ಕುಂದಾಪುರ, ಅ.24: “ನಿಮ್ಮ ಪ್ರತಿಭೆಯನ್ನು ಅಡಗಿಡಿಸಬೇಡಿ, ಬೆಳಕು ಯಾವಗಲೂ ಪ್ರಜ್ವಲಿಸಬೇಕು, ಬೆಳಕಿನ ದೀಪವನ್ನು ಒಂದು ಪಾತ್ರೆಯೊಳಗೆ ಹಾಕಿ ಇಟ್ಟರೆ, ಅದರಿಂದೇನು ಪ್ರಯೋಜನವಿಲ್ಲ, ಬೆಳಕಿನ ದೀಪವನ್ನು ಎತ್ತರದಲ್ಲಿ ಇಟ್ಟರೆ, ಅದರಿಂದ ಎಲ್ಲ ಕಡೆ ಬೆಳಕು ಚೆಲ್ಲುತ್ತದೆ, ಅದೇ ರೀತಿ ಪ್ರತಿಭೆಯನ್ನು ಕೂಡ, ಅಡಗಿಸಿಡಬಾರದು. ನಿಮ್ಮ ಪ್ರತಿಭೆಯಿಂದ ನೀವು ಸಮಾಜದ ಬೆಳಕಾಗಬೇಕು” ಎಂದು ರೋಜರಿ ಚರ್ಚಿನ ಪ್ರಧಾನ ಧರ್ಮಗುರು ಅ|ವಂ|ಸ್ಟ್ಯಾನಿ ತಾವ್ರೊ ಸಂದೇಶ ನೀಡಿದರು.ಅವರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ಕುಂದಾಪುರ ವಲಯ ಹೋಲಿ ರೋಸರಿ […]

Read More

ಕುಂದಾಪುರ: ಅಗಸ್ಟ್ 18 ರಿಂದ 22 ರ ವರೆಗೆ ನಡೆದ  ಶಿವಮೊಗ್ಗ ಓಪನ್ 3 ನೇ ಅಂತರಾಷ್ಟ್ರೀಯ ಕರಾಟೆ 22 ರ ಪಂದ್ಯಾವಳಿಯಲ್ಲಿ 11 ವರ್ಷದ ಝಾರಾ  “ಕುಮೀಟ್”  ಶೈಲಿಯಲ್ಲಿ ಬೆಳ್ಳಿ ಪದಕ ಹಾಗೂ “ಕಟಾ”  ಶೈಲಿಯಲ್ಲಿ ಕಂಚು ಪದಕ ಗಳಿಸಿದ್ದಾರೆ. ಝಾರಾಗೆ ಕುಂದಾಪುರ ಕುಂಭಾಶಿಯ ಗಣೇಶ ನಗರ ನಿವಾಸಿಗಳಾದ ಮಹಮ್ಮದ್ ಇಮ್ರಾನ್  ಮತ್ತು ಅಸ್ಮಾ ದಂಪತಿಯ ಪುತ್ರಿಯಾಗಿದ್ದಾಳೆ.    ಇವಳಿಗೆ  ಕೀಯೋಷಿ ಕಿರಣ್ ಕುಂದಾಪುರ, ರೇನ್ಸಿ ಸಂದೀಪ್ ವಿ.ಕಿರಣ್, ಸೇನ್ ಸಾಯಿ ಸಿಹಾನ್ ಶೇಕ್, ಸೇನ್ […]

Read More

ಕುಂದಾಪುರ: ಅಗಸ್ಟ್ 18 ರಿಂದ 22 ರ ವರೆಗೆ ನಡೆದ  ಶಿವಮೊಗ್ಗ ಓಪನ್ 3 ನೇ ಅಂತರಾಷ್ಟ್ರೀಯ ಕರಾಟೆ 22 ರ ಪಂದ್ಯಾವಳಿಯ ಕಟಾ ವಿಭಾಗದ 8 ವರ್ಷದ ವಯೋಮಿತಿಯಲ್ಲಿ ಕುಂದಾಪುರದ ಅರ್ನೊನ್ ಡಿಆಲ್ಮೇಡಾ ಚಿನ್ನದ ಪದಕ ಪಡೆದುಕೊಂಡಿದ್ದಾನೆ. ಈತ ಕುಂದಾಪುರ ಟಿ.ಟಿ. ರಸ್ತೆ ವಿವಾಸಿ ವಿಲ್ಸನ್ ಡಿಆಲ್ಮೇಡಾ ಮತ್ತು ಜ್ಯೋತಿ ಡಿಆಲ್ಮೇಡಾ ದಂಪತಿಯ ಪುತ್ರನಾಗಿದ್ದಾನೆ. ಇತನಿಗೆ ಕೀಯೋಷಿ ಕಿರಣ್ ಕುಂದಾಪುರ, ರೇನ್ಸಿ ಸಂದೀಪ್ ವಿ.ಕಿರಣ್, ಸೇನ್ ಸಾಯಿ ಸಿಹಾನ್ ಶೇಕ್, ಸೇನ್ ಸಾಯಿ ಶಸಾಂಕ್ ಶೆಣೈಟಿ.ಇವರು […]

Read More

ಕುಂದಾಪುರ: ಸೀಮಂತ ಕಾರ್ಯಕ್ರಮದಲ್ಲಿ ಭಾಗಿಯಾಗಲು ತವರು ಮನೆಯಿಂದ ಬಂದಿದ್ದ ಪತ್ನಿಯನ್ನು ಕುಡಿದ ಮತ್ತಿನಲ್ಲಿ ಹತ್ಯೆಗೈದ ಪತಿ ಬಳಿಕ ತಾನೂ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಘಟನೆ ಇಲ್ಲಿನ ಕುಂದಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯ ದೇವಲ್ಕುಂದ ಶಾಲೆ ಸಮೀಪದಲ್ಲಿ ಭಾನುವಾರ ತಡರಾತ್ರಿ ನಡೆದಿದೆ.    ಮುಲತಹ ಸೊರಬ ನಿವಾಸಿ ಪೂರ್ಣಿಮಾ ಆಚಾರ್ಯ (38) ಕೊಲೆಯಾದ ಮಹಿಳೆ. ಕೋಗಾರ್ ನಿವಾಸಿ ರವಿ ಆಚಾರ್ಯ (42) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.    ಮೂಲತಹ ಸೊರಬ ನಿವಾಸಿ ಆಗಿರುವ ಪೂರ್ಣಿಮಾ ಆಚಾರ್ಯ […]

Read More

ಕುಂದಾಪುರ : ಚಲನಚಿತ್ರ ಮಾಧ್ಯಮವು ಸಮಾಜದ ಮೇಲೆ ಶೀಘ್ರ ಪರಿಣಾಮ ಬೀರುವ ಶಕ್ತಿ ಹೊಂದಿದೆ. ಇದರ ಮೂಲಕ ಯಾವುದೇ ಸಂದೇಶಗಳನ್ನು ಜನರಿಗೆ ಸ್ಪಷ್ಟವಾಗಿ ತಲುಪಿಸಬಹುದು. ಡಾ. ರಾಜ್ ಕುಮಾರ್, ವಿಷ್ಣುವರ್ಧನ್, ಅಂಬರೀಶ್ ರವರ ಚುತ್ರಗಳಲ್ಲಿ ಸಮಾಜಕ್ಕೆ ಒಳ್ಳೆಯ ಸ್ಪಷ್ಟ ಸಂದೇಶಗಳಿರುತ್ತಿತ್ತು. ಇಂತಹ ಚಿತ್ರಗಳನ್ನು ನೋಡಿ ಅದೆಷ್ಟೋ ಮಂದಿ ಜೀವನದಲ್ಲಿ ಮಹತ್ಸಾಧನೆಗಳನ್ನು ಮಾಡಿದ್ದಾರೆ. ಆದರೆ ಇಂದು ಬಿಡುಗಡೆಗೊಳ್ಳುತ್ತಿರುವ ಹೆಚ್ಚಿನ ಚಿತ್ರಗಳು ಕೇವಲ ಮನೋರಂಜನೆ ಮತ್ತು ವ್ಯಾಪಾರಿ ಉದ್ದೇಶ ಹೊಂದಿದ್ದು, ಸಮಾಜವಿರೋಧಿ ಸಂಗತಿಗಳಿಂದಲೇ ವಿಜೃಂಭಿಸುತ್ತಿವೆ. ಇಂತಹವು ಯುವ ಜನಾಂಗದವರನ್ನು ತಪ್ಪು […]

Read More

ಕುಂದಾಪುರ: ಶ್ರೀ ವೆಂಕಟರಮಣ ವಿದ್ಯಾ ಸಂಸ್ಥೆ ಕುಂದಾಪುರ ಇಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಆಯೋಜಿಸಿರುವ ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಸ್ಟೆಲ್ಲಾ ಮಾರಿಸ್ ಪ್ರೌಢಶಾಲೆಯ ವಿದ್ಯಾರ್ಥಿಗಳು ಸೆಮಿ ಫೈನಲ್ ನಲ್ಲಿ ವಿ. ಕೆ.ಆರ್ ತಂಡವನ್ನು ಮಣಿಸಿ, ಫೈನಲ್ ಪಂದ್ಯಾಟದ ಎದುರಾಳಿಯಾದ ಕುಂದಾಪುರ ಬೋರ್ಡ್ ಹೈಸ್ಕೂಲ್ ವಿದ್ಯಾರ್ಥಿಗಳನ್ನು ಮಣಿಸಿ ತಾಲೂಕು ಮಟ್ಟದಲ್ಲಿ ವಿಜೇತರಾಗಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರಿಗೆ ತರಬೇತಿ ನೀಡುತ್ತಿರುವವರು ದೈಹಿಕ ಶಿಕ್ಷಣ ಶಿಕ್ಷಕರಾದ ಪ್ರಣಯ ಶೆಟ್ಟಿ ಮತ್ತು ಪ್ರಜ್ವಲ್ […]

Read More

ಕುಂದಾಪುರ: ಬೆಳ್ವೆ ಸರಕಾರಿ ಹಿ. ಪ್ರಾ. ಶಾಲೆಯಲ್ಲಿ ನಡೆದ ಕುಂದಾಪುರ : ತಾಲೂಕು ಮಟ್ಟದ ‘ತ್ರೋಬಾಲ್‌  ಪಂದ್ಯಾವಳಿಯಲ್ಲಿ ಕುಂದಾಪುರದ  ಸಂತ ಮೇರಿಸ್ ಹಿರಿಯ ಪ್ರಾಥಮಿಕ  ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟ ಕ್ರೈ ಆಯ್ಕೆಯಾಗಿದೆ.     ಶಾಲಾ ಜಂಟಿ ಕಾರ್ಯದರ್ಶಿ ಅ|ವಂ| ಫಾ|ಸ್ಟ್ಯಾನಿ ತಾವ್ರೊ ತಂಡವನ್ನು ತರಬೇತಿಗೊಳಿಸಿದ ದೈಹಿಕ ಶಿಕ್ಷಣ ಶಿಕ್ಷಕಿ ಶಾಂತಿ ರಾಣಿ ಮತ್ತು ವಿದ್ಯಾರ್ಥಿಗಳಿಗೆ  ಮತ್ತು ಈ ಸಾಧನೆಗೆ ಶ್ರಮಿಸಿದ ಎಲ್ಲರನ್ನು ಅಭಿನಂದಿಸಿದ್ದಾರೆ.   ತಂಡವನ್ನು ತರಬೇತಿಗೊಳಿಸಿದ ದೈಹಿಕ ಶಿಕ್ಷಣ ಶಿಕ್ಷಕಿ […]

Read More

ವಸಂತ ಪ್ರೊಡಕ್ಷನ್ ಹೌಸ್ ಕುಂದಾಪುರ ನಿರ್ಮಾಣದ ಖ್ಯಾತ ಚಲನ ಚಿತ್ರ ನಿರ್ದೇಶಕ ಇ. ಎಮ್. ಅಶ್ರಫ್ ಕಥೆ ಬರೆದು ನಿರ್ದೇಶಿಸಿರುವ ಬಾಲವನದ ಜಾದೂಗಾರ ಕಿರು ಚಿತ್ರದ ಟೀಸರ್ ಹಾಗೂ ಪೋಸ್ಟರ್ ಬಿಡುಗಡೆ ಆದಿತ್ಯವಾರ ಆ. 21 ರಂದು ನಡೆಯಲಿದೆ. ಡಾ. ಕೋಟ ಶಿವರಾಮ ಕಾರಂತರ ಕೃತಿಗಳು ಮಕ್ಕಳ ಮೇಲೆ ಬೀರುವ ಉತ್ತಮ ಪ್ರಭಾವದ ಹಿನ್ನಲೆಯಲ್ಲಿ ಈ ಚಿತ್ರ ನಿರ್ಮಾಣವಾಗಿದೆ.ಕುಂದಾಪುರದ ಸರಕಾರಿ ಪದವಿ ಪೂರ್ವ ಕಾಲೇಜಿನರೋಟರಿ ಲಕ್ಷೀ ನರಸಿಂಹ ಕಲಾ ಮಂದಿರದಲ್ಲಿ ಸಂಜೆ 4ಕ್ಕೆ ನಡೆಯುವ ಸಮಾರಂಭವನ್ನು ಸಹಾಯಕ […]

Read More

ಕುಂದಾಪುರ: ಕುಂದಾಪುರ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಅಗೋಸ್ತ್ ೨೦ ರಂದು ಮಾಜಿ ಪ್ರಧಾನಿ ದಿ| ರಾಜೀವ್ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ, ಸಾಮಾಜಿಕ ನ್ಯಾಯದ ಹರಿಕಾರ ದಿ| ದೇವರಾಜ ಅರಸು ಅವರ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು. ಇಬ್ಬರು ನಾಯಕರ ಭಾವಚಿತ್ರಕ್ಕೆ ಪುಷ್ಪ ನಮನದ ಮೂಲಕ ಕಾಂಗ್ರೆಸ್ ಮುಖಂಡರು ಗೌರವ ಸಲ್ಲಿಸಲಾಯಿತು.       ಹಿರಿಯ ಕಾಂಗ್ರೆಸ್ ಮುಖಂಡ ಮಲ್ಯಾಡಿ ಶಿವರಾಮ ಶೆಟ್ಟಿ ಮಾತನಾಡಿ “ಮಾಜಿ ಪ್ರಧಾನಿ ರಾಜೀವ ಗಾಂಧಿಯವರು ಅಂದಿನ ಕಾಲದಲ್ಲೆ ನವಭಾರತದ ಕಲ್ಪನೆಯನ್ನು ಮಾಡಿ,ಆಧುನಿಕ ಭಾರತವನ್ನು ನಿರ್ಮಾಣ ಮಾಡಲು […]

Read More