ಮಂಗಳೂರು ಬಿಕರ್ಣಕಟ್ಟೆ ರಾಷ್ಟ್ರೀಯ ಹೆದ್ದಾರಿ ಬಾಲ ಯೇಸು ಪುಣ್ಯ ಪುಣ್ಯಕ್ಷೇತ್ರ ದ್ವಾರದ ಎದುರುಗಡೆ ಇರುವ ಯು ಟರ್ನ್ ಬಳಿ ಝೀಬ್ರಾ ಕ್ರಾಸ್ ಇತ್ತು ಅದು ಸವೆದು ಹೋಗಿ ಹಲವು ವರ್ಷವಾಗಿತ್ತು ಈ ಬಗ್ಗೆ ರಾಷ್ಟ್ರೀಯ ಹೆದ್ದಾರಿ ಇಂಜಿನಿಯರ್ ಗಳ ಗಮನಕ್ಕೆ ತಂದರು ನಮ್ಮಲ್ಲಿ ಜನ ಇಲ್ಲಾ ಎಂದು ಕೇರ್ ಲೆಸ್ ಮಾಡುತಿದ್ದರು ಇಲ್ಲಿ ಜನರಿಗೆ ರಸ್ತೆ ದಾಟಲು ತುಂಬಾ ಕಷ್ಟ ಆಗುತ್ತಿದ್ದು ಈ ಬಗ್ಗೆ ಮತ್ತೆ ನಾನೇ ಖುದ್ದಾಗಿ ನಂತೂರ್ ನಲ್ಲಿ ಇರುವ ರಾಷ್ಟ್ರೀಯ ಹೆದ್ದಾರಿ ಕಚೇರಿಗೆ […]
ಮಂಗಳೂರು, ಜನವರಿ 20: ಕೊಂಕಣಿ ನಾಟಕ ಸಭಾ (ಕೆಎನ್ಎಸ್) ನ ನೂತನವಾಗಿ ಆಯ್ಕೆಯಾದ ಆಡಳಿತ ಸಮಿತಿಯ ಸಭೆಯಲ್ಲಿ, ಜನವರಿ 20 ಸೋಮವಾರ, ಡಾನ್ ಬಾಸ್ಕೋ ಹಾಲ್ನಲ್ಲಿ ಹೊಸ ಪದಾಧಿಕಾರಿಗಳ ಆಯ್ಕೆ ನಡೆಯಿತು. ಕ್ಯಾಸಿಯಾ ಮೂಲದ ಫ್ಲಾಯ್ಡ್ ಡಿ’ಮೆಲ್ಲೊ 2024-2026 ಅವಧಿಗೆ ಉಪಾಧ್ಯಕ್ಷರಾಗಿ ಆಯ್ಕೆಯಾದರು. ಫ್ಲಾಯ್ಡ್ 2018 ಮತ್ತು 2020 ರ ನಡುವೆ ಒಂದು ಅವಧಿಗೆ ಸಹಾಯಕ ಕಾರ್ಯದರ್ಶಿಯಾಗಿ ಮತ್ತು 2020-2024 ರ ನಡುವೆ 2 ಅವಧಿಗೆ ಪ್ರಧಾನ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸಿದರು. ಜೆಪ್ಪುವಿನ ಪಮೇಲಾ ಸ್ಯಾಂಟೋಸ್ ಕೆಎನ್ಎಸ್ನ […]
ಗಂಗೊಳ್ಳಿ; ಕುಟುಂಬ ಆಯೋಗ ಮತ್ತು 2025 ಜುಬಿಲಿ ಸಮಿತಿಯ ಮುಂದಾಳತ್ವದಲ್ಲಿ ದಂಪತಿಗಳ ಜಯಂತೋತ್ಸವ ಆಚರಣೆಯನ್ನು ಜನವರಿ 19 ನೇ ತಾರೀಕು ಭಾನುವಾರ ಬೆಳಿಗ್ಗೆ 8 ಗಂಟೆಯ ಬಲಿಪೂಜೆಯಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ಒಟ್ಟು 43 ದಂಪತಿಗಳು ನವ ವಧು -ವರರಂತೆ ಉಡುಪನ್ನು ಧರಿಸಿ ಈ ಕಾರ್ಯಕ್ರಮದಲ್ಲಿ ಭಾಗಿಯಾದರು. ಉಡುಪಿ ಧರ್ಮ-ಪ್ರಾಂತ್ಯದ ದಿವ್ಯ ಜ್ಯೋತಿ ನಿರ್ದೇಶಕರಾದ ವಂದನೀಯ ಗುರು ಸೀರಿಲ್ ಲೋಬೊ ಮತ್ತು ಗಂಗೊಳ್ಳಿ ದೇವಾಲಯದ ಧರ್ಮ ಗುರುಗಳಾದ ವಂದನೀಯ ಗುರು ಥಾಮಸ್ ರೋಶನ್ ಡಿಸೋಜರವರ ಯಾಜಕತ್ವಲ್ಲಿ ಪವಿತ್ರ ಬಲಿ […]
ಬೆಂದೂರು;ಸೇಂಟ್ ಸೆಬಾಸ್ಟಿಯನ್ ಚರ್ಚ್ ತನ್ನ ಪ್ಯಾರಿಷ್ ದಿನವನ್ನು ಜನವರಿ 19 ರಂದು ಸೇಂಟ್ ಸೆಬಾಸ್ಟಿಯನ್ ಅವರ ಹಬ್ಬದೊಂದಿಗೆ ಆಚರಿಸಿತು. PPC ಸದಸ್ಯರು, ಪ್ರಾಯೋಜಕರು ಮತ್ತು ಫಲಾನುಭವಿಗಳಿಗೆ ಮೇಣದಬತ್ತಿಗಳನ್ನು ವಿತರಿಸುವುದರೊಂದಿಗೆ ಆಚರಣೆಯು ಪ್ರಾರಂಭವಾಯಿತು, ಇದು ಪ್ಯಾರಿಷ್ ಸಮುದಾಯಕ್ಕೆ ಅವರ ಕೊಡುಗೆಗಳು ಮತ್ತು ಬೆಂಬಲವನ್ನು ಸಂಕೇತಿಸುತ್ತದೆ. ದೇರೆಬೈಲ್ ಚರ್ಚಿನ ಧರ್ಮಗುರು ಜೋಸೆಫ್ ಮಾರ್ಟಿಸ್ ಹಬ್ಬದ ಬಲಿದಾನದ ಆರ್ಚಕರಾಗಿದ್ದರು. ಅವರ ಜೊತೆಯಲ್ಲಿ,ಸೆಬಾಸ್ಟಿಯನ್ ಚರ್ಚಿನ ಧರ್ಮಗುರು ವಂ। ವಾಲ್ಟರ್ ಡಿಸೋಜಾ. ಇವರೊಂದಿಗೆ ಸಹಾಯಕ ಧರ್ಮಗುರುಗಳಾದ ವಂ। ಲಾರೆನ್ಸ್ ಕುಟಿನ್ಹಾ, ವಂ।ವಿವೇಕ್ ಪಿಂಟೋ, ವಂ। […]
ಕುಂದಾಪುರ(ಜ.20): ಕುಂದಾಪುರ ಎಜ್ಯಕೇಷನ್ ಸೊಸೈಟಿ(ರಿ.) ಪ್ರವರ್ತಿತ ಎಚ್.ಎಮ್.ಎಮ್ ಮತ್ತು ವಿ.ಕೆ.ಆರ್ ಶಾಲೆಗಳ ಪ್ರಾಥಮಿಕ ವಿಭಾಗದ 3ನೇ ತರಗತಿಯ ವಿದ್ಯಾರ್ಥಿನಿ ವಿಹಾನಿ ಎ.ಶೆಟ್ಟಿಗಾರ್, ಉಡುಪಿಯ ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಕೃಷ್ಣಮಠ, ರಾಜಮಾತೆ ಅಹಲ್ಯಾಬಾಯಿ ಹೋಳ್ಕರ್ ಜನ್ಮತ್ರಿಶತಾಬ್ದಿ ಆಚರಣಾ ಮಹೋತ್ಸವ ಸಮಿತಿ ಹಾಗೂ ಪದ್ಮಶಾಲಿ ನೇಕಾರ ಪ್ರತಿಷ್ಠಾನ(ರಿ.) ವತಿಯಿಂದ ಉಡುಪಿಯ ಶ್ರೀ ಕೃಷ್ಣ ರಾಜಾಂಗಣದಲ್ಲಿ ಹಮ್ಮಿಕೊಂಡ ಕಿರಿಯರ ವಿಭಾಗದ ಚಿತ್ರಕಲಾ ಸ್ಪರ್ಧೆಯಲ್ಲಿ ಭಾಗವಹಿಸಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾಳೆ. ಈ ಪ್ರತಿಭೆಯನ್ನು ಸಂಸ್ಥೆಯ ಪ್ರಾಂಶುಪಾಲರಾದ ಡಾ.ಚಿಂತನಾ ರಾಜೇಶ್ ಹಾಗೂ ವಿವಿಧ […]
ಸಂತೆಕಟ್ಟೆ, ಜ.20; ಭಾನುವಾರ,ಸಂತೆಕಟ್ಟೆ ಮೌಂಟ್ ರೋಜರಿ ಚರ್ಚ್ ಬಾಲಯೇಸು ವಾಳೆಯ ಪೋಷಕರ ಹಬ್ಬದ ಆಚರಣೆಯು 19ನೇ ಜನವರಿ 2025 ರಂದು ಆಚರಿಸಲಾಯಿತು. ಬೆಳಿಗ್ಗೆ ಪವಿತ್ರ ಬಲಿದಾದನೊಂದಿಗೆ ಹಬ್ಬ ಆರಂಭವಾಯಿತು, ಇದನ್ನು ಧರ್ಮಕೇಂದ್ರದ ವಂ। ಡಾ. ರೋಕ್ ಡಿ’ಸೋಜಾ ಅವರು ಪ್ಯಾರಿಷಿಯನ್ನರ ಸಕ್ರಿಯ ಭಾಗವಹಿಸುವಿಕೆಯೊಂದಿಗೆ ಆಚರಿಸಿದರು. ವಾಳೆಯ ಸದಸ್ಯರು ತಮ್ಮ ನಂಬಿಕೆ ಮತ್ತು ಏಕತೆಯನ್ನು ಪ್ರತಿಬಿಂಬಿಸುವ ಭಕ್ತಿಯಿಂದ ಪ್ರಾರ್ಥನೆಯನ್ನು ನಡೆಸಿದರು. ಸಂಪ್ರದಾಯವನ್ನು ಅನುಸರಿಸಿ, ವಾಳೆಯ ಎಲ್ಲಾ ಸದಸ್ಯರು ಸುಂದರವಾಗಿ ಅಲಂಕರಿಸಲ್ಪಟ್ಟ ಬಾಲಯೇಸುವಿನ ಚಿತ್ರದ ಮುಂದೆ ವಿಶೇಷ ಪ್ರಾರ್ಥನೆಗಳಿಗಾಗಿ ಒಟ್ಟುಗೂಡಿದರು. […]
ಕುಂದಾಪುರ: ಇಲ್ಲಿನ ಪ್ರತಿಷ್ಠಿತ ರೋಜರಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ನೂತನ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಎಲ್ಲಾ 17 ಸ್ಥಾನಗಳಿಗೂ ಅವಿರೋಧ ಆಯ್ಕೆ ನಡೆದಿದೆ. ಹಿಂದಿನ ಆಡಳಿತ ಮಂಡಳಿ ಅಧ್ಯಕ್ಷ ಜೋನ್ಸನ್ ಡಿ’ಆಲ್ಮೇಡಾ ಅವರ ನೇತೃತ್ವದಲ್ಲಿ ನಿರ್ದೇಶಕ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದ , ಹಿಂದಿನ ಆಡಳಿತ ಮಂಡಳಿ ಉಪಾಧ್ಯಕ್ಷ ಕಿರಣ್ ಮೆಲ್ವಿನ್ ಲೋಬೊ ನಾಡ ಪಡುಕೋಣೆ, ನಿವೃತ್ತ ಡಿವೈಎಸ್ಪಿ ವಲೈಂಟೆನ್ ಡಿ’ಸೋಜ ಉಡುಪಿ, ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ವಿನೋದ್ ಕ್ರಾಸ್ಟೋ ಕುಂದಾಪುರ, ಮೈಕಲ್ ಪಿಂಟೊ ಪಿಯುಸ್ನಗರ […]
ಮಲ್ಪೆ: ತೊಟ್ಟಂ ಸಂತ ಅನ್ನಮ್ಮ ಚರ್ಚಿನ ವತಿಯಿಂದ ಕ್ರೈಸ್ತ ಎಕತಾ ವಾರದ ಪ್ರಯುಕ್ತ ಪ್ರಾರ್ಥನಾ ಕೂಟ ಭಾನುವಾರ ನಡೆಯಿತು.ಈ ವೇಳೆ ಸಂದೇಶ ನೀಡಿದ ಉಡುಪಿ ಧರ್ಮಪ್ರಾಂತ್ಯದ ಬೈಬಲ್ ಆಯೋಗದ ನಿರ್ದೇಶಕ ವಂ|ಸಿರಿಲ್ ಲೋಬೊ ಮಾತನಾಡಿ ಪ್ರವಿತ್ರರಾಗುವವರಿಗೆ ಪ್ರಭು ಯೇಸು ಕ್ರಿಸ್ತರು ಸಹೋದರತ್ವದ ಪಾಠವನ್ನು ಕಲಿಸಿದ್ದಾರೆ. ಇಂದು ಕ್ರೈಸ್ತ ಧರ್ಮವು ವಿವಿಧ ಸಭೆಗಳಿಂದ ಗುರುತಿಸಲ್ಪಟ್ಟಿದ್ದರೂ ಕೂಡ ನಾವೆಲ್ಲರೂ ಕೂಡ ಕ್ರಿಸ್ತನಲ್ಲಿ ಐಕ್ಯತೆ ಹೊಂದಿರುವುದು ಪ್ರಮುಖ ಗುರುತಾಗಿದೆ. ಇಂತಹ ಸಪ್ತಾಹಗಳು ನಮ್ಮೆಲ್ಲರನ್ನೂ ಒಗ್ಗೂಡಿಸುವ ಶ್ರೇಷ್ಠ ಸಾಧನಗಳಾಗಿವೆ. ಇತರ ಸಭೆಗಳಲ್ಲಿ ಇರುವ […]
ದಿನಾಂಕ 19 -01- 2025 ಭಾನುವಾರ ಬೆಳಿಗ್ಗೆ 7. 30ಕ್ಕೆ ದಿವ್ಯ ಬಲಿ ಪೂಜೆಯ ಮೂಲಕ ಸಂತ ಸೇಬಶ್ಚಿಯನರಾ ಹಬ್ಬವನ್ನು ಆಚರಿಸಲಾಯಿತು. ಕಲ್ಯಾಣಪುರ ಚರ್ಚ್ ನಾ ವಂದನೀಯ ಡಾ ಜೇನ್ಸಿಲ್ ಆಳ್ವಾ ಪ್ರಧಾನ ಗುರುಗಳಾಗಿ. ಪೂಜೆಯನ್ನು ನೆರವೇರಿಸಿದರು. ತದನಂತರ ಸಂತ ಸಬ್ಬಾಸ್ಟಿಯಾನರ ಪ್ರತಿಮೆಯಾನು ಮೆರವಣಿಗೆಯಲ್ಲಿ ತಂದು ಆಶೀರ್ವಚನವನ್ನು ನೀಡಲಾಯಿತು.ತದನಂತರ ನಡೆದ ಕಾರ್ಯಕ್ರಮದಲ್ಲಿ ಸ್ವಂತ ಲಾರೆನ್ಸರ ವಾರ್ಷಿಕ ಮಹೋತ್ಸವಕ್ಕೆ ಅಧಿಕೃತ ಚಾಲನೆಯನ್ನು ನೀಡಲಾಯಿತು. ಉದ್ಘಾಟಕರಾಗಿ ವಂದನೀಯ ಡಾ ಜೇನ್ಸಿಲ್ ಆಳ್ವಾ ಸಂತ ಲಾರೆನ್ಸ್ ಪುಣ್ಯ ಕ್ಷೇತ್ರದ ಪ್ರಧಾನ ಧರ್ಮ […]

