ಕುಂದಾಪುರ, ಫೆ.27: ಕುಂದಾಪುರ ವಲಯ ಕಥೊಲಿಕ್ ಸಭಾ ಸಮಿತಿ (ರಿ) ಮತ್ತು ಶೆವೊಟ್ ಪ್ರತಿಷ್ಟಾನ್ (ರಿ) ಸಹಯೋಗದಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಫೆ.26 ರಂದು ಸಂಜೆ ಕುಂದಾಪುರ ಸಂತ ಮೇರಿಸ್ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ನಡೆಯಿತು.ಕಾರ್ಯಕ್ರಮವನ್ನು ಉದ್ಘಾಟಿಸಿದ ವಲಯ ಪ್ರಧಾನ ಧರ್ಮಗುರು, ಕುಂದಾಪುರ ವಲಯ ಕಥೊಲಿಕ್ ಸಭಾದ ಅಧ್ಯಾತ್ಮಿಕ ನಿರ್ದೇಶಕ ಅ|ವಂ|ಫಾ|ಸ್ಟ್ಯಾನಿ ತಾವ್ರೊ ಕಾರ್ಯಕ್ರಮವನ್ನು ಉದ್ಘಾಟಿಸಿ “ಮಕ್ಕಳ ಒಳಗೆ ಹುದುಗಿರುವ ಪ್ರತಿಭೆಯನ್ನು ಗುರುತಿಸಿ ಅದಕ್ಕೆ ಪ್ರೇರಣೆ ನೀಡಿದರೆ, ಮುಂದೆ ಆ ಮಗು ಆ ಕ್ಷೇತ್ರದಲ್ಲಿ ಸಾಧನೆ […]

Read More

ಜೆಸಿಐ ಕುಂದಾಪುರ ಸಿಟಿ ಯಾ ಆಶ್ರಯದಲ್ಲಿ ತೆರೆ ಮರೆಯಾ ಸಾಧಕ ಮೆಸ್ಕಾಂ ಉದ್ಯೋಗಿ ಸುಮಾರು 25 ವರ್ಷ ಗಳಿಂದಮೆಸ್ಕಾಂ ನಲ್ಲಿ ಸೇವೆ ಸಲ್ಲಿಸಿದ ಅರುಣ್ ಬಿಲ್ಲವ ಯವರಿಗೆ ಕುಂದಾಪುರ ದ ಸಹನಾ ಕನ್ವೆನ್ಷನ್ ಹಾಲ್ ನಲ್ಲಿ ಸನ್ಮಾನಿಸಲಾಯಿತುಈ ಸಂದರ್ಭದಲ್ಲಿ ವಲಯ 15ರ ಪೂರ್ವ ಅಧ್ಯಕ್ಷ ಹಾಗು ಭಾರತೀಯ ಜೇಸಿಸನ್ ರಾಷ್ಟ್ರೀಯ ಸಂಯೋಜಕ ಕೆ ಕಾರ್ತಿಕೇಯ ಮಧ್ಯಸ್ಥ ಸ್ಥಾಪಕ ಅಧ್ಯಕ್ಷ ಹುಸೇನ್ ಹೈಕಾಡಿ ಪೂರ್ವ ಅಧ್ಯಕ್ಷ ರಾದ ರಾಘವೇಂದ್ರ ಚರಣ್ ನಾವಡ ಗಿರೀಶ್ ಹೆಬ್ಬಾರ್, ಮಂಜುನಾಥ್ ಕಾಮತ್, ನಾಗೇಶ್ […]

Read More

ಕೊಂಕಣಿ ನಾಟಕ ಸಭಾ ಮಂಗಳೂರು ಇದರ 80 ವರುಷದ ಸಂಭ್ರಮ ಮತ್ತು ಕೊಂಕಣಿ ಭಾಷೆ ಸಂಸ್ಕøತಿ ಹಾಗೂ ಬೀಷ್ಮ ಎರಿಕ್ ಒಝೋರಿಯೋ ಅವರಿಗೆ ಜೀವಮಾನ ಶ್ರೇಷ್ಠ ಸಾಧನಾ ಪ್ರಶಸ್ತಿ ಪ್ರಧಾನ ಕಾರ್ಯಕ್ರಮವು ಫೆಬ್ರವರಿ 19 ರಂದು ಸಂಜೆ ಡೋನ್ ಬೋಸ್ಕೋ ಸಭಾಂಗಣದಲ್ಲಿ ಜರುಗಿತು.ಇದರ ಅಧ್ಯಕ್ಷತೆಯನ್ನು ವಂದನೀಯ ಧರ್ಮಗುರುಗಳಾದ ರೊಕ್ಕಿ ಡಿ ಕುನ್ನಾರವರು ವಹಿಸಿ ಶ್ರೀಮಾನ್ ಎರಿಕ್ ಒಝೋರಿಯೋ ಅವರಿಗೆ ಜೀವಮಾನ ಶ್ರೇಷ್ಠ ಸಾಧನಾ ಪ್ರಶಸ್ತಿ ನೀಡಿ ಗೌರವಿಸಿದರು. ವೇದಿಕೆಯಲ್ಲಿ ಶ್ರೀ ಜೆ.ಆರ್ ಲೋಬೋ (ಮಂಗಳೂರು ದಕ್ಷಿಣಕ್ಷೇತ್ರ ಮಾಜಿ […]

Read More

ಅಬ್ಬನಡ್ಕ: ರಾಜ್ಯ ಮತ್ತು ಜಿಲ್ಲಾ ಪ್ರಶಸ್ತಿ ಪುರಸ್ಕøತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ಹಾಗೂ ಶ್ರೀ ದುರ್ಗಾಪರಮೇಶ್ವರೀ ಭಜನಾ ಮಂಡಳಿಯ ನೇತೃತ್ವದಲ್ಲಿ ಆದಿತ್ಯವಾರ ಕುಂಟಲಗುಂಡಿಯಲ್ಲಿರುವ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್‍ನ ವೇದಿಕೆಯಲ್ಲಿ 17ನೇ ವರ್ಷದ ಅಬ್ಬನಡ್ಕ ಸಾರ್ವಜನಿಕ ಶ್ರೀ ಮಹಾಶಿವರಾತ್ರಿ ಸಂಭ್ರಮ, ದ್ವಿತೀಯ ವರ್ಷದ ಭಜನೋತ್ಸವ ಸಂಭ್ರಮ, ಸನ್ಮಾನ ಕಾರ್ಯಕ್ರಮ ಮತ್ತು ಸಾಂಸ್ಕøತಿಕ ಕಾರ್ಯಕ್ರಮ ಜರಗಿತು.ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಭಜನಾ ಮಂಡಳಿಯ ಸದಸ್ಯರೆಲ್ಲರನ್ನೂ ಸನ್ಮಾನಿಸಲಾಯಿತು.ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ […]

Read More

ಕಾರ್ಕಳ, ಫೆ.21: ಇಲ್ಲಿನ ಪಾಕಳದ ಮಂಜರಪಲ್ಕೆ ಸಂತ ಅಂತೋನಿಯವರ ದೇವಾಲಯಕ್ಕೆ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮವು ಫೆ.21ರ ಮಂಗಳವಾರದಂದು ಜರುಗಿತು. ಉಡುಪಿ ಧರ್ಮಪ್ರಾಂತ್ಯದ ಬಿಷಪ್ ಡಾ.ಜೆರಾಲ್ಡ್ ಐಸಾಕ್ ಲೋಬೋ ಅವರು ಇತರ ಗಣ್ಯರೊಂದಿಗೆ ಶಿಲಾನ್ಯಾಸವನ್ನು ನೆರವೇರಿಸಿದರು. ಇಲ್ಲಿನ ಸೇಂಟ್ ಅಂತೋನಿ ದೇವಸ್ಥಾನವು ತನ್ನ ಸುವರ್ಣ ಮಹೋತ್ಸವವನ್ನು ಆಚರಿಸುತ್ತಿದೆ, ದೇಗುಲಕ್ಕೆ ಭೇಟಿ ನೀಡುವ ಭಕ್ತಾದಿಗಳ ಸಂಖ್ಯೆಯು ತೀವ್ರವಾಗಿ ಬೆಳೆದಿದೆ, ಹೊಸ ಮತ್ತು ವಿಶಾಲವಾದ ದೇಗುಲದ ಅಗತ್ಯವನ್ನು ಪರಿಗಣಿಸಿ, ಹೊಸ ಕಟ್ಟಡದ ಯೋಜನೆಯನ್ನು ಪ್ರಾರಂಭಿಸಲಾಗಿದೆ. ಯೋಜನೆಯ ಒಟ್ಟು ವೆಚ್ಚ 6.5 […]

Read More

ಕ್ರೈಸ್ತ ವಿದ್ಯಾಪೀಠ, ಮಂಗಳೂರು ವಿಶ್ವವಿದ್ಯಾನಿಲಯ ಹಾಗೂ ಋಷಿವನ, ಆಧ್ಯಾತ್ಮಿಕತೆಯ ಸಂಸ್ಥೆ-ಕುತ್ತಾರು ಇವುಗಳ ಜಂಟಿ ಆಶ್ರಯದಲ್ಲಿ 18 ಫೆಬ್ರವರಿ 2023 ರಂದು ರಾಷ್ಟ್ರೀಯ ಶಿಕ್ಷಣ ನೀತಿ 2020 ಎಂಬ ವಿಷಯದ ಮೇಲೆ ವಿಚಾರಸಂಕಿರಣವು ಜರಗಿತು. ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತೀ ವಂ. ಡಾ. ಪೀಟರ್ ಪಾವ್ಲ್ ಸಲ್ದಾನ್ಹಾರವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಶಿಕ್ಷಣವು ಕೇವಲ ಒಂದು ತರಗತಿ ಅಥವಾ ಪಠ್ಯಪುಸ್ತಕಕ್ಕೆ ಸೀಮಿತವಾಗದೆ ಬದುಕುವ ಕಲೆಯನ್ನು ಕಲಿಸಬೇಕು ಹಾಗೂ ನಮ್ಮನ್ನು ಸಮಾಜದ ಕೆಡುಕುಗಳ ವಿಮೋಚನೆಗಾಗಿ ಪ್ರೇರೇಪಿಸಬೇಕು ಎಂದರು. ಸಂಪನ್ಮೂಲ ವ್ಯಕ್ತಿಗಳಾಗಿ […]

Read More

ಕುಂದಾಪುರ:ಇನ್ನರ್ ವ್ಹೀಲ್ ಕ್ಲಬ್ ಕುಂದಾಪುರ ದಕ್ಷಿಣ ಸ್ಥಾಪನೆಯಾಗಿ 25 ವರ್ಷ ಪೂರೈಸಿದ ಸವಿ ನೆನಪಿಗಾಗಿ ಈಗಾಗಲೇ ನಂದಿಕೇಶ್ವರ ಫ್ರೇಂಡ್ಸ್ ನಿರ್ಮಿಸಿದ್ದ ಗಡಿಯಾರ ಗೋಪುರವನ್ನು ಇನ್ನರ್ ವ್ಹೀಲ್ ಕ್ಲಬ್ಬಿನ ಸದಸ್ಯರು ವಿನೂತನ ರೀತಿಯ ಆಕರ್ಷಣೆ ಶೈಲಿಯಲ್ಲಿ ನವೀಕರಣಗೊಳಿಸಿದ್ದಾರೆ. ಇನ್ನರ್ ವ್ಹೀಲ್ ಕ್ಲಬ್ಬಿನ ಜಿಲ್ಲಾ ಸಭಾಪತಿ ಶ್ರೀಮತಿ ಕವಿತಾ ನಿಯತ್ ನವೀಕರಿಸಿದ ಗಡಿಯಾರ ಗೋಪುರ ಉದ್ಘಾಟಿಸಿ, ನಗರ ಸೌಂದರ್ಯ ಹೆಚ್ಚಿಸುವಲ್ಲಿ ವೃತ್ತಗಳು, ಗಡಿಯಾರ ಗೋಪುರಗಳು ಸಹಕಾರಿ ಎಂದು ಹೇಳಿದರು. ಇನ್ನರ್ ವ್ಹೀಲ್ ಕ್ಲಬ್ಬಿನ ಅಧ್ಯಕ್ಷರಾದ ಸುಮಾ ಪುತ್ರನ್ ಸ್ವಾಗತಿಸಿ, ಕಾರ್ಯದರ್ಶಿ […]

Read More

ರೋಟರಿ ಕುಂದಾಪುರ ದಕ್ಷಿಣದ ಮಾಜಿ ಅಧ್ಯಕ್ಷ ರೊ ಕೆ. ಪಾಂಡುರಂಗ ಭಟ್ ಬಸ್ರೂರಿನ ನಿವೇದಿತಾ ಪ್ರೌಢ ಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ವೃತ್ತಿ ಮಾರ್ಗದರ್ಶನ ನೀಡಿ, ಶಾಲಾ ವಾಹನದ ನಿರ್ವಹಣೆಗೆ ಸಹಾಯ ಧನ ನೀಡಿದರು. ಶಾಲಾ ಮುಖ್ಯೋಪಾಧ್ಯಾಯ ಶ್ರೀ ಸುಬ್ಬು ಮಾಸ್ಟರ್ , ಇಂಟರ್ಯಾಕ್ಟ ಕ್ಲಬ್ಬಿನ ಸಂಯೋಜಕ ಪ್ರದೀಪ್ ಕುಮಾರ್ ಶೆಟ್ಟಿ, ರೋಟರಿ ಕುಂದಾಪುರ ದಕ್ಷಿಣದ ಅಧ್ಯಕ್ಷ ಸತ್ಯನಾರಾಯಣ ಪುರಾಣಿಕ ಹಾಗೂ ಶಾಲಾ ಶಿಕ್ಷಕರು ಉಪಸ್ಥಿತರಿದ್ದರು.

Read More