಷ್ಣಾನಂದ ರವರು ವಿದ್ಯಾರ್ಥಿಗಳಿಗೆ ತಿಳಿಸಿದರು.ಕಾಲೇಜಿನ […]

Read More

ಕುಂದಾಪುರ; ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜು ಜೂನ್ 22, 2026 ರಂದು ಬೆಳಿಗ್ಗೆ 10:00 ಗಂಟೆಗೆ ಕುಂದಾಪುರದ ಸರ್ಕಾರಿ ತಾಲ್ಲೂಕು ಆಯುಷ್ ಆಸ್ಪತ್ರೆಯ ಸಹಯೋಗದೊಂದಿಗೆ ಕಾಲೇಜು ಸಭಾಂಗಣದಲ್ಲಿ ಅಂತರರಾಷ್ಟ್ರೀಯ ಯೋಗ ದಿನವನ್ನು ಆಚರಿಸಿತು. ದೈಹಿಕ, ಮಾನಸಿಕ ಮತ್ತು ಭಾವನಾತ್ಮಕ ಯೋಗಕ್ಷೇಮವನ್ನು ಕಾಪಾಡಿಕೊಳ್ಳಲು ಯೋಗದ ಮಹತ್ವವನ್ನು ಉತ್ತೇಜಿಸಲು ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮವು ಗಣ್ಯರನ್ನು ಆತ್ಮೀಯವಾಗಿ ಸ್ವಾಗತಿಸುವುದರೊಂದಿಗೆ ಪ್ರಾರಂಭವಾಯಿತು. ಕುಂದಾಪುರದ ಸರ್ಕಾರಿ ತಾಲ್ಲೂಕು ಆಯುಷ್ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಶಿಲ್ಪಾ ಕೆ. ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು ಮತ್ತು ಪ್ರಾಂಶುಪಾಲರಾದ […]

Read More

ಬಾರ್ಕೂರು; ನೇಶನಲ್ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ ಹನೆಹಳ್ಳಿ ಬಾರ್ಕೂರು ಹಾಗೂ ಅಲಯನ್ಸ್ ಕ್ಲಬ್ ಬಾರ್ಕೂರು ಇವರ ಜಂಟಿ ಸಹಯೋಗದಲ್ಲಿ ಶಾಲೆಯಲ್ಲಿ “ವಿಶ್ವ ಯೋಗ ದಿನಾಚರಣೆ”ಯನ್ನು ಆಚರಿಸಲಾಯಿತು. ಯೋಗ ಶಿಕ್ಷಕರಾದ ಶ್ರೀಯುತ ಮಧುಸೂಧನ ಬ್ರಹ್ಮಾವರ ಇವರು ಕಾರ್ಯಕ್ರಮವನ್ನು ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಯೋಗದ ಮಹತ್ವ ತಿಳಿಸಿದರು ಹಾಗೂ ಯೋಗಾಸನಗಳನ್ನು ಮಾಡಿಸಿದರು. ಈ ಕಾರ್ಯಕ್ರಮದಲ್ಲಿ ಅಲೆಯನ್ಸ್ ಜೋನ್2 ವಲಯಾಧ್ಯಕ್ಷರಾಗಿರುವ ಶ್ರೀಯುತ ಸುದರ್ಶನ್ ಶೆಟ್ಟಿ ಮೊಳಹಳ್ಳಿ ಹಾಗೂ ಬಾರ್ಕೂರು ಅಲಯನ್ಸ್ ಕ್ಲಬ್ ಕಾರ್ಯದರ್ಶಿಯವರಾದ ಶ್ರೀ ಶಿವರಾಮ ದೇವಾಡಿಗ, ಶಾಲೆಯ ಮುಖ್ಯೋಪಾಧ್ಯಾಯರಾಗಿರುವ ಉದಯ […]

Read More
1 13 14 15 16 17 569