ಮೂಡ್ಲಕಟ್ಟೆ ತಾಂತ್ರಿಕ ವಿದ್ಯಾಲಯದಲ್ಲಿ ಮಹಿಳಾ ಘಟಕದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಕೆಆರ್ ಎ ಎಮ್ ಕಾಲೇಜ್‌ನ ಹೆಚ್‌ಒಡಿ ಮತ್ತು ಪ್ರೊಫೆಸರ್ಅಥರ್ವ ಆರ್ಗ್ಯಾನಿಕ್ಸ್‌ನ ಸಂಸ್ಥಾಪಕರು ಮತ್ತು ಸಿಇಒ ಆಗಿರುವ ಡಾ.ಅಪೇಕ್ಷ ರಾವ್ ಅವರು ಆಗಮಿಸಿದ್ದು“ಇತ್ತೀಚಿನ ದಿನಗಳಲ್ಲಿ ನಾವು ದೇಹದ ಮಾತು ಕೇಳುವ ಬದಲು  ಅದನ್ನು ಗೊಂದಲಕ್ಕೆ ಸಿಲುಕಿಸುತ್ತಿದ್ದೇವೆ.ನಾವು ವಿಶ್ವದಲ್ಲಿ ಕೇವಲ ಒಂದು ಧೂಳಿನ ಕಣವಷ್ಟೇ.ಹಾಗಾಗಿ ಇರುವಷ್ಟು ದಿನ ಆರೋಗ್ಯ ಕಾಪಾಡಿಕೊಂಡು ನೆಮ್ಮದಿಯಿಂದ ಬದುಕುವುದು ಮುಖ್ಯ, ಅದಕ್ಕಾಗಿ ನಾವು ಪಾಲಿಸಬೇಕಾದ ನಾಲ್ಕು ಸೂತ್ರಗಳಾದ ಉತ್ತಮ ನಿದ್ರೆ, […]

Read More

ತಲ್ಲೂರು ಸಂತ ಪ್ರಾನ್ಸಿಸ್‌ ಆಸಿಸಿ ದೇವಾಲಯದಲ್ಲಿ ದಿನಾಂಕ 9/3/2025 ರಂದು ಅಂತಾರಾಷ್ಟ್ರೀಯ ಮಹಿಳಾದಿನಾಚರಣೆಯನ್ನು ಬಹಳ ಆಚರಿಸಲಾಯಿತು. ಅಂದು ಬೆಳಗಿನ ದಿವ್ಯ ಬಲಿಪುೂಜೆಯನ್ನು, ಉಡುಪಿ ಡಯಾಸಿಸಿನ ದೈವೀ ಕರೆ ಆಯೋಗದ ನಿರ್ದೇಶಕರಾದ ಪಂದನೀಯ ಫಾ. ಅಶ್ವಿನ್‌ ಆರಾಸ್ಥ ಹಾಗೂ ಚರ್ಚಿನ ಧರ್ಮ ಗುರುಗಳಾದ ಪಂದನೀಯ ಫಾ. ಎಡ್ವಿನ್ ಡಿಸೋಜಾರವರು ಸೆರವೇರಿಸಿದರು. ಸ್ತೀ ಆಯೋಗದ ಸದಸ್ಯರು ಪ್ರಾರ್ಥನಾ ವಿಧಿಯಲ್ಲಿ ಸಹಕರಿಸಿದರು.ಲಘು ಉಪಹಾರದ ನಂತರ ಚರ್ಚಿನ ಸಭಾಂಗಣದಲ್ಲಿ ನಡೆದ ಕಿರು ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ. ವಂದನೀಯ ಫಾ.ಅಶ್ವಿನ್ ಆರಾನ್ನ, ಸ್ತ್ರೀ […]

Read More

ಮೂಡ್ಲಕಟ್ಟೆ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕುಂದಾಪುರ ಇಲ್ಲಿನ ಪ್ರಥಮ ಮತ್ತು ದ್ವಿತೀಯ ಎಂ.ಬಿ.ಎ ಪದವಿ ವಿದ್ಯಾರ್ಥಿಗಳು ದಿನಾಂಕ  ಮಾರ್ಚ್ 8 ರಂದು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ಕುಂದಾಪುರದ ಶಾಸ್ತ್ರಿ ಸರ್ಕಲ್ ನಲ್ಲಿ  ಬೀದಿ ನಾಟಕವನ್ನು ಪ್ರದರ್ಶಿಸುವ ಮೂಲಕ ಜನರ ಗಮನಸೆಳೆದರು.  ಕುಂದಾಪುರ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಶ್ರೀಮತಿ ಪುಷ್ಪಾ ಅವರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಹಿಳಾ ದಿನಾಚರಣೆ ಕುರಿತು ಮಾತನಾಡಿದರು ಹಾಗೂ ಸಮಾಜದಲ್ಲಿ ಹೆಣ್ಣು ಮಕ್ಕಳಿಗೆ ಗಂಡು ಮಕ್ಕಳಷ್ಟೇ ಸಮಾನತೆ ಕೊಟ್ಟರೆ ಏನನ್ನಾದರೂ ಸಾಧಿಸಬಲ್ಲಳು […]

Read More

ಕುಂದಾಪುರ : ಹೋಳಿ ಹಬ್ಬದ ಅಂಗವಾಗಿ ದಿನಾಂಕ 9. 3.2025 ರಿಂದ 5ದಿನಗಳ ಜರಗಲಿರುವ ಹೋಳಿ ನಾಚ್ ಕಾರ್ಯ ಕ್ರಮಕ್ಕೆ ಶ್ರೀ ಗ್ರಾಮ ಜಟ್ಟಿಗ ಸೇವಾ ಸಮಿತಿ ರಿ. ಮಲ್ಲರ್ ಬೆಟ್ಟು ಬಂದರ್ ಗಂಗೊಳ್ಳಿ ಇದರ ಆಶ್ರಯದಲ್ಲಿ ವಿದ್ಯುಕ್ತ ಚಾಲನೆ ನೀಡಲಾಯಿತು.ಇದೇ ಸಂದರ್ಭದಲ್ಲಿ ಹೋಳಿ ಗೀತೆ ಸೈoವರ ಸಾಂಪ್ರದಾಯಿಕ ಹಾಡಿನ ಧ್ವನಿ ಸುರುಳಿ ಬಿಡುಗಡೆ ಕಾರ್ಯಕ್ರಮವನ್ನು ಶ್ರೀ ಗ್ರಾಮ ಜಟ್ಟಿಗ ಸೇವಾ ಸಮಿತಿ ಇದರ ಅಧ್ಯಕ್ಷರಾದ ಶ್ರೀ ಜಿ .ರಾಮಪ್ಪ ಖಾರ್ವಿ ಯವರು ನೆರವೇರಿಸಿ ಕೊಟ್ಟರು. ತದನಂತರ […]

Read More

ಮೂಡ್ಲಕಟ್ಟೆ  ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ  ಕುಂದಾಪುರ ಇಲ್ಲಿನ ಪ್ರಥಮ ಮತ್ತು ದ್ವಿತೀಯ ಎಂ.ಬಿ.ಎ ಪದವಿ ವಿದ್ಯಾರ್ಥಿಗಳಿಗೆ ಇತ್ತೀಚೆಗೆ ಮಹಿಳಾ ಸಬಲೀಕರಣ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಕಾಲೇಜಿನ ಪ್ರಾಂಶುಪಾಲಾರದ ಡಾ|| ಅಬ್ದುಲ್ ಕರೀಂ,   ಶ್ರೀಮತಿ ಕ್ರಿಪಾ  ಎಂ. ಎಂ  ( ಅಸಿಸ್ಟೆಂಟ್ ಡೈರೆಕ್ಟರ್ ಫೀಲ್ಡ್ ಪ್ರೋಗ್ರಾಮ್ ನಮ್ಮ ಭೂಮಿ )ಮತ್ತು ನಮ್ಮಭೂಮಿಯ ಶ್ರೀ ಸುರೇಶ, ಶ್ರೀಮತಿ ಆಶಾ ಅವರು ಉಪಸ್ಥಿತರಿದ್ದರು .ಎಂ. ಬಿ. ಎ ವಿಭಾಗದ ಮುಖ್ಯಸ್ಥೆ ಡಾ|| ಸುಚಿತ್ರ ಪೂಜಾರಿ […]

Read More

ಕುಂದಾಪುರ (ಮಾ. 8) :ಕುಂದಾಪುರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಕುಂದಾಪುರ ಎಜುಕೇಶನ್ ಸೊಸೈಟಿ ಆಂಗ್ಲ ಮಾಧ್ಯಮ ಶಾಲೆಯ ಪೂರ್ವ ಪ್ರಾಥಮಿಕ ವಿಭಾಗದಲ್ಲಿ ದಿನಾಂಕ 08/3/2025 ಶನಿವಾರದಂದು ಗ್ರ್ಯಾಜುಯೇಷನ್ ಡೇ ನಡೆಯಿತು. ಸಂಸ್ಥೆಯ ಹಳೆ ವಿದ್ಯಾರ್ಥಿ, ಅಡ್ವೊಕೇಟ್ , ಚಿದಾನಂದ ರಾವ್ ಪಿ ಉದ್ಘಾಟಿಸಿದರು. ಪೋಷಕರು ಮಕ್ಕಳ ಮನಸ್ಸು ಮತ್ತು ಭಾವನೆಗಳನ್ನು ಅರಿತು ಅದಕ್ಕೆ ಪೂರಕವಾದ ಪ್ರತಿಕ್ರಿಯೆಗಳನ್ನು ನೀಡಬೇಕು. ಮಕ್ಕಳೆಲ್ಲರೂ ಮುಂದೆ ಬರುವ ರಜೆಯನ್ನು ಆನಂದಿಸಿ ಎಂದು ಹೇಳಿದರು. ಸಂಸ್ಥೆಯ ಪ್ರಾಂಶುಪಾಲರಾದ ಡಾ. ಚಿಂತನಾ ರಾಜೇಶ್ ಮಾತನಾಡಿ, ಮಕ್ಕಳಿಗೆ […]

Read More

ಫಾದರ್ ಮುಲ್ಲರ್ ಚಾರಿಟೇಬಲ್ ಸಂಸ್ಥೆಗಳ ಘಟಕವಾಗಿರುವ ಫಾದರ್ ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯು 1985 ರಿಂದ ಹೋಮಿಯೋಪಥಿ ಚಿಕಿತ್ಸೆ ನೀಡುತ್ತಿದ್ದು, ನಿರಂತರವಾಗಿ ವೈದ್ಯಕೀಯ, ಮಕ್ಕಳ, ಸ್ತ್ರೀರೋಗ, ಶಸ್ತ್ರಚಿಕಿತ್ಸೆ, ಚರ್ಮರೋಗ, ಮನೋರೋಗ ಚಿಕಿತ್ಸೆಗಳನ್ನೊಳಗೊಂಡ ಹೊರರೋಗಿ ವಿಭಾಗ, 24×7 ಒಳರೋಗಿ ವಿಭಾಗ, ಯೋಗ ಮತ್ತು ಪ್ರಕೃತಿ ಚಿಕಿತ್ಸೆ, ಫಿಸಿಯೋಥೆರಪಿ, ಎಕ್ಸ್-ರೇ ಮತ್ತು ಪ್ರಯೋಗಾಲಯ ಸೌಲಭ್ಯ, ಸ್ಪೆಷಾಲಿಟಿ ಕ್ಲಿನಿಕ್, ಆನ್‍ಲೈನ್ ಸಮಾಲೋಚನೆ, ಆರೋಗ್ಯ ತಪಾಸಣೆ ಯೋಜನೆ, ಉಪಶಾಮಕ ಆರೈಕೆ ಕೇಂದ್ರದೊಂದಿಗೆ ಆರೋಗ್ಯ ಸೇವೆಯನ್ನು ಒದಗಿಸುತ್ತಾ ಇದೆ. 8 ಮಾರ್ಚ್ […]

Read More

ಕುಂದಾಪುರ; ಮಕ್ಕಳ ಕ್ಯಾನ್ಸರ್ ಜಾಗೃತಿಗಾಗಿ ಹಮ್ಮಿಕೊಂಡ ಮಂಗಳೂರು ಮೂಲದ ದಂಪತಿಗಳ “ಕರ್ಮಭೂಮಿ ಟು ಜನ್ಮಭೂಮಿ” ಓಟಕ್ಕೆ ಲಯನ್ಸ್ ಕ್ಲಬ್ ಕುಂದಾಪುರ ಕ್ರೌನ್‌ನಿಂದ ಭವ್ಯ ಸ್ವಾಗತ ನೀಡಲಾಯಿತು. ಲಯನ್ಸ್ ಕ್ಲಬ್ ಕುಂದಾಪುರ ಕ್ರೌನ್ ವತಿಯಿಂದ, ಮಕ್ಕಳ ಕ್ಯಾನ್ಸರ್ ಜಾಗೃತಿಗಾಗಿ ಮುಂಬಯಿಯಿಂದ ಮಂಗಳೂರಿಗೆ ಮ್ಯಾರಥಾನ್ ಓಟ ನಡೆಸುತ್ತಿರುವ ಮಂಗಳೂರು ಮೂಲದ ರೇಷ್ಮಾ ಶೆಟ್ಟಿ ಮತ್ತು ಗಿರೀಶ್ ಶೆಟ್ಟಿ ದಂಪತಿಗಳಿಗೆ ಹಾಗೂ ಅವರ ತಂಡಕ್ಕೆ ಕುಂದಾಪುರದಲ್ಲಿ ಭವ್ಯ ಸ್ವಾಗತ ನೀಡಲಾಯಿತು. ತಪಸ್ಯಾ ಫೌಂಡೇಶನ್ ಮೂಲಕ ಕ್ಯಾನ್ಸರ್ ಪೀಡಿತ ಮಕ್ಕಳಿಗೆ ಉಚಿತ ಚಿಕಿತ್ಸೆಯನ್ನು […]

Read More

ಕುಂದಾಪುರ : C A ಫೌಂಡೇಶನ್ ಪರೀಕ್ಷೆ -2025. ಮದರ್ ತೆರೇಸಾಸ್ ಪಿ ಯು ಕಾಲೇಜಿನ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆಶಂಕರನಾರಾಯಣ : ಇಲ್ಲಿನ ಪ್ರತಿಷ್ಠಿತ ವಿದ್ಯಾಸಂಸ್ಥೆ ಮದರ್ ತೆರೇಸಾಸ್ ಪದವೀಪೂರ್ವ ಕಾಲೇಜಿನ ವಿದ್ಯಾರ್ಥಿಗಳು C A ಫೌಂಡೇಶನ್ -2025 ರ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಪಡೆಯುವುದರ ಮೂಲಕ ಜಿಲ್ಲೆಯಲ್ಲೇ ಗುರುತರ ಸಾಧನೆ ಮಾಡಿರುತ್ತಾರೆವಿದ್ಯಾರ್ಥಿಗಳಾದ ಸಾತ್ವಿಕ್ ವಿ ಶೆಟ್ಟಿ -256, ಸಾನ್ವಿ ಆರ್ ಶೆಟ್ಟಿ -221ಶ್ರೇಯಸ್ ಯು -208 ಅಂಕಗಳನ್ನು ಪಡೆಯುವುದರ ಮೂಲಕ ಮುಂದಿನ ಹಂತಕ್ಕೆ ತೇರ್ಗಡೆಯಾಗಿರುತ್ತಾರೆಗ್ರಾಮೀಣ ಭಾಗದ […]

Read More
1 21 22 23 24 25 418