ಕುಂದಾಪುರ,ಜ.30: ಗಂಗೊಳ್ಳಿ ಸರಸ್ವತಿ ವಿದ್ಯಾಲಯ ಪ.ಪೂ.ಕಾಲೇಜು ವಠಾರದಲ್ಲಿ ಫೆ.19ರಂದು ನಡೆಯುವ ಕುಂದಾಪುರ ತಾಲೂಕು ಹದಿನೆಂಟನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಸಮ್ಮೇಳನಾಧ್ಯಕ್ಷರನ್ನಾಗಿ ಖ್ಯಾತ ಸಾಹಿತಿ,ಅಂಕಣಗಾರ,ರಂಗ ನಿರ್ದೇಶಕ,ನಿವ್ರೃತ್ತ ಪ್ರಾಧ್ಯಾಪಕ ಕೋ.ಶಿವಾನಂದ ಕಾರಂತರು ಆಯ್ಕೆಯಾಗಿದ್ದಾರೆ ಎಂದು ಕುಂದಾಪುರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಡಾ.ಉಮೇಶ ಪುತ್ರನ್ ತಿಳಿಸಿದ್ದಾರೆ ಸಭೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲಾ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ,ಗೌರವ ಕಾರ್ಯದರ್ಶಿ ಗಳಾದ ಸುಬ್ರಹ್ಮಣ್ಯ ಶೆಟ್ಟಿ,ನರೇಂದ್ರ ಕುಮಾರ್ ಕೋಟ,ಕೋಶಾಧ್ಯಕ್ಷ ಮನೋಹರ ಪಿ.,ತಾಲೂಕು ಪದಾಧಿಕಾರಿಗಳಾದ ದಿನಕರ ಶೆಟ್ಟಿ, ಅಕ್ಷತಾ ಗಿರೀಶ್ಐತಾಳ,ಕೆ.ಎಸ್.ಮಂಜುನಾಥ […]

Read More

ಮಂಗಳೂರು, ಜ 30: ಮಂಗಳೂರಿನ ಜೆಪ್ಪುವಿನ ಸಂತಅಂತೋನಿ ಆಶ್ರಮದಲ್ಲಿ ನಡೆದ ಮೂರು ದಿನಗಳ ಬೈಬಲ್ ಪ್ರದರ್ಶನ ಶನಿವಾರ ಮುಕ್ತಾಯಗೊಂಡಿತು. ಸಮಾರೋಪ ಸಮಾರಂಭದ ಮುಖ್ಯ ಅತಿಥಿಗಳಾಗಿ ಆಗಮಿಸಿದ ಮಂಗಳೂರು ಧರ್ಮಪ್ರಾಂತ್ಯದ ಶ್ರೇಷ್ಟ ಗುರುವಂದನೀಯ ಮ್ಯಾಕ್ಸಿಮ್‍ಎಲ್. ನೊರೊನ್ಹಾ ಮಾತನಾಡಿ, “ಬೈಬಲ್ ಎಂದಿಗೂ ಅಕ್ಷಯ ಪಾತ್ರೆಯಂತೆ ಖಾಲಿಯಾಗದ ಸಂಪತ್ತು. ಇದು ಹೊಸತನ ಮತ್ತು ಜೀವ ನೀಡುವ ಪುಸ್ತಕವಾಗಿದೆ ಮತ್ತು ಯಾವುದೇ ಸಂದರ್ಭಕ್ಕೂ, ಕಾಲಕ್ಕೂ ಸಕಾಲವಾದುದು. ಬೈಬಲ್ ಅನೇಕರಿಗೆ ಸ್ಫೂರ್ತಿ ನೀಡಿದೆ, ಅನೇಕರ ಜೀವನವನ್ನು ಪರಿವರ್ತಿಸಿದೆ, ನಾಸ್ತಿಕರು ಆಸ್ತಿಕರಾಗಿದ್ದಾರೆ, ಏಕೆಂದರೆ ಇದು ದೇವರ […]

Read More

ಬೀಜಾಡಿ: ಜಿಲ್ಲಾ ಅತ್ಯುತ್ತಮ ಯುವಕ ಮಂಡಲ ಪ್ರಶಸ್ತಿ ಪುರಸ್ಕøತ ಬೀಜಾಡಿ ಗೋಪಾಡಿ ಮಿತ್ರ ಸಂಗಮದ ರಜತ ಮಹೋತ್ಸವವು ಫೆ.3ರಿಂದ ಫೆ.5 ತನಕ ಮೂರು ದಿನಗಳ ಕಾಲ ಬೀಜಾಡಿ ಮಿತ್ರಸೌಧದ ವಠಾರದಲ್ಲಿ ಸಂಭ್ರಮದಿಂದ ಜರುಗಲಿದೆ.25 ಸಾರ್ಥಕ ವಸಂತಗಳ ಸಂಭ್ರಮಾಚರಣೆ “ರಜತಪಥ” ನೆರಳು-ಬೆಳಕಿನ ಸಹಯಾನವನ್ನು ಫೆ.3ರಂದು ಶುಕ್ರವಾರ ಬೆಳಿಗ್ಗೆ 10.30ಕ್ಕೆ ನಾಡೋಜ ಡಾ.ಜಿ.ಶಂಕರ್ ಉದ್ಘಾಟಿಸಲಿದ್ದು, ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನ ಆಡಳಿತ ಧರ್ಮದರ್ಶಿ ಕೆ.ಶ್ರೀರಮಣ ಉಪಾಧ್ಯಾಯ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ರಜತ ಮಹೋತ್ಸವದ ನೆನಪಿಗಾಗಿ ಸ್ವಉದ್ಯೋಗಕ್ಕಾಗಿ ಗೋ(ದನ) ಒಂದನ್ನು ಶಾಸಕ […]

Read More

January 28th 2023 the Golden Jubilee of Religious Profession of Sr Benignus BS belonging to St Joseph’s Convent, Shubadha, Suralpady was celebrated at Ozanam Home for the Aged, Santhekatte, Kallianpur. The thanksgiving Eucharistic Celebration was held at 11.00am. it was officiated by Rev Fr Valerian Mendonca the Rector of Milagres Cathedral, Kallianpur and co-officiated by […]

Read More

ಕುಂದಾಪುರ: ‘ರಾಷ್ಟ್ರದಲ್ಲಿ ಆಗಬೇಕಾದ ಇನ್ನೂ ಹೆಚ್ಚಿನ ಸಾಧನೆಗೆ, ಅಭಿವೃದ್ಧಿಗೆ ಅಗತ್ಯವಿದ್ದಾಗ ಪ್ರತಿಯೊಬ್ಬರೂ ತಮ್ಮಿಂದಾದ ಸೇವೆ, ಕೊಡುಗೆಗಳನ್ನು ನೀಡಬೇಕು. ಆ ಮೂಲಕ ನಾವು ನಿಜವಾದ ಅರ್ಥದಲ್ಲಿ ಒಳ್ಳೆಯ ನಾಗರೀಕರಾಗಬೇಕು’ ಎಂದು ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ಗಣರಾಜ್ಯೋತ್ಸವ‌ ದಿನಾಚರಣೆಯಲ್ಲಿ ಧ್ವಜಾರೋಹಣವನ್ನು ನೆರವೇರಿಸಿದ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ನವೀನ್ ಕುಮಾರ ಶೆಟ್ಟಿಯವರು ಕರೆ ನೀಡಿದರು. ಕನ್ನಡ ವಿಭಾಗದ ಮುಖ್ಯಸ್ಥರಾದ ಶ್ರೀ ಕೃಷ್ಣಮೂರ್ತಿ ಡಿ‌.ಬಿ ಯವರು ಕಾರ್ಯಕ್ರಮ ನಿರೂಪಿಸಿದರು. ದೈಹಿಕ ಶಿಕ್ಷಣ ನಿರ್ದೇಶಕರಾದ ಶ್ರೀ ರಾಮ್ ಶೆಟ್ಟಿಯವರು ಧ್ವಜಾರೋಹಣ […]

Read More

ನಂದಳಿಕೆ: ನೆಹರು ಯುವ ಕೇಂದ್ರ ಉಡುಪಿ, ರಾಜ್ಯ ಮತ್ತು ಜಿಲ್ಲಾ ಪ್ರಶಸ್ತಿ ಪುರಸ್ಕøತ ಸಂಸ್ಥೆ ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ಇದರ ಸಹಯೋಗದಲ್ಲಿ ನಂದಳಿಕೆ ವರಕವಿ ಮುದ್ದಣನ 153ನೇ ವರ್ಷದ ಜನ್ಮ ದಿನಾಚರಣೆ ಕಾರ್ಯಕ್ರಮ ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್‍ನ ರಂಗಮಂದಿರದಲ್ಲಿ ಮಂಗಳವಾರ ನಡೆಸಲಾಯಿತು.ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‍ನ ಅಧ್ಯಕ್ಷ ಪ್ರಶಾಂತ್ ಪೂಜಾರಿ ಮುದ್ದಣನ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಮಾತನಾಡಿದವರು ನಂದಳಿಕೆಯ ಪುಣ್ಯ ಮಣ್ಣಿನಲ್ಲಿ ಜನಿಸಿದ ಮುದ್ದಣ (ಲಕ್ಷ್ಮೀನಾರಾಯಣಪ್ಪ) ನಂದಳಿಕೆಯ ಹೆಸರನ್ನು ಸಾಹಿತ್ಯ […]

Read More

ದೇಶದ 74ನೇ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಈ ದೇವಕ್ಕಾಗಿ ಸೈನಿಕ ವಿಭಾಗದಲ್ಲಿ ಸೇವೆ ಸಲ್ಲಿಸಿದ ಶ್ರೀ ಯುತ ಮಂಜು ಮೊಗವೀರ ಅವರನ್ನ ಜೇಸಿಐ ಕುಂದಾಪುರದ ವತಿಯಿಂದ ಸನ್ಮಾನಿಸಲಾಯಿತು.ಸನ್ಮಾನ ಸ್ವೀಕರಿಸಿದ ಮಂಜು ಮೊಗವೀರ ಅವರು ಸೈನಿಕ ವೃತ್ತಿ ಮತ್ತು ಶ್ರೀಲಂಕಾ , ಕಾಶ್ಮೀರ ಗಡಿಗಳ ಸೇವೆಯ ಅನುಭವವನ್ನು ಹಂಚಿಕೊಂಡರು.ಈ ಸಂದರ್ಭದಲ್ಲಿ ಪೂರ್ವ ವಲಯಾಧಿಕಾರಿ ಜೇಸಿ ಅಶೋಕ್ ತೆಕ್ಕಟ್ಟೆ ಉಪಸ್ಥಿತರಿದ್ದು ಸೇನೆ ಮತ್ತು ಸೈನಿಕ ವೃತಿಯ ಬಗ್ಗೆ ಮಾತನಾಡಿದರು.ಸಭೆಯ ಅಧ್ಯಕ್ಷತೆಯನ್ನು ಜೇಸಿಐ ಕುಂದಾಪುರದ ಅಧ್ಯಕ್ಷರಾದ ಜೇಸಿ ಸುಧಾಕರ್ ಕಾಂಚನ್ ವಹಿಸಿದರು.ಜೇಸಿ ಕುಂದಾಪುರದ […]

Read More

ಜೆಸಿಐ ಕುಂದಾಪುರಸಿಟಿ ವತಿಯಿಂದ ಗಣರಾಜ್ಯೋತ್ಸವ ಆಚರಣೆ ಕೆ ಜಿ ಜಗನ್ನಾಥ ರಾವ್ ಸರಕಾರಿ ಪ್ರೌಢ ಶಾಲೆ ಕೋಣಿ ಕುಂದಾಪುರದಲ್ಲಿ ಆಚರಿಸಲಾಯಿತು ಧ್ವಜಾರೋಹಣ ನೆರವೇರಿಸಿ ಶಾಲಾ ವಿದ್ಯಾರ್ಥಿಗಳಿಗೆ ಭಾಷಣ, ಪ್ರಭಂದ ಮತ್ತು ರಸಪ್ರಶ್ನೆ ಸ್ಪರ್ಧೆಗಳನ್ನು ಏರ್ಪಡಿಸಿ ಅವರಿಗೆ ಬಹುಮಾನ ವಿತರಿಸಲಾಯಿತು ಮತ್ತು ಎಲ್ಲರಿಗೆ ಸಿಹಿ ತಿಂಡಿ ವಿತರಿಸಲಾಯಿತು. ಈ ಸಂದರ್ಭದಲ್ಲಿ ಪೂರ್ವವಲಯಾಧ್ಯಕ್ಷರು ಮತ್ತು ಜೆಸಿಐ ಭಾರತದ NLTS ವಿಭಾಗದ ರಾಷ್ಟ್ರೀಯ ಸಂಯೋಜಕರಾದ ಜೆಸಿ ಕಾರ್ತಿಕೇಯ ಮಧ್ಯಸ್ಥ, ಜೆಸಿಐ ಕುಂದಾಪುರಸಿಟಿ ಅಧ್ಯಕ್ಷರಾದ ಜೆಸಿ ಸೋನಿ ಡಿ ಕಾಸ್ಟ , ಜೆಸಿಐ […]

Read More

ಕುಂದಾಪುರ : ಜನೆವರಿ 21ರಂದು ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ. ಮಣಿಪಾಲದ ಕಸ್ತೂರಬಾ ಆಸ್ಪತ್ರೆಯ ಚರ್ಮ ಚಿಕಿತ್ಸಾ ವಿಭಾಗ ಮತ್ತು ಹೆಗ್ಡೆ ಆಂಡ್ ಹೆಗ್ಡೆ ಫಾರ್ಮಾಸ್ಯುಟಿಕಲ್ ಲಿಮಿಟೆಡ್, ಮುಂಬೈ ಇವರ ಸಹಯೋಗದಲ್ಲಿ “ಉಚಿತ ಚರ್ಮದ ಆರೈಕೆ ಚಿಕಿತ್ಸೆ ಮತ್ತು ಔಷಧಿ ವಿಚಾರಣಾ ಶಿಬಿರ ನಡೆಯಿತು.ಕಾರ್ಯಕ್ರಮವನ್ನು ಕಾಲೇಜಿನ ವಿಶ್ವಸ್ಥ ಮಂಡಳಿಯ ಸದಸ್ಯರಾದ ಕೆ ಶಾಂತಾರಾಮ್ ಪ್ರಭು ಉದ್ಘಾಟಿಸಿದರು.ಮುಖ್ಯ ಅತಿಥಿಗಳಾಗಿ ಮಣಿಪಾಲದ ಕಸ್ತೂರಬಾ ಆಸ್ಪತ್ರೆಯ ಚರ್ಮ ಚಿಕಿತ್ಸಾ ವಿಭಾಗದ ವೈದ್ಯರಾದ ಡಾ. ಸತೀಶ್ ಪೈ ಆಗಮಿಸಿದ್ದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಪದವಿ […]

Read More