ಮಂಗಳೂರು: ಗ್ರಂಥಾಲಯಗಳು ಮತ್ತು ಗ್ರಂಥಾಲಯ ಕಾರ್ಯಕರ್ತರ ಕೊಡುಗೆಗಳನ್ನು ಸ್ಮರಿಸಲು  ಸೈಂಟ್ ಆಗ್ನೆಸ್ ಪಿಯು ಕಾಲೇಜು ಗ್ರಂಥಾಲಯ ಸಪ್ತಾಹವನ್ನು ಆಚರಿಸಿತು. ಸಾಂಕ್ರಾಮಿಕ ಕಾಯಿಲೆಯ ಸಮಯದಲ್ಲಿ ಪುಸ್ತಕಗಳನ್ನು ಓದಲು ಮತ್ತು ಓದುವ ಆಸಕ್ತಿಯನ್ನು ಕ್ಷೀಣಿಸಿದಾಗ, ಒದುವಿಕೆಯಲ್ಲಿ ಆಸಕ್ತಿ ಬೆಳೆಸಲು ವಿದ್ಯಾರ್ಥಿಗಳನ್ನು ಪ್ರೇರೇಪಿಸಲು ಒಂದು ವಾರದ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.    ಪುಸ್ತಕಗಳಿ ಗೆ ಅಂಕ ಸ್ಪರ್ಧೆ, ಪುಸ್ತಕ ವಿಮರ್ಶೆ, ವರ್ಷದ ಓದುಗರು ಮತ್ತು ಅತ್ಯುತ್ತಮ ಶೀರ್ಷಿಕೆ ಸ್ಪರ್ಧೆಯನ್ನು ಸಿಬ್ಬಂದಿ ಮತ್ತು ವಿದ್ಯಾರ್ಥಿಗಳಿಗೆ ನಡೆಸಲಾಯಿತು. ಪುಸ್ತಕ ಪ್ರದರ್ಶನವನ್ನು ಉದ್ಘಾಟಿಸಿದ ನಂತರ ವಿದ್ಯಾರ್ಥಿಗಳನ್ನು ಉದ್ದೇಶಿಸಿ […]

Read More

The 25thannual college magazine of Father Muller Homoeopathic Medical College ‘PIONEER 2022’with the theme “Our Planet our Health” was released by commemorating the 112nd death anniversary of the founder Rev Fr Augustus Muller SJ on 31st  October 2022in the College Auditorium.Dr Rohan S. Monis, Chief Administrative Officer, Kanachur Hospital & Research Centre was the Chief […]

Read More

ರೋಟರಿ ಕ್ಲಬ್ ಕುಂದಾಪುರ ದಕ್ಷಿಣದ ವತಿಯಿಂದ ರೋಟರಿ ಜಿಲ್ಲೆಯ ಈ ವರ್ಷದ ಯೋಜನೆಗಳಲ್ಲಿ ಒಂದಾದ ಸ್ತ್ರೀ ಸಶಕ್ತೀಕರಣದ ಅಂಗವಾಗಿ ಶ್ರೀಮತಿ ಲಕ್ಷ್ಮಿ ಬೀಜಾಡಿ ಇವರಿಗೆ ಅಧ್ಯಕ್ಷ ರೋ. ಸತ್ಯನಾರಾಯಣ ಪುರಾಣಿಕರ ‘ಸವಿತಾ’ ಫೌಂಡೇಶನ್ನಿನ ಮೂಲಕ ಹೊಲಿಗೆ ಯಂತ್ರವನ್ನು ಪೂರ್ವಾಧ್ಯಕ್ಷರ ಉಪಸ್ಥಿತಿಯಲ್ಲಿ ಹಸ್ತಾಂತರಿಸಲಾಯಿತು.

Read More

ಕುಂದಾಪುರ, ಅ.31: ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಇಂದು ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ ಪುಣ್ಯ ತಿಥಿ ಹಾಗೂ ದೇಶದ ಪ್ರಥಮ ಗೃಹ ಸಚಿವ ಸರದಾರ ವಲ್ಲಭಬಾಯಿ ಪಟೇಲ್ ಅವರ ಜನ್ಮದಿನಾಚರಣೆ ಆಚರಿಸಲಾಯಿತು. “ಸ್ವತಂತ್ರ ಭಾರತದ ಇತಿಹಾಸದಲ್ಲಿ ಕ್ರಾಂತಿಕಾರಕವಾದ ಉಳುವವನೆ ಹೊಲದೊಡೆಯ ಕಾನೂನನ್ನು ಜಾರಿಗೊಳಿಸುವ ಮೂಲಕ ದೇಶದ ಕಟ್ಟ ಕಡೆಯ ಕೃಷಿಕಾರ್ಮಿಕನಿಗೆ ಭೂಮಿಯ ಹಕ್ಕನ್ನು ನೀಡುವ ಮೂಲಕ ಮತ್ತು ಶ್ರೀಮಂತ ವರ್ಗಕ್ಕಷ್ಟೆ ಸೀಮಿತವಾಗಿದ್ದ ಬ್ಯಾಂಕ್‌ಗಳನ್ನು ರಾಷ್ಟ್ರೀಕರಣದ ಮಾಡುವ ಮೂಲಕ ದೇಶದ ಸಾಮಾನ್ಯ ಜನತೆಗೆ ಬ್ಯಾಂಕಿನ ಸಾಲ ಮತ್ತಿತರ ಸೌಲಭ್ಯಗಳು […]

Read More

ಬೆಳ್ತಂಗಡಿ, ಅ. 28 ರಂದು ನಡೆದ ಶ್ರೀ ಮಂಜುನಾಥೇಶ್ವರ ರತ್ನವರ್ಮ ಕ್ರೀಡಾಂಗಣದಲ್ಲಿ ಕ್ರೀಡಾಕೂಟದಲ್ಲಿ ಬೆಳ್ತಂಗಡಿ ಹೋಲಿ ರೆಡೀಮರ್ ಆ.ಮಾ. ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು ಅನೇಕ ಪದಕಗಳನ್ನು ಗೆದ್ದುಕೊಂಡಿದ್ದಾರೆ.   ಆಲ್ಸ್ಟನ್ (7 ನೇ ತರಗತಿ) ಮತ್ತು ದೀಕ್ಷಿತಾ (8 ನೇ ತರಗತಿ) ಕ್ಲಸ್ಟರ್ ಮಟ್ಟದ ವೈಯಕ್ತಿಕ ಚಾಂಪಿಯನ್ ಆಗಿ ಹೊರಹೊಮ್ಮಿದರು. ಆಲ್ಸ್ಟನ್ (7 ನೇ ತರಗತಿ) 600 ಮೀ ಮತ್ತು 400 ಮೀ ಓಟದಲ್ಲಿ ಪ್ರಥಮ ಸ್ಥಾನ ಮತ್ತು 200 ಮೀ ಓಟದಲ್ಲಿ ದ್ವಿತೀಯ ಸ್ಥಾನ. […]

Read More

ಬೆಳ್ತಂಗಡಿ, ಅ. 28 ರಂದು ನಡೆದ ಶ್ರೀ ಮಂಜುನಾಥೇಶ್ವರ ರತ್ನವರ್ಮ ಕ್ರೀಡಾಂಗಣದಲ್ಲಿ ಕ್ರೀಡಾಕೂಟದಲ್ಲಿ ಹೋಲಿ ರೆಡೀಮರ್ ಆಂಗ್ಲ ಮಾಧ್ಯಮ ಶಾಲೆಯ ಪ್ರೌಢಶಾಲಾ ವಿದ್ಯಾರ್ಥಿಗಳು ಅನೇಕ ಪದಕಗಳನ್ನು ಗೆದ್ದುಕೊಂಡಿದ್ದಾರೆ.   ಶಾಟ್‌ಪುಟ್‌ನಲ್ಲಿ ಸೃಷ್ಟಿ (10ನೇ ತರಗತಿ) ಪ್ರಥಮ ಸ್ಥಾನ, 200 ಮೀಟರ್ ಓಟ ಮತ್ತು ಎತ್ತರ ಜಿಗಿತದಲ್ಲಿ ಜೋಶನ್ (10ನೇ ತರಗತಿ) ಪ್ರಥಮ ಸ್ಥಾನ. ಬಾಲಕರ ರಿಲೇಯಲ್ಲಿ ಜೋಶನ್, ವರುಣ್, ಧನುಷ್ ಮತ್ತು ಶಾಮಿಲ್ ಪ್ರಥಮ ಸ್ಥಾನ ಪಡೆದರು. 400ಮೀ ಮತ್ತು 800ಮೀ ಓಟದಲ್ಲಿ ಲುಹಾ (10ನೇ ತರಗತಿ)ದ್ವಿತೀಯ, […]

Read More

ಕುಂದಾಪುರ : ಎಷ್ಟೋ ಜನರ ಬಾಳಿಗೆ ಬೆಳಕಾಗಿದ್ದ ಅಪ್ಪು ಇಲ್ಲದೆ ವರುಷವೊಂದು ಕಳೆದು ಹೋಗಿದೆ ಕನ್ನಡ ಚಿತ್ರರಂಗದ ದಂತ ಕತೆಯಾಗಿರುವ ಪುನೀತ್ ರಾಜ್ ಕುಮಾರ್ ಸೂರ್ಯ ಚಂದ್ರರಿರುವ ತನಕ ಅಭಿಮಾನಿಗಳ ಹೃದಯದಲ್ಲಿ ಸದಾ ಜೀವಂತರಾಗಿರುತ್ತಾರೆ. ಎಂದು ಕನ್ನಡಾಭಿಮಾನಿ ಡಾ.ರಾಜ್ ಸಂಘಟನೆಯ ಅಧ್ಯಕ್ಷ ರತ್ನಾಕರ ಪೂಜಾರಿಯವರು ಹೇಳಿದರು.ಅವರು ಸಂಘ ವತಿಯಿಂದ ಕುಂದಾಪುರ ಹೊಸ ಬಸ್ ನಿಲ್ದಾಣದಲ್ಲಿ ಆಯೋಜಿಸಲಾದ ಪುನೀತ ಸ್ಮರಣೆ ಕಾರ್ಯಕ್ರಮದಲ್ಲಿ ಪುನೀತ್ ರಾಜ್ ಕುಮಾರ್ ಚಿತ್ರಕ್ಕೆ ದೀಪ ಹಚ್ಚಿ ಮಾತನಾಡಿದರು.ಮೊಂಬತ್ತಿ ಬೆಳಗಿಸುವುದರ ಮೂಲಕ ಒಂದು ನಿಮಿಷ ಮೌನವನ್ನುಆಚರಿಸಲಾದ […]

Read More

ಕುಂದಾಪುರ, ಅ. 29: ‘ಅಜ್ಞಾನ ಎಂಬುದು ತೊಲಗಿ ಜ್ಞಾನ ಎಂಬ ಜ್ಯೋತಿ ನಮ್ಮಲ್ಲಿ ಬೆಳಗಬೇಕು, ಕೆಟ್ಟದನ್ನು ಬಿಟ್ಟು ಒಳ್ಳೆದನ್ನು ಆರಂಭಿಸಬೇಕು, ದುಷ್ಟತನಕ್ಕೆ ಸೋಲುಂಟಾಗಿ, ಒಳ್ಳೆತನಕ್ಕೆ ಜಯವಾಗಬೇಕು, ಹಿಂದೆ ನಾವೆಲ್ಲ ಎಲ್ಲರೂ ಒಟ್ಟಾಗಿ ದೀಪಾವಳಿ ಆಚರಿಸುತಿದ್ದೇವು, ಸಿಹಿ ತಿಂಡಿಗಳಿಗೆ ಕಾತರಿಸುತ್ತೀದ್ದೆವು, ಯೇಸು ಸ್ವಾಮಿ ಹೇಳಿದ್ದನು, ನಿನ್ನ ದೀಪವನ್ನು ಪೆಟ್ಟಿಗೆಯಲ್ಲಿ ಅವಿತಿಡಬೇಡ, ಎತ್ತರದ ಜಾಗದಲ್ಲಿಟ್ಟು ಎಲ್ಲರೂ ಅದರ ಬೆಳಕು ಸಿಗುವಂಗಾಗಬೇಕೆಂದು, ಹೀಗೆ ನಾವೆಲ್ಲರೂ ಜಗತ್ತಿನ ದೀಪಗಾಬೇಕು” ಎಂದು ಕುಂದಾಪುರ ವಲಯ ಪ್ರಧಾನ, ರೋಜರಿ ಚರ್ಚಿನ ಪ್ರಧಾನ ಧರ್ಮಗುರು ಅ| ವಂ| […]

Read More