ಮಂಗಳೂರು ವಿಶ್ವವಿದ್ಯಾನಿಲಯ ಹಾಗೂ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆ ಮೂಡ್ಲಕಟ್ಟೆ ಕುಂದಾಪುರ ಆಶ್ರಯದಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾನಿಲಯದ ಮಹಿಳೆಯರಿಗಾಗಿ ನಡೆದ ಅಂತರ ವಲಯ ಥ್ರೋಬಾಲ್ ಪಂದ್ಯಾವಳಿಯಲ್ಲಿ ಮೂಡುಬಿದಿರೆ ಆಳ್ವಾಸ್ ಕಾಲೇಜು ಮೂಡುಬಿದಿರೆ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಹೆಬ್ರಿ ಸರಕಾರಿ ಪ್ರಥಮ ದರ್ಜೆ ಕಾಲೇಜು ತಂಡವನ್ನು 2-0 ನೇರ ಸೆಟ್‌ಗಳಿಂದ ಸೋಲಿಸಿ ಆಳ್ವಾಸ್ ಚಾಂಪಿಯನ್ ಆಯಿತು. ಈ ಅಂತರ ವಲಯ ಪಂದ್ಯಾವಳಿಗೂ ಮುನ್ನ ಇದೇ ಮೈದಾನದಲ್ಲಿ ಮೇ 17ರಂದು ನಡೆದ ಉಡುಪಿ ವಲಯ ಥ್ರೋಬಾಲ್ ಪಂದ್ಯಾವಳಿಯಲ್ಲಿ ಇದೇ […]

Read More

BELTHANGADY, MAY 15: Rev. Fr Walter D’Mello took charge as the Parish Priest of Most Holy Redeemer Church, Belthangady. He has served 6 years as the Judicial Vicar of  Mangalore Diocese . New Parish Priest Rev Fr Walter D’Mello was welcomed by Rev. Fr Joseph Cardoza, former Parish Priest Belthangady, Rev. Fr Clifford Pinto,  Principal […]

Read More

ಕುಂದಾಪುರ: ಮೇ:17 –  ಐಎಂಜೆ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ & ಕಾಮರ್ಸ್ ಮೂಡ್ಲಕಟ್ಟೆ ಕಾಲೇಜಿನಲ್ಲಿ, ಮಂಗಳೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ವಿಭಾಗದ ಸಹಯೋಗದೊಂದಿಗೆ ಮಹಿಳೆಯರ ಥ್ರೋ ಬಾಲ್ ಪಂದ್ಯಕೂಟದ ಉದ್ಘಾಟನೆಯನ್ನು ನೆರವೇರಿಸಲಾಯಿತು.ಈ ಕಾರ್ಯಕ್ರಮದ ಉದ್ಘಾಟಕರಾಗಿ ಆಗಮಿಸಿದ ಡಾ| ಕಿಶೋರ್ ಕುಮಾರ್ ಸಿ ಕೆ. ಕುಲಸಚಿವರು, ಮಂಗಳೂರು ವಿಶ್ವವಿದ್ಯಾನಿಲಯ, ಕಾರ್ಯಕ್ರಮವನ್ನು ಉದ್ಘಾಟಿಸಿ, ವಿದ್ಯಾ ಸಂಸ್ಥೆಯ ಬೆಳವಣಿಗೆಯಲ್ಲಿ ಕ್ರೀಡಾ ಕಾರ್ಯಕ್ರಮಗಳು ಪ್ರಮುಖ ಪಾತ್ರ ವಹಿಸುತ್ತವೆ ಎಂದು ತಿಳಿಸಿದರು. ಮುಂದಿನ ದಿನಗಳಲ್ಲಿ ಈ ಸಂಸ್ಥೆಯಲ್ಲಿ ಅಂತರ್ವಿಶ್ವವಿದ್ಯಾನಿಲಯ ಮಟ್ಟದ ಕ್ರೀಡಾಕೂಟವನ್ನು  ನಡೆಸಬಹುದೆಂಬ ಆಶಯವನ್ನು ವ್ಯಕ್ತಪಡಿಸಿ, ಎಲ್ಲಾ ಕ್ರೀಡಾಪಟುಗಳಿಗೆ ಶುಭಾಶಯವನ್ನು ಕೋರಿದರು. ಮುಖ್ಯ ಅತಿಥಿಯವರಾಗಿ ಆಗಮಿಸಿದ ಶ್ರೀಯುತ ಜಯಕರ್ ಶೆಟ್ಟಿ, ಅಧ್ಯಕ್ಷರು, […]

Read More

ಮೂಡ್ಲಕಟ್ಟೆ ಕಾಲೇಜ್ ಆಫ್ ನರ್ಸಿಂಗ್, ನರ್ಸಿಂಗ್ ವೃತ್ತಿಗೆ ಪಾದರ್ಪಣೆ ಮಾಡುವ ಮೊದಲ ಹಂತವಾದ ದೀಪ ಬೆಳಗಿಸುವ ಮೂಲಕ ಪ್ರತಿಜ್ಞೆ ಸ್ವೀಕಾರ ಕಾರ್ಯಕ್ರಮವನ್ನು ಮೇ 12 “ಅಂತರಾಷ್ಟ್ರೀಯ ದಾದಿಯರ ದಿನ”ದಂದು ಆಯೋಜಿಸಲಾಯಿತು. ಮುಖ್ಯ ಅತಿಥಿಯವರಾದ ಡಾ. ಸುಜ ಕರ್ಕಡ, ಪ್ರಾಂಶುಪಾಲರು, ಸಿ ಎಸ್ ಐ ಲೋಂಬಾರ್ಡ್ ಮೆಮೋರಿಯಲ್ ಕಾಲೇಜ್ ಆಫ್ ನರ್ಸಿಂಗ್, ಉಡುಪಿ. ಪ್ರೊ| ಧೋಮ ಚಂದ್ರಶೇಖರ್, ನಿರ್ದೇಶಕರು, ಐಎಂಜೆ ಸಮೂಹ ಸಂಸ್ಥೆ, ಪ್ರೊ| ಫಸಲ್ ರಹಮಾನ್ ಎಂ.ಟಿ, ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ. ಪ್ರೊ| ಜೆನಿಫರ್ ಫ್ರೀಡ ಮಿನೇಜೆಸ್, […]

Read More

Udupi : Indeed our diocesan Catholic Sthree Sangatana has the top most one amongst all India dioceses. But it must be strengthened further, said Bishop Rt Rev Dr. Gerald Isaac Lobo, Bishop of Udupi diocese. Speaking during the annual general meeting of the Sugamya District Women’s Okkoota and Sugamya Mahila Sauhardha Sahakari Sangha®, held at […]

Read More

ಫಾದರ್ ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಕಾಲೇಜಿನ 25 ನೇ ಬ್ಯಾಚ್ ಸ್ನಾತಕೋತ್ತರ ಕೋರ್ಸ್‍ನ್ನು ದಿನಾಂಕ 15.05.2023 ರಂದು ಬೆಳಿಗ್ಗೆ 10.00 ಗಂಟೆಗೆ ಕಾಲೇಜಿನ ಸಭಾಂಗಣದಲ್ಲಿ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು. ಉದ್ಘಾಟನಾ ಕಾರ್ಯಕ್ರಮದಲ್ಲಿ ಫಾದರ್ ಮುಲ್ಲರ್ ಸೇವಾ ಸಂಸ್ಥೆಗಳ ನಿರ್ದೇಶಕರಾದ ವಂದನೀಯ ರಿಚರ್ಡ್ ಅಲೋಶಿಯಸ್ ಕುವೆಲ್ಲೊ, ಮುಖ್ಯ ಅತಿಥಿಗಳಾಗಿ ರೋಸಿ ರೋಯಲ್ ಹೋಮಿಯೋಪಥಿಕ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ, ಬೆಂಗಳೂರು ಇಲ್ಲಿನ ಪ್ರಾಂಶುಪಾಲರಾದ ಡಾ. ಸೈಯದ್ ಸೆದೀಕ್ ಆಹ್ಮದ್, ಫಾದರ್ ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು […]

Read More

ಕೋಟ: ಸಮಾಜದ ಕಾರ್ಯಕ್ರಮದಲ್ಲಿ ಎಲ್ಲರೂ ಒಗ್ಗಟ್ಟಾಗಿ ದುಡಿದಾಗ ಸಮಾಜ ಬೆಳೆಯಲು ಸಾಧ್ಯ. ಸಾಮೂಹಿಕ ಬ್ರಹ್ಮೋಪದೇಶ ಸ್ವೀಕರಿಸಿದ ವಟುಗಳು ತಂದೆ ತಾಯಿ ಗುರುಹಿರಿಯರನ್ನು ಗೌರವಿಸುವುದರೊಂದಿಗೆ ಬ್ರಹ್ಮೋಪದೇಶದ ದೀಕ್ಷಗೆ ಬದ್ಧರಾಗಿರಬೇಕು ಎಂದು ಬೆಂಗಳೂರು ಸೋಮಕ್ಷತ್ರಿಯ ಗಾಣಿಗ ಸಮಾಜದ ಅಧ್ಯಕ್ಷ ಹೆಚ್.ಟಿ ನರಸಿಂಹ ಹೇಳಿದರು.ಅವರು ಭಾನುವಾರ ಕುಂದಾಪುರ ತಾಲೂಕು ಗಾಣಿಗ ಸೇವಾ ಸಂಘದ ಆಶ್ರಯದಲ್ಲಿ ಕುಂದಾಪುರ ವ್ಯಾಸರಾಜ ಮಠದಲ್ಲಿ ಜರುಗಿದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಸಾಮೂಹಿಕ ಬ್ರಹ್ಮೋಪದೇಶ ಸಮಾರಂಭದಲ್ಲಿ ಮಾತನಾಡಿದರು.ಸಮಾರಂಭದ ಅಧ್ಯಕ್ಷತೆಯನ್ನು ತಾಲೂಕು ಗಾಣಿಗ ಸೇವಾ ಸಂಘದ ಅಧ್ಯಕ್ಷ ಪ್ರಭಾಕರ […]

Read More

ಕಥೊಲಿಕ್ ಸಭಾ ಮೌಂಟ್ ರೋಜರಿ ಘಟಕಾಚಿ ವಾರ್ಷಿಕ್ ಜೆರಾಲ್ ಜಮಾತ್ ಅನಿ ಕಥೊಲಿಕ್ ಸಭೆಚೊ ದೀಸ್ ಆಚರಣ್ 7 – 5 -2023 ಅಯ್ತಾರಾ ಸಕಳಿಂ ಆಟ್ ವರಾಂಚಾ ಮಿಸಾ ಉಪ್ರಾಂತ್ ಫಿರ್ಗಜೆಚಾ ಮಿನಿ ಸಾಲಾಂತ್ ಗದ್ದಳಾಯೆನ್ ಚಲೊನ್ ವೆಲೊ ಮಾಗ್ಣ್ಯಾ ದ್ವಾರಿಂ ಕಾರ್ಯಕ್ರಮಾಚಿ ಸುರ್ವಾತ್ ಕೆಲಿ ಕಥೊಲಿಕ್. ಸಭೆಚಿ ಅಧ್ಯಕ್ಷ್ ರೋಜಿ ಕ್ವಾಡ್ರಸಾನ್ ಸಯ್ರ್ಯಾಂಕ್ ವೆದಿರ್ ಅಪೊನ್ ಹಾಡ್ಲೆಂ ಅನಿ ಗುಲೊಬ್ ದೀವ್ನ್ ಸ್ವಾಗತ್ ಕೆಲೊ ಸಂತೊಷ್ ಕರ್ನೆಲಿಯೊ ಕೇಂದ್ರಚೆ ಅಧ್ಯಕ್ಷಾ ಥಾವ್ನ್ ಪ್ರಾಸ್ತವಿಕ್ ಭಾಷಣ್ […]

Read More

ಕೋಟ: ಕುಂದಾಪುರ ತಾಲೂಕು ಗಾಣಿಗ ಸೇವಾ ಸಂಘದ ಆಶ್ರಯದಲ್ಲಿ ಮೇ.14ರಂದು ಭಾನುವಾರ ಕುಂದಾಪುರ ವ್ಯಾಸರಾಜ ಮಠದಲ್ಲಿ ಸಾಮೂಹಿಕ ಉಪನಯನ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಜರುಗಲಿದೆ. ಈಗಾಗಲೇ 50 ಮಂದಿ ವಟುಗಳು ಸಾಮೂಹಿಕ ಉಪನಯನಕ್ಕೆ ಹೆಸರು ನೊಂದಾಯಿಸಿಕೊಂಡಿದ್ದಾರೆ. ಮಧ್ಯಾಹ್ನ ಗಂಟೆ 12ಕ್ಕೆ ಮಹಾಮಂಗಳಾರತಿ, 12.30ಕ್ಕೆ ಅನ್ನಸಂತರ್ಪಣೆ ನಡೆಯಲಿದೆ ಎಂದು ಕುಂದಾಪುರ ತಾಲೂಕು ಗಾಣಿಗ ಸೇವಾ ಸಂಘದ ಅಧ್ಯಕ್ಷ ಪ್ರಭಾಕರ ಬಿ.ಕುಂಭಾಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More