ಕುಂದಾಪುರ: ಇಲ್ಲಿನ ಮೊಗವೀರ ಭವನದಲ್ಲಿ ತಾಲೂಕು ಆಡಳಿತ, ಮಕ್ಕಳ ಅಭಿವೃದ್ದಿ ಇಲಾಖೆ ಕುಂದಾಪುರ ತಾಲೂಕು, ಕುಂದಾಪುರ ಪುರಸಭೆ ವತಿಯಿಂದ ನಡೆದ ಗೃಹಲಕ್ಷ್ಮೀ ಯೋಜನೆಯ ಉದ್ಘಾಟನೆಯನ್ನು ಕುಂದಾಪುರದ ತಹಶೀಲ್ದಾರ್ ಶೋಭಾಲಕ್ಷ್ಮೀ ಉದ್ಘಾಟಿಸಿದರು.    ಉದ್ಘಾಟನೆ ಮಾಡಿದ ಅವರು ಮಹಿಳೆಯರಿಗೆ ನಾ- ನಾಯಕಿ ಎಂದು ಪುನರುಚ್ಚಸಿ ಹೇಳಿ ಎಂದು ಹೇಳಿದರು. ಒಂದು ಕುಟುಂಬದಲ್ಲಿ ಹಾಲಿಗೆ ದಿನ ಒಂದರಂತೆ ರೂ.೫೦ ಬೇಕು ಅದಕ್ಕೆ ನೀವು ಯಾರ ಹತ್ತಿರವೂ ಕೇಳಬೇಕಾಗಿಲ್ಲ. ನಾರಿಯರಿಗೆ ಇದರಿಂದ ಆರ್ಥಿಕ ಸಹಾಯವಾಗುತ್ತೆ, ನಾರಿ ಅಂದರೆ ಲಕ್ಷ್ಮಿ, ನಾರೀಯರ ಸಬಲೀಕರಣವಾಗ ಬೇಕು” […]

Read More

NSS & YRC unit of MIT Kundapura in association with Rotary club Kundapura district AIDs  and TB Control  division Udupi, organized Tuberculosis  and AID’s awareness program at MIT Kundapura. President of the Rotary Mr. Nagaraj Naik spoke the occasion. Senior Treatment Supervisor Sri Gurudas of General Hospital Kundapura spoke on the control of TB and […]

Read More

ಬೈಂದೂರು:29; ಬೈಂದೂರು ಸಮಿಪದ ಶಿರೂರು ಅಳ್ವೆಗದ್ದೆ ಎಂಬಲ್ಲಿ ಆ.27ರಂದು ಸಂಜೆ ನಡೆದ ಅವಘಡದಲ್ಲಿ ನೀರಲ್ಲಿ ಮುಳುಗಿದದವರು ನಾ ಪತ್ತೆಯಾಗಿದ್ದರು. ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿ ದೋಣಿಯಿಂದ ನೀರಿಗೆ ಬಿದ್ದು ನಾಪತ್ತೆಯಾಗಿದ್ದ ಇಬ್ಬರು ಮೀನುಗಾರರ ಮೃತದೇಹವು ಇಂದು ಪತ್ತೆಯಾಗಿದೆ.    ಅವರ ಮ್ರತ ದೇಹಗಳು ದೋಣಿ ಮಗುಚಿ ಬಿದ್ದ 300 ಮೀಟರ್ ವ್ಯಾಪ್ತಿಯಲ್ಲಿ ಗಂಗೊಳ್ಳಿಯ ಮುಸ್ತಾಫಾ ಅವರ ಮಗ ಮುಹಮ್ಮದ್ ಮುಸಾಬ್(22) ಅವರ ಮೃತದೇಹವು ನಸುಕಿನ ವೇಳೆ 1.30ಕ್ಕೆ ಮತ್ತು ಬಾವು ನೂರುಲ್ ಅಮೀನ್ ಅವರ ಮಗ ನಝಾನ್ […]

Read More

ಕುಂದಾಪುರ: ಆಗಸ್ಟ್ 30ರಂದು ಬೆಳಿಗ್ಗೆ 10.30ಕ್ಕೆ ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ ಡಾ.ಹೆಚ್.ಶಾಂತಾರಾಮ್ ಸಾಹಿತ್ಯ ಪ್ರಶಸ್ತಿ ಪ್ರದಾನ ಮತ್ತು ತಳಿಕಂಡಿ (ಕುಂದಾಪ್ರ ಕನ್ನಡ ಸಾಂಸ್ಕೃತಿಕ ಕೋಶ) ಪುಸ್ತಕ ಬಿಡುಗಡೆ ಸಮಾರಂಭ ನಡೆಯಲಿದೆ ಎಂದು ಕಾಲೇಜಿನ ಪ್ರಕಟಣೆಯಲ್ಲಿ ತಿಳಿಸಲಾಗಿದೆ.ಲೇಖಕ ಇಂದ್ರ ಕುಮಾರ್ ಹೆಚ್.ಬಿ ಅವರ “ಎತ್ತರ” ಕಾದಂಬರಿಗೆ ಡಾ.ಹೆಚ್.ಶಾಂತಾರಾಮ್ ಸಾಹಿತ್ಯ ಪ್ರಶಸ್ತಿ ಪ್ರದಾನ ಮಾಡಲಾಗುವುದು.ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಐ.ಎ.ಎಸ್. ಇವರು ತಳಿಕಂಡಿ (ಕುಂದಾಪ್ರ ಕನ್ನಡ ಸಾಂಸ್ಕೃತಿಕ ಕೋಶ) ಪುಸ್ತಕವನ್ನು ಬಿಡುಗಡೆ ಮಾಡಲಿದ್ದಾರೆ.ಡಾ. ಹೆಚ್.ಶಾಂತಾರಾಮ್ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ. ಕಾಲೇಜಿನ […]

Read More

ರಾಜ್ಯದಲ್ಲಿರುವ ಮಹಿಳೆಯರ ಆರ್ಥಿಕ ಸಬಲೀಕರಣದ ಉದ್ದೇಶದಿಂದ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ತಲ ರೂ. 2000/- ಗಳನ್ನು ನೀಡುವ ಗ್ರಹಲಕ್ಷ್ಮಿ ಯೋಜನೆಯನ್ನು ಕರ್ನಾಟಕದ ಸರ್ಕಾರ ಜಾರಿಗೆ ತಂದಿದೆ. ಈಗಾಗಲೇ ಯೋಜನೆಯಡಿ ನೋಂದಣಿಯಾಗಿರುವ ಫಲಾನುಭವಿಗಳಿಗೆ ದಿನಾಂಕ: 30-08-2023 ರಂದು ಮೈಸೂರಿನಲ್ಲಿ ಗ್ರಹಲಕ್ಷ್ಮೀ ಯೋಜನೆಯನ್ನು ಮಾನ್ಯ ಮುಖ್ಯ ಮಂತ್ರಿಗಳು ಲೋಕಾರ್ಪಣೆ ಗೊಳಿಸಲಿದ್ದು, ಸದರಿ ಕಾರ್ಯಕ್ರಮಕ್ಕೆ ಎಲ್ಲಾ ಫಲಾನುಭೂಮಿಗಳು, ಸಾರ್ವಜನಿಕರು ,ಭಾಗಿಯಾಗಲು ಬ್ಲಾಕ್ ಕಾಂಗ್ರೆಸ್ ಕುಂದಾಪುರ ವ್ಯಾಪ್ತಿಯ ವಾರ್ಡ್ ಹಂತದಲ್ಲಿ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಈ ಕಾರ್ಯಕ್ರಮವನ್ನು ವೀಕ್ಷಣೆ ಮಾಡಲು ಟಿ.ವಿ/ […]

Read More

ಕುಂದಾಪುರ, ಆ.28: ಕಥೊಲಿಕ್ ಸಭಾ ಪಡುಕೋಣೆ ಘಟಕದ ವತಿಯಿಂದ ಆಯೋಜಿಸಲಾದ ಬೃಹತ್ ರಕ್ತದಾನ ಶಿಬಿರವು 27 ರಂದು ಆದಿತ್ಯವಾರ ಪಡುಕೋಣೆ ಚರ್ಚ್ ಹಾಲಿನಲ್ಲಿ ನೆರವೇರಿತು           ಶಿಬಿರವನ್ನು  ಪಡುಕೋಣೆ ಚರ್ಚಿನ ಚರ್ಚಿನ  ಧರ್ಮಗುರುಗಳಾದ ವಂ| ಫ್ರಾನ್ಸಿಸ್ ಕರ್ನೆಲಿಯೋ  ಉದ್ಘಾಟಿಸಿದರು. ಮುಖ್ಯ ಅತಿಥಿಯಾಗಿ ಪ್ರಾಥಮಿಕ ಆರೋಗ್ಯ ಕೇಂದ್ರದ ಡಾ. ಚಿಕ್ಕಮರಿ ಮತ್ತು ಮುಖ್ಯ ಅತಿಥಿಯಾಗಿ ರೆಡ್ ಕ್ರಾಸ್ ಸಂಸ್ಥೆಯ ಸಂಯೋಜಕರಾದ ಜೈಕರ್ ಶೆಟ್ಟಿ ಅವರು ಭಾಗವಹಿಸಿದ್ದರು.     ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಥೋಲಿಕ್ ಸಭಾ  ಅಧ್ಯಕ್ಷರಾದ ವಿನಯ್ ಡಿ […]

Read More

ಯುವಕ ಸಮಾಜ, ಕುಂದಾಪುರ ಇದರ ವತಿಯಿಂದ ತಾಲೂಕಿನೊಳಗಿನ ಕಾಲೇಜುಗಳಲ್ಲಿ, ಪದವಿ ಪೂರ್ವ, ಪದವಿ ಹಾಗೂ ತಾಂತ್ರಿಕ ಶಿಕ್ಷಣ ತರಗತಿಗಳಲ್ಲಿ ಕಲಿಯುತ್ತಿರುವ ಜಿ.ಎಸ್.ಬಿ. ಸಮಾಜದ ಬಡ ಹಾಗೂ ಅರ್ಹ ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಅರ್ಜಿ ಫಾರ್ಮ್‍ನ್ನು ಈ ಕೆಳಗಿನ ವಿಳಾಸದಲ್ಲಿ ಪಡೆಯಬಹುದು ಅಥವಾ ಸ್ವಂತ ವಿಳಾಸ ಬರೆದ ಹಾಗೂ ಸಾಕಷ್ಟು ಅಂಚೆ ಚೀಟಿ ಹಚ್ಚಿದ ಲಕೋಟೆಯನ್ನು ಲಗತ್ತಿಸಿ ಅರ್ಜಿ ಫಾರ್ಮ್‍ಗಳಿಗಾಗಿ ಬರೆದುಕೊಳ್ಳಬೇಕಾಗಿ ಪ್ರಕಟಿಸಲಾಗಿದೆ.ಭರ್ತಿ ಮಾಡಿದ ಅರ್ಜಿ ತಲುಪಲು ಕೊನೆಯ ದಿನಾಂಕ 12-09-2023 ಆಗಿರುತ್ತದೆ.ವಿಳಾಸ : ಕೆ. ದಿವಾಕರ […]

Read More

ಕುಂದಾಪುರ: ಅಮಾನುಷವಾಗಿ ಹತ್ಯೆಯಾದ ನಮ್ಮೆಲ್ಲರ ಮನೆ ಮಗಳಾದ ಸೌಜನ್ಯ ಅವರಿಗೆ ನ್ಯಾಯ ಒದಗಿಸಬೇಕು ಎನ್ನುವ ಉದ್ದೇಶಕ್ಕಾಗಿ ಆರಂಭಿಸಲಾದ ಜನಶಕ್ತಿಯ ಹೋರಾಟ, ನಾಡಿನಾದ್ಯಂತ ವಿಸ್ತರಣೆಯಾಗಲಿದೆ. ಈ ಅನ್ಯಾಯದ. ವಿರುದ್ಧ: ನಾವು: ಮಾತನಾಡಿದರೆ ನಮ್ಮಮೇಲೆ ಪ್ರಕರಣ ದಾಖಲಾಗುತ್ತದೆ. ಹೀಗಾಗಿ ಜನ ಸಮೂಹವೇ ಈ ಕುರಿತು ಮಾತನಾಡಬೇಕು ಎಂದು ಸಾಮಾಜಿಕ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿ. ಹೇಳಿದ್ದಾರೆ. ಕುಂದಾಪುರ ಶಾಸ್ತ್ರಿ ಸರ್ಕಲ್‌ ಬಳಿಯಲ್ಲಿ ಶನಿವಾರ ಸೌಜನ್ಯ ಪ್ರಕರಣದ ಮರು ತನಿಖೆಗಾಗಿ ನಡೆದ ಬೃಹತ್‌ ಜನಾಗ್ರಹ ಸಭೆಯಲ್ಲಿ ಮಾತನಾಡಿದ ಅವರು, ಸನಾತನ ಹಿ೦ದೂ […]

Read More