ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಸೇವಾ ಕ್ಷೇತ್ರಗಳಲ್ಲಿ ಕಳೆದ ಏಳು ದಶಕಗಳಿಂದ ಸೇವೆ ಸಲ್ಲಿಸುತ್ತಾ ಬಂದಿರುವ ಮಾಜಿ ಶಾಸಕ, ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಬಸ್ರೂರು ಕ್ಷೇತ್ರದ ಆಡಳಿತ ಧರ್ಮದರ್ಶಿ, ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ಟ್ರಸ್ಟ್ (ರಿ.) ಧರ್ಮಸ್ಥಳದ ಉಡುಪಿ ಜಿಲ್ಲಾ ಸ್ಥಾಪಕ ಅಧ್ಯಕ್ಷ, ಬಸ್ರೂರು ಅಪ್ಪಣ್ಣ ಹೆಗ್ಡೆಯವರನ್ನು ‘ಕುಂದಪ್ರಭ’ ಸಂಸ್ಥೆಯಿಂದ ನೀಡಲಾಗುತ್ತಿರುವ ಕೋ. ಮ. ಕಾರಂತ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಸಂಚಾಲಕ ಕೋ. ಶಿವಾನಂದ ಕಾರಂತ ತಿಳಿಸಿದ್ದಾರೆ.ಈ ತನಕ ಸ್ವಾತಂತ್ರ್ಯ ಹೋರಾಟಗಾರ, ಕೆ. ಎನ್. […]
ಕುಂದಾಪುರದ ಚಿನ್ಮಯಿ ಆಸ್ಪತ್ರೆಯ ಲೇಸರ್ ಎಂಡ್ ಕಾಸ್ಮೆಟೋಲಜಿ ವಿಭಾಗದಲ್ಲಿ “ಹಾಲಿವುಡ್ ಸ್ಪೆಕ್ಟ್ರಾ” ಎಂಬ ಅತ್ಯಾಧುನಿಕ ಲೇಸರ್ ಯಂತ್ರ ಅಳವಡಿಸಲಾಗಿದ್ದು ಅದರ ಉದ್ಘಾಟನೆಯನ್ನು ಐಎಂಎ ಕುಂದಾಪುರ ಘಟಕದ ಅಧ್ಯಕ್ಷೆ, ಖ್ಯಾತ ಪ್ರಸೂತಿ ತಜ್ಞೆ ಡಾ| ಪ್ರಮೀಳಾ ನಾಯಕ್ ಉದ್ಘಾಟಿಸಿ, ಚಿನ್ಮಯಿ ಆಸ್ಪತ್ರೆಯ ವೈದ್ಯಕೀಯ ಸೇವೆಯನ್ನು ಶ್ಲಾಘಿಸಿದರು. ರೋಟರಿ ಜಿಲ್ಲಾ ಮಾಜಿ ಗವರ್ನರ್, ಖ್ಯಾತ ಉದ್ಯಮಿ ಅಭಿನಂದನ್ ಎ. ಶೆಟ್ಟಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಅಭಿನಂದನೆ ಸಲ್ಲಿಸಿದರು.ಚಿನ್ಮಯಿ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ, ಖ್ಯಾತ ಚರ್ಮರೋಗ ತಜ್ಞ ಡಾ| ಉಮೇಶ ಪುತ್ರನ್ […]
Catholic Sabha Kallianpur Varado organised the Deanery level Elocution Competitions in Konkani and Kannada on 12th October, 2024, at Mount Rosary English Medium High School at 9.30 am, bringing together young orators from various schools across the nine parishes. The event aimed to foster public speaking skills, boost confidence, and encourage students to express their […]
Bajjodi ; On Sunday October 13th the ICYM Bajjodi organised one day Catechism Children’s camp from 9 am to 4.30 pm in our parish hall. Icebreakers, action songs, games, talk, Holy Mass,Quiz, Debate, Treasure hunt were some of the very attractive special features of the camp. They were served with sumptuous breakfast and delicious meal. […]
ಕುಂದಾಪುರ : ತಾಲೂಕಿನ ಕೋಟೇಶ್ವರದಲ್ಲಿರುವ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕುಂದಾಪುರ-2 ಯೋಜನಾ ಕಚೇರಿಯಲ್ಲಿ ನವರಾತ್ರಿ ಹಬ್ಬದ ಅಂಗವಾಗಿ ಲಕ್ಷ್ಮಿ ಪೂಜೆ ಹಾಗೂ ವಾಹನ ಪೂಜೆ ನೆರವೇರಿಸಲಾಗಿತ್ತು. ಕಾರ್ಯಕ್ರಮದ ಉದ್ಘಾಟನೆ ಮಾಡಿದ ಪ್ರಾದೇಶಿಕ ನಿರ್ದೇಶಕ ದುಗ್ಗೆಗೌಡರವರು ಮಾತಮಾಡಿ ನವರಾತ್ರಿ ಹಬ್ಬ ಎಲ್ಲರಿಗೂ ಸನ್ಮಂಗಲವನ್ನು ಕರುಣಿಸಲಿ, ದುಷ್ಟಶಕ್ತಿಗಳ ಸಂಹಾರವಾಗಲಿ ಎಂದು ಪೂಜೆಯಲ್ಲಿ ಭಾಗವಹಿಸಿ ಎಲ್ಲರಿಗೂ ಶುಭವನ್ನು ಕೋರಿದರು. ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ನಿರ್ದೇಶಕರಾದ ನಾಗರಾಜ್ ಶೆಟ್ಟಿ, ತರಬೇತಿ ಕೇಂದ್ರದ ಪ್ರಾಂಶುಪಾಲರಾದ ಉಲ್ಲಾಸ್ ಮೆಸ್ತಾ, ಯೋಜನಾಧಿಕಾರಿಗಳಾದ ನಾರಾಯಣ ಪಾಲನ್, ಬ್ಯಾಂಕ್ […]
Mangaluru, October 12, 2024 – The OASIS 2024, a two-day charismatic convention, was successfully held at the Infant Jesus Shrine in Bikarnakatte, Mangaluru, from October 11-12, 2024. A large number of faithful gathered at the event, reaffirming the Shrine’s significance as a spiritual oasis – a spring of grace for the thirsty soul.he convention focused […]
ಉಡುಪಿ ಕಥೋಲಿಕ ಧರ್ಮ ಕ್ಷೇತ್ರವು ಪ್ರತಿ ವರ್ಷ ತನ್ನ ಪ್ರತಿ ವಲಯದಲ್ಲಿ 10 ನೇ ತರಗತಿಯಲ್ಲಿ ಕಲಿಯುವ ಕಥೋಲಿಕ್ ವಿದ್ಯಾರ್ಥಿಗಳಿಗೆ ಸಂಘಟಿಸುವ ‘ಜೀವನ್ ಜ್ಯೋತಿ ‘ಶಿಬಿರವು ಕುಂದಾಪುರ ವಲಯದಲ್ಲಿ ಪ್ರತಿ ವರ್ಷದಂತೆ ಈ ಬಾರಿ ಕೂಡ ತಲ್ಲೂರಿನ ಸಂತ ಫ್ರಾನ್ಸಿಸ್ ಆಸ್ಸಿಸಿ ದೇವಾಲಯದ ಸಭಾಂಗಣದಲ್ಲಿ ದೇವಾಲಯದ ಧರ್ಮ ಗುರುಗಳಾದ ವಂದನೀಯ ಫಾ. ಎಡ್ವಿನ್ ಡಿಸೋಜಾರವರ ನೇತೃತ್ವದಲ್ಲಿ ಅಕ್ಟೋಬರ್ 10 ರಿಂದ 12 ರ ವರೆಗೆ ಮೂರು ದಿನದ ಶಿಬಿರವು ಬಹಳ ಅದ್ದೂರಿಯಾಗಿ ಜರುಗಿತು.ಅಕ್ಟೋಬರ್ 10 ರಂದು ಬೆಳಿಗ್ಗೆ […]
ಮಂಗಳೂರು: ಮಾಲ್ಡೀವ್ಸ್ ಗಣರಾಜ್ಯದ ಪ್ರಥಮ ಮಹಿಳೆ ಮೇಡಮ್ ಸಾಜಿದಾ ಮೊಹಮ್ಮದ್ ಮತ್ತು ಸೇಂಟ್ ಜೋಸೆಫ್ ಕಾಲೇಜಿನ ಬ್ಯಾಚ್ 2000-2003, ಬಿ.ಎಸ್ಸಿ. ಎಮ್.ಸಿ.ಬಿ.ಯ ವಿದ್ಯಾರ್ಥಿನಿಯಾಗಿದ್ದ 9ನೇ ಅಕ್ಟೋಬರ್ 2024, ಬುಧವಾರದಂದು 3.00 ಗಂಟೆಗೆ ಬೆಂಗಳೂರಿನ ಸೇಂಟ್ ಜೋಸೆಫ್ ವಿಶ್ವವಿದ್ಯಾನಿಲಯಕ್ಕೆ ಭೇಟಿ ನೀಡಿದರು.ಮೇಡಂ ಸಾಜಿದಾ ಮೊಹಮ್ಮದ್ ಅವರನ್ನು ಉಪಕುಲಪತಿ – ರೆ| ಡಾ| ವಿಕ್ಟರ್ ಲೋಬೊ, ಎಸ್ಜೆ; ಪ್ರೊ.ವೈಸ್ ಚಾನ್ಸಲರ್’ಗಳು – ಡಾ| ರೆಜಿನಾ ಮಥಾಯಸ್ ಮತ್ತು ಡಾ| ರೊನಾಲ್ಡ್ ಮಸ್ಕರೇನ್ಹಸ್; ರಿಜಿಸ್ಟ್ರಾರ್, ಡಾ. ಮೆಲ್ವಿನ್ ಕೊಲಾಸೊ ಮತ್ತು ರೆ| […]
ಮಂಗಳೂರು ಧರ್ಮಕ್ಷೇತ್ರದ ಧರ್ಮಾಧ್ಯಕ್ಷರಾದ ಅತೀ ವಂದನೀಯ ಡಾ. ಪೀಟರ್ ಪಾವ್ಲ್ ಸಲ್ಡಾನ್ಹರವರು, ಕರ್ನಾಟಕ ಜೆಸ್ವಿಟ್ ಪ್ರಾಂತ್ಯದ ನಾಲ್ಕು ಉಪಯಾಜಕರುಗಳಿಗೆ ಯಾಜಕ ದೀಕ್ಷೆಯನ್ನು ಮಂಗಳೂರಿನ ಫಾತಿಮಾ ಧ್ಯಾನ ಮಂದಿರದಲ್ಲಿ ಅಕ್ಟೋಬರ್ ೧೨ ರಂದು ನೀಡಿದರು. ಗುರುದೀಕ್ಷೆ ಪಡೆದ ಉಪಯಾಜಕರು: ವಂ. ಮ್ಯಾಕ್ಸಿಮ್ ಮಾರ್ಟಿನ್ ಡಿಸೋಜ, ವಂ. ಜೋಸ್ವಿನ್ ಪಿರೇರಾ, ವಂ. ಕಿರಣ್ ಲೀಮಾ, ಹಾಗೂ ವಂ. ವಿಲ್ಸನ್ ಸಲ್ಡಾನ್ಹಾ. ತಮ್ಮ ಪ್ರಭೊಧನೆಯಲ್ಲಿ ಓರ್ವ ಯಾಜಕನು ಕ್ರಿಸ್ತನ ರಾಯಭಾರಿಗಾಗಿ ತಮ್ಮ ಜೀವನದಲ್ಲಿ ಕ್ರಿಸ್ತನು ಸಾರಿದ ಮೌಲ್ಯಗಳನ್ನು ಪ್ರತಿಬಿಂಬಿಸಲು ಕರೆನೀಡಿದರು. “ದೇವರಿಂದ […]

