JANANUDI.COM NETWORK 2021-22ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಕುಂದಾಪುರದ ಸೈಂಟ್ ಮೇರಿಸ್ ಪದವಿ ಪೂರ್ವ ಕಾಲೇಜು ಉತ್ತಮ ಫಲಿತಾಂಶ ಪಡೆದು, ಕಾಲೇಜಿನ ವಿಜ್ಞಾನ ವಿಭಾಗದ ಕು. ಕ್ರೆಸಿಡಾ ಮಿನೆಜಸ್ – 588 ಅಂಕದೊಂದಿಗೆ ಕಾಲೇಜಿಗೆ ಪ್ರಥಮಳಾಗಿದ್ದಾಳೆ, ವಿಜ್ಞಾನ ವಿಭಾಗದ 08 ವಿದ್ಯಾರ್ಥಿ, ವಾಣಿಜ್ಯ ವಿಭಾಗದ 08 ವಿದ್ಯಾರ್ಥಿಗಳು ಹಾಗೂ ಕಲಾ ವಿಭಾಗದ 03 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.

Read More

JANANUDI.COM NET WORK ಕುಂದಾಪುರ: ಸ್ಥಳೀಯ ಆರ್. ಎನ್. ಶೆಟ್ಟಿ ಪದವಿಪೂರ್ವ ಕಾಲೇಜು ದ್ವಿತೀಯ ಪಿ.ಯು. ಪರೀಕ್ಷೆಯಲ್ಲಿ 94.58% ಫಲಿತಾಂಶವನ್ನು ಸಾಧಿಸಿದೆ. 388 ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದಿದ್ದರು. ಅದರಲ್ಲಿ 179 ಮಂದಿ ವಿಶೇಷ ಶ್ರೇಣಿ ಹಾಗೂ 155 ಮಂದಿ ಪ್ರಥಮ ಶ್ರೇಣಿಯಲ್ಲಿ ಪಾಸಾಗಿದ್ದಾರೆ.ವಿಜ್ಞಾನ ವಿಭಾಗದಲ್ಲಿ ಹರ್ಷಿತಾ ಕಿಣಿ 591 ಅಂಕಗಳನ್ನು ಪಡೆದು ರಾಜ್ಯಕ್ಕೆ 8ನೇ ಸ್ಥಾನ ಗಳಿಸಿದರೆ, ಪ್ರಗತಿ ಪೂಜಾರಿ 590 ಅಂಕ ಪಡೆದು 9ನೇ ಸ್ಥಾನಗಳಿಸಿರುತ್ತಾರೆ. ವಾಣಿಜ್ಯ ವಿಭಾಗದಲ್ಲಿ ಗುರುರಾಜ್ 588 ಅಂಕಗಳನ್ನು ಪಡೆದು ರಾಜ್ಯಕ್ಕೆ […]

Read More

JANANUDI.COM NETWORK ಹೆಬ್ರಿ ವಲಯದ ಪ್ರಸಿದ್ಧ ಪುರೋಹಿತರಾಗಿದ್ದ ವೆ.ಮೂ.ಲಕ್ಷ್ಮೀನಾರಾಯಣ ಹೇರ್ಳೆ (52) ಅಲ್ಪಕಾಲದ ಅಸ್ವಸ್ಥತೆಯಿಂದ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಹಂಗಾರಕಟ್ಟೆಯ ಬಾಳ್ಕುದ್ರು ಮಠದಲ್ಲಿ ವೇದಾಧ್ಯಯನ ಮಾಡಿದ್ದ ಇವರು ಸರಳ ಸಜ್ಜನಿಕೆಯಿಂದ ಧಾರ್ಮಿಕ ಕಾರ್ಯವನ್ನು ಬಹಳ ನಿಷ್ಠೆಯಿಂದ ನೆರವೇರಿಸುತ್ತಿದ್ದರು. ಮೂಲತಃ ಹಳೇಸೋಮೇಶ್ವರದ ಶ್ರೀ ಲಕ್ಷ್ಮೀ ನಾರಾಯಣ ದೇವಸ್ಥಾನದ ಅನುವಂಶೀಯ ಅರ್ಚಕರಾಗಿದ್ದ ಇವರು ದಶಕಗಳ ಹಿಂದೆ ಹೆಬ್ರಿಗೆ ಬಂದು ನೆಲೆಸಿದ್ದರು. ಅಂತರಾಷ್ಟ್ರೀಯ ವಾಸ್ತು ತಜ್ಞ ಚಂದ್ರಶೇಖರ ಸ್ವಾಮಿಜಿ ಅಂತಿಮ ದರ್ಶನ ಪಡೆದರು.ಇವರು ಓರ್ವ ಪುತ್ರ ಪುತ್ರಿಯರನ್ನು ಹಾಗೂ ಅಪಾರ […]

Read More

JANANUDI.COM NETWORK ಕುಂದಾಪುರ: ವಿಶ್ವ ರಕ್ತ ದಾನಿಗಳ ದಿನಾಚರಣೆ ಯನ್ನು ಭಾರತೀಯ ರೆಡ್ ಕ್ರಾಸ್ ಸಂಸ್ಥೆ ತಾರೀಖು 14-06-2022 ರಂದು ರೆಡ್ ಕ್ರಾಸ್ ರಕ್ತ ನಿಧಿ ಕೇಂದ್ರ ದಲ್ಲಿ ಆಚರಿಸಲಾಯಿತು. ಇಪ್ಪತ್ತಕ್ಕಿಂತಲೂ ಹೆಚ್ಚು ಬಾರಿ ರಕ್ತ ದಾನ ಮಾಡಿದ ಎಂಟು ಜನರನ್ನು ಸನ್ಮಾನಿಸಲಾಯಿತು. ಈ ಸನ್ಮಾನ ಕಾರ್ಯ ಕ್ರಮದಲ್ಲಿ ಸಭಾಪತಿ ಎಸ್ ಜಯಕರ ಶೆಟ್ಟಿ, ಉಪ ಸಭಾಪತಿ ಡಾ. ಉಮೇಶ್ ಪುತ್ರನ್, ಕಾರ್ಯದರ್ಶಿ ವೈ. ಸೀತಾರಾಮ ಶೆಟ್ಟಿ, ಖಜಾಂಚಿ ಶಿವರಾಮ ಶೆಟ್ಟಿ, ಕಾರ್ಯಕಾರಿ ಸಮಿತಿಯ ಸದಸ್ಯರು ಗಳಾದ […]

Read More

JANANUDI.COM NETWORK ಪುತ್ತೂರು: ಶಾಲೆಯ ಬಿಸಿಯೂಟದ ಸಹಾಯಕಿ ಅಡುಗೆ ಸಾಂಬಾರ್‌ ಪಾತ್ರೆಗೆ ಕಾಲು ಜಾರಿ ಬಿದ್ದ ಪರಿಣಾಮ ಗಂಭೀರ ಗಾಯಗೊಂಡಿದ್ದ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಪುತ್ತೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಸೈಂಟ್ ವಿಕ್ಟರ್ ಶಾಲೆಯಲ್ಲಿ ನಡೆದಿದೆ.ಮೃತ ಮಹಿಳೆಯನ್ನು ಅಗ್ನೆಸ್ ಪ್ರಮೀಳಾ ಡಿಸೋಜಾ (37) ಎಂದು ಗುರುತಿಸಲಾಗಿದೆ. ಪ್ರಮೀಳಾ ಡಿಸೋಜಾ ಪುತ್ತೂರು ಕಸ್ಬಾ ಗ್ರಾಮದ ಸೈಂಟ್ ವಿಕ್ಟರ್ ಶಾಲೆಯಲ್ಲಿ ಅಡುಗೆ ಕೆಲಸ ಮಾಡಿಕೊಂಡಿದ್ದರು.ಮೇ.30 ರಂದು ಮಧ್ಯಾಹ್ನ 12 ಗಂಟೆ ಸುಮಾರಿಗೆ ಮಕ್ಕಳಿಗೆ ಬಿಸಿ ಊಟದ ಅಡುಗೆ […]

Read More

JANANUDI.COM NETWORK ಮಾಜಿ ಶಾಸಕ, ಸಹಕಾರಿ ಧುರೀಣ ಹಾಗೂ ಹಲವು ದಶಕಗಳಿಂದ ಸಾಮಾಜಿಕವಾಗಿ, ರಾಜಕೀಯವಾಗಿ ಒಡನಾಡಿಯಾಗಿದ್ದ ಎ. ಜಿ. ಕೊಡ್ಗಿಯವರ ನಿಧನದಿಂದ ಬಹಳ ದು:ಖವಾಗಿದೆ ಎಂದು ಮಾಜಿ ಶಾಸಕ, ಬಸ್ರೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಧರ್ಮದರ್ಶಿ ಬಿ. ಅಪ್ಪಣ್ಣ ಹೆಗ್ಡೆಯವರು ತಿಳಿಸಿದ್ದಾರೆ. ಕೊಡ್ಗಿಯವರ ಸಮಾಜಾಭಿವೃದ್ಧಿ ಚಿಂತನೆಗಳು ಕುಂದಾಪುರ ಮಾತ್ರವಲ್ಲ, ಕರಾವಳಿ ಜಿಲ್ಲೆಯ ಎಲ್ಲಾ ತಾಲೂಕುಗಳಿಗೂ ಅನುಕೂಲವಾಗಿವೆ. ಗ್ರಾಮೀಣಾಭಿವೃದ್ದಿ ಬಗ್ಗೆ ಸದಾ ಚಿಂತನೆ ನಡೆಸುತ್ತಿದ್ದ ಈ ಪ್ರಗತಿಪರ ಕೃಷಿಕ ರಾಜ್ಯ ಕಂಡ ಅತ್ಯುತ್ತಮ ಧುರೀಣರಲ್ಲಿ ಒಬ್ಬರು ಎಂದು […]

Read More

JANANUDI.COM NETWORK ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ನೀಟ್, ಸಿ.ಇ.ಟಿ, ಜೆ.ಇ.ಇ ಮತ್ತು ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗೆ ಅರ್ಜಿ ಸಲ್ಲಿಸುವುದು ಮತ್ತು ಈ ಪರೀಕ್ಷೆಗಳನ್ನು ಎದುರಿಸಲು ಸಿದ್ಧತೆ ನಡೆಸುವ ಕುರಿತು ಮಾಹಿತಿ ಕಾರ್ಯಕ್ರಮ ನಡೆಯಿತು.ಭಂಡಾರ್ಕಾರ್ಸ್ ಪದವಿ ಕಾಲೇಜಿನ ಭೌತಶಾಸ್ತ್ರ ಪ್ರಾಧ್ಯಾಪಕರಾದ ಪ್ರೊ.ಶಶಿಕಾಂತ್ ಹತ್ವಾರ್ ಸೂಕ್ತ ಮಾರ್ಗದರ್ಶನವನ್ನು ವಿದ್ಯಾರ್ಥಿಗಳಿಗೆ ನೀಡಿದರು.ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಡಾ.ಜಿ.ಎಂ.ಗೊಂಡ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪನ್ಯಾಸಕ ರಿತೇಶ್ ವಂದಿಸಿದರು.

Read More

JANANUDI.COM NETWORK ಕುಂದಾಪುರ: ಸೈಬರ್ ಕ್ರೈಮ್ ದಿನೇ ದಿನೇ ಹೆಚ್ಚುತ್ತಲೇ ಇದೆ.ಸೈಬರ್ ಕ್ರೈಂ ಎನ್ನುವಂತದ್ದು ಸಾಮಾನ್ಯ ಜನರ ಮೇಲೆ ಹೆಚ್ಚಾಗಿ ನಡೆಯುವಂಥದ್ದು ಎಂದು ವಕೀಲರಾದ ರಾಘವೇಂದ್ರ ಚರಣ ನಾವಡಾ ಹೇಳಿದರು. ಜೂ. 4 ರಂದು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಮಹಿಳಾ ವೇದಿಕೆಯ ಸಹಯೋಗದಲ್ಲಿ ನಡೆಸಲಾದ ಸೈಬರ್ ಕ್ರೈಮ್ ಜಾಗೃತಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿದರು.ಮೊಬೈಲ್ ನಮಗೆ ಎಷ್ಟು ಉಪಯೋಗಕಾರಿಯೋ ಅಷ್ಟೇ ಉಪದ್ರಕಾರಿಯೂ ಹೌದು. ಸೈಬರ್ ಅಪರಾಧ ಮಾಡಿದವರು ಅವರ ಎಲ್ಲಾ ಕುರುಹುಗಳನ್ನು ಅಳಿಸಿ ಬಿಡುತ್ತಾರೆ ಈ […]

Read More

JANANUDI.COM NETWORK ಕುಂದಾಪುರ: ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಕುಂದಾಪುರ ತಾಲೂಕು ಘಟಕವು ಕುಂದಾಪುರ ನಗರ ಪ್ರದೇಶದ ಹಲವು ಶಾಲೆಗಳಿಗೆ ಮಾಸ್ಕ್ ವಿತರಿಸುವ ಕಾರ್ಯಕ್ರಮ ಕೈಗೊಂಡರು. ಈ ಕಾರ್ಯಕ್ರಮ ದಲ್ಲಿ ಸಭಾಪತಿ ಎಸ್ ಜಯಕರ ಶೆಟ್ಟಿ, ಕಾರ್ಯದರ್ಶಿ ವೈ. ಸೀತಾರಾಮ ಶೆಟ್ಟಿ, ಕಾರ್ಯಕಾರಿ ಸಮಿತಿಯ ಸದಸ್ಯರು ಗಳಾದ ಗಣೇಶ್ ಆಚಾರ್ಯ ಮತ್ತು ಡಾ. ಸೋನಿ ಉಪಸ್ಥಿತರಿದ್ದರು. HMM ಎಚ್ ಎಮ್ ಎಮ್ / ವಿ ಕೆ ಆರ್ ಸ್ಕೂಲ್ ಗಳಿಗೆ 1950 ಮಾಸ್ಕ್. ಹೋಲಿ ರೋಜರಿ ಆಂಗ್ಲಾ […]

Read More