ಬೆಳ್ತಂಗಡಿ: ಹೋಲಿ ರೆಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನ.2ರಂದು 67ನೇ ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ದೀಕ್ಷೆ ಪಡೆದ ಪ್ರಧಾನ ಸೇವಕ (ordain as a deacon) ಪ್ರೀತಂ ರೇಗೋ ಭಾಗವಹಿಸಿದ್ದರು ಮತ್ತು ಶಾಲಾ ಮುಖ್ಯೋಪಾಧ್ಯಾಯರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕನ್ನಡ ಕ್ಲಬಿನ ವಿದ್ಯಾರ್ಥಿಗಳು “ಕರ್ನಾಟಕದ ಪರಂಪರೆ ಮತ್ತು ಸಂಸ್ಕೃತಿಯನ್ನು ಬಿಂಬಿಸುವ ಬಹುಮುಖ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ” ಸಮಾರಂಭವನ್ನು ಆಯೋಜಿಸಿದರು. ವಿದ್ಯಾರ್ಥಿಗಳಾದ ಸಹನಾ ಸ್ವಾಗತಿಸಿ, ಪ್ರಜ್ನೇಶ್ ಧನ್ಯವಾದವಿತ್ತರು, ಪ್ರತೀಕ್ಷಾ ಮತ್ತು ಅಲ್ಫಿಯಾ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿಯರಾದ […]

Read More

ಮಂಗಳೂರು ಧರ್ಮಪ್ರಾಂತ್ಯದ ವಿಕಾರ್ ಜನರಲ್ ಮ್ಯಾಕ್ಸಿಂ ನೊರೊನ್ಹಾ,  ಇವರ ಪ್ರಧಾನ ಯಾಜಕತ್ವದಲ್ಲಿ ಕೃತಜ್ಞತಾ ಬಲಿದಾನದ ಮೂಲಕ ಸೇಂಟ್ ಸೆಬಾಸ್ಟಿಯನ್ ಆಡಿಟೋರಿಯಂ ಉದ್ಘಾಟನ ಕಾರ್ಯಕ್ರಮ ಪ್ರಾರಂಭವಾಯಿತು. ನಂತರ ನೂತನವಾಗಿ ನಿರ್ಮಿಸಿದ ಹೈ ಮಾಸ್ಕ್ ದೀಪವನ್ನು ವಿಕಾರ್ ಜನರಲ್ ಮ್ಯಾಕ್ಸಿಂ ನೊರೊನ್ಹಾ ಉದ್ಘಾಟಿಸಿದರು.   ಬಳಿಕ ನೂತನವಾಗಿ ನಿರ್ಮಿಸಲಾದ ಸಂತ ಸೆಬಾಸ್ಟಿಯನ್ ಸಭಾಂಗಣವನ್ನು ಖ್ಯಾತ ವೈದ್ಯ ಡಾ.ಯು.ಸಿ.ಎಸ್. ಭಟ್ ಇವರು ನ. 1 ರಂದು ಉದ್ಘಾಟಿಸಿದರು.  ಪೆರ್ಮನ್ನೂರು ಸಂತ ಸೆಬಾಸ್ಟಿಯನ್ ಚರ್ಚ್ ಆವರಣದಲ್ಲಿ ನಡೆದ ಉದ್ಘಾಟನ ಸಮಾರಂಭದ ಅಧ್ಯಕ್ಷರಾದ ಮಂಗಳೂರಿನ […]

Read More

ಶಿರ್ವ: ಆಧುನಿಕ ತಂತ್ರಜ್ಞಾನದಲ್ಲಿ ಗಣಕ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ವಿಪುಲ ಅವಕಾಶಗಳಿದ್ದು, ವಾಣಿಜ್ಯ ಕ್ಷೇತ್ರದಲ್ಲಿ ಅಕೌಂಟ್ಸ್ ಬಗ್ಗೆ ಅಪಾರಜ್ಞಾನ ಹೊಂದಿದರಲ್ಲಿ ಟ್ಯಾಲಿ ಮತ್ತು ಎಸ್ಎಪಿ ಅಂತ ಸಾಫ್ಟ್ವೇರ್ ಕಲಿಕೆ ಸರಳವಾಗುವುದು, ತನ್ಮೂಲಕ ಚಾರ್ಟರ್ಡ್ ಅಕೌಂಟೆನ್ಸಿ ವಿಷಯದ ಬಗ್ಗೆ ಜ್ಞಾನ ಪಡೆದುಕೊಳ್ಳಬಹುದು. ಬಿಸಿಎ ವಿದ್ಯಾರ್ಥಿಗಳಿಗೆ ಅವರ ಶೈಕ್ಷಣಿಕ ವಿದ್ಯಾಭ್ಯಾಸದ ಜೊತೆಗೆ ವಿವಿಧ ಸಂಸ್ಥೆಯಲ್ಲಿ ಲಭ್ಯವಿರುವ ಅಕೌಂಟೆಂಟ್ ಹಾಗೂ ಎಸ್ಎಪಿ ಇಂಜಿನಿಯರ್ ಉದ್ಯೋಗ ಪಡೆಯಲು ಈ ಕಾರ್ಯಗಾರ ಸಹಾಯಕಾರಿ ಎಂದು ಇಲ್ಲಿನ ಸಂತ ಮೇರಿ ಮಹಾವಿದ್ಯಾಲಯದ ಗಣಕ ವಿಜ್ಞಾನ ವಿಭಾಗದ […]

Read More

ಅಕ್ಟೋಬರ್ 30ರಂದು ಭಂಡಾರ್ಕಾರ್ಸ್ ಕಾಲೇಜಿನ ಏನ್ ಎಸ್ ಎಸ್ ಘಟಕ , ಮಂಗಳೂರಿನ ಯಾನೆಪೋಯ ದಂತ ವಿಜ್ಞಾನ ಕಾಲೇಜಿನ ಏನ್ ಏಸ್ ಎಸ್ ಘಟಕ, ನಾವುಂದ ಗ್ರಾಮ ಪಂಚಾಯತ್ ಹಾಗೂ ಲಯನ್ಸ್ ಕ್ಲಬ್ ನಾವುಂದ ಇವರ ಸಹಯೋಗದಲ್ಲಿ ಫಿಟ್ ಇಂಡಿಯಾ ಫ್ರಿಡಂ ರನ್ 3.0 ಹಾಗೂ ಬೀಚ್ ಸ್ವಚ್ಛತಾ ಕಾರ್ಯಕ್ರಮವು ನಾವುಂದ ಗ್ರಾಮ ಪಂಚಾಯತ್ ಪರಿಸರದಲ್ಲಿ ನಡೆಯಿತು.ಸುಮಾರು 200 ಏನ್ ಎಸ್ ಎಸ್ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಬೀಚ್ ಪರಿಸರವನ್ನು ಸ್ವಚ್ಚಗೊಳಿಸಿದರು.ಸಂದರ್ಭದಲ್ಲಿ ವಲಯ ಅಧ್ಯಕ್ಷರಾದ ನರಸಿಂಹ […]

Read More

ಮಂಗಳೂರು : 67ನೇ ಕನ್ನಡ ರಾಜ್ಯೋತ್ಸವವನ್ನು 2022ರ ನವಂಬರ್ 1ರಂದು ಮಿಲಾಗ್ರಿಸ್ ಸೆಂಟ್ರಲ್ ಸ್ಕೂಲ್, ಮಂಗಳೂರು ಇಲ್ಲಿ ವಿಜೃಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮವು ಪ್ರಾರ್ಥನಾ ಗೀತೆಯೊಂದಿಗೆ ಆರಂಭಗೊಂಡಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಶಾಲೆಯ ಪ್ರಾಂಶುಪಾಲರು ಎಲ್ಲರನ್ನೂ ಉದ್ದೇಶಿಸಿ ಮಾತನಾಡುತ್ತಾ ಪ್ರದೇಶಗಳಿಗೆ ಅನುಗುಣವಾಗಿ ಕನ್ನಡ ಭಾಷೆಯ ಭಿನ್ನತೆಯ ಕುರಿತು ಹೇಳಿದರು. ‘ಕನ್ನಡವನ್ನು ಉಳಿಸಿ ಬೆಳೆಸಿ’ ಎಂದು ಕರೆ ನೀಡಿದರು. 6ನೇ ತರಗತಿಯ ಭವಿಷ್ ಎಸ್ ಶೆಟ್ಟಿಯವರು ಸ್ವಾಗತಿಸಿದರು. ವಿದ್ಯಾರ್ಥಿಗಳು ಸಮೂಹ ಗೀತೆ ಹಾಗೂ ನಾಡಗೀತೆಯನ್ನು ಹಾಡಿದರು. 9ನೇ ತರಗತಿಯ ಆಲಿವರ್ […]

Read More

ಮಂಗಳೂರು: 1956 ರಲ್ಲಿ ದಕ್ಷಿಣ ಭಾರತದ ಎಲ್ಲಾ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ವಿಲೀನಗೊಳಿಸಿ ಕರ್ನಾಟಕ ರಾಜ್ಯವನ್ನು ರೂಪಿಸಿದ ದಿನ. ಸೇಂಟ್ ಆಗ್ನೆಸ್ ಪಿಯು ಕಾಲೇಜಿನಲ್ಲಿ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವದ ನೆನಪಿಗಾಗಿ ಅರ್ಥಪೂರ್ಣ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮವು ಪ್ರಾರ್ಥನಾ ಗೀತೆಯೊಂದಿಗೆ ಪ್ರಾರಂಭವಾಯಿತು, ನಂತರ ನೃತ್ಯ ನಾಟಕ ಮತ್ತು ಪ್ರಸ್ತುತಿಗಳ ಮೂಲಕ ಕರ್ನಾಟಕ ಮತ್ತು ಕನ್ನಡದ ವೈಭವ ಮತ್ತು ಹಿರಿಮೆಯನ್ನು ಬಿಂಬಿಸಲಾಯಿತು.      ಈ ಸಂದರ್ಭದಲ್ಲಿ “ರಾಷ್ಟ್ರದ ಭಾಷಾ ಸಂಹಿತೆಯನ್ನು ಅಧ್ಯಯನ […]

Read More

ವಿದುಷಿ ಶ್ರೀಮತಿ ಸುಜಾತ ಗುರವ್ ಅವರ ಹಿಂದುಸ್ಥಾನಿ ಶಾಸ್ತ್ರೀಯ ಗಾಯನ ನ. 6 ರಂದು ಆದಿತ್ಯವಾರ ಕುಂದಾಪುರದ ಪಾರಿಜಾತ ಹೋಟೆಲ್‍ನ ಪದ್ಮಾವತಿ ಕಲ್ಯಾಣ ಮಂಟಪದಲ್ಲಿ ಸಂಜೆ 6 ಗಂಟೆಗೆ ನಡೆಯಲಿದೆ.ಕುಂದಾಪುರದ ಸಂಗೀತ ಭಾರತಿ ಟ್ರಸ್ಟ್ (ರಿ.) ಮತ್ತು ಆರ್. ಕೆ. ಸಂಜೀವ ರಾವ್ ಮೆಮೋರಿಯಲ್ ಚಾರಿಟೆಬಲ್ ಟ್ರಸ್ಟ್, ಖಂಬದಕೋಣೆ ಇವರ ಜಂಟಿ ಆಶ್ರಯದಲ್ಲಿ ಶ್ರೀಮತಿ ಸುಶೀಲಾ ಸಂಜೀವ ರಾವ್, ಶ್ರೀಮತಿ ನಿರ್ಮಲಾ ಪ್ರಕಾಶ್ ರಾವ್ ಮತ್ತು ಶ್ರೀ ಪ್ರಕಾಶ್ ರಾವ್ ಸ್ಮಾರಕ ಹಿಂದುಸ್ಥಾನಿ ಶಾಸ್ತ್ರೀಯ ಗಾಯನ ಕಾರ್ಯಕ್ರಮಕ್ಕೆ […]

Read More

ಕುಂದಾಪುರ : ಕನ್ನಡ ರಾಜ್ಯೋತ್ಸವ ಎನ್ನವುದು ನಾಡಿನ ಪ್ರತಿ ಮನೆಯಲ್ಲಿ ಆಚರಿಸುವ ಹಬ್ಬವಾಗ ಬೇಕು ಈ ನಿಟ್ಟಿನಲ್ಲಿ ಸಂಘವು ಪ್ರತಿ ವರ್ಷ ಆಚರಿಸುವ ರಾಜ್ಯೋತ್ಸವ ಕಾರ್ಯಕ್ರಮವು ಶ್ಲಾಘನೀಯ ಎಂದು ಹಿರಿಯ ನ್ಯಾಯವಾದಿ ಮುದ್ದಣ ಶೆಟ್ಟಿ ಹೇಳಿದರು. ಅವರು ಕನ್ನಡಾಭಿಮಾನಿ ಡಾ. ರಾಜ್  ಸಂಘಟನೆಯ ವತಿಯಿಂದ ಹೊಸ ಬಸ್ ನಿಲ್ದಾಣದಲ್ಲಿ ಆಯೋಜಿಸಲಾದ 67ನೇ ರಾಜ್ಯೋತ್ಸವದ ಧ್ವಜಾರೋಹಣ ಗೈದು ಮಾತನಾಡಿದರು. ಸಂಘಟನೆಯ ಅಧ್ಯಕ್ಷ ರತ್ನಾಕರ ಪೂಜಾರಿ ಅವರು ಸಭಾಧ್ಯಕ್ಷತೆಯನ್ನು ವಹಿಸಿದ್ದರು.ಉದ್ಯಮಿ ಶ್ರೀಧರ್ ಗಾಣಿಗ ದೀಪ ಬೆಳಗಿಸಿದರು. ಪ್ರಣಮ್ಯಾ ಡಿ.ಅವರ ಪ್ರಾರ್ಥನೆ […]

Read More