ಉಡುಪಿ, ಜೂ.3: ಕಳೆದ ಎರಡು ವರ್ಷದಿಂದ ಕುಂದಾಪುರ ರೋಜರಿ ಮಾತಾ ಚರ್ಚಿನಲ್ಲಿ ಸಹಾಯಕ ಧರ್ಮಗುರುಗಳಾಗಿ ಸೇವೆ ಸಲ್ಲಿಸುತಿದ್ದ ಧರ್ಮಗುರು ವಂ|ಅಶ್ವಿನ್ ಆರಾನ್ನ ಅವರಿಗೆ ‘ಯಾಜಕತ್ವ ಅಹ್ವಾನ’ ಕೇಂದ್ರ ಮತ್ತು ಫೊಂತಿಫಿಕಾಲ್ ಮಿಶಿನರಿ ಮೇಳದ ನಿರ್ದೇಶಕರಾಗಿ ಭಡ್ತಿ ಪಡೆದ ಹಿನ್ನೆಲೆಯಲ್ಲಿ ಬಿಷಪ್ ಹೌಸ್ ಅನುಗ್ರಹದಲ್ಲಿ ಹುದ್ದೆ ಸ್ವೀಕರಿಸುವ ಕಾರ್ಯಕ್ರಮ ಜರುಗಿತು. ಸಂಜೆ 3 ಗಂಟೆಗೆ ಕುಂದಾಪುರ ರೋಜರಿ ಮಾತಾ ಚರ್ಚಿನಲ್ಲಿ ಕುಂದಾಪುರದ ಭಕ್ತಾಧಿಗಳು ಸೇರಿ ಪ್ರಧಾನ ಧರ್ಮಗುರು ಅ|ವಂ|ಪಾವ್ಲ್ ರೇಗೊ ಅವರ ನೇತ್ರತ್ವದಲ್ಲಿ ಫಾ|ಅಶ್ವಿನ್ ಅವರಿಗಾಗಿ ಪ್ರಾರ್ಥನೆ ನಡೆಸಲಾಯಿತು. […]
PHOTOS: JAISON FERNANDES, GANOLLI ಕುಂದಾಪುರ,ಜೂ.3: ಕಥೊಲಿಕ್ ಸಭಾ ಉಡುಪಿ ಪ್ರದೇಶ್ (ರಿ) ಗಂಗೊಳ್ಳಿ ಘಟಕ ಹಾಗೂ ಗಂಗೊಳ್ಳಿ ಕೊಸೆಸಾಂವ್ ಮಾತಾ ಚರ್ಚಿನ ಶಿಕ್ಷಣ ಆಯೋಗದ ಸಹಯೋಗದಲ್ಲಿ ವ್ಯಕ್ತಿತ್ವ ವಿಕಸನ ಮತ್ತು ವ್ರತ್ತಿ ಮಾರ್ಗದರ್ಶನ ಶಿಬಿರವು ಜೂನ್ 2 ರಂದು ಗಂಗೊಳ್ಳಿಯ ಸಂತ ಜೋಸೆಫ್ ವಾಜ್ ಸಭಾ ಭವನದಲ್ಲಿ ಜರುಗಿತು. ಕಲ್ಯಾಣಪುರ ಸಂತ ಮಿಲಾಗ್ರಿಸ್ ಕಾಲೇಜಿ ಪ್ರಾಂಶುಪಲರಾದ ಡಾ.ವಿನ್ಸೆಂಟ್ ಆಳ್ವಾ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ‘ಇಂದಿನ ಯುವ ಜನಾಂಗವು ಸಾಮಾಜಿಕವಾಗಿರು ಕೆಲವು ಸಂಗತಿಗಳನ್ನು ಹೇಗೆ ಪ್ರಭಾವಿತವಾಗಿ, ತಮ್ಮ […]
ಕುಂದಾಪುರ : ಮದರ್ ತೆರೇಸಾ ಶಿಕ್ಷಣ ಸಂಸ್ಥೆ ಶಂಕರನಾರಾಯಣ 2024-25ನೇ ಶೈಕ್ಷಣಿಕ ಸಾಲಿನ ದಾಖಲಾತಿಯಲ್ಲಿ ಎಲ್ ಕೆ ಜಿ ಯಿಂದ ಪಿ ಯು ಸಿ ವರೆಗಿನ ವಿದ್ಯಾರ್ಥಿಗಳ ಸಂಖ್ಯೆಹೆಚ್ಚಳವಾಗಿರುವುದರಿಂದ ಸಿದ್ದಾಪುರ ಊರಿನ ಮಕ್ಕಳಿಗಾಗಿ ಬೇರೆ ವಾಹನ ವ್ಯವಸ್ಥೆ ಮಾಡಲಾಗಿದೆಕಂಡ್ಲುರು,ಗುಂಹೊಲ, ಬೇಳೂರು ಹಾಗೂ ಕೋಟೇಶ್ವರ ಈ ಮಾರ್ಗಗಳಿಗೆ ಹೊಸದಾಗಿ ವಾಹನ ಸೌಲಭ್ಯ ಒದಗಿಸಲು ಆಡಳಿತಮಂಡಳಿ 4 ಹೊಸ ಬಸ್ಸುಗಳನ್ನು ಅಮರಜ್ಯೋತಿ ಆಟೋಮೋಬೈಲ್ಸ್ ಪಡೀಲ್ ಮಂಗಳೂರು ವಿತರಕರಿಂದ ಖರೀದಿಸಿದೆ ಜನರಲ್ ಮ್ಯಾನೇಜರ್ ರಾನ್ಸನ್ ಮಚಾಡೊ ಮದರ್ ತೆರೇಸಾ ಎಜುಕೇಶನ್ ಟ್ರಸ್ಟ್ನ […]
ಕುಂದಾಪುರ: ಸಂತ ಜೋಸೆಫರ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ, ವಿದ್ಯಾರ್ಥಿಗಳನ್ನು ಪ್ರೀತಿ ಮತ್ತು ಸಂತೋಷದಿಂದ ಬರ ಮಾಡಿಕೊಂಡು ಪ್ರಾರಂಭೋತ್ಸವ ಆಚರಿಸಲಾಯಿತು. ಶಾಲಾ ವಾದ್ಯವ್ರಂದದೊಂದಿಗೆ ವಿದ್ಯಾರ್ಥಿಗಳನ್ನು ಬರಮಾಡಿಕೊಂಡು. ಸರಕಾರ ನೀಡಿದ ಉಚಿತ ಪಠ್ಯ ಪುಸ್ತಕಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಲಾಯಿತು. ಸಿಹಿ ತಿಂಡಿ ವಿತರಿಸಿ ಮಕ್ಕಳಿ ಸಂತೋಷ ಪಡಿಸಲಾಯಿತು. ಮುಖ್ಯೋಪಾಧ್ಯಾಯಿನಿ ಭಗಿನಿ ಐವಿಯವರು ವಿದ್ಯಾರ್ಥಿಗಳಿಗೆ ಸಂದೇಶವನ್ನು ನೀಡಿದರು.
ಕುಂದಾಪುರ,ಜೂ.1: UBMC ಮತ್ತು CSI ಕೃಪಾ ಆಂಗ್ಲ ಮಾಧ್ಯಮ ಶಾಲೆಯು 31ನೇ ಮೇ 2024 ರಂದು ಪ್ರಾರಂಭೋತ್ಸವನ್ನು ಆಚರಿಸಲಾಯಿತು.ವಿದ್ಯಾರ್ಥಿಗಳನ್ನು ಶಾಲಾ ಸಂಚಾಲಕಿ ಶ್ರೀಮತಿ ಐರಿನ್ ಸಾಲಿನ್ಸ್, ಪ್ರಾಂಶುಪಾಲೆ ಶ್ರೀಮತಿ ಅನಿತಾ ಆಲಿಸ್ ಡಿಸೋಜಾ, ಬೋಧಕ ಮತ್ತು ಬೋಧಕೇತರ ಅಧ್ಯಾಪಕರು ಶಾಲಾ ಗೇಟ್ನ ಪ್ರವೇಶ ದ್ವಾರದಲ್ಲಿ ಸ್ವಾಗತ ಫಲಕಗಳು, ಹಸ್ತಲಾಘವ, ನಮಸ್ತೆ ಮತ್ತು ನಗುಮುಖದೊಂದಿಗೆ ಸ್ವಾಗತಿಸಿದರು. ಅಸೆಂಬ್ಲಿಯಲ್ಲಿ, ಸಂಚಾಲಕಿಯವರು ನೂತನ ಪ್ರಾಂಶುಪಾಲರಾದ(ಶ್ರೀಮತಿ ಅನಿತಾ ಆಲಿಸ್ ಡಿಸೋಜಾ ಅವರನ್ನು ಪರಿಚಯಿಸಲಾಯಿತು.ಅಸೆಂಬ್ಲಿ ಸಮಯದಲ್ಲಿ ಪ್ರಾರ್ಥನಾ ಗೀತೆಯನ್ನು ಹಾಡಲಾಯಿತು. ಪ್ರಾಂಶುಪಾಲರು ಪ್ರತಿಜ್ಞಾವಿಧಿ ಬೋಧಿಸಿದರು […]
ಮಂಗಳೂರು: ಸೇಂಟ್ ಆಗ್ನೆಸ್ ಪಿಯು ಕಾಲೇಜು 31ನೇ ಮೇ 2024 ರಂದು ಒಳಬರುವ II PUC ವಿದ್ಯಾರ್ಥಿಗಳನ್ನು ಆತ್ಮೀಯವಾಗಿ ಸ್ವಾಗತಿಸಲು ಓರಿಯಂಟೇಶನ್ ಕಾರ್ಯಕ್ರಮವನ್ನು ಆಯೋಜಿಸಿದೆ. ಹೊಸ ವಿದ್ಯಾರ್ಥಿಗಳು ತಮ್ಮ ಹೊಸ ಶೈಕ್ಷಣಿಕ ವಾತಾವರಣಕ್ಕೆ ಸರಾಗವಾಗಿ ಪರಿವರ್ತನೆಗೊಳ್ಳಲು ಮತ್ತು ಮುಂಬರುವ ವರ್ಷಕ್ಕೆ ಧನಾತ್ಮಕ ಧ್ವನಿಯನ್ನು ಹೊಂದಿಸಲು ಈವೆಂಟ್ ಅನ್ನು ವಿನ್ಯಾಸಗೊಳಿಸಲಾಗಿದೆ. ದೇವರ ಆಶೀರ್ವಾದವನ್ನು ಕೋರುವ ಪ್ರಾರ್ಥನೆ ಗೀತೆಯೊಂದಿಗೆ ಕಾರ್ಯಕ್ರಮವು ಪ್ರಾರಂಭವಾಯಿತು.ಕಾರ್ಯಕ್ರಮದ ಪ್ರಮುಖ ಅಂಶವೆಂದರೆ ಮಂಗಳೂರಿನ ಫರಂಗಿಪೇಟೆ ಅರ್ಕುಳದ ಡಾ. ತುಂಗಾಸ್ ಮನಸ್ವಿನಿ ಆಸ್ಪತ್ರೆಯ ಸಮಾಲೋಚಕ ಮನೋವೈದ್ಯೆ ಮತ್ತು ಉಪ […]
ಕುಂದಾಪುರ: ದಿನಾಂಕ : 31/05/2024 ನೇ ಶುಕ್ರವಾರದಂದು ಶೈಕ್ಷಣಿಕ ವರ್ಷ 2024-25 ರ ಪ್ರಾರಂಭೊತ್ಸವವು ಹೋಲಿ ರೋಜರಿಆಂಗ್ಲ ಮಾಧ್ಯಮ ಶಾಲೆ ಕುಂದಾಪುರ ಇಲ್ಲಿ ಶಾಲಾ ವಿದ್ಯಾರ್ಥಿಗಳು ಪ್ರಾರ್ಥನೆಯೊಂದಿಗೆ ವಿಜ್ರಂಬಣೆಯಿಂದ ಆಚರಿಸಿ ವಿದ್ಯಾರ್ಥಿಗಳನ್ನು ಪ್ರೀತಿ ಪೂರ್ವಕವಾಗಿ ಶೈಕ್ಷಣಿಕ ವರ್ಷಕ್ಕೆ ಸ್ವಾಗತಿಸಲಾಯಿತು, ಈ ಶೈಕ್ಷಣಿಕ ವರ್ಷದಲ್ಲಿ ಹೊಸದಾಗಿದಾಖಲಾದಎಲ್ಲಾ ವಿದ್ಯಾರ್ಥಿಗಳನ್ನು ವೇದಿಕೆಗೆ ಕರೆದು ಗುರುತಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ತೆರೆಸ್ ಶಾಂತಿಯವರು ವಹಿಸಿಕೊಂಡು ಶಾಲಾ ಸಂಯೋಜಕಿ ಮಾರ್ಗರೇಟ್ ಪಿಕಾರ್ಡೊ ವಿದ್ಯಾರ್ಥಿ ನಾಯಕಿ ಹಾಗೂ ಹಿರಿಯ ಶಿಕ್ಷಕಿಯರಾದ ನೀತಾ ಮರಿಯಾ […]
ಉಡುಪಿ,ಮೇ.30: ಉಡುಪಿ ಧರ್ಮಪ್ರಾಂತ್ಯದಿಂದ ಧರ್ಮಗುರುಗಳ ಮತ್ತು ಸಹಾಯಕ ಧರ್ಮಗುರುಗಳ ವರ್ಗಾವಣೆಯ ಪಟ್ಟಿಯನ್ನು ಉಡುಪಿ ಧರ್ಮಪ್ರಾಂತ್ಯದ ಧರ್ನಾಧ್ಯಕ್ಷರಾದ ಡಾ|ಅ|ವಂ|ಜೆರಾಲ್ಡ್ ಐಸಾಕ್ ಲೋಬೊ ಮಾಧ್ಯಮಕ್ಕೆ ಬಿಡುಗಡೆಗೊಳಿಸಿದ್ದಾರೆ. ವರ್ಗವಣೆಯ ವಿವರವನ್ನು ಕೆಳಗೆ ನೀಡಲಾಗಿದೆ. Bishop Gerald Lobo released the transfer list of priests of Udupi Diocese Udupi, May 30: The list of transfer of priests and assistant priests from Udupi Diocese has been released to the media by […]
ಕುಂದಾಪುರ: ಒಳ್ಳೆಯ ಸಂಸ್ಕಾರದೊಂದಿಗೆ ಸಮಾಜದೊಳಗೆ ಒಂದಾಗಿ ಒಗ್ಗಟ್ಟಾಗಿ ಜೀವಿಸಿ ಜೀವನವನ್ನು ಕಟ್ಟಿಕೊಳ್ಳಿ ಎಂದು ಪದ್ಮಶ್ರೀ ಖ್ಯಾತ ಮನೋವೈದ್ಯ ಡಾ ಸಿ.ಆರ್.ಚಂದ್ರಶೇಖರ ಅವರು ಹೇಳಿದರು.ಅವರು ಮೇ 27ರಂದು ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ “ಒತ್ತಡ ರಹಿತ ಜೀವನ” ಎಂಬ ವಿಷಯದ ಕುರಿತು ಮಾತನಾಡಿದರು.ಮನುಷ್ಯನಿಗೆ ಮುಖ್ಯವಾಗಿ ಉತ್ತಮ ಸಾಮಾಜಿಕ ಸಂಪರ್ಕ ಅಗತ್ಯವಾಗಿ ಬೇಕು. ಅದು ಮನೆಗೆ ಮಾತ್ರ ಸೀಮಿತವಾಗಿರದೆ ಸಮಾಜದೊಳಗೂ ಅತ್ಯಂತ ಮುಖ್ಯವಾಗಿರುತ್ತದೆ. ಅಲ್ಲದೆ ಧೂಮಪಾನ ಮದ್ಯಪಾನದಂತಹ ದುಶ್ಚಟಗಳಿಗೆ ಬಲಿಯಾಗಬೇಡಿ. ಪ್ರಾಮಾಣಿಕತೆ ಮತ್ತು ಒಳ್ಳೆಯತನದಿಂದ ಬದುಕಬೇಕು. […]

