ಮಂಗಳೂರು: ಬಿಕರ್ನಕಟ್ಟೆ ಬಾಲ ಯೇಸು ದೇವಾಲಯದಲ್ಲಿ ಏಪ್ರಿಲ್ 16 ರಂದು ದೈವಿಕ ಕರುಣೆಯ ಹಬ್ಬವನ್ನು ಆಚರಿಸಲಾಯಿತು. ಫಾ. ಅಲ್ವಿನ್ ಸಿಕ್ವೇರಾ, ಸಾಮೂಹಿಕ ಮುಖ್ಯ ಆಚರಣೆಯ ಪುರೋಹಿತರಾಗಿದ್ದರು. ಸ್ವಾಮಿ ಯೇಸು ಕೃಪೆಯ ಬಾವಿಯಿಂದ ಕುಡಿಯಲು ಅವರು ಕರೆ ನೀಡಿದರು. ಡಿವೈನ್ ಮರ್ಸಿ ಭಾನುವಾರ ವಿಶೇಷ ದಿನವಾಗಿದೆ, ಸ್ವಾಮಿ ಯೇಸುವಿನ ಆಶೀರ್ವಾದವನ್ನು ಪಡೆಯಲಾಗುತ್ತದೆ. ಫಾ. ಲ್ಯಾನ್ಸಿ ಲೂಯಿಸ್ ಮತ್ತು ಫಾ.. ಜೋಸೆಫ್ ಡಿಸೋಜ ಅವರು ಸಾಮೂಹಿಕವಾಗಿ ನೆರವೇರಿಸಿದರು. ದೈವಿಕ ಕರುಣೆಯ ಚಿತ್ರಗಳನ್ನು ಕೊಡುಗೆಯಾಗಿ ನೀಡಿದ ಶ್ರೀ ಆಲ್ಫ್ರೆಡ್ ರೆಬೆಲ್ಲೊ, ಡಿವೈನ್ […]

Read More

ಕುಂದಾಪುರ, ಎ.18: ಪಿಯುಸ್ ನಗರ ಚರ್ಚಿನ ಧರ್ಮಗುರು ಆಲ್ಬರ್ಟ್ ಕ್ರಾಸ್ತಾರ ಗುರುದೀಕ್ಷೆಯ 26 ನೇ ವರ್ಷದ ಸಂಭ್ರಮವನ್ನು ಎ.17 ರಂದು ಪಿಯುಸ್ ನಗರ ಧರ್ಮಕೇಂದ್ರದವರು ಆಚರಿಸಿದರು.ವಂ|ಆಲ್ಬರ್ಟ್ ಕ್ರಾಸ್ತಾ ಅವರು, ವಂ|ವಾಲ್ಟರ್ ಡಿಮೆಲ್ಲೊ ಇವರ ಸಹಭಾಗಿತ್ವದೊಂದಿಗೆ ಕ್ರತಜ್ಞತಾ ಪೂರ್ವಕ ಬಲಿದಾನವನ್ನು ಅರ್ಪಿಸಿದರು. ಧರ್ಮಕೇಂದ್ರದ ಭಕ್ತಾಧಿಗಳು ಅಧಿಕ ಸಂಖ್ಯೆಯಲ್ಲಿ ಭಾಗಿಯಾಗಿ ಧರ್ಮಗುರುಗಳ ಒಳಿತಿಗಾಗಿ ಪ್ರಾರ್ಥಿಸಿ ಶುಭ ಹಾರೈಸಿದರು.ನಂತರ ನಡೆದ ಸಭಾಕಾರ್ಯಕ್ರಮದಲ್ಲಿ ಧರ್ಮಗುರುಗಳು ಕೇಕ್ ಕತ್ತರಿಸಿ, ತಮ್ಮ ಸಂಭ್ರಮ ಸಂತೋಷವನ್ನು ಎಲ್ಲರೊಂದಿಗೆ ಹಂಚಿಕೊಂಡರು. ಪಾಲನ ಮಂಡಳಿಯ ಉಪಾಧ್ಯಕ್ಷರಾದ ಶ್ರೀ ಜೆಮ್ಸ್ ಡಿಮೆಲ್ಲೊ […]

Read More

ಮಂಗಳೂರಿನ ಸುರತ್ಕಲ್ ನಲ್ಲಿ ಪಾಂಡಿಚೇರಿಯ ಕುಟುಂಬವೊಂದು ದಿನಗೂಲಿ ಮಾಡಿ ಜೀವಿಸುತ್ತಿತ್ತು . 2017ರಲ್ಲಿ ಕಲ್ಯಾಣಿ ನಾಪತ್ತೆಯಾಗಿದ್ದು, ಕುಟುಂಬಸ್ಥರು ಆಕೆಗಾಗಿ ಹುಡುಕಾಟ ನಡೆಸಿ ಸುರತ್ಕಲ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದುರದೃಷ್ಟವಶಾತ್, ಪೊಲೀಸರು ಅವರ ದೂರನ್ನು ಸ್ವೀಕರಿಸಲಿಲ್ಲ ಮತ್ತು ತಂದೆಯೂ ಅಪಘಾತಕ್ಕೊಳಗಾಗಿ ಮರಣ ಹೊಂದಿದರು.ತದನಂತರ ಅಸಹಾಯಕ ತಾಯಿ ಮತ್ತು ಮಗ ಪಾಂಡಿಚೇರಿಗೆ ಹಿಂತಿರುಗಿದರು. ಕಲ್ಯಾಣಿಯ ಹುಡುಕಾಟ ಮತ್ತು ಆಕೆ ಮರಳಿ ಬರುವ ಭರವಸೆ ಅವರಲ್ಲಿ ಬಲವಾಗಿತ್ತು. ಕಲ್ಯಾಣಿಯನ್ನು ಮತ್ತೆ ಪಡೆಯುವ ಅವರ ವಿಶ್ವಾಸವು ಆಕೆಯು ಕಾಣೆಯಾಗಿ 6 ​​ವರ್ಷಗಳ […]

Read More

ಕುಂದಾಪುರ.ಎ.16: ಮುಂಬರುವ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮೊಳಹಳ್ಳಿ ದಿನೇಶ್ ಹೆಗ್ಡೆ, ಕುಂದಾಪುರ ಚರ್ಚ್ ಆವರಣಕ್ಕೆ ಬಂದು ಕ್ರೈಸ್ತ ಮತ ಭಾಂದವರಿಗೆ ಭೇಟಿ ನೀಡಿ ತಮಗೆ ಮತ ಹಾಕಿ ಬಹುಮತದಲ್ಲಿ ಆರಿಸಿ ವಿಧಾನ ಸಭೆಗೆ ಕಳುಹಿಸಿಕೊಡಬೇಕಾಗಿ ವಿನಂತಿಸಿಕೊಂಡರು.“ನಾನು ಚುನಾವಣೆಗೆ ನಾಮ ಪತ್ರವನ್ನು ಸಲ್ಲಿಸಿದ್ದೇನೆ, ನನ್ನ ಗೆಲುವಿಗಾಗಿ, ನಾನು ದೇವಾಲಯಗಳಿಗೆ ಭೇಟಿ ಮಾಡಿದ್ದೇನೆ, ಈಗ ಉಡುಪಿ ಧರ್ಮಪ್ರಾಂತ್ಯದ ಅತ್ಯಂತ ಹಿರಿಯ ಹೋಲಿ ರೋಜರಿ ಮಾತೆಯ ಆಶಿರ್ವಾದ ಪಡೆಯಲು ಬಂದಿದ್ದೇನೆ, ರೋಜರಿ ಮಾತೆ ನನಗೆ ಆಶಿರ್ವದಿಸುತ್ತಾಳೆಂದು ನನ್ನ ನಂಬಿಕೆ, ಹಾಗೇ ಕ್ರೈಸ್ತ […]

Read More

ರಾಜ್ಯ ಮತ್ತು ಜಿಲ್ಲಾ ಪ್ರಶಸ್ತಿ ಪುರಸ್ಕøತ ಸಂಸ್ಥೆ ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ಮತ್ತು ನೆಹರು ಯುವ ಕೇಂದ್ರ ಉಡುಪಿ ವತಿಯಿಂದ ಅಬ್ಬನಡ್ಕದ ಕುಂಟಲಗುಂಡಿಯಲ್ಲಿರುವ ಸಂಘದ ರಂಗಮಂದಿರದಲ್ಲಿ ಭಾರತ ರತ್ನ, ಸಂವಿಧಾನ ಶಿಲ್ಪಿ, ಸಮಾನತೆಯ ಹರಿಕಾರ, ದೇಶದ ಮೊದಲ ಕಾನೂನು ಸಚಿವರು, ದೇಶ ಕಂಡ ಮಹಾನ್ ವ್ಯಕ್ತಿ ಡಾ. ಬಿ.ಆರ್. ಅಂಬೇಡ್ಕರ್‍ರವರ 132ನೇ ಜನ್ಮದಿನಾಚರಣೆ ಕಾರ್ಯಕ್ರಮ ನಡೆಸಲಾಯಿತು.ಡಾ. ಬಿ.ಆರ್. ಅಂಬೇಡ್ಕರ್‍ರವರ ಭಾವಚಿತ್ರಕ್ಕೆ ಸಂಘದ ಅಧ್ಯಕ್ಷ ಪ್ರಶಾಂತ್ ಪೂಜಾರಿ ಪುಷ್ಪಾರ್ಚನೆ ಸಲ್ಲಿಸಿ ಮಾಲಾರ್ಪಣೆ ಮಾಡಿ ದೀಪ ಬೆಳಗಿಸುವ […]

Read More

ಕುಂದಾಪುರ, ಇಂದು ಎಲ್ಲಾ ವಿಧದಿಂದ ಬೆಲೆ ಏರಿಕೆಯಿಂದ ಜನ ತತ್ತರ್ರಿಸಿ ಹೋಗಿದ್ದಾರೆ. ಇಂತಹ ಸಮಸ್ಯೆಗಳನ್ನು ಕಾಂಗ್ರೆಸ್ ಸರಕಾರ ಮಾತ್ರ ಪರಿಹಾರ ನೀಡಲು ಸಾಮರ್ಥ್ಯ ಹೊಂದಿದೆ’ ಎಂದು ಬೈಂದೂರು ಮಾಜಿ ಶಾಸಕ ಗೋಪಾಲ ಪೂಜಾರಿ ಹೇಳಿದರು.  ಅವರು ಗುರುವಾರ ದಿನ  ಕುಂದಾಪುರ ಶಾಸ್ತ್ರಿ ಸರ್ಕಲ್‌ ಬಳಿ ಕಾಂಗ್ರೆಸ್‌, ಅಭ್ಯರ್ಥಿ ದಿನೇಶ್‌ ಹೆಗ್ಡೆಮೊಳಹಳ್ಳಿ ಅವರ ನಾಮಪತ್ರ ಸಲ್ಲಿಕೆಗೆ ಮುನ್ನ ನಡೆದ ಸಭೆಯಲ್ಲಿ ಮಾತನಾಡಿದರು.       ಸುಧೀರ್‌ ಕುಮಾರ್‌ ಮರೋಳಿ ಮಾತನಾಡಿ ಕೋಮು ದ್ವೇಶಷದ ಬೆಂಕಿ ಹಚ್ಚುವರು ನಮಗೆ ಬೇಡ, ಮನೆ […]

Read More

ಕುಂದಾಪುರ ; ಕುಂದಾಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೊಳಹಳ್ಳಿ ದಿನೇಶ ಹೆಗ್ಡೆ ಎ.13ರಂದು ಕುಂದಾಪುರದ ಚುನಾವಣಾಧಿಕಾರಿಗಳ ಕಛೇರಿಯಲ್ಲಿ  ತಮ್ಮ ಬೆಂಬಲಿಗರೊಂದಿಗೆ ಚುನಾವಣಾಧಿಕಾರಿ ರಶ್ಮಿ ಎಅ.ಆರ್ ಅವರಿಗೆ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ದಿನೇಶ ಹೆಗ್ಡೆ, ಹಾಲಾಡಿ ಶ್ರೀನವಾಸ ಶೆಟ್ಟರು ಸ್ಪರ್ಧೆ ಮಾಡದೇ ಇರುವುದರಂದ ನಮಗೆ ಸುಲಭವಾಗಿದೆ. ಹಾಗೇ ಕಾಂಗ್ರೆಸ್ ಪಕ್ಷ ಗೆಲ್ಲುವ ವಾತವರಣ ಉಂಟಾಗಿದೆ, ಹಲವಾರು ಕಾರ್ಯಕ್ರಮಗಳನ್ನು ಎರ್ಪಡಿಸಿದ ಜೊತೆ, ಮಹಿಳಾ ಸಮಾವೇಶ ಯಶಸ್ವಿಯಾಗಿ ಎರ್ಪಟ್ಟಿದೆ. ಪ್ರತಾಪಚಂದ್ರ ಶೆಟ್ಟರ ಮಾರ್ಗದರ್ಶನದಲ್ಲಿ ಚುನಾವಣೆ ಎದುರಿಸಲಿದ್ದೇವೆ […]

Read More

ಐಎಂ ಜಯರಾಮ ಶೆಟ್ಟಿ ಇನ್ಸಿಟ್ಯೂಟ್ ಆಫ್ ಸೈನ್ಸ್ ಆಂಡ್ ಕಾಮರ್ಸ್, ಮೂಡ್ಲಕಟ್ಟೆ ಸಂಸ್ಥೆಯಲ್ಲಿ ಕಾಲೇಜಿನ ಕ್ರೀಡೋತ್ಸವ “ಐಕ್ಯಂ” ಇದರ ಉದ್ಘಾಟನೆ ಮತ್ತು ತಂಡಗಳ ಹೆಸರು ಮತ್ತು ಲಾಂಛನಗಳನ್ನು ಐಎಂಜೆ ವಿದ್ಯಾಸಂಸ್ಥೆಗಳ ಅಧ್ಯಕ್ಷರಾದ ಶ್ರೀಯುತ ಸಿದ್ಧಾರ್ಥ ಜೆ. ಶೆಟ್ಟಿಯವರು ಅನಾವರಣಗೊಳಿಸಿದರು. ಮಾತನಾಡಿದ ಅವರು ವಿದ್ಯಾರ್ಥಿ ಜೀವನದಲ್ಲಿ ಕ್ರೀಡೆಯ ಮಹತ್ವವನ್ನು ತಿಳಿಸಿದರು. ಕ್ರೀಡೆಯು ಮನುಷ್ಯನ ದೈಹಿಕ ಮತ್ತು ಮಾನಸಿಕ ಸ್ವಾಸ್ಥ್ಯವನ್ನು ಕಾಪಾಡುವ ಸಾಧನವಾಗಿದೆಯೆಂದು ಐಎಂಜೆ ವಿದ್ಯಾಸಂಸ್ಥೆಗಳ ನಿರ್ದೇಶಕರಾದ ಪ್ರೋ. ದೋಮಚಂದ್ರಶೇಖರರವರು ತಮ್ಮ ಪ್ರಾಸ್ತವಿಕ ನುಡಿಯಲ್ಲಿ ಹೇಳಿದರು. ಕಾರ್ಯಕ್ರಮದಲ್ಲಿ ಐಎಂಜೆ ವಿದ್ಯಾಸಂಸ್ಥೆಗಳ […]

Read More

ಕರ್ನಾಟಕದ ಸಹಕಾರಿ ಬ್ಯಾಂಕಿಂಗ್‍ ಕ್ಷೇತ್ರದಲ್ಲಿ 111 ವರ್ಷಗಳ ಇತಿಹಾಸವಿರುವ ಅವಿಭಾಜಿತ ದಕ್ಷಿಣಕನ್ನಡ ಜಿಲ್ಲೆಯ ಹೆಮ್ಮೆಯಎಮ್.ಸಿ.ಸಿ ಬ್ಯಾಂಕ್ ಲಿಮಿಟೆಡ್ 31 ಮಾರ್ಚ್ 2023 ರಂದು ಮುಕ್ತಾಯಗೊಂಡ ವಿತ್ತೀಯ ವರ್ಷದಲ್ಲಿ 12.20ಕೋಟಿ ರೂಪಾಯಿ ಲಾಭಗಳಿಕೆಯನ್ನು ದಾಖಲಿಸಿರುತ್ತಿದೆ. ಸತತವಾಗಿ ಎನ್.ಪಿ.ಎ. ಪ್ರಮಾಣವನ್ನು ಕಡಿಮೆ ಮಾಡಲು ಬ್ಯಾಂಕ್‍ ಶ್ರಮಿಸುತ್ತಿದ್ದು, ಇತ್ತೀಚಿನ ವರ್ಷಗ¼ಲ್ಲಿÀ ಪ್ರಪ್ರಥಮ ಬಾರಿಗೆ 1.37% ಎನ್.ಪಿ.ಎ. ದಾಖಲಿಸಿದೆ.ದಾಖಲೆಯ ಲಾಭ ಮತ್ತುಕನಿಷ್ಟ ಎನ್.ಪಿ.ಎ. ಜೊತೆಗೆ, 2022–2023ನೇ ವಿತ್ತೀಯ ವರ್ಷದಲ್ಲಿ, ಬ್ಯಾಂಕಿನಅಧ್ಯಕ್ಷ ಅನಿಲ್ ಲೋಬೊ ನೇತೃತ್ವದ ಆಡಳಿತ ಮಂಡಳಿ, ಅಧಿಕಾರಿ ವರ್ಗ ಮತ್ತು ಸಿಬ್ಬಂದಿಯ […]

Read More