ಮಣಿಪಾಲದ ತ್ರಿವರ್ಣ ಆರ್ಟ್ ಕ್ಲಾಸ್ ನಲ್ಲಿ ಇಲ್ಲಿನ ಕಲಾ ವಿದ್ಯಾರ್ಥಿಗಳಾದ ಸುಪರ್ಣ ಸುವರ್ಣ, ಸ್ಮೃತಿ ತುಂಗ ಪಿ, ಪ್ರಣತಿ ಬಿ. ಶೆಟ್ಟಿ ವಿಶ್ವ ಕಲಾ ದಿನಾಚರಣೆಯ ಅಂಗವಾಗಿ 50 ಅಡಿ ವಿಸ್ತೀರ್ಣದಲ್ಲಿ ಕಲಾವಿದ ಹರೀಶ್ ಸಾಗಾ ಮಾರ್ಗದರ್ಶನದಲ್ಲಿ ರಚಿಸಿರುವ ಬುಧ್ದನ ಅದ್ಭುತ ಬೃಹತ್ ಕಲಾಕೃತಿ ಅತಿಥಿ ಅಭ್ಯಾಗತರೊಂದಿಗೆ ಅನಾವರಣಗೊಳಿಸಲಾಯಿತು.

Read More

ಕುಂದಾಪುರ; ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಸಂವಿಧಾನ ಶಿಲ್ಪಿ ಡಾ ಬಿ ಆರ್ ಅಂಬೇಡ್ಕರ್ 135 ನೇ ಜನ್ಮದಿನಾಚರಣೆ ಆಚರಿಸಲಾಯಿತು.ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಹರಿಪ್ರಸಾದ್ ಶೆಟ್ಟಿ ಅವರು ಸಭೆಯ ಅಧ್ಯಕ್ಷತೆಯನ್ನು ವಹಿಸಿ ‘ದೇಶದಲ್ಲಿ ಶತಮಾನಗಳಿಂದ ಶೋಷಣೆಗೆ ಒಳಗಾದ ಸಮಾಜಗಳಿಗೆ ಮೊದಲ ಆದ್ಯತೆ ನೀಡುವ ಸಂವಿಧಾನ ಅಂಬೇಡ್ಕರ್ ರಚಿಸಿ ಅಸಮಾನತೆಯಿಂದ ಸಮಾನತೆಯ ಬದಲಾವಣೆಗೆ ಕಾರಣರಾದರು’ ಎಂದರು. ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿನೋದ್ ಕ್ರಾಸ್ಟೊ ಮಾತನಾಡಿದರು. ಮಹಿಳಾ ಬ್ಲಾಕ್ ಅಧ್ಯಕ್ಷೆ ದೇವಕಿ ಸಣ್ಣಯ್ಯ […]

Read More

ಸಿಯೋನ್ ಆಶ್ರಮ ಟ್ರಸ್ಟ್(ರಿ.) ಗಂಡಿಬಾಗಿಲು, ಇಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ರವರ 135ನೇ ಜಯಂತಿಯನ್ನು ದಿನಾಂಕ:14.04.2026ರಂದು ಸರಳವಾಗಿ ಆಚರಿಸಲಾಯಿತು. ಧ್ವಜಾರೋಹಣವನ್ನು ಸಂಸ್ಥೆಯ ಮ್ಯಾನೇಜಿಂಗ್ ಟ್ರಸ್ಟಿಯಾದ ಶ್ರೀಯುತ ಡಾ. ಯು.ಸಿ. ಪೌಲೋಸ್ ಅವರು ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಡಾ. ಯು.ಸಿ. ಪೌಲೋಸ್ ಅವರು, ಡಾ. ಬಿ.ಆರ್. ಅಂಬೇಡ್ಕರ್ ಅವರ ಸಮಾನತೆ, ನ್ಯಾಯ ಮತ್ತು ಶಿಕ್ಷಣದ ಮೌಲ್ಯಗಳು ಸಮಾಜದ ಅಭಿವೃದ್ಧಿಗೆ ಅತ್ಯಂತ ಮುಖ್ಯವೆಂದು ತಿಳಿಸಿ, ಅವರ ಚಿಂತನೆಗಳನ್ನು ಅನುಸರಿಸುವುದರ ಮೂಲಕ ಉತ್ತಮ ಸಮಾಜ ನಿರ್ಮಾಣ ಸಾಧ್ಯವೆಂದು ಹೇಳಿದರು.ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಆಡಳಿತ […]

Read More

ಕುಂದಾಪುರ; ರಾಷ್ಟ್ರೀಯ ಹೆದ್ದಾರಿ 66 ನೇ ಉಡುಪಿ- ಬೈ೦ದೂರು ಏಕಮುಕ ರಸ್ತೆಯಲ್ಲಿಮೋಟಾರ್‌ ಸೈಕಲ್‌ ಚಾಲಕ ಅರುಣ್‌ ಎ೦ಬಾತನು ಅತೀ ವೇಗ ಮತ್ತು ಅಜಾಗರುಕತೆಯಿ೦ದ ಚಾಲನೆಮಾಡಿಕೊ೦ಡು ಬ೦ದು ಕು೦ದಾಪುರ ಶಾಸ್ತ್ರೀ ಪಾರ್ಕ್‌ ಫ್ಲೈಒವರ್‌ ಕೊನೆಗೊಳ್ಳುವಲ್ಲಿ ತಲುಪುವಾಗ ಮೋಟಾರ್‌ಸೈಕಲ್‌ ನಿಯಂತ್ರಣ ತಪ್ಪಿ ರಸ್ತೆಯ ಬದಿ ಡಿವೈಡರ್‌ ಗೆ ಹಾಗೂ ಕಬ್ಬಿಣದ ಗಿಲ್ಸ್‌ ಗಳಿಗೆ ಡಿಕ್ಕಿ ಹೊಡೆದುಮೋಟರ್‌ ಸೈಕಲ್‌ ಸವಾರ ಮೋಟಾರ್‌ ಸೈಕಲ್‌ ನೊಂದಿಗೆ ಸ್ಕಿಡ್‌ ಆಗಿ ಬಿದ್ದಿದ್ದು ಪರಿಣಾಮ ತಲೆಗೆ ಹಾಗೂಕೈಕಾಲುಗಳಿಗೆ ಗ೦ಭೀರ ಗಾಯವಾಗಿದ್ದು, ಕು೦ದಾಪುರ ಆದರ್ಶ ಆಸ್ಪತ್ರೆಗೆ ಕರೆದುಕೊ೦ಡು […]

Read More

ನಾವು ಎಲ್ಲಾ ಕಡೆಯಲ್ಲಿ ರಸ್ತೆ ಮತ್ತು ಭವನಗಳನ್ನು ಗತಿಸಿಹೋದವರ ಹೆಸರಿನಿಂದ ನೋಡುತ್ತೇವೆ. ಅದನ್ನು ಓದುವಾಗ ನಮ್ಮ ಹೆಸರೂ ನೆನಪಿಡುವಂತಹ ಕೆಲಸ ನಾವು ಮಾಡಬೇಕಾದ ಪ್ರೇರೇಪಣೆ ಪಡೆಯಬೇಕು ಎಂದು ರೇಮಂಡ್ ಡಿಕೂನಾ ತಾಕೊಡೆ ನುಡಿದರು. ಅವರು ಕಾಟಿಪಳ್ಳ ಇನ್ಫೆಂಟ್ ಮೇರಿ ಚರ್ಚ್ ನಡೆಸುವ ವಿದ್ಯಾರ್ಥಿಗಳ ಮೂರು ದಿನಗಳ  ರಜೆ ಶಿಬಿರವನ್ನು ಶಾಲಾ ಸಭಾಂಗಣದಲ್ಲಿ ಉದ್ಘಾಟನೆ ಮಾಡಿ ಮಾತನಾಡಿದರು.ಶಾಲಾ ಪ್ರಾಂಶುಪಾಲರಾದ ಪ್ರಾನ್ಸಿಸ್ ಡಿಕೂನಾ ಮಾತನಾಡಿ ; ವಿದ್ಯಾರ್ಥಿಗಳು ಮೊದಲ ಸ್ಥಾನವನ್ನು ಪಡೆಯಲು ಪ್ರಯತ್ನ ಪಡಬೇಕು.ಯಾವಾಗಲೂ ತಾನು ಮೊದಲು ಬರಲು ಎದ್ದು […]

Read More

ಕುಂದಾಪುರ; ರಂಗೋಲಿಯಲ್ಲಿ ಮೂಡಿದ ಕೆ.ಕೆ. ಹೆಬ್ಬಾರರ ಭಾವ ಚಿತ್ರ ಏಪ್ರಿಲ್ 15 ರ ವಿಶ್ವಕಲಾ ದಿನಾಚರಣೆಯ ಪ್ರಯುಕ್ತ ಕುಂದಾಪುರದ ತ್ರಿವರ್ಣ ಆರ್ಟ್ ಕ್ಲಾಸ್ಸಸ್ ವತಿಯಿಂದ ಇಲ್ಲಿನ ಕಲಾವಿದ್ಯಾರ್ಥಿಯರಾದ ಕೃತಿ ಕೆ. ದೇವಾಡಿಗ, ಸಾತ್ವಿಕ್ ಆರ್, ರಿಶು ಜೆ. ಶೆಟ್ಟಿಯವವರಿಂದ ರಚಿತವಾದ ರಂಗೋಲಿ ಕಲಾಕೃತಿ. ಸುಮಾರು 112 ಚ.ಅಡಿ ವಿಸ್ತೀರ್ಣದ ಈ ಕೃತಿಯು ಉಡುಪಿಯ ಖ್ಯಾತ ಮತ್ತು ಪದ್ಮಶ್ರೀ, ಪದ್ಮ ವಿಭೂ಼ಷಣ ಚಿತ್ರಕಲಾವಿದರಾದ ಕೆ.ಕೆ. ಹೆಬ್ಬಾರರ ಸ್ಮರಣಾರ್ಥವಾಗಿ ಕಲಾವಿದ ಹರೀಶ್ ಸಾಗಾ ಮಾರ್ಗದರ್ಶನದಲ್ಲಿ ಗೌರವಾರ್ಥವಾಗಿ ಕಪ್ಪು ಬಿಳುಪಿನ ರಂಗೋಲಿಯಲ್ಲಿ […]

Read More

ಕುಂದಾಪುರ “ಕುಂದಪ್ರಭ” ಸಂಸ್ಥೆಯಿಂದ ಶ್ರೇಷ್ಠ ಸಾಧಕರಿಗೆ ನೀಡಲ್ಪಡುತ್ತಿರುವ “ಕೋ. ಮ. ಕಾರಂತ ಪ್ರಶಸ್ತಿ” ಪ್ರದಾನ ಸಮಾರಂಭ ಎ. 19 ಆದಿತ್ಯವಾರದಂದು ಕುಂದಾಪುರ ಭಂಡಾರ್‌ಕರ‍್ಸ್ ಕಾಲೇಜಿನ ಆರ್. ಎನ್. ಶೆಟ್ಟಿ ಸಭಾಂಗಣದಲ್ಲಿ ಸಂಜೆ 3:30ಕ್ಕೆ ನಡೆಯಲಿದೆ.ಮೂಡುಬಿದರೆ ಜೈನ ಮಠದ ಪರಮ ಪೂಜ್ಯ ಜಗದ್ಗುರು ಸ್ವಸ್ತಿ ಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯ ಪಟ್ಟಾಚಾರ್ಯವರ್ಯ ಸ್ವಾಮಿಗಳು ಆಗಮಿಸಿ ಪ್ರಶಸ್ತಿ ಪ್ರದಾನ ಮಾಡಿ ಆಶೀರ್ವದಿಸಲಿದ್ದಾರೆ.ಪ್ರತಿಭಾವಂತ ಕುಂಚ ಕಲಾವಿದರೂ ಆಗಿರುವ ಉದ್ಯಮಿ, ಫ್ಲೆöÊವಿ ಟೆಕ್ನಾಲಜೀಸ್ ಪ್ರೆöÊ. ಲಿ. ಬೆಂಗಳೂರು ಸಂಸ್ಥೆಯ ತಾಂತ್ರಿಕ ನಿರ್ದೇಶಕರಾದ ಬಳ್ಕೂರು […]

Read More

ಮೂಡ್ಲಕಟ್ಟೆಯಲ್ಲಿ ‘ಐಎಂಜೆಐಆರ್’ ಸಂಶೋಧನಾ ಸಂಸ್ಥೆ ಲೋಕಾರ್ಪಣೆ ಮತ್ತು ‘ಕ್ಯೂ-ಪಿಯರ್ 2026’ ರಾಷ್ಟ್ರೀಯ ಶೃಂಗಸಭೆ*ಕುಂದಾಪುರ:ತಾಂತ್ರಿಕ ಶಿಕ್ಷಣ ಮತ್ತು ಸಂಶೋಧನಾ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಲು ಸಜ್ಜಾಗಿರುವ ಮೂಡ್ಲಕಟ್ಟೆಯ ಐಎಂಜೆ ಶಿಕ್ಷಣ ಸಂಸ್ಥೆಗಳ (IMJ Institutions) ಆವರಣದಲ್ಲಿ ಐಎಂಜೆ ಇನ್‌ಸ್ಟಿಟ್ಯೂಟ್ ಆಫ್ ರಿಸರ್ಚ್ (IMJIR) ನ ಉದ್ಘಾಟನಾ ಸಮಾರಂಭವು  ಯಶಸ್ವಿಯಾಗಿ ಜರುಗಿತು.ಈ ಐತಿಹಾಸಿಕ ಸಂದರ್ಭದ ಅಂಗವಾಗಿ “ಕ್ವಾಂಟಮ್ ಕಂಪ್ಯೂಟೇಶನ್, ಪ್ರಿಸಿಶನ್ ಇನ್ಸ್ಟ್ರುಮೆಂಟೇಶನ್ ಮತ್ತು ಎಮರ್ಜಿಂಗ್ ರಿಸರ್ಚ್ ಇನ್ಫ್ರಾಸ್ಟ್ರಕ್ಚರ್ಸ್” (Q-PIER 2026) ಎಂಬ ವಿಷಯದ ಕುರಿತು ಎರಡು ದಿನಗಳ ರಾಷ್ಟ್ರೀಯ ಮಟ್ಟದ […]

Read More

Pope Leo 14 about him U.S. Condemnation by Mangalore Diocese for President Donald Trump’s statement ಯು.ಎಸ್. ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಕ್ರೈಸ್ತ ಜಗದ್ಗುರು ಪರಮ ಪೂಜ್ಯ ಪೋಪ್ 14ನೇ ಲಿಯೋ ರವರ ವಿರುದ್ಧ ಇತ್ತೀಚೆಗೆ ಮಾಡಿರುವ ಅವಹೇಳನಕಾರಿ ಹೇಳಿಕೆಗಳನ್ನು ಮಂಗಳೂರು ಧರ್ಮಪ್ರಾಂತ್ಯವು ತೀವ್ರವಾಗಿ ಖಂಡಿಸುತ್ತದೆ. ಪರಮೋಚ್ಛ ಗುರುಗಳ ವಿರುದ್ಧದ ಇಂತಹ ಮಾತುಗಳು ಮಂಗಳೂರಿನ, ಭಾರತದ ಮತ್ತು ವಿಶ್ವದಾದ್ಯಂತದ ಕ್ಯಾಥೊಲಿಕರಿಗೆ ಅತೀವ ನೋವುಂಟುಮಾಡಿವೆ. ಏಕೆಂದರೆ ಅವರು ಪೋಪರನ್ನು ಸಂತ ಪೇತ್ರರ ಉತ್ತರಾಧಿಕಾರಿ […]

Read More
1 27 28 29 30 31 561