
ಕುಂದಾಪುರ, ಜು.31: ‘ಆಟ ಪಾಠ ಊಟ ಇದು ಮನುಷ್ಯನಿಗೆ ಬೇಕಾಗಿರುವ ಅಗತ್ಯವಾದ ವಿಷಯಗಳು, ಅದರಲ್ಲಿ ಮಕ್ಕಳಿಗೆ ಅಚ್ಚು ಮೆಚ್ಚಿನದು ಆಟ, ನಮ್ಮ ಎಳೆಯವಲ್ಲಿ ಇದನ್ನೆ ಶಾಲೆಯಲ್ಲಿ ನಿರೀಕ್ಷಿಸುತ್ತಿದ್ದೆವು. ಆಟಗಳಿಂದ ನಮ್ಮ ಶರೀರ ಸುಧ್ರಡವಾಗುತ್ತದೆ. ಸೋಲು ಗೆಲುವು ಇದ್ದದೆ ಆದರೆ ಆಟದಲ್ಲಿ ನಮ್ಮನು ನಾವು ತೊಡಗಿಕೊಳ್ಳಬೇಕು, ನೀವು ಆಟದಲ್ಲಿ ಶ್ರಮ ಪಟ್ಟು ಸಾಧನೆ ಮಾಡಬೇಕು, ಈ ಆಟ ಇಲ್ಲಿಗೆ ಮುಕ್ತಾಯವಾಗುವುದಿಲ್ಲ, ತಾಲ್ಲೂಕಿನಿಂದ ಜಿಲ್ಲೆ, ಜಿಲ್ಲೆಯಿಂದ ರಾಜ್ಯ, ರಾಜ್ಯದಿಂದ ರಾಷ್ಟ್ರೀಯ ಮಟ್ಟಕ್ಕೆ, ರಾಷ್ಟ್ರೀಯ ಮಟ್ಟದಿಂದ ಅಂತರಾಷ್ಟ್ರೀಯ ಮಟ್ಟಕ್ಕೆ ತಲುಪುವಂತಹ ಗುರಿಯನ್ನು […]

ಕೋಟ:ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಉಡುಪಿ ಜಿಲ್ಲಾ ಘಟಕದ ಜಿಲ್ಲಾ ಕಾರ್ಯಕಾರಿ ಸಮಿತಿಯ ಸಭೆಯು ಸಂಘದ ಅಧ್ಯಕ್ಷ ಪ್ರಭಾಕರ ಜೈನ್ ಅವರ ಅಧ್ಯಕ್ಷತೆಯಲ್ಲಿ ಶನಿವಾರ ಉಡುಪಿ ಬೋರ್ಡ್ ಹೈಸ್ಕೂಲ್ ಸಭಾಂಗಣದಲ್ಲಿ ಜರುಗಿತು. ಇದೇ ಸಂದರ್ಭದಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಚುನಾವಣಾಧಿಕಾರಿಯಾಗಿ ರಾಜ್ಯ ಸಂಘದ ಉಪಾಧ್ಯಕ್ಷ ರಾಜಾರಾಮ ಶೆಟ್ಟಿ ನೂತನ ಸಮಿತಿಯ ಆಯ್ಕೆ ಪ್ರಕ್ರಿಯೆ ನೆರವೇರಿಸಿದರು. ಅಧ್ಯಕ್ಷರಾಗಿ ಸಾಯ್ಬರಕಟ್ಟೆ ಮಹಾತ್ಮಾ ಗಾಂಧಿ ಪ್ರೌಢಶಾಲೆಯ ವಿಜಯ ಕುಮಾರ್ ಶೆಟ್ಟಿ ಆಯ್ಕೆಯಾದರು.ಪ್ರಧಾನ ಕಾರ್ಯದರ್ಶಿಯಾಗಿ ಸರಕಾರಿ ಹಿರಿಯ ಪ್ರಾಥಮಿಕ […]

ಕುಂದಾಪುರ, ಜು. ೩೦:ಕುಂದಾಪುರ ತಾಲೂಕಿನ ಕೋಟೇಶ್ವರ ಹಾಲಾಡಿ ಮಾರ್ಗದ ಕಾಳಾವರ ಎಂಬಲ್ಲಿ ಭಾನುವಾರ ಸಂಜೆ ಕಾರು ಮತ್ತು ಲೂನಾ ನಡುವೆ ಅಪಘಾತಾವಾಗಿ ಲೂನಾ ಸವಾರ ನರಸಿಂಹ ಶೆಟ್ಟಿ (75) ಮ್ರತ ಪಟ್ಟಿದ್ದಾರೆ. ಕಾಳಾವರ ಸರಕಾರಿ ಶಾಲೆಯ ಸಮೀಪದ ಅಡ್ಡರಸ್ತೆಯಿಂದ ದ್ವಿಚಕ್ರ ವಾಹನವನ್ನು ಚಲಾಯಿಸಿಕೊಂಡು ನರಸಿಂಹ ಶೆಟ್ಟಿ ಮುಖ್ಯ ರಸ್ತೆಗೆ ಹಠಾತ್ ಪ್ರವೇಶಿಸಿದ್ದರಿಂದ ಈ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ. ಕೋಟೇಶ್ವರದಿಂದ ಹಾಲಾಡಿ ಕಡೆಗೆ ಸಾಗುತ್ತಿದ್ದ ಬೊಲೆರೋ ಕಾರಿನ ಚಾಲಕ ಲೂನಾ ಹಠಾತ್ ಅಡ್ಡ ಬಂದಿದ್ದರಿಂದ […]

ಕುಂದಾಪುರ, ಜು. 30; ದಿನಾಂಕ 30-7-2023 ರಂದು ಪಿಯುಸ್ ನಗರ್ ಚರ್ಚಿನ ಕಥೊಲಿಕ್ ಸಭಾದಿಂದ ಮೂರು ಮಕ್ಕಳಿಗೆ ಶಿಕ್ಷಣಕ್ಕಾಗಿ ಸಹಾಯಧನವನ್ನು ವಿತರಿಸಲಾಯಿತು. ಈ ಕಾರ್ಯಕ್ರಮಕ್ಕೆ ಪಿಯುಸ್ ನಗರ್ ಚರ್ಚಿನ ಧರ್ಮಗುರುಗಳಾದ ವಂದನೀಯ ಸ್ವಾಮಿ ಆಲ್ಬರ್ಟ್ ಕ್ರಾಸ್ತಾ ಸಹಾಯಧನ ವಿತರಣೆ ಮಾಡಿ ಪಿಯುಸ್ ನಗರ ಚರ್ಚಿನ ಕಥೊಲಿಕ್ ಸಭಾ ಸಂಘಟನೆ ಸೇವೆಗಳ ಸಹಕಾರ ನಿರಂತರವಾಗಿ ಮಾಡುತ್ತಾ ಇದೆ. ಮುಂದೆ ಕೂಡ ಇಂತಹ ಒಳ್ಳೆ ಕೆಲಸಗಳು ಈ ಸಂಘಟನೆಯಲ್ಲಿ ನಡೆಯಲಿ’ ಎಂದು ಹಾರೈಸಿ ಸಂದೇಶವನ್ನು ನೀಡಿದರು. ಪಿಯುಸ್ ನಗರ ಕಥೊಲಿಕ್ […]

ಕೊಲ್ಲೂರು,ಜು.30: ಸ್ನೇಹಿತರೊಂದಿಗೆ ಕಳೆದ ಭಾನುವಾರ ಅರಶಿನಗುಂಡಿ ಜಲಪಾತಕ್ಕೆ ತೆರಳಿದ್ದ ಸಂದರ್ಭ ಕಾಲುಜಾರಿ ನೀರಿನಲ್ಲಿ ಬಿದ್ದು.ಕಾಣೆಯಾಗಿದ್ದ ಭದ್ರಾವತಿಯ ಯುವಕ ಶರತ್ ಕುಮಾರನ [23] ಮೃತದೇಹ ಜಲಪಾತದ ಸಮೀಪದಲ್ಲಿಯೆ ಪತ್ತೆಯಾಗಿದೆ. ಶರತ್ ಹಾಗೂ ಸ್ನೇಹಿತ ಗುರುರಾಜ ಜೊತೆಗೂಡಿ ಜು.23ರ ಭಾನುವಾರದಂದು ಭದ್ರಾವತಿಯಿಂದ ಕೊಲ್ಲೂರು ಗ್ರಾಮದ ಅರಶಿನಗುಂಡಿ ಜಲಪಾತ ನೋಡಲು ತೆರಳಿದ್ದರು. ಮಧ್ಯಾಹ್ನ 3-30ರ ಹೊತ್ತಿಗೆ ಜಲಪಾತ ಬಳಿ ವೀಡೀಯೋ ಮಾಡಲು ಹೇಳಿ ಬಂಡೆಯ ಮೇಲೆ ನಿಂತಿದ್ದ ಶರತ್ ಕಾಲು ಜಾರಿ ಬಿದ್ದಿದ್ದರು ನೀರಿನ ಸೆಳತಕ್ಕೆ ಸಿಲುಕಿ ನಾಪತ್ತೆಯಾಗಿದ್ದನು. ಕಾಲು ಜಾರಿ […]

ಜೆಸಿಐ ಕುಂದಾಪುರ ಸಿಟಿಯಾ ಆಶ್ರಯದಲ್ಲಿ ಕೃಷಿ ಹಾಗು ಹೈನುಗಾರಿಕೆ ಯಲ್ಲಿ ಸಾಧನೆ ಮಾಡಿದ ಸಾದು ಎಸ್ ಬಿಲ್ಲವ ಇವರಿಗೆ ಸೆಲ್ಯೂಟ್ ದಿ ಸೈಲೆಂಟ್ ವರ್ಕರ್ ನೆಲೆಯಲ್ಲಿ ಕುಂದಾಪುರದ ಸಹನಾ ಕನ್ವೆನ್ಷನ್ ಸಭಾಂಗಣ ದಲ್ಲಿ ಸನ್ಮಾನಿಸಲಾಯಿತು ಸಭೆಯ ಅಧ್ಯಕ್ಷ ತೆ ಯನ್ನು ಜೆಸಿಐ ಕುಂದಾಪುರ ಸಿಟಿ ಯಾ ಅಧ್ಯಕ್ಷೆ ಡಾ ಸೋನಿ ವಹಿಸಿದರು ಸಮಾರಂಭ ದಲ್ಲಿ ವಲಯ 15 ರ ಪೂರ್ವ ವಲಯಾಧ್ಯಕ್ಷ ಕೆ. ಕಾರ್ತಿಕೇಯ ಮಧ್ಯಸ್ತ ವಲಯ ಉಪಾಧ್ಯಕ್ಷ ಅಭಿಲಾಶ್ ಬಿ ಏ ಜೇಸಿ ಐ ಶಂಕರನಾರಾಯಣ […]

ಉಡುಪಿಯ ಖಾಸಗಿ ಪ್ಯಾರಾ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾನ್ಯ ಪ್ರಿಯಾಂಕ ಖರ್ಗೆ ಅವರ ಹೇಳಿಕೆಯನ್ನು ಗುರಿಯಾಗಿರಿಸಿಕೊಂಡು ಕಿಡಿಗೇಡಿಗಳು ಉಡುಪಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಎಂಬ ಹೆಸರನ್ನು ಬಳಸಿ ಖರ್ಗೆಯವರ ವರ್ಚಸ್ಸನ್ನು ಕುಗ್ಗಿಸುವ ಉದ್ದೇಶದಿಂದ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟೊಂದನ್ನು ಹರಿಯ ಬಿಟ್ಟಿರುತ್ತಾರೆ ˌಈ ಹೇಳಿಕೆಗಳಿಗೂ ಉಡುಪಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರಿಗೂ ಯಾವುದೇ ಸಂಬಂಧವಿಲ್ಲ ˌ ಈ ಹಿನ್ನೆಲೆಯಲ್ಲಿ ಮಾನ್ಯ ಸಚಿವರ ವರ್ಚಸ್ಸಿಗೆ ಧಕ್ಕೆ ತರಲು ಸುಳ್ಳು ಹೇಳಿಕೆ ನೀಡಿ ಜಾಲತಾಣದಲ್ಲಿ ಹರಿಯಬಿಟ್ಟ ಕಿಡಿಗೇಡಿಗಳನ್ನು […]

ಮಂಗಳೂರು, ಜು.30: ಬೋಂದೆಲ್ನ ಸೇಂಟ್ ಲಾರೆನ್ಸ್ ಚರ್ಚ್ನ ವಾರ್ಷಿಕ ಹಬ್ಬವನ್ನು 10 ಆಗಸ್ಟ್ 2023 ರಂದು ಆಚರಿಸಲಾಗುತ್ತದೆ. ವಾರ್ಷಿಕ ಹಬ್ಬದ ಹಿಂದಿನ ಒಂಬತ್ತು ದಿನಗಳ ನೊವೆನಾ ಆಗಸ್ಟ್ 1, 2023 ರಂದು ಮಂಗಳವಾರ ಪ್ರಾರಂಭವಾಗುತ್ತದೆ. ಆಗಸ್ಟ್ 1 ರಿಂದ ಆಗಸ್ಟ್ 9 ರವರೆಗೆ ಸಂಜೆ ಸಾಮೂಹಿಕ ಸಂಜೆ 5.30ಕ್ಕೆ ಎಲ್ಲಾ ಭಕ್ತರಿಗೆ ನೀಡಲಾಗುವುದುಆಗಸ್ಟ್ 1 ರಂದು ಸಂಜೆ 5.00 ಗಂಟೆಗೆ ಚರ್ಚ್ ಆವರಣದಲ್ಲಿ ಸೇಂಟ್ ಲಾರೆನ್ಸ್ ಧ್ವಜಾರೋಹಣ ನಡೆಯಲಿದೆ. . Rev. Msgr. ಫರ್ಡಿನಾಂಡ್ ಗೊನ್ಸಾಲ್ವಿಸ್ ಉಡುಪಿ […]

ನಂದಳಿಕೆ: ಸುಮಾರು ವರ್ಷಗಳಿಂದ ತನ್ನ ಪರಿಸರದ ಹಡಿಲು ಬಿದ್ದ ಕೃಷಿ ಭೂಮಿಯನ್ನು ಪುನಶ್ಚೇತನ ಗೊಳಿಸಿ ಬೇಸಾಯ ಮಾಡಿ ಕೃಷಿ ಕಾಯಕದಲ್ಲಿ ತೊಡಗಿಸಿಕೊಂಡಿರುವ ಅಂತರಾಷ್ಟ್ರೀಯ ಸಂಘ ಸಂಸ್ಥೆಗಳಲ್ಲಿ ಸೇವೆಯನ್ನು ಸಲ್ಲಿಸಿರುವ ಕ್ರಿಯಾಶೀಲ ಯುವಕ ಸುಬಾಸ್ ಕುಮಾರ್ ನಂದಳಿಕೆ ಇವರನ್ನು ಲಯನ್ಸ್ ಕ್ಲಬ್ಬಿನ ವತಿಯಿಂದ ಗೌರವಿಸಲಾಯಿತು. ಈ ಸಂದರ್ಭದಲ್ಲಿಮಾಜಿ ಜಿಲ್ಲಾ ಲಯನ್ಸ್ ಗವರ್ನರ್ ಎನ್ ಎಂ ಹೆಗಡೆ ಮಾತನಾಡಿ ಯುವಕರು ಕೃಷಿಯಲ್ಲಿ ತೊಡಗಿಗೊಂಡಾಗ ಕೃಷಿಯಲ್ಲಿ ಪ್ರಗತಿ ಕಂಡೊಳ್ಳುಕೊಳ್ಳಲು ಸಾಧ್ಯ .ಸಂಘ ಸಂಸ್ಥೆಗಳು ಯುವಕೃಷಿಕರನ್ನು ಗೌರವಿಸಬೇಕು .ಇನ್ನು ಹೆಚ್ಚಿನ ಯುವಕರು ಕೃಷಿಯಲ್ಲಿ […]