Rohan Corporation Organizes ‘Freedom Palette 2026’ Drawing Competition to Celebrate India’s 80th Independence Day ಮಂಗಳೂರು: ಭಾರತದ 80ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ, ಮಂಗಳೂರಿನ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿಗಳಲ್ಲಿ ಒಂದಾದ ರೋಹನ್ ಕಾರ್ಪೊರೇಷನ್, 16 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗಾಗಿ ಚಿತ್ರಕಲಾ ಸ್ಪರ್ಧೆಯಾದ ಫ್ರೀಡಂ ಪ್ಯಾಲೆಟ್ 2026 ಅನ್ನು ಆಯೋಜಿಸುತ್ತಿದೆ. ಈ ಉಪಕ್ರಮವು ಯುವ ಕಲಾವಿದರು ತಮ್ಮ ಕಲಾತ್ಮಕ ಪ್ರತಿಭೆಯನ್ನು ಪ್ರದರ್ಶಿಸಲು ವೇದಿಕೆಯನ್ನು ಒದಗಿಸುವುದರ ಜೊತೆಗೆ ಸೃಜನಶೀಲತೆಯ ಮೂಲಕ ರಾಷ್ಟ್ರದ ಚೈತನ್ಯವನ್ನು […]

Read More

ಕುಂದಾಪುರ: ಪ್ರತಿ ಕಾಲೇಜುಗಳಲ್ಲಿ “ಡ್ರಗ್ಸ್ ವಿರೋಧಿ ಸಂಘ’ ವನ್ನು ಆರಂಭಿಸಿ ಅದರ ಮೂಲಕ ಮಾದಕ ವಸ್ತುಗಳ ಸೇವನೆ ವಿರುದ್ಧ ಜಾಗೃತಿಯನ್ನು ಮೂಡಿಸಬೇಕು ಎಂದು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಕಿರಣ್ ಕೊಡ್ಗಿ ಅಭಿಪ್ರಾಯಪಟ್ಟರು.ಅವರು ಆಗಸ್ಟ್ 5ರಂದು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಕೇಂದ್ರ ಸರ್ಕಾರದ ಯುವಜನ ಮತ್ತು ಕ್ರೀಡಾ ಸಚಿವಾಲಯ ಮೈ ಭಾರತ್, ಉಡುಪಿ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರಾಷ್ಟ್ರೀಯ ಸೇವಾ ಯೋಜನೆ, ಮಹಾವಿಷ್ಣು ಯೂಥ್ ಕ್ಲಬ್, ಹೆರಗೋಡು ಕಟ್ಬೆಲ್ತೂರು, ಇವರು ಸಹಯೋಗದಲ್ಲಿ ಆಯೋಜಿಸಿದ್ದ […]

Read More

ಕುಂದಾಪುರ: ಶಿಕ್ಷಣ ಸಂಸ್ಥೆಗಳ ಸರ್ವತೋಮುಖ ಬೆಳವಣಿಗೆಯಲ್ಲಿ ಶಿಕ್ಷಕರ ಪಾತ್ರ ಬಹುದೊಡ್ಡದು ಎಂದು ಮಣಿಪಾಲದ ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಇದರ ಕಾರ್ಯದರ್ಶಿಗಳಾದ ಡಾ.ನಾರಾಯಣ ಸಭಾಹಿತ್ ಹೇಳಿದರು.ಅವರು ಜುಲೈ 25ರಂದು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಮಣಿಪಾಲದ ಮಣಿಪಾಲ ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಇವರು ಆಯೋಜಿಸಿದ ‘ಶಿಕ್ಷಣ ಸುಧಾರಣೆ’ ವಿಚಾರ ವಿನಿಮಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರುಶಿಕ್ಷಕರು ಶಿಕ್ಷಣ ಸಂಸ್ಥೆಯಲ್ಲಿರುವ ಉತ್ತಮ ಸೌಲಭ್ಯಗಳನ್ನು ಉಪಯೋಗಿಸಿಕೊಂಡು ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪ್ರೋತ್ಸಾಹ ನೀಡಬೇಕು. ಶಿಕ್ಷಕರು ಆಧುನಿಕ ಶಿಕ್ಷಣ ವ್ಯವಸ್ಥೆಯನ್ನು ಅರಿತು ಅದಕ್ಕೆ […]

Read More

ಜುಲೈ 31, 2026 ರಂದು ಬಾರ್ಕೂರಿನ ಹೇರಡಿಯ ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ರಾಷ್ಟ್ರೀಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹೃದಯಸ್ಪರ್ಶಿ ಮತ್ತು ಸ್ಮರಣೀಯ ಸಮಾರಂಭವನ್ನು ನಡೆಸಲಾಯಿತು, ಇದರಲ್ಲಿ ವಿದ್ಯಾರ್ಥಿಗಳಿಗೆ ಶಾಲಾ ಸಮವಸ್ತ್ರ ಮತ್ತು ಕ್ರೀಡಾ ಸಮವಸ್ತ್ರ ವಿತರಣೆ ಮತ್ತು ನಿವೃತ್ತ ಮುಖ್ಯೋಪಾಧ್ಯಾಯರಾದ ಶ್ರೀ ಎಚ್. ರತ್ನಾಕರ್ ಶೆಟ್ಟಿ ಅವರಿಗೆ ಯೋಗ್ಯವಾದ ಬೀಳ್ಕೊಡುಗೆಯನ್ನು ನೀಡಲಾಯಿತು. ಈ ಕಾರ್ಯಕ್ರಮವನ್ನು ಶಾಲಾ ಆಡಳಿತ ಮಂಡಳಿ, ಹಲವಾರು ಉದಾರ ಲೋಕೋಪಕಾರಿ ಸಂಸ್ಥೆಗಳು ಮತ್ತು ಹಿತೈಷಿಗಳು ಜಂಟಿಯಾಗಿ ಶಾಲೆಗೆ ಬೆಂಬಲವಾಗಿ ಆಯೋಜಿಸಿದ್ದರು.ಮಧ್ಯಾಹ್ನ 2.50 ಕ್ಕೆ […]

Read More

ATAL Academy Sponsored FDP on Battery Thermal Management Systems Inaugurated at PACE ಮಂಗಳೂರು, ಆ. 3: ಪಿ.ಎ. ಕಾಲೇಜ್ ಆಫ್ ಎಂಜಿನಿಯರಿಂಗ್ (ಪೇಸ್), ಮಂಗಳೂರಿನ ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗದ ವತಿಯಿಂದ ‘ಬ್ಯಾಟರಿ ಥರ್ಮಲ್ ಮ್ಯಾನೇಜ್‌ಮೆಂಟ್ ಸಿಸ್ಟಮ್ಸ್: ಪ್ರೆಸೆಂಟ್ & ಫ್ಯೂಚರ್’ ವಿಷಯದ ಕುರಿತು ಆಯೋಜಿಸಿರುವ ಒಂದು ವಾರದ AICTE ATAL Academy ಪ್ರಾಯೋಜಿತ ಅಧ್ಯಾಪಕರ ಅಭಿವೃದ್ಧಿ ಕಾರ್ಯಕ್ರಮ (ಎಫ್‌ಡಿಪಿ) ಸೋಮವಾರ ಉದ್ಘಾಟನೆಗೊಂಡಿತು. ಕಾರ್ಯಕ್ರಮವು ಆಗಸ್ಟ್ 3ರಿಂದ 8ರವರೆಗೆ ನಡೆಯಲಿದೆ.ಬೆಂಗಳೂರು ಬಿ.ಎಂ.ಎಸ್. ಕಾಲೇಜ್ ಆಫ್ […]

Read More

ಬೆಳ್ತಂಗಡಿ: ಪ್ರತಿಯೊಬ್ಬರಲ್ಲೂ ಅದ್ಭುತ ದೈವೀ ಶಕ್ತಿಯಿದೆ. ಅದನ್ನ ಗುರುತಿಸಿ ಪ್ರಕಟಿಸುವುದೇ ವಿದ್ಯಾಭ್ಯಾಸದ ಮೂಲ ಉದ್ದೇಶ. ಯುವ ಮನಸ್ಸಿನಲ್ಲಿ ಬಹಳಷ್ಟು ಕನಸುಗಳು ತುಂಬಿರುತ್ತವೆ. ಪದವಿ ಪೂರ್ವ ಶಿಕ್ಷಣ ಬದುಕಿನ ಕನಸುಗಳನ್ನು ಸಾಕ್ಷಾತ್ಕಾರಗೊಳಿಸುವ ಅಮೂಲ್ಯ ಸಮಯ. ಮನಸ್ಸನ್ನು ಹಿಡಿತದಲ್ಲಿಟ್ಟು, ಭಾವನೆಗಿಂತ ಮಿಗಿಲಾಗಿ ಶಿಸ್ತು, ಭಕ್ತಿ, ಶ್ರದ್ಧೆಗೆ ಸಮಯ ನೀಡಿದಲ್ಲಿ ಯಶಸ್ಸು ನಿಶ್ಚಿತ ಎಂದು ವಿಧಾನ ಪರಿಷತ್ ಮಾಜಿ ಸದಸ್ಯರು ಹಾಗೂ ಬೆಳ್ತಂಗಡಿ ಹಿರಿಯ ವಕೀಲರಾದ ಕೆ.ಪ್ರತಾಪಸಿಂಹ ನಾಯಕ್ ನುಡಿದರು. ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜು ವತಿಯಿಂದ, ಗುರುವಾಯನಕೆರೆ ಬಂಟರ ಭವನದಲ್ಲಿ […]

Read More

ಮಂಗಳೂರು; ಆಗಸ್ಟ್ 2 ರಂದು ಸಂತ ಕ್ರಿಸ್ಟೋಫರ್ ಚಾಲಕರ ಮತ್ತು ಮ್ಹಾಲಕರ ಅಸೋಸಿಯೇಷನ್‌ನ 60ನೇ ವಾರ್ಷಿಕ ಮಹಾಸಭೆಯು ಬಹಳ ಭಕ್ತಿ, ಹೆಮ್ಮೆ ಮತ್ತು ಉತ್ಸಾಹದಿಂದ ನಡೆಯಿತು, ಆರು ದಶಕಗಳ ಸಮುದಾಯಕ್ಕೆ ಸಮರ್ಪಿತ ಸೇವೆಯನ್ನು ಆಚರಿಸುವ ಮೂಲಕ ಸಂಘವು ತನ್ನ ವಜ್ರಮಹೋತ್ಸವ ವರ್ಷಕ್ಕೆ ಕಾಲಿಟ್ಟಾಗ ಸದಸ್ಯರು, ಹಿತೈಷಿಗಳು ಮತ್ತು ಅತಿಥಿಗಳನ್ನು ಒಟ್ಟುಗೂಡಿಸಿತು. ಆಚರಣೆಯೂ ರೆವರೆಂಡ್ ಫಾದರ್ ವಿಲ್ಫ್ರೆಡ್ ಪ್ರಕಾಶ್ ಡಿ’ಸೋಜಾ ಅವರು ಪವಿತ್ರ ಬಲಿದಾನ ಅರ್ಪಿಸಿ ಅವರು ವಾಹನಗಳು ಮತ್ತು ಸಾರಿಗೆ ವೃತ್ತಿಯಲ್ಲಿ ತೊಡಗಿರುವ ಎಲ್ಲರಿಗೂ ದೇವರ ಆಶೀರ್ವಾದವನ್ನು […]

Read More

ಮಹಾನಗರ, ಆ. 2: ನಮ್ಮ ಸುತ್ತಲಿನ ಪರಿಸರ ನಾವೇ ಹಾಳು ಮಾಡುತ್ತಿದ್ದೇವೆ. 2019ರಲ್ಲಿ ಚಿಕ್ಕಮಗಳೂರು ಹಾಗೂ ಕೊಡಗಿನಲ್ಲಿ ನಡೆದ ಭೀಕರ ಪ್ರಕೃತಿ ದುರಂತಕ್ಕೆ ನಮ್ಮ ಸ್ವಾರ್ಥ ಮತ್ತು ಬೇಜವಾಬ್ದಾರಿತನವೇ ಮೂಲ ಕಾರಣ ಎಂದು ಜಿಲ್ಲಾ ನಗರಾಭಿವೃದ್ಧಿ ಸೆಲ್‌ನ ಯೋಜನಾ ನಿರ್ದೇಶಕ ಡಾ| ಜಿ. ಸಂತೋಷ್ ಕುಮಾರ್‌ ಹೇಳಿದರು. ಮಂಗಳೂರು ಕಥೋಲಿಕ್ ಧರ್ಮಪ್ರಾಂತ್ಯದ ಪರಿಸರ ಆಯೋಗದ ನೇತೃತ್ವದಲ್ಲಿ ನಗರದ ಬೆಂದೂರ್ ಚರ್ಚ್‌ನ ಸಭಾಂಗಣದಲ್ಲಿ ಪರಿಸರ ಆಯೋಗದ ಸಂಚಾಲಕರು ಹಾಗೂ ಕಾರ್ಯದರ್ಶಿಗಳಿಗಾಗಿ ಆಯೋಜಿಸಲಾಗಿದ್ದ ವಿಶೇಷ ಪರಿಸರ ಮಾಹಿತಿ ಶಿಬಿರ ಉದ್ಘಾಟಿಸಿ […]

Read More

ಮಂಗಳೂರು; ಸಂತ ರೀಟಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವನಮಹೋತ್ಸವ ಅಂಗವಾಗಿ ಪಿ.ಟಿ.ಎ ಕಾರ್ಯಕಾರಿ ಸಮಿತಿ ಸದಸ್ಯರ ಸಹಯೋಗದಲ್ಲಿ ಸಸಿ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಪಿ .ಟಿ.ಎ ಕಾರ್ಯಕಾರಿ ಸಮಿತಿ ಸದಸ್ಯರು ಶಾಲಾ ಆವರಣದಲ್ಲಿ ಹಣ್ಣಿನ ಗಿಡಗಳನ್ನು ನೆಟ್ಟು ಪರಿಸರ ಸಂರಕ್ಷಣೆಯ ಮಹತ್ವವನ್ನು ಸಾರಿದರು. ಕಾರ್ಯಕ್ರಮದಲ್ಲಿ ಅವರು ಉತ್ಸಾಹದಿಂದ ಭಾಗವಹಿಸಿ, ವಿದ್ಯಾರ್ಥಿಗಳಿಗೂ ಪರಿಸರವನ್ನು ಸಂರಕ್ಷಿಸುವ ಜವಾಬ್ದಾರಿಯ ಬಗ್ಗೆ ಅರಿವು ಮೂಡಿಸಿದರು. ವಿದ್ಯಾರ್ಥಿಗಳೂ ಸಹ ವಿವಿಧ ಬಗೆಯ ಹೂವಿನ ಗಿಡಗಳನ್ನು ನೆಡುವ ಮೂಲಕ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಿದರು. ಈ ಕಾರ್ಯಕ್ರಮವು […]

Read More
1 16 17 18 19 20 587