ಕುಂದಾಪುರ-ಬೈಂದೂರು ತಾಲೂಕಿನವರಾಗಿದ್ದು, ಪ್ರಥಮ ವರ್ಷದ ಇಂಜಿನಿಯರಿಂಗ್ ಶಿಕ್ಷಣಕ್ಕೆ ಸೇರ್ಪಡೆಗೊಂಡ ವಿದ್ಯಾರ್ಥಿಗಳಿಗೆ 3.5 ಲಕ್ಷ ರೂ. ವಿದ್ಯಾರ್ಥಿ ಸಹಾಯ ಧನ ಗಿಳಿಯಾರು ಕುಶಲ ಹೆಗ್ಡೆ ಮೆಮೋರಿಯಲ್ ಚಾರಿಟೆಬಲ್ ಟ್ರಸ್ಟ್ನಿಂದ ವಿತರಿಸಲಾಯಿತು.ಭಂಡಾರ್ಕಾರ್ಸ್ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ದೂರವಾಣಿ ಇಲಾಖೆಯ ನಿವೃತ್ತ ಹಿರಿಯ ಅಧಿಕಾರಿ ಜಿ. ಶ್ರೀಧರ ಶೆಟ್ಟಿ ವಂಡ್ಸೆ, ಸಹಾಯ ಧನ ವಿತರಿಸಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡಿದರು.“ಸಾಮಾಜಿಕ ಧುರೀಣ ದಿವಂಗತ ಗಿಳಿಯಾರು ಕುಶಲ ಹೆಗ್ಡೆಯವರು ವಿದ್ಯಾರ್ಥಿಗಳನ್ನು ತುಂಬ ಪ್ರೀತಿಸುತ್ತಿದ್ದರು. ಕಷ್ಟದಲ್ಲಿದ್ದವರಿಗೆ ಸಹಾಯ ಮಾಡುತ್ತಿದ್ದರು. ವಿದ್ಯಾರ್ಥಿ ಜೀವನ ಬಹಳ ಅಮೂಲ್ಯವಾಗಿದ್ದು, ವಿಶ್ವಾಸಾರ್ಹವಾದ […]
Date: 5th January 2025Time: 5:00 PM onwards Holy Mass Main Celebrant: Most Rev. Leo Cornelio, Retired Arch Bishop of Bhopal a proud Rosarian. Homily: Rev. Fr. Philip Neri Aranha, former parish priest and architect of the artistic church in 2015, currently Vicar of Kemmannu Church Concelebrants: Rev. Dr. Roque D’Souza, Vicar of Mount Rosary Church […]
ಮಂಗಳೂರು, ಜನವರಿ 6, 2025: ಬಿಕರ್ನಕಟ್ಟೆಯ ಬಾಲ ಯೇಸುವಿನ ಪುಣ್ಯಕ್ಷೇತ್ರದ ವಾರ್ಷಿಕ ಹಬ್ಬದ ಸಿದ್ಧತೆಗಾಗಿ ಭಕ್ತರು ಬಹಳ ಸಂಖ್ಯೆಯಲ್ಲಿ ಶ್ರದ್ಧಾಭಿಮಾನದಿಂದ ಹೊರೆಕಾಣಿಯಲ್ಲಿ ಜನವರಿ 6 ರಂದು ಪಾಲ್ಗೊಂಡರು. ಭಕ್ತಿಯಿಂದ ಮತ್ತು ಹೃದಯಸ್ಪರ್ಶಿಯಾಗಿ ಆಯೋಜಿತವಾದ ಹೊರೆಕಾಣಿಕೆ ಮೆರವಣಿಗೆ ಕುಲಶೇಖರದ ಪವಿತ್ರ ಶಿಲುಬೆಯ ದೇವಾಲಯದಿಂದ ಆರಂಭಗೊಂಡಿತು. ಬಾಲ ಯೇಸುವಿನ ಪುಣ್ಯಕ್ಷೇತ್ರದ ನಿರ್ದೇಶಕರಾದ ವಂ. ಸ್ಟೀಫನ್ ಪಿರೇರಾ, ಎಲ್ಲ ಭಕ್ತರನ್ನು ಆತ್ಮೀಯವಾಗಿ ಸ್ವಾಗತಿಸಿದರು. ಮೆರವಣಿಗೆಯನ್ನು ಧ್ವಜ ಹಾರಿಸುವ ಮೂಲಕ ಮಂಗಳೂರು ಧರ್ಮಕ್ಷೇತ್ರದ ಸಾರ್ವಜನಿಕ ಸಂಪರ್ಕಾಧಿಕಾರಿ ರೋಯ್ ರೊಡ್ರಿಗಸ್ ಹಾಗೂ ವಂ. ಮೆಲ್ವಿನ್ […]
ಕುಂದಾಪುರ (ಜ.03): ಇಂದಿನ ಕಾಲಘಟ್ಟದ ವಿದ್ಯಾರ್ಥಿಗಳು ಕೇವಲ ಅಂಕ ಗಳಿಕೆಗೆಗೆ ಮಾತ್ರವೇ ಸೀಮಿತವಾಗಿರದೇ ಪಠ್ಯೇತರ ಚಟುವಟಿಕೆಗಳತ್ತ ಗಮನ ಹರಿಸಬೇಕು. ಅಂತಹ ಪ್ರಯತ್ನವನ್ನು ಈ ಸಂಸ್ಥೆ ಉತ್ತಮ ಶಿಕ್ಷಕರ ತಂಡದೊಂದಿಗೆ ಕಾರ್ಯ ನಿರ್ವಹಿಸುತ್ತಿದೆ ಎಂದು ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಸಂಸ್ಥೆಯ ಹಳೆ ವಿದ್ಯಾರ್ಥಿ ಚಿಕಾಗೊ ಯು.ಎಸ್.ಎ ನ, ಜೆ.ಪಿ.ಮೊರ್ಗಾನ್ ಚೇಸ್ ಅಂಡ್ ಕಂಪೆನಿ ಇದರ ಉಪಾಧ್ಯಕ್ಷರಾದ ಭಾಸ್ಕರ್ ಎಚ್. ಮಾರುತಿ ಹೇಳಿದರು. ಅವರು ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್ ಮತ್ತು ವಿ.ಕೆ.ಆರ್ ಶಾಲೆಗಳ 49ರ ವಾರ್ಷಿಕ […]
ಕುಂದಾಪುರ, ಜ.6; ಹಂಗಳೂರಿನ ಹತ್ತನೇ ಸಂತ ಪಿಯೂಸ್ ದೇವಾಲಯದ ವಾರ್ಷಿಕ ಹಬ್ಬದ ಪ್ರಯುಕ್ತ ಜನವರಿ 5 ರಂದು ಸಹೋದರತೆಯ ಭಾಂದವ್ಯದ ಭಾನುವಾರವನ್ನು ಧರ್ಮಕೇಂದ್ರದ ಧರ್ಮಗುರು ವಂ. ಆಲ್ಬರ್ಟ್ ಕ್ರಾಸ್ತಾ ಇವರ ಮೇಲ್ವಿಚಾರಣೆಯಲ್ಲಿ ಆಚರಿಸಲಾಯಿತು.ಬೈಂದೂರು ಧರ್ಮಕೇಂದ್ರದ ಸಹಾಯಕ ಧರ್ಮಗುರು ವಂದನೀಯ ಜೊಸ್ವಿನ್ ಪಿರೇರಾ ಇವರ ನೇತೃತ್ವದಲ್ಲಿ ದಿವ್ಯ ಬಲಿ ಪೂಜೆ, ಪರಮ ಪವಿತ್ರ ಪ್ರಸಾದದ ಮೆರವಣಿಗೆ ಹಾಗೂ ಪರಮ ಪ್ರಸಾದದ ಆರಾಧನೆ ನಡೆಯಿತು.“ಪ್ರಭು ಯೇಸು ಕ್ರಿಸ್ತರ ಪ್ರೀತಿಯ ದೂತರಾಗೋಣ” ಎಂಬ ಸುವಾರ್ತೆಯ ಸಂದೇಶದೊಂದಿಗೆ ಅವರು ಪ್ರಭು ಯೇಸು ಕ್ರಿಸ್ತರ […]
ಮಂಗಳೂರು; ಮದರ್ ಆಫ್ ಗಾಡ್ ಚರ್ಚ್, ಶಕ್ತಿನಗರ, ಕಥೊಲಿಕ್ ಸಭಾ ಶಕ್ತಿನಗರ ಘಟಕ, ಸಂತ ಲಾರೆನ್ಸ ವಾರ್ಡ್, ನೇಜಿಗುರಿ ಗುಂಪುಇವರ ವತಿಯಿಂದ ಬಂದುತ್ವ ಕ್ರಿಸ್ಮಸ್ ಹಾಗೂ ಹೊಸ ವರ್ಷ-2025 ಆಚರಣೆ ಕಾರ್ಯಕ್ರಮ ಬುಧವಾರ 01.01.2025 ಸಂಜೆ 6.30 ಗಂಟೆಗೆ ಸರಿಯಾಗಿ, ನೇಜಿಗುರಿಯ ಸುಜಿ ಅಣ್ಣ (ತಾರಕ್ಕ) ಮನೆ ವಟಾರದಲ್ಲಿ ಅತ್ಯಂತ ಯಶಸ್ವಿಯಾಗಿ ನೆರವೇರಿತ್ತು.ಸಮಾಜ ಸೇವೆಗೆ ತನ್ನನ್ನು ತಾನು ತೊಡಗಿಕೊಂಡಿರುವ ನೇಜಿಗುರಿ ಗುಂಪಿನ ಕಾರ್ಯದರ್ಶಿ ಹಾಗೂ ನೇಜಿಗುರಿ ಸ್ವಸಹಾಯ ಸಂಘ ಇದರ ಅಧ್ಯಕ್ಷರಾದ ಹರಿಣಿ ನೇಜಿಗುರಿ ಇವರನ್ನು ಸನ್ಮಾನಿಸಲಾಯಿತು.ಶಕ್ತಿನಗರ […]
ಶಂಕರನಾರಾಯಣ : ಕುಂದಾಪುರದ ಪ್ರತಿಷ್ಟಿತ ವಿದ್ಯಾಸಂಸ್ಥೆಗಳಲ್ಲಿ ಮಂಚೂಣಿಯಲ್ಲಿರುವ ಮದರ್ ತೆರೇಸಾ ಶಿಕ್ಷಣ ಸಂಸ್ಥೆಯ 1ರಿಂದ 2 ನೇ ತರಗತಿ ವಿದ್ಯಾರ್ಥಿಗಳಿಗೆ ಶಾಲಾಮಟ್ಟದ ಹಾಡು & ಕಥೆ ಹೇಳುವ ಸ್ಪರ್ಧೆ ಹಮ್ಮಿಕೊಳ್ಳಲಾಯಿತು ಮುಖ್ಯ ಅತಿಥಿಯಾಗಿ ಆಗಮಿಸಿದ ಶ್ರೀ ಜಯಕರ ಪೂಜಾರಿ ಗುಲ್ವಾಡಿ ( ಕಾರ್ಯದರ್ಶಿ, ಉಡುಪಿ ಜಿಲ್ಲಾ ಭಜನಾ ಒಕ್ಕೂಟ, ಉಡುಪಿ ) ದೀಪಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು ಮಕ್ಕಳಿಗೆ ಹಾಡು ಹಾಡುವುದು ಮತ್ತು ಕಥೆಗಳನ್ನು ಹೇಳುವುದು ಮತ್ತು ಕೇಳುವುದನ್ನು ತುಂಬಾ ಇಷ್ಟಪಡುತ್ತಾರೆ ಈ ದಿಶೆಯಲ್ಲಿಆಡಳಿತಮಂಡಳಿಯು ಆಯೋಜಿಸುತ್ತಿರುವ ಇಂತಹ ಕಾರ್ಯಕ್ರಮ […]
ಕುಂದಾಪುರ;ಫ್ರೆಂಡ್ಸ್ ಗ್ರೂಪ್ ಖಾರ್ವಿಕೇರಿ ಕುಂದಾಪುರ ಇವರು ಶ್ರೀ ಮಹಾಕಾಳಿ ಅಂಗನವಾಡಿ ಕೇಂದ್ರದ ಮಕ್ಕಳಿಗೆ ಟಿವಿ ಮತ್ತು ಮ್ಯಾಜಿಕ್ ಸ್ಲೇಟ್, ಕ್ರೇಯಾನ್ಸ್, ಡ್ರಾಯಿಂಗ್ ಬುಕ್ ಹಸ್ತಾಂತರಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಫ್ರೆಂಡ್ಸ್ ಗ್ರೂಪಿನ ಅಧ್ಯಕ್ಷರಾದ ಯೋಗೇಶ್ ಖಾರ್ವಿ ವಹಿಸಿದ್ದರು ಉದ್ಘಾಟಕರಾಗಿ ಮಹಾಕಾಳಿ ದೇವಸ್ಥಾನದ ಅಧ್ಯಕ್ಷರಾದ ಅಜಂತ್ ಖಾರ್ವಿ, ಮುಖ್ಯ ಅತಿಥಿಗಳಾಗಿ ಮಹಿಳಾ ಮತ್ತು ಮಕ್ಕಳ ಇಲಾಖೆಯ ಯೋಜನಾಧಿಕಾರಿ ಶ್ರೀಯುತ ಉಮೇಶ್ ಟಿ, ಮೇಲ್ವಿಚಾರಕಿಯಾದ ಶ್ರೀಮತಿ ಲಲಿತ ,ಪುರಸಭೆ ಸದಸ್ಯರಾದ ಎಚ್ ಎನ್ ಚಂದ್ರಶೇಖರ್ ಖಾರ್ವಿ, ವಿದ್ಯಾರಂಗ ಮಿತ್ರ […]
ಕುಂದಾಪುರ; ನಾಳೆ ಜನವರಿ 5 ರಂದು 10:30 ಯಿಂದ 12 ರ ತನಕ ಕುಂದಾಪುರ ಚಿನ್ಮಯಿ ಆಸ್ಪತ್ರೆ ಎದುರುಗಡೆ ಇರುವ ಸೈಂಟ್ ಮೇರಿಸ್ ಶಾಲಾ ಸಭಾಂಗಣದಲ್ಲಿ ಕುಂದಾಪುರ ಆಲ್ಕೋಹಾಲಿಕ್ಸ್ ಎನೋ ನಿಮಸ್ .ಎ.ಎ. ಕೂಟದ 25ನೇ ವರ್ಷದ ಕೃತಜ್ಞತಾ ಕಾರ್ಯಕ್ರಮನಡೆಸಲಾಗುವುದು. ಈ ಸಂದರ್ಭದಲ್ಲಿ ಮಧ್ಯಪಾನ ಅಥವಾ ಇತರ ಅಮಲು ಸಮಸ್ಯೆಯಿಂದ ಬಳಲುತ್ತಿರುವವರಿಗೆ ಅದರಿಂದಪರಿಹಾರ ಪಡೆಯಲು ಎಎ ಕಾರ್ಯಕ್ರಮ ಹೇಗೆ ಸಹಕಾರ ನೀಡುತ್ತದೆ ಎನ್ನುವ ಬಗ್ಗೆ ಸವಿವರವಾದ ಮಾಹಿತಿ ನೀಡುತ್ತೇವೆ.ಸಾರ್ವಜನಿಕರು ಈ ಕಾರ್ಯಕ್ರಮದ ಬಗ್ಗೆ ಮಾಹಿತಿ ಪಡೆಯಲು ಈ […]

