ಈ ಶಾಲೆಯ ಬಗ್ಗೆ ಒಂದು ವಿಡೀಯೊ ನೋಡಲು ಈ ಲಿಂಕನ್ನು ಉಪಯೋಗಿಸಿ – https://web.whatsapp.com/ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಶಂಕರನಾರಾಯಣದ ಮದರ್ ತೆರೆಸಾ ಶಿಕ್ಷಣ ಸಂಸ್ಥೆಯು 1998ರಲ್ಲಿ ಆರಂಭಗೊಂಡು ಇದೀಗ 26 ಸಂವತ್ಸರಗಳನ್ನು ಪೂರೈಸಿ ಯಶಸ್ವಿಯಾಗಿ ಮುನ್ನಡೆಯುತ್ತಿದೆ.ಈ ಶಿಕ್ಷಣ ಸಂಸ್ಥೆಯ ಪೂರ್ವ ಪ್ರಾಥಮಿಕ ವಿಭಾಗದ PRE-KG,LKG ಮತ್ತು UKG ತರಗತಿಗಳಲ್ಲಿ ವಿಭಿನ್ನ, ವಿಶೇಷ ಹಾಗೂ ವಿನೂತನ ಶೈಲಿಯ ಬೋಧನೆಯನ್ನು ಮಾಡುವುದರ ಮೂಲಕ ಮೂರರಿಂದ ಆರು ವರ್ಷಗಳೊಳಗಿನ ಮಕ್ಕಳನ್ನು ಕಲಿಕೆಯತ್ತ ಆಕರ್ಷಿಸುವ […]

Read More

ಮಂಗಳೂರು: ಉರ್ವಾದ ಕನ್ನಡ ಮಾಧ್ಯಮ ಪೊಂಪೈ ಪ್ರೌಢಶಾಲೆಗೆ 60 ವರ್ಷದ ಇತಿಹಾಸವಿದ್ದು, ಈ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ  ಶಾಲೆಗೆ 100 ಶೇಕಡ ಫಲಿತಾಂಶ ಬಂದಿದೆ. ಇದೊಂದು ಹೆಮ್ಮೆಯ ವಿಷಯ ಈ ಶಾಲೆಯು ಕನ್ನಡ ಮಾಧ್ಯಮದ ಶಾಲೆಯಾಗಿದ್ದು, ಹೆಚ್ಚಿನ ಅಂದರೆ 99  ಶೇಕಡ ವಿದ್ಯಾರ್ಥಿಗಳು ವಲಸೆ ವಿದ್ಯಾರ್ಥಿಗಳಾಗಿದ್ದು, ತುಂಬಾ ಹಿಂದುಳಿದ ಕುಟುಂಬದ ಹಿನ್ನೆಲೆಯಲ್ಲಿ ಬಂದಂತಹ ವಿದ್ಯಾರ್ಥಿಗಳು ಆದರೂ ಶಿಕ್ಷಕರ ಉತ್ತಮ ಶಿಕ್ಷಣ ಕಾಳಜಿಯಿಂದ ಈ ವರ್ಷದಲ್ಲಿ ನೂರು ಶೇಕಡ ಫಲಿತಾಂಶ ಬಂದಿರುವುದು ಬಂದಿದೆ.    ಈ ಕಾರಣಕ್ಕೆ ಶಿಕ್ಷಕರಿಗೆ […]

Read More

ಕುಂದಾಪುರ: ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಡಿಕ್ಕಿ ಹೊಡೆದು ದ್ವಿಚಕ್ರ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಬಳ್ಕೂರಿನ ಗುಲ್ವಾಡಿ ಡ್ಯಾಮ್ ಸಮೀಪ ಮಂಗಳವಾರ ಸಂಜೆ ನಡೆದಿದೆ. ಅಪಘಾತದಲ್ಲಿ ಮೃತ ಪಟ್ಟ ವ್ಯಕ್ತಿಯನ್ನು ಬಳ್ಕೂರು ನಿವಾಸಿ ಬಸವ ಪೂಜಾರಿ (55) ಎಂದು ಗುರುತಿಸಲಾಗಿದೆ. ಕಂಡ್ಲೂರುನಿಂದ ಬಸ್ರೂರು ಕಡೆಗೆ ಅತೀ ವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದ ಟಿಪ್ಪರ್ ಲಾರಿ ಬಸ್ರೂರುನಿಂದ ಬಳ್ಕೂರು ಕಡೆಗೆ ಹೋಗುತ್ತಿದ್ದ ಲೂನ ವಾಹನಕ್ಕೆ ನೇರವಾಗಿ ಬಂದು ಗುದ್ದಿದ್ದು ಪರಿಣಾಮ ಸವಾರ  ಸ್ಥಳದಲ್ಲೇ ಮೃತಪಟ್ಟಿರುತ್ತಾರೆ. ಕುಂದಾಪುರ ಸಂಚಾರಿ […]

Read More

ಮಂಗಳೂರು: ಮಿಲಾಗ್ರಿಸ್ ಸೆಂಟ್ರಲ್ ಸ್ಕೂಲ್‍ಗೆ 2024-25 ಸಾಲಿನಲ್ಲಿ ಸಿಬಿಎಸ್‍ಇ ಬೋರ್ಡ್ ನಡೆಸಿದ 10ನೇ ತರಗತಿಯ ಪರೀಕ್ಷೆಯಲ್ಲಿ ಶೇ 100 ಫಲಿತಾಂಶ ಲಭಿಸೆದೆ. ಒಟ್ಟು 58 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 15 ವಿದ್ಯಾರ್ಥಿಗಳು ವಿಶಿಷ್ಠ ಶ್ರೇಣಿಯಲ್ಲಿ, 30 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲಿ ಉತ್ತೀರ್ಣರಾಗಿದ್ದಾರೆಎಂದು ಶಾಲಾ ಪ್ರಾಂಶುಪಾಲ ಫಾ.ಜೋಸೆಫ್‍ಉದಯ ಫೆರ್ನಾಂಡಿಸ್ ತಿಳಿಸಿದ್ದಾರೆ.

Read More

ಕುಂದಾಪುರ :ಖ್ಯಾತ ಸ್ತ್ರೀರೋಗ ತಜ್ಞ, ಪರಿಸರ ಪ್ರೇಮಿ, ಪಕ್ಷಿ ತಜ್ಞ  ಎಡ್ತರೆ ನರ್ಸಿಂಗ್ ಹೋಮ್ ಮಾಲಿಕ ಡಾ. ಎಚ್ ಸುಭೋದ್ ಕುಮಾರ್ ಮಲ್ಲಿ ಸೋಮವಾರ ರಾತ್ರಿ ನಿಧನರಾದರು ವೈದ್ಯಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿ ಖ್ಯಾತರಾಗಿರುವ ಇವರು ಪರಿಸರ ಪ್ರೇಮಿ ಯಾಗಿದ್ದುಕೊಂಡು ಪಕ್ಷಿ ಸಂಕುಲ ಪ್ರಕೃತಿ ನಿಸರ್ಗ ಸಾಮಾಜಿಕ ಸ್ವಾಸ್ಥ್ಯದ ಕುರಿತು ಅಪಾರ ಕಾಳಜಿ ಹೊಂದಿದ್ದವರು.ಈ ಕುರಿತಾಗಿ ಅಧ್ಯಯನ ನಡೆಸಿ ಹಲವಾರು ಪುಸ್ತಕಗಳನ್ನು ಬರೆದಿದ್ದಾರೆ. ರೋಟರಿ ಕ್ಲಬ್, ರೆಡ್ ಕ್ರಾಸ್ ಸಂಸ್ಥೆ ಮೂಲಕ ಸಾಮಾಜ ಸೇವಾ ಕೈಂಕರ್ಯದಲ್ಲಿ ತೊಡಗಿಸಿಕೊಂಡಿದ್ದರು. […]

Read More

ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ.) ಇದರ ವತಿಯಿಂದ ತಾ.11-05-2024 ರಂದು ಮಂಗಳೂರು ಧರ್ಮಪ್ರಾಂತ್ಯದ ಮಕ್ಕಳಿಗೆ ಭಾಷಣ ಸ್ಪರ್ಧೆಯ ತರಬೇತಿಯನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದ ಉದ್ಘಾಟನೆಯನ್ನು ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ.) ಇದರ ಆಧ್ಯಾತ್ಮಿಕ ನಿರ್ದೇಶಕರಾದ ಫಾ.ಡಾ. ಜೆ.ಬಿ. ಸಲ್ಡಾನ್ಹಾರವರು ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ.) ಇದರ ಅಧ್ಯಕ್ಷರಾದ ಆಲ್ವಿನ್ ಡಿಸೋಜ, ಪಾನೀರ್ , ಮುಖ್ಯ ಅತಿಥಿಗಳಾಗಿ ವಿಲ್ಮಾ ಮೊಂತೆರೊ ಮತ್ತು ಪ್ರಾನ್ಸಿಸ್ ಮೊಂತೆರೊರವರು ಉಪಸ್ಥಿತರಿದ್ದರು. ಡಾ. ಮಾಲಿನಿ ಹೆಬ್ಬಾಳ್, ಫಾ. […]

Read More

ಕುಂದಾಪುರ: ಮದರ್ ತೆರೇಸಾ ಪದವಿ ಪೂರ್ವ ಕಾಲೇಜಿನ ಗಣಿತ ವಿಭಾಗದ ಮುಖ್ಯಸ್ಥರಾಗಿ ಮತ್ತು ಜೆಇಇ ಸ್ಪರ್ಧಾತ್ಮಕ ಪರೀಕ್ಷೆಯ ಸಂಯೋಜಕರಾಗಿ 26 ವರ್ಷಗಳ ಸುದೀರ್ಘ ಸೇವಾ ಅನುಭವದ ಶ್ರೀಮತಿ ನಿರ್ಮಲ ಕುಮಾರಿ. ಬಿ ಆಯ್ಕೆಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲೊಂದಾದ ಮದರ್ ತೆರೇಸಾ ಪದವಿ ಪೂರ್ವ ಕಾಲೇಜು ಶಂಕರನಾರಾಯಣ. ಈ ಸಂಸ್ಥೆಯು ಶಿಕ್ಷಣ ಕ್ಷೇತ್ರದಲ್ಲಿ ಈಗಾಗಲೇ ಕ್ರಾಂತಿಯನ್ನುಂಟು ಮಾಡಿ ದಾಪುಗಾಲು ಇಡುತ್ತಾ ಮುಂದೆ ಸಾಗುತ್ತಿದೆ. ಇದಕ್ಕೆ ಗರಿಮೆ ಎಂಬಂತೆ ಶ್ರೀಮತಿ.ನಿರ್ಮಲಾ ಕುಮಾರಿ.ಬಿ ಗಣಿತ ವಿಭಾಗದ ಮುಖ್ಯಸ್ಥರು […]

Read More

ಸಾಮಾನ್ಯ ಕ್ರೀಡೆಗಳು ಮತ್ತು ಸಾಂಸ್ಕೃತಿಕ ಉತ್ಸವಗಳಿಗಿಂತ ಭಿನ್ನವಾಗಿ, ಒಂದು ದಿನದ ಆಧ್ಯಾತ್ಮಿಕ ಉತ್ಸವ “ಗಾಸ್ಪೆಲ್ ಗಾಲಾ” ಅನ್ನು 12 ಮೇ 2024 ರಂದು ಸೇಂಟ್ ಅನ್ನಿ ಚರ್ಚ್ ಸಭಾಂಗಣದಲ್ಲಿ ವಿ. ರೆ. ಫಾ. ವಲೇರಿಯನ್ ಮೆಂಡೋನ್ಸಾ ಅವರು ಉದ್ಘಾಟಿಸಿದರು. ತಮ್ಮ ಉದ್ಘಾಟನಾ ಭಾಷಣದಲ್ಲಿ ಫಾ| ಮೆಂಡೋನ್ಕಾ ನಿಜವಾದ ನಾಯಕ ಎಂದು ಹೇಳಿದರು. ಪ್ರೀತಿ, ಶಾಂತಿ, ಕ್ಷಮೆ ಮತ್ತು ಸಾಮರಸ್ಯದ ತನ್ನ ಆಂತರಿಕ ಗುಣಗಳಿಂದ ಸಮಾಜದಲ್ಲಿ ಬದಲಾವಣೆಯನ್ನು ತರುವವನು. ಜೀಸಸ್ ಅಂತಹ ಕ್ರಾಂತಿಕಾರಿ ನಾಯಕ, ಅವರು ಮಾದರಿಯಿಂದ ಮುನ್ನಡೆಸಿದರು. […]

Read More