ಕುಂದಾಪುರ ; “ಬ್ಯಾಂಕಿಂಗ್ ಕ್ಷೇತ್ರದಲ್ಲಿ ಎಪ್ರಿಲ್ 1 ರಿಂದ ಆಗಿರುವ ಬದಲಾವಣೆ, ಪರಿಷ್ಕರಣೆ ಬಗ್ಗೆ ವಿದ್ಯಾರ್ಥಿಗಳು ಅರಿತುಕೊಳ್ಳಬೇಕಾದುದು ಬಹಳ ಮುಖ್ಯ. ಡಿಜಿಟಲ್ ಬ್ಯಾಂಕಿಂಗ್ ಮತ್ತು ಆಧುನಿಕ ಬ್ಯಾಂಕ್ ಸೇವೆಗಳು ಜನ ಜೀವನದಲ್ಲಿ ಮುಂದೆ ಬಹಳ ಪ್ರಾಮುಖ್ಯತೆ ಪಡೆಯುತ್ತದೆ” ಎಂದು ಬ್ಯಾಂಕ್ ಆಫ್ ಇಂಡಿಯಾದ ನಿವೃತ್ತ ಡೆಪ್ಯೂಟಿ ಮೆನೇಜರ್, ಕಾನೂನು ತಜ್ಞ ಹಾಗೂ ಅಂಕಣಗಾರ ವಿ. ಮೋಹನ್ ರಾವ್ ಹೇಳಿದರು.ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನ ಆರ್. ಎನ್. ಶೆಟ್ಟಿ ಸಭಾಂಗಣದಲ್ಲಿ ನಡೆದ ನೂತನ ಬ್ಯಾಂಕಿಂಗ್ ಸೇವೆ ಬಗ್ಗೆ ಅವರು ಅಂತಿಮ […]
ಕುಂದಾಪುರ ; ಮೂಡ್ಲಕಟ್ಟೆ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಇಲ್ಲಿನ ಎಂಬಿಎ ವಿಭಾಗದ ವತಿಯಿಂದ ದಿನಾಂಕ 5 ಜೂನ್ 2026ರಂದು ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಈ ದಿನದಂದು ಎಂಬಿಎ ವಿದ್ಯಾರ್ಥಿಗಳಿಗೆ ಪರಿಸರ ಹಾನಿ ಇಂದ ಆಗುವ ದುಷ್ಪರಿಣಾಮಗಳ ಬಗ್ಗೆ ಹಾಗೂ ಪರಿಸರವನ್ನು ಹೇಗೆ ಸಂರಕ್ಷಿಸಬೇಕು ಎನ್ನುವುದರ ಕುರಿತು ವಿದ್ಯಾರ್ಥಿಗಳಿಗೆ ವೀಡಿಯೊ ಪ್ರದರ್ಶಿಸಲಾಯಿತು. ಇದರ ಜೊತೆಗೆ ಪರಿಸರವನ್ನು ಉಳಿಸಿ ಬೆಳೆಸುವ ಬಗೆಗೆ ವಿದ್ಯಾರ್ಥಿಗಳಿಂದ ಪ್ರತಿಜ್ಞೆಯನ್ನು ಕೂಡ ಕೈಗೊಳ್ಳಲಾಯಿತು. ಹಾಗೆ ಕಾಲೇಜಿನ ಸುತ್ತಮುತ್ತ ಪರಿಸರದ ಕಸ ಹೆಕ್ಕುದರ ಮೂಲಕ ಸ್ವಚ್ಛಗೊಳಿಸಲಾಯಿತು. […]
ಕುಂದಾಪುರ; ಸಂತ ಮೇರಿ ಹಾಗೂ ಹೋಲಿ ರೋಸರಿ ಸಮೂಹ ಸಂಸ್ಥೆಗಳ ಜಂಟಿ ಕಾರ್ಯದರ್ಶಿಗಳಾದ ಅತೀ ವಂದನೀಯ ಗುರು ಪೌಲ್ ರೆಗೋ ಅವರ 62ನೇ ಜನ್ಮದಿನವನ್ನು ಸಂಸ್ಥೆಯ ಅಭಿವೃದ್ಧಿಗಾಗಿ ಅವರು ನೀಡಿರುವ ಅಮೂಲ್ಯ ಮಾರ್ಗದರ್ಶನ, ಸಹಕಾರ ಹಾಗೂ ಸೇವೆಗಳಿಗೆ ಕೃತಜ್ಞತೆಯ ಸೂಚಕವಾಗಿ ದಿನಾಂಕ 06.06.2026 ರಂದು ಸಮೂಹ ಸಂಸ್ಥೆಗಳ ಸಭಾಂಗಣದಲ್ಲಿ ಅದ್ದೂರಿಯಾಗಿ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಮೂಹ ಶಿಕ್ಷಣ ಸಂಸ್ಥೆ ಹಾಗೂ ಹೋಲಿ ರೋಜರಿ ಚರ್ಚಿನ ಪ್ರಧಾನ ಧರ್ಮಗುರುಗಳಾದ ಪೌಲ್ ರೆಗೋರವರು ವಹಿಸಿದ್ದರು. ಹೋಲಿ ರೋಜರಿ 5 ಸಮೂಹ […]
ಬಾರ್ಕೂರು ; ನ್ಯಾಷನಲ್ ಹಿರಿಯ ಪ್ರಾಥಮಿಕ ಶಾಲೆ ಹನೇಹಳ್ಳಿ ಬಾರ್ಕೂರು ಹಾಗೂ ಅಲೈಯನ್ಸ್ ಕ್ಲಬ್ ಬಾರ್ಕೂರು ಇವರ ಜಂಟಿ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಶಾಲೆಯಲ್ಲಿ ಆಚರಿಸಲಾಯಿತು. ಬಾರ್ಕೂರಿನ ಚಿತ್ರಕಲಾ ಶಿಕ್ಷಕರಾಗಿರುವ ಶ್ರೀಯುತ ಸೀತಾರಾಮ್ ಶಾಸ್ತ್ರಿ ಇವರಿಂದ ಗಿಡವನ್ನು ನೆಡುವುದರ ಮೂಲಕ ಕಾರ್ಯಕ್ರಮವು ಉದ್ಘಾಟನೆಗೊಂಡಿತು. ಹಾಗೆಯೇ ಮುಖ್ಯ ಅತಿಥಿಗಳಾಗಿ ನ್ಯಾಷನಲ್ ಪ್ರೌಢಶಾಲೆಯ ಹಿರಿಯ ಶಿಕ್ಷಕಿಯಾಗಿರುವ ಶ್ರೀಮತಿ ಹೇಮಾವತಿ ಪಿ. ಎಸ್ ಉಪಸ್ಥಿತರಿದ್ದರು. ಬಾರ್ಕೂರು ಅಲಯನ್ಸ್ ಕ್ಲಬ್ ನ zone2, 275 ವಲಯಾಧ್ಯಕ್ಷರಾಗಿರುವ ಶ್ರೀಯುತ ಸುದರ್ಶನ್ ಶೆಟ್ಟಿ ಮೊಳಹಳ್ಳಿ […]
ಮಂಗಳೂರು; ಸಂತ ಅಲೋಶಿಯಸ್ ಗೊನ್ಹಾಗ ಶಾಲೆಯಲ್ಲಿ ಬಕ್ರೀದ್ ಹಬ್ಬವನ್ನು ಸ೦ಬಭ್ರಮ ಸಡಗರದಿ೦ದಆಚರಿಸಲಾಯಿತು. ಮುಖ್ಯಅತಿಥಿಗಳಾಗಿ ಆಗಮಿಸಿದ ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತುಲೆಕ್ಕಾಚಾರ ಇಲಾಖೆಯ ಉಪ ನಿರ್ದೇಶಕಿ ಶೀಮತಿ ಅಸ್ಮಾ ಕೆ. ಅವರು ಮಾತನಾಡಿ ‘ಎಲ್ಲಾಧರ್ಮಗಳುನಮಗೆ ಪೀಃತಿ, ದಾನ ಮತ್ತು ಸೌಹಾರ್ದತೆಯನ್ನುಕಲಿಸುತ್ತವೆ. ಬಕ್ರೀದಂತಹ ಹಬಗ್ಗಳು ವೈವಿಧತೆಯಲ್ಲಿ ಏಕತೆ ನಮ್ಮ ಅತ್ಯುತ್ತಮ ಶಕ್ತಿ ಎ೦ಬುದನ್ನು ನಮಗೆ ನೆನಪಿಸುತದೆ” ಎ೦ದರು. ಬಕ್ರೀದಂತಹ ಆಚರಣೆಗಳು ವಿದ್ಯಾರ್ಥಿಗಳು ವಿವಿಧ ನಂಬಿಕೆಗಳನ್ನು ಮೆಚ್ಚಿಕೊಳ್ಳುವ ಮತು ಸೌಹಾರ್ದತೆ ಮತ್ತು ಏಕತೆಯ ಭಾವವನ್ನುಬೆಳೆಸಿಕೊಳ್ಳಲು ಸಹಾಯ ಮಾಡುತ್ತವೆ ಎ೦ದು ಅವರು […]
ಕುಂದಾಪುರ ; ದಿನಾಂಕ 05-6-2026 ರಂದು ಸಂತ ಜೋಸೆಫರ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು. ವಿದ್ಯಾರ್ಥಿಗಳು ಪರಿಸರಕ್ಕೆ ಸಂಬಂಧಿಸಿದ ಘೋಷಣೆಗಳನ್ನು ಪ್ರದರ್ಶಿಸಿದರು. ಪರಿಸರಕ್ಕೆ ಸಂಬಂಧಿಸಿದ ಗೀತೆಯನ್ನು ವಿದ್ಯಾರ್ಥಿಗಳು ನೆರವೇರಿಸಿದರು. ಶಾಲಾ ಶಿಕ್ಷಕಿಯಾದ ಶ್ರೀಮತಿ ಶ್ರೀಲತಾ ಇವರು ವಿಶ್ವ ಪರಿಸರ ದಿನದ ಮಹತ್ವದ ಬಗ್ಗೆ ಮಾತನಾಡಿ ಪ್ರತಿಯೊಂದು ಜೀವಿಗಳ ಪೋಷಣೆಯಲ್ಲಿ ಪರಿಸರ ಪ್ರಮುಖ ಪಾತ್ರ ವಹಿಸುತ್ತದೆ. ನಮ್ಮ ಸುತ್ತಲಿನ ಪರಿಸರ ಎಷ್ಟು ಚೆನ್ನಾಗಿರುತ್ತದೆಯೋ ಅಷ್ಟೇ ನಾವು ಆರೋಗ್ಯವಾಗಿರುತ್ತೇವೆ. ಪರಿಸರಕ್ಕೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿಯನ್ನು ಮೂಡಿಸಬೇಕು. […]
ಊರಲ್ಲೇ ಇದ್ದು ಅಪರೂಪದ ವ್ಯವಸ್ಥೆ ಕಟ್ಟಿದ ಮಹಾ ಸಾಧಕ ಡಾ. ರಾಜೇಶ್ ಬಾಯರಿ: ಶಾಸಕ ಗುರುರಾಜ್ ಗಂಟಿಹೊಳೆ ಶ್ಲಾಘನೆ ಯಾವುದೇ ಜಾಹೀರಾತಿಲ್ಲದೆ, ಕೇವಲ ಬಾಯಿಮಾತಿನ ಪ್ರಚಾರದಿಂದಲೇ ದೇಶ-ವಿದೇಶಗಳ ರೋಗಿಗಳನ್ನು ಆಕರ್ಷಿಸುತ್ತಿರುವ ಸಂಸ್ಥೆ ಕುಂದಾಪುರ, ಜೂನ್ 5, 2026: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಕರಾವಳಿಯ ಹೆಮ್ಮೆಯ ಆಯುರ್ವೇದ ಸಂಸ್ಥೆಯಾದ ಕುಂದಾಪುರದ ಆಲೂರು ತಾಲೂಕಿನ ಚಿತ್ರಕೂಟ ಆಯುರ್ವೇದ ಚಿಕಿತ್ಸಾಲಯದಲ್ಲಿ ಹಸಿರು ಕ್ರಾಂತಿಯೊಂದಿಗೆ ಆರೋಗ್ಯ ಕ್ರಾಂತಿಗೆ ಮುನ್ನುಡಿ ಬರೆಯಲಾಗಿದೆ. ಪರಿಸರಕ್ಕೆ ವಿಶೇಷ ಕೊಡುಗೆ ನೀಡುವ ಹಾಗೂ ಮುಂದಿನ ಪೀಳಿಗೆಗೆ ಆಯುರ್ವೇದ […]
ಕುಂದಾಪುರ: ಜೂನ್ 3ರಂದು ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪರಿಚಯ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಭಂಡಾರ್ಕಾರ್ಸ್ ಕಾಲೇಜಿನ ಆಡಳಿತ ಮಂಡಳಿಯ ಕಾರ್ಯದರ್ಶಿ ಯು .ಎಸ್ . ಶೆಣೈ ಅಧ್ಯಕ್ಷೀಯ ನುಡಿಗಳನಾಡಿದರು.ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಭಕರ ಆಚಾರಿ ವಿದ್ಯಾರ್ಥಿಗಳಿಗೆ ಕಾಲೇಜಿನ ಸವಿವರ ಮಾಹಿತಿಯನ್ನು ನೀಡಿದರು.ಎಸ್ ಎಸ್ ಎಲ್ ಸಿ ಪಬ್ಲಿಕ್ ಪರೀಕ್ಷೆಯಲ್ಲಿ ರಾಜ್ಯ ಮಟ್ಟದ ಅತ್ಯುತ್ತಮ ಅಂಕ ಪಡೆದು ರ್ಯಾಂಕ್ ವಿದ್ಯಾರ್ಥಿಗಳಾದ ಸಂಕಲ್ಪ್ ಕುಮಾರ್, ಮನೋಜ್, ಭೂಮಿಕಾ, ಗೌರಿ ಹಾಗೂ ಗಂಗಾ […]
ವಿಶ್ವಪರಿಸರ ದಿನ 2026 ಘೋಷವಾಕ್ಯ “ಹವಾಮಾನ ಕ್ರಮ ಮತ್ತು ಹವಾಮಾನದೊಂದಿಗಿನ ನಮ್ಮ ಸಂಬಂಧವನ್ನು ದುರಸ್ತಿಗೊಳಿಸುವುದು” ಮಂಗಳೂರು; ಜೂನ್ 5, ಸಂತ ರೀಟಾ ಆಂಗ್ಲ ಮಾಧ್ಯಮ ಶಾಲೆ ಕಾಸ್ಸಿಯಾ, ಜೆಪ್ಪು ಶಾಲೆಯಲ್ಲಿ ಜೂನ್ 5ರಂದು ವಿಶ್ವ ಪರಿಸರ ದಿನಾಚರಣೆಯನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಯಿತು.ಕಾರ್ಯಕ್ರಮವು ಪ್ರಾರ್ಥನೆಯೊಂದಿಗೆ ಆರಂಭವಾಯಿತು. ಬಳಿಕ 10ನೇ ತರಗತಿಯ ವಿದ್ಯಾರ್ಥಿಗಳು ಪರಿಸರ ಜಾಗೃತಿಯ ಕುರಿತು ಸುಶ್ರಾವ್ಯ ಗೀತೆಯನ್ನು ಪ್ರಸ್ತುತ ಪಡಿಸಿ ವಿಶ್ವಪರಿಸರ ದಿನಾಚರಣೆಯ ಸಂದೇಶವನ್ನು ಸಾರಿದರು.ಹಂಶಿಕಾ 10ನೇ ತರಗತಿ ಇವರು ವಿಶ್ವಪರಿಸರ ದಿನದ ಮಹತ್ವವನ್ನು ತಿಳಿಸಿಕೊಟ್ಟರು. ಈ […]

