ಕುಂದಾಪುರ: ಹೋಲಿ ರೋಜರಿ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆ ಇಲ್ಲಿ ಶಾಲಾ ರಕ್ಷಕ ಶಿಕ್ಷಕ ಸಭೆಯು ಶಾಲಾ ಸಭಾಂಗಣದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಶಾಲಾ ಸಂಚಾಲಕರು ಹಾಗು ಹೋಲಿ ರೋಜರಿ ಚರ್ಚಿನ ಪ್ರಧಾನ ಧರ್ಮಗುರುಗಳು ಆಗಿರುವ ಅತೀ ವಂದನೀಯ ಗುರು ಸ್ಟ್ಯಾನಿ ತಾವ್ರೊರವರು ವಹಿಸಿ ಪೋಷಕರಿಂದ ಮಾಹಿತಿಯನ್ನು ಕಲೆಹಾಕಿ ಮಕ್ಕಳ ಸರ್ವತೋಮುಖ ಬೆಳವಣಿಗೆಯಲ್ಲಿ ಪೋಷಕರು ಮತ್ತು ಶಿಕ್ಷಕರು ಸಮಾನ ಪಾತ್ರವನ್ನು ವಹಿಸಿಕೊಳ್ಳುತ್ತಾರೆ ಹಾಗೂ ಶಾಲಾ ಗುಣಮಟ್ಟದ ಶಿಕ್ಷಣದ ಬಗ್ಗೆ ಅಧ್ಯಕ್ಷೀಯ ನುಡಿಯನ್ನು ನೀಡಿದರು. ಮುಖ್ಯ ಅತಿಥಿಗಳಾಗಿ ಕುಂದಾಪುರ […]

Read More

ಕುಂದಾಪುರ: ಜೂನ್ 21ರಂದು ಇಲ್ಲಿನ ಭಂಡಾರ್ಕಾರ್ಸ್‌ ಪದವಿ ಪೂರ್ವ ಕಾಲೇಜು ಮತ್ತು ಭಂಡಾರ್ಕಾರ್ಸ್ ಪದವಿ ಕಾಲೇಜಿನ ಎನ್.ಎಸ್.ಎಸ್‌ ಮತ್ತು ಎನ್.ಸಿ.ಸಿ ಘಟಕದ ಸಹಭಾಗಿತ್ವದಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಯೋಗದ ಅಗತ್ಯ ಮತ್ತು ಮಹತ್ವದ ಕುರಿತಾಗಿ ಉಪನ್ಯಾಸ ಮತ್ತು ಯೋಗದ ವಿವಿಧ ಆಯಾಮಗಳ ಬಗ್ಗೆ ವಿದ್ಯರ್ಥಿಗಳಲ್ಲಿ ಅರಿವು ಮೂಡಿಸಲು ಸಂಪನ್ಮೂಲ ವ್ಯಕ್ತಿಯಾಗಿ ಉಡುಪಿಯ ಆರ್ಟ್ಸ್‌ ಆಫ್‌ ಲೀವಿಂಗ್‌ ಸಂಸ್ಥೆಯ ಶೈಲಜ ಅವರು ಮಾತನಾಡಿ ಸಧೃಡ ಆರೋಗ್ಯಕ್ಕಾಗಿ ಧ್ಯಾನ,ಏಕಾಗ್ರತೆಯನ್ನು ಬೆಳೆಸಿಕೊಳ್ಳಿ,ಹಾಗೂ ಉಸಿರಾಟದ ವಿವಿಧ ಆಯಾಮಗಳನ್ನು ವಿದ್ಯಾರ್ಥಿಗಳಿಗೆ ಸ್ಪಷ್ಟವಾಗಿ ಪರಿಚಯಿಸುತ್ತ, […]

Read More

The student cabinet and NSS inaugural of Rosa Mystica PU College for the Academic Year, 2023- 24 was held on 21st June in the college auditorium. The college was privileged to have Charles Pais Retired professor and NSS program officer at St. Agnes’s college mangaluru, as a chief guest and Sri VinayaKaranth PTA vice president, […]

Read More

International Yoga Day  was celebrated on June 21st at Holy Redeemer English Medium School, Belthangady. Program was inaugurated by lighting the lamp. Students Reshal Bennis and Alriya D’Souza gave brief informations on the origin, basics, theme, importance and benefits of Yoga. Meditation, light exercises, Pranayama, Suryanamaskara and many Asanas were performed by the students. Head […]

Read More

Yoga, an ancient discipline, is one of the best practices you canadopt for both physical and mental well-being. Milagres Central Schoolcelebrated the 9 th annual International Yoga Day with the theme “OneEarth, One Family , One Future” on 21 st June 2023.The programme began at 8.a.m. with the Prayer Song. InternationalYoga Day 2023 was inaugurated […]

Read More

ಎಂ ಐ ಟಿ ಮೂಡ್ಲಕಟ್ಟೆ, ಕುಂದಾಪುರ ಇಲ್ಲಿ ವಿಶ್ವಯೋಗ ದಿನದಂದು ಒಂದು ಗಿನ್ನಿಸ್ ದಾಖಲೆ ಸಹಿತ ಎಂಟು ಜಾಗತಿಕ ದಾಖಲೆ ಮಾಡಿರುವ “ಯೋಗರತ್ನ”, “ನಾಟ್ಯಮಯೂರಿ” ಬಿರುದಾಂಕಿತ ತನುಶ್ರೀ ಪಿತ್ರೋಡಿಯವರನ್ನು ಸನ್ಮಾನಿಸಲಾಯಿತು. ಸಭಾಕಾರ್ಯಕ್ರಮದ ನಂತರ ತನುಶ್ರೀಯವರು ಆಸಕ್ತ ವಿದ್ಯಾರ್ಥಿಗಳಿಗೆ ವಿವಿಧ ಯೋಗಾಸನಗಳನ್ನು ಮಾಡುವ ಬಗೆಯನ್ನು ತಿಳಿಸಿದರು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ ಹಿರಿಯ ಯೋಗ ಗುರುಗಳಾದ ಮಂಜುನಾಥ ಎಸ್ ರವರು ಯೋಗದ ಹಿರಿಮೆ ಮತ್ತು ಉಪಯೋಗದ ಕುರಿತು ವಿದ್ಯಾರ್ಥಿಗಳಿಗೆ ವಿವರವಾಗಿ ತಿಳಿಸಿದರು.

Read More

ವಿದ್ಯಾರ್ಥಿಗಳಿಗಿಂದು ಪ್ರೇರಣೆ ನೀಡುವ ಉತ್ತಮವಾದ ಸೌಲಭ್ಯಗಳು ದೊರಕುತ್ತಿವೆ. ಗಿಳಿಯಾರು ಕುಶಲ ಹೆಗ್ಡೆ ಸ್ಮಾರಕ ಚಾರಿಟೆಬಲ್ ಟ್ರಸ್ಟ್‍ನವರು ಎರಡು ದಶಕಗಳಿಂದ ವಿದ್ಯಾರ್ಥಿಗಳಲ್ಲಿ ಪ್ರೇರಣೆ ತುಂಬುತ್ತಿದ್ದಾರೆ. ವಿದ್ಯಾರ್ಥಿಗಳು ಮುಂದೆ ಉತ್ತಮ ಗೌರವದ ಸ್ಥಾನ ಪಡೆದು ಸಂಪಾದನೆ ಮಾಡಿದಾಗ ಇದೇ ರೀತಿ ಅರ್ಹರಿಗೆ ಸಹಾಯ ನೀಡಬೇಕು. ವಿದ್ಯಾರ್ಥಿಗಳು ಶೈಕ್ಷಣಿಕ ವಾತಾವರಣದಲ್ಲಿ ವಿಮರ್ಶಾತ್ಮಕವಾದ ಚಿಂತನಾ ಶಕ್ತಿ ಬೆಳೆಸಿಕೊಳ್ಳಬೇಕು. ಯಾರು ಹೆಚ್ಚು ಪ್ರಶ್ನೆ ಕೇಳುವ ಪ್ರಯತ್ನ ಮಾಡುತ್ತಾರೋ ಅವರು ಅಧ್ಯಯನ ಮಾಡುತ್ತಿದ್ದಾರೆ ಎಂದು ಅರ್ಥ. ಏನು, ಏಕೆ, ಯಾವುದು, ಎಲ್ಲಿ, ಹೇಗೆ… ಹೀಗೆ ವಿಷಯದ […]

Read More

ಕುಂದಾಪುರ: ಯೋಗಕ್ಕೆ ಸಮಯ ಮತ್ತು ಗಮನ ಕೊಟ್ಟರೇ ಅದು ನಮಗೆ ಆರೋಗ್ಯವನ್ನು ನೀಡುತ್ತದೆ. ಮಾನಸಿಕವಾಗಿ, ದೈಹಿಕವಾಗಿ ದೇಹ ಸದೃಢವಾಗುತ್ತದೆ. ಪ್ರತಿ ನಿತ್ಯ ಯೋಗ ಮಾಡುವುದರಿಂದ ಸದಾ ಕಾಲ ಉತ್ಸಾಹದಿಂದ ಇರಬಹುದು ಎಂದು ಕುಂದಾಪುರ ಸೈಂಟ್ ಮೇರಿಸ್ ಪ್ರೌಡಶಾಲೆಯ ಎನ್‍ಸಿಸಿ ಅಧಿಕಾರಿ ಭಾಸ್ಕರ್ ಗಾಣಿಗ ಹೇಳಿದರು.ಅವರು ಬುಧವಾರ ಕುಂದಾಪುರ ಸೈಂಟ್ ಮೇರಿಸ್ ಪ್ರೌಢಶಾಲೆಯ 21 ಕರ್ನಾಟಕ ಬೆಟಾಲಿಯನ್ ಎನ್‍ಸಿಸಿ ಆಶ್ರಯದಲ್ಲಿ ನಡೆದ ವಿಶ್ವಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.ಸಮಾರಂಭದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯಿ ಅಸುಂತಾ ಲೋಬೋ ವಹಿಸಿದ್ದರು. ಇದೇ ಸಂದರ್ಭದಲ್ಲಿ […]

Read More

ಕುಂದಾಪುರ : ಸ್ಥಳೀಯ ಸಂತ ಮೇರೀಸ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜೂನ್ 21 ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆ ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಡೋರಾ ಸುವಾರಿಸ್ ವಹಿಸಿ ’ಯೋಗ ಹಾಗೂ ಪ್ರಾಣಾಯಾಮ ಮಾಡುವುದರಿಂದ ದೇಹದ ಸರ್ವತೋಮುಖ ಬೆಳವಣಿಗೆ ಆಗುತ್ತದೆ, ಆರೋಗ್ಯವಂತರಾಗಿ ಬಾಳಲು ಜೀವನದಲ್ಲಿ ಯೋಗಾಭ್ಯಾಸವನ್ನು ರೂಢಿಸಿಕೊಳ್ಳಬೇಕು’ ಎಂದು ಮಕ್ಕಳಿಗೆ ತಿಳಿಸಿದರು. ದೈಹಿಕ ಶಿಕ್ಷಣ ಶಿಕ್ಷಕಿ ಶಾಂತಿ ರಾಣಿ ಇವರು ಯೋಗ ತರಬೇತಿಯನ್ನು ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಯೋಗ ಪ್ರದರ್ಶನ ನೀಡಿದರು. ಶಿಕ್ಷಕಿಯರಾದ ಜ್ಯೋತಿ […]

Read More