
ಕುಂದಾಪುರ: ಅಭಿವೃದ್ಧಿ ಪಥದಲ್ಲಿರುವ ಕುಂದಾಪುರದ ಪರಿಸರಕ್ಕೆ ಆಟೋ ರಿಕ್ಷಾ, ಟ್ಯಾಕ್ಸಿ ,ಸೇವೆಯ ಕೊಡುಗೆ ಅಪಾರ ಎಂದು ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿನೋದ್ ಕ್ರಾಸ್ಟೋ ತಿಳಿಸಿದರು.ಇಂದು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆದ 42ನೇ ವಾರ್ಷಿಕ ಮಹಾಸಭೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು. ಅಸೋಸಿಯೇಷನ್ ಅಧ್ಯಕ್ಷರಾದ ಲಕ್ಷ್ಮಣ್ ಶೆಟ್ಟಿ ಅವರು ಸಭೆಯ ಅಧ್ಯಕ್ಷತೆಯನ್ನು ವಹಿಸಿ, ಸಂಘಟಿತರಾಗಿ ಸವಾಲುಗಳನ್ನು ಎದುರಿಸಬೇಕು ಮತ್ತು ಮುಂದಿನ ದಿನಗಳಲ್ಲಿ ಹೊಸ ಸದಸ್ಯರ ನೋಂದಣಿಗೆ ಸಹಕರಿಸ ಬೇಕು ಎಂದು ಹೇಳಿದರು ಮತ್ತು ವಾರ್ಷಿಕ ವರದಿಯನ್ನು […]

ದಿನಾಂಕ 25.08.2023 ರಂದು ಕುಂದಾಪುರ ತಾಲೂಕಿನ ಶಾಸ್ತ್ರಿ ವೃತ್ತದಲ್ಲಿ ನಡೆದ ಸೌಜನ್ಯ ಪ್ರಕರಣದಮರು ತನಿಖೆಗಾಗಿ ನಡೆದ ಜನಾಗ್ರಹ ಸಭೆಯಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರ ವ್ಯಯುಕ್ತಿಕ ತೇಜೋವಧೆ ಮಾಡಿರುವುದು ತೀರಾ ಖಂಡನೀಯವಾಗಿದೆ. ಶ್ರೀ ಮಹೇಶ್ ಶೆಟ್ಟಿ ತಿಮರೋಡಿಯವರು ಬಹಿರಂಗ ಸಭೆಯಲ್ಲಿ ಜನರ ಧಾರ್ಮಿಕ ಭಾವನೆಗಳಿಗೆ ಅಸತ್ಯ ಮತ್ತು ದ್ವೇಷದ ಬೀಜ ಬಿತ್ತಿರುವುದು, ತಾವು ಹೇಳಿದ ಕಟ್ಟುಕತೆಯನ್ನೇ ಹಳ್ಳಿ ಹಳ್ಳಿಗಳಲ್ಲಿ ಅಪಪ್ರಚಾರ ಮಾಡುವಂತೆ ಜನರಿಗೆ ಸಾರ್ವಜನಿಕ ಕರೆ ಕೊಟ್ಟಿರುವುದು ಸಮಾಜದ ಶಾಂತಿ ಮತ್ತು ವ್ಯವಸ್ಥೆಯನ್ನು ಹಾಳುಮಾಡುವ […]

The construction of the grand ‘Rohan City’ Bejai, undertaken by Rohan Corporation, is progressing well. On September 5th, on the occasion of Teachers’ Day celebration, a special scheme has been introduced for individuals dedicated to societal service. This scheme offers a special benefit to teachers, police personnel, defence, and journalists, providing a 10% discount on […]

ಉಡುಪಿ, ಆ.26: ಶಿರ್ವ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಸವಿತಾ ಪೂಜಾರಿ ಹಾಗೂ ಉಪಾಧ್ಯಕ್ಷರಾಗಿ ವಿಲ್ಸನ್ ರೊಡ್ರಿಗಸ್ ಆಯ್ಕೆಯಾದರು. ಶಿರ್ವ ಗ್ರಾಮ ಪಂಚಾಯತ್ ನಲ್ಲಿ 34 ಸದಸ್ಯರಿದ್ದು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಸವಿತಾ ಪೂಜಾರಿ, ಬಿಜೆಪಿ ಬೆಂಬಲಿತ ಆಶಾ ಆಚಾರ್ಯ ವಿರುದ್ಧ ಸ್ಫರ್ಧಿಸಿ 20-14 ಅಂತರದಿಂದ ಗೆದ್ದರು. ಉಪಾಧ್ಯಕ್ಷ ಸ್ಥಾನಕ್ಕಾಗಿ ನಡೆದ ಚುನಾವಣೆಯಲ್ಲಿ ಮಾಜಿ ಜಿಪಂ ಸದಸ್ಯ ವಿಲ್ಸನ್ ರೋಡ್ರಿಗಸ್ ಎದುರಾಳಿ ರಾಜೇಶ್ ಶೆಟ್ಟಿ ವಿರುದ್ಧ; ಸ್ಫರ್ಧಿಸಿ 19-15 ಅಂತರ ದಿಂದ ಗೆದ್ದರು. ಚುನಾವಣಾಧಿಕಾರಿಯಾಗಿ ಉಡುಪಿ […]

ಕುಂದಾಪುರ: ಅಗಸ್ಟ್ 24: ಐಎಂಜೆ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ & ಕಾಮರ್ಸ್ ಕಾಲೇಜು ಮೂಡ್ಲಕಟ್ಟೆ, ಕುಂದಾಪುರದಲ್ಲಿ ಪ್ರಥಮಪದವಿ ವರ್ಷದ ವಿದ್ಯಾರ್ಥಿಗಳ “ದೀಕ್ಷಾರಂಭ” ಕಾರ್ಯಕ್ರಮದ ಅಂಗವಾಗಿ “ಪೃಥ್ವಿ ವಿಷನ್” ಸಂಸ್ಥಾಪಕರು, ಹಾಗೂ ಸೈಬರ್ಭದ್ರತಾ ಸಲಹೆಗಾರರಾದ ಶ್ರೀಯುತ ಪೃಥ್ವೀಶ್ ಕೆ. ಯವರ ನೇತೃತ್ವದಲ್ಲಿ “ಸೈಬರ್ ಭದ್ರತೆ”ಯ ಕುರಿತು ಕಾರ್ಯಗಾರವುನೆರವೇರಿತು.ವಿದ್ಯಾರ್ಥಿಗಳಿಗೆ ಸೈಬರ್ ಭದ್ರತೆಯಲ್ಲಿನ ಜ್ಞಾನವನ್ನು ಸಶಕ್ತಗೊಳಿಸುವತ್ತ ಗಮನಹರಿಸುವ ಮತ್ತು ಅಪರಾಧ, ಡೇಟಾ ಮತ್ತುಹಣಕಾಸಿನ ವಂಚನೆಗಳ ವಿರುದ್ಧ ವೈಯಕ್ತಿಕವಾಗಿ ಹೇಗೆ ಕಾರ್ಯನಿರ್ವಹಿಸಬೇಕೆಂಬುದರ ಕುರಿತು ಕಾರ್ಯಗಾರದಲ್ಲಿ ವಿವರವಾಗಿತಿಳಿಸಿದರು.

ಕುಂದಾಪುರ ಪೇಟೆ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮೀ ವೃತಾಚರಣೆ, ಧಾರ್ಮಿಕ ಕಾರ್ಯಕ್ರಮಗಳು ನೂರಾರು ಮಹಿಳೆಯರ ಭಾಗವಹಿಸುವಿಕೆಯಲ್ಲಿ ಸಂಭ್ರಮದಿಂದ ನಡೆಯಿತು.

Kundapur,August 23: The inauguration of orientation programme for the first year students “Deeksharamba” was held at IMJ Institute of Science & Commerce, Moodlakatte, Kundapur. “Parents always wish for their child’s overall development and each child should be adequately educated to realize his/her special strengths. Also, to learn, students should first have diligence and interest. Only then, they can reach their goal.” said the chief guest,Mr. CA Muralidhara Kini, Practicing Chartered Accountant, Manipal. Speaking on the occasion, the guest of honour , Professor Ramakrishna B G, Principal of Government P U College, Kundapur […]

ಉಡುಪಿ ಕಥೋಲಿಕ್ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ.ಲಿ, ಉಡುಪಿ. 2022-23 ನೇ ಸಾಲಿನಲ್ಲಿ ಸಂಘವು ಸಾಧಿಸಿದ ಸರ್ವತೋಮುಖ ಅಭಿವೃದ್ಧಿಗಾಗಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್, ಮಂಗಳೂರು ಇವರಿಂದ ಗುರುತಿಸಲ್ಪಟ್ಟು ದಿನಾಂಕ 19-08-2023 ರಂದು ನಡೆದ ಸಮಾರಂಭದಲ್ಲಿ ಬ್ಯಾಂಕಿನ ಅಧ್ಯಕ್ಷರಾದ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಮತ್ತು ಆಡಳಿತ ಮಂಡಳಿ ಸದಸ್ಯರು ಹಾಗೂ ಉಡುಪಿ ಜಿಲ್ಲಾ ಯೂನಿಯನ್ ಅಧ್ಯಕ್ಷರಾದ ಶ್ರೀ ಬಿ. ಜಯಕರ ಶೆಟ್ಟಿ ಇಂದ್ರಾಳಿ ಇವರ ಗಣ್ಯ ಉಪಸ್ಥಿತಿಯಲ್ಲಿ ಅಧ್ಯಕ್ಷರಾದ ಶ್ರೀ ಅಲೋಶಿಯಸ್ ಡಿ’ಅಲ್ಮೇಡಾ, ಉಪಾಧ್ಯಕ್ಷರಾದ […]

ಭಾರತೀಯ ವಿಜ್ಞಾನಿಗಳು ಚಂದ್ರಯಾನ 3 ಯಶಶ್ವಿಯಾದ ಹಿನ್ನೆಲೆಯಲ್ಲಿ ‘ಸ್ಯಾಂಡ್ಥೀಂ’ ಉಡುಪಿ ತಂಡದದವರು ಮಲ್ಪೆ ಕಡಲ ತೀರದಲ್ಲಿ ಬಹಳ ಆಕರ್ಶಕವಾದ ಮರಳು ಶಿಲ್ಪ ಕಲಾಕ್ರತಿಯನ್ನು ರಚಿಸಿದ್ದಾರೆ ಹಾಗೇ ಇದೇ ತಂಡ ಮೇ 10 ರಂದು ನಡೆದಿದ್ದ ರಾಜ್ಯ ವಿಧಾನ ಸಭಾಕ್ಷೇತ್ರದ ಚುನಾವಣೆಯ ಅಂಗವಾಗಿ ಸದೃಡ ರಾಜ್ಯಕ್ಕಾಗಿ ಮತದಾನ ಎಂಬ ಸಂಕಲ್ಪದೊಂದಿಗೆ ಸದೃಡ ರಾಜ್ಯಕ್ಕಾಗಿ ‘ಮತದಾನ ನಮ್ಮ ಹಕ್ಕು’ ಎಂಬ ಧ್ಯೇಯದೊಂದಿಗೆ ಮಲ್ಪೆ ಕಡಲ ತೀರದಲ್ಲಿ 4.5 ಅಡಿ ಎತ್ತರ ಮತ್ತು 6 ಅಡಿ ಅಗಲದ ಜನಜಾಗೃತಿಗಾಗಿ ಶಿಲ್ಪಾಕ್ರತಿಯನ್ನು ರಚಿಸಿದ್ದರು. […]