ಕುಂದಾಪುರ :ಪ್ರವಾದಿ ಮುಹಮ್ಮದ್ ಸಲ್ಲಲ್ಲಾಹು ಅಲೈಹು ಸಲ್ಲಮ್ ಅವರ ಜನ್ಮದಿನಾಚಾರಣೆಯ ಅಂಗವಾಗಿ ಕುಂದಾಪುರ ಜಾಮಿಯಾ ಮಸೀದಿ ಹಾಗೂ ಮುಸ್ಲಿಂ ವೆಲ್ ಫೇರ್ ಆಶ್ರಯದಲ್ಲಿ ಸ್ವಲಾತ್ ಪಠಣ ದೊಂದಿಗೆ ನಗರದಲ್ಲಿ ಸಂಭ್ರಮದ ಜುಲುಸ್( ಮೆರವಣಿಗೆ) ನಡೆಯಿತು. ಅಸಂಖ್ಯಾತ ಮುಸ್ಲಿಂ ಬಾಂಧವರ ಪಾಲ್ಗೊಂಡಿದ್ದ ಈ ಜುಲುಸ್ ಬೆಳಿಗ್ಗೆ ಕುಂದಾಪುರ ಜಾಮಿಯಾ ಮಸೀದಿಯಿಂದ ಆರಂಭಗೊಂಡು ಪ್ರಮುಖ ಬೀದಿಗಳಿಂದ ಶಾಸ್ತ್ರಿ ಸರ್ಕಲ್ ತನಕ ಸಾಗಿ ಕುಂದಾಪುರ ಸಯ್ಯದ್ ವಲಿಯುಲ್ಲಾ ದರ್ಗಾದ ಬಳಿ ಸಮಾಪನ ಗೊಂಡಿತು. ಮೆರವಣಿಗೆಯಲ್ಲಿ ಪ್ರವಾದಿಯವರ ಉದ್ಘೋಷಗಳನ್ನು ಪ್ರಚುರ ಪಡಿಸಲಾಯಿತು.ಈ ಸಂದರ್ಭದಲ್ಲಿ […]
ಮಂಗಳೂರು : ಆಧುನಿಕ ಯುಗದ ಪವಾಡ ಪುರುಷರಾದ ಸಂತ ಪಾದ್ರೆ ಪಿಯೊರವರ ಹಬ್ಬವನ್ನು ಸಂತ ಅನ್ನಾ ಫ್ರಾಯರಿಯ ಸಂತ ಪಾದ್ರೆ ಪಿಯೊರವರ ಪುಣ್ಯಕ್ಷೇತ್ರದಲ್ಲಿ ವಿಜೃಂಭಣೆಯಿಂದ ಆಚರಿಸಲಾಯಿತು. ಹಬ್ಬದ ಬಲಿಪೂಜೆಯನ್ನು ಅ। ವಂ। ಡಾ| ಫ್ರಾನ್ಸಿಸ್ ಸೆರಾವೊ, ಶಿವಮೊಗ್ಗ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರು,30 ಧರ್ಮಗುರುಗಳು ಮತ್ತು ಅಪಾರಭಕ್ತಾದಿಗಳ ಸಮ್ಮುಖದಲ್ಲಿ ಅರ್ಪಿಸಿದರು. ಸಂತ ಪಾದ್ರೆ ಪಿಯೊರವರ ಸರಳತೆ. ವಿಧೇಯತೆ ಮತ್ತು ವಿನಯತೆಯನ್ನು ನಮ್ಮ ಜೀವನದಲ್ಲಿ ಒಗ್ಗೂಡಿಸಲು ಕರೆ ಇತ್ತರು. ಸಂತರ ವಿಜ್ಞಾಪನೆಯಿಂದ ದೊರಕಿದ ಎಲ್ಲಾ ಉಪಕಾರಗಳನ್ನು ಸ್ಮರಿಸುತ್ತಾ ಪಾದ್ರೆ ಪಿಯೊರವರ ಸ್ವರೂಪ […]
ಶಿರ್ವ; ದಿನಾಂಕ 27.09.2023ರಂದು ಶಿರ್ವ ಸಂತ ಮೇರಿ ಪ.ಪೂ.ಕಾಲೇಜು, ಸಮುದಾಯ ಆರೋಗ್ಯ ಕೇಂದ್ರ ಹಾಗೂಎನ್. ಎಸ್.ಎಸ್, ಘಟಕ ಇದರ ಜಂಟಿ ಆಶ್ರಯದಲ್ಲಿ “ವಿಶ್ವ ಆತ್ಮಹತ್ಯೆ ತಡೆ” ಗಟ್ಟುವ ದಿನಾಚರಣೆಯನ್ನು ಪಿಯಸಿವಿದ್ಯಾರ್ಥಿಗಳಿಗೆ “ಸಾವುದ್ ಸಭಾ ಭವನ” – ಶಿರ್ವದಲ್ಲಿ ಆಯೋಜಿಸಲಾಗಿತ್ತು. ಉಡುಪಿ ಜಿಲ್ಲಾ ಆಸ್ಪತ್ರೆಯಿಂದ ಡಾ. ರಿತಿಕಾ ಸಾಲಿಯನ್ರವರು ಕಾರ್ಯಕ್ರಮದ ಉದ್ಭಾಟನೆ ಮಾಡಿ ವಿದ್ಯಾರ್ಥಿಗಳಲ್ಲಿ ಮಾನಸಿಕಖಿನ್ನತೆ, ಮಾನಸಿಕ ಒತ್ತಡ ಇದರಿಂದಾಗುವ ಸಮಸ್ಯೆಗಳು ಆತ್ಮಹತ್ಯೆಯನ್ನು ತಡೆಗಟ್ಟುವ ಬಗ್ಗೆ ಸರಳವಾಗಿ ನುಡಿದುವಿದ್ಯಾರ್ಥಿಗಳ ಸಮಸ್ಯೆಗಳಿಗೆ ಸ್ಪಂದಿಸಿ- ಪರಿಹಾರೋಪಾಯವನ್ನು ನೀಡಿದರು. ಹೆಣ್ಣು ಮಕ್ಕಳಿಗಾಗಿ ಉಡುಪಿ […]
ಕುಂದಾಪುರ: ಎಂಐಟಿ ಕುಂದಾಪುರದ ಪ್ರಥಮ ವರ್ಷದ ಇಂಡಕ್ಷನ್ ಕಾರ್ಯಕ್ರಮ 2023-24 ರ ಅಂಗವಾಗಿ, ಮಾಹೆ ಮಣಿಪಾಲದ ದೈಹಿಕ ಶಿಕ್ಷಣದ ಉಪನಿರ್ದೇಶಕ ಡಾ.ದೀಪಕ್ ರಾಮ್ ಬೈರಿ ಅವರಿಂದ ಫಿಟ್ನೆಸ್ ಅನ್ಪ್ಲಗ್ಡ್ ವಿಷಯದ ಕುರಿತು ಸಂವಾದವನ್ನು ಏರ್ಪಡಿಸಲಾಗಿತ್ತು. ದೈಹಿಕ ಸಾಮರ್ಥ್ಯದ ಮಹತ್ವ ಮತ್ತು ನಿರಂತರ ದೈಹಿಕ ವ್ಯಾಯಾಮದ ಮೂಲಕ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳುವ ವಿವಿಧ ವಿಧಾನಗಳನ್ನು ಅವರು ವಿದ್ಯಾರ್ಥಿಗಳಿಗೆ ವಿವರಿಸಿದರು. ನಿಯಮಿತ ವಾಕಿಂಗ್ ಅಭ್ಯಾಸದ ಮಹತ್ವದ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿದರು. ಕೆಲವು ಶಾಲೆಗಳಲ್ಲಿ ಪಿಟಿ ಅವಧಿಯನ್ನು ಬೇರೆ ಉದ್ದೇಶಗಳಿಗೆ ಬಳಸುತ್ತಿರುವ […]
ಕುಂದಾಪುರ: ಶಿಕ್ಷಕ ವೃತ್ತಿ ಅತ್ಯಂತ ಪವಿತ್ರವಾದ ವೃತ್ತಿಯಾಗಿದ್ದು ಶಿಕ್ಷಕರು ನೀಡುವ ಶಿಕ್ಷಣ ವಿದ್ಯಾರ್ಥಿಗಳನ್ನು ಸಂಪೂರ್ಣವಾಗಿ ಸಂಸ್ಕಾರಯುತ ಮೌಲ್ಯಗಳನ್ನು ಕಲಿಸಿ, ಬದುಕನ್ನು ನಿರೂಪಿಸುವ ಪವಿತ್ರ ವೃತ್ತಿಯಾಗಿದೆ’ ಎಂದು ಕುಂದಾಪುರ ಸೈಂಟ್ ಮೇರಿಸ್ ಪ್ರೌಢಶಾಲೆಯ ಸಂಚಾಲಕ ಅತೀ ವಂ.ಫಾ.ಸ್ಟ್ಯಾನಿ ತಾವ್ರೋ ಹೇಳಿದರು.ಅವರು ಕುಂದಾಪುರ ಸೈಂಟ್ ಮೇರಿಸ್ ಪ್ರೌಢಶಾಲೆಯ ಆಶ್ರಯದಲ್ಲಿ ಶಿಕ್ಷಕರ ದಿನಾಚರಣೆಯ ಸಂಭ್ರಮ ಪ್ರಯುಕ್ತ ನಡೆದಪೋಷಕ ಶಾಲೆಗಳಲ್ಲಿ ಸೇವೆ ಸಲ್ಲಿಸುವ ಶಿಕ್ಷಕರನ್ನು ಗುರುತಿಸುವ ಗುರು ವಂದನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ನ ಗೌರವ ಕಾರ್ಯದರ್ಶಿ […]
ಕುಂದಾಪುರ ಭಂಡಾರ್ಕಾರ್ಸ್ ಕಾಲೇಜು, ಕುಂದಾಪುರ ಪುರಸಭೆ ಹಾಗೂ ಸ್ಥಳೀಯ ಸಂಘ ಸಂಸ್ಥೆಗಳು, ಸೇವಾ ಸಂಸ್ಥೆಗಳ ಸಹಕಾರದಿಂದ ಈ ವರ್ಷ ಮಹಾತ್ಮ ಗಾಂಧಿಯವರ ಜನ್ಮದಿನಾಚರಣೆ ದಿನ ಅಕ್ಟೋಬರ್ 2 ರಂದು, ಅರ್ಥಪೂರ್ಣ ಸಮಾಜಮುಖಿ ಕಾರ್ಯಕ್ರಮ“ಸ್ವಚ್ಛಕುಂದಾಪುರ-ನಮ್ಮಕುಂದಾಪುರ”ಅಭಿಯಾನ ನಡೆಸಲು ನಿರ್ಧರಿಸಿದೆ. ಕಾಲೇಜಿನವಿದ್ಯಾರ್ಥಿಗಳು, ಬೋಧಕಮತ್ತುಬೋಧಕೇತರವರ್ಗದವರು ಬೃಹತ್“ಸ್ವಚ್ಛಕುಂದಾಪುರ-ನಮ್ಮಕುಂದಾಪುರ” ಎಂಬ ಜನಜಾಗೃತಿ ಕಾರ್ಯಕ್ರಮವನ್ನು ಸ್ಥಳೀಯ ಕುಂದಾಪುರದ 23 ವಾರ್ಡ್ಗಳಲ್ಲಿ ಹಮ್ಮಿಕೊಂಡಿದ್ದಾರೆ. ಜನರಲ್ಲಿ ಸ್ವಚ್ಛತೆಕುರಿತುಅರಿವು ಮೂಡಿಸುವಜನಜಾಗೃತಿಕಾರ್ಯಕ್ರಮಇದಾಗಿದ್ದು, ಕುಂದಾಪುರ ಪುರಸಭಾ ವ್ಯಾಪ್ತಿಯ ಸುಮಾರು 15000 ಕ್ಕೂ ಮಿಕ್ಕಿ ಮನೆಗಳ ಸಂಪರ್ಕ ಮಾಡುವುದು ಮತ್ತುಅವರಲ್ಲಿ ಮತ್ತುಜನರಲ್ಲಿ ಪರಿಸರದ ಸ್ವಚ್ಛತೆಯಕುರಿತುಜಾಗೃತಿ ಮೂಡಿಸುವುದು […]
ಕುಂದಾಪುರ; ತಾಲೂಕು ಸಾರ್ವಜನಿಕ ಆಸ್ಪತ್ರೆ, ಕುಂದಾಪುರ. ಆರೋಗ್ಯ ಮತ್ತು ಯೋಗ ಕ್ಷೇಮ ಕೇಂದ್ರ ಒಡೆಯರ್ ಹೋಬಳಿ.ಜೆ ಸಿಐ ಕುಂದಾಪುರ,ವಿಘ್ನೇಶ್ವರ ಯುವಕ ಮಂಡಲ ಒಡೆಯರ್ ಹೋಬಳಿ, ಪ್ರಸಾದ್ ನೇತ್ರಾಲಯ ಉಡುಪಿ ಇವರ ಜಂಟಿ ಆಶ್ರಯದಲ್ಲಿ ಕುಂದಾಪುರದ ಆಶೀರ್ವಾದ ಹಾಲ್ ನಲ್ಲಿ (26/9/23) ಉಚಿತ ಆರೋಗ್ಯ ಮಾಹಿತಿ, ಆಯುಷ್ಮಾನ್ ಭವ ಕಾರ್ಡ್ ಮಾಹಿತಿ ಹಾಗೂ ಬೃಹತ್ ನೇತ್ರ ತಪಾಸಣಾ ಶಿಬಿರ ನೆರವೇರಿಸಲಾಯಿತು ಈ ಶಿಬಿರದಲ್ಲಿ ನೇತೃ ತಪಾಷಣೆ ಹಾಗೂ ಬಿಪಿ,ಶುಗರ್ ತಪಾಸಣೆ ನಡೆಸಲಾಯಿತು.200 ಕ್ಕೂ ಅಧಿಕ ಮಂದಿ ಶಿಬಿರದ ಪ್ರಯೋಜನ […]
ಉಡುಪಿ : ಉಡುಪಿ ಧರ್ಮಪ್ರಾಂತ್ಯದ ಐಸಿವೈಎಮ್ ನ ಸಮಾವೇಶವು ಸಪ್ಟೆಂಬರ್ 24 ರಂದು ಕಲ್ಯಾಣ್ಪುರ ಮೌಂಟ್ ರೋಜರಿ ಚರ್ಚಿನ ಸಭಾಂಗಣದಲ್ಲಿ ಅಯೋಜಿಸಲಾಗಿತ್ತು. ಬೆಳಿಗ್ಗೆ 9.15 ಗಂಟೆಗೆ ಸಮಾವೇಶದ ಉದ್ಗಾಟನಾ ಸಮಾರಂಭವು ನೇರವೆರಿ ಸಂಪನ್ನಗೊಂಡಿತು. ಉದ್ಗಾಟನಾ ಸಮಾರಂಭದ ಅಧ್ಯಕ್ಷತೆಯನ್ನುಉಡುಪಿ ಧರ್ಮಪ್ರಾಂತ್ಯದ ಶ್ರೇಷ್ಟ ಗುರುಗಳಾದ ವಂದನೀಯ ಫರ್ಡಿನಾಂಡ್ ಗೊನ್ಸಾಲ್ವೆಸ್ಆವರು ವಹಿಸಿದ್ದರು.ಮುಖ್ಯಆಥಿತಿಯಾಗಿ ಸಂತೆಕಟ್ಟೆ ಮೌಂಟ್ ರೋಜರಿಚರ್ಚಿನ ಧರ್ಮಗುರುಗಳಾದ ವಂದನೀಯ ಗುರು ಡಾ| ರೋಕ್ ಡಿ’ಸೋಜಾ ಮತ್ತು ದಾಯ್ಜಿವಲ್ಡ್ ನ ಮ್ಯಾನೇಜಿಂಗ್ಡೈರೆಕ್ಟರ್ ಶ್ರೀ ವಾಲ್ಟರ್ ನಂದಳಿಕೆಯವರು ವಹಿಸಿದ್ದರು. ಕರ್ನಾಟಕ ಪ್ರಾಂತೀಯ ಐಸಿವೈಎಮ್ ಅಧ್ಯಕ್ಷ […]
ಮಂಗಳೂರು ಧರ್ಮಪ್ರಾಂತ್ಯದ ಅಂತರ್ ಸಂಸ್ಥೆಗಳ ವತಿಯಿಂದ ವ್ಯಸನ ವಿರುದ್ಧ ಕಾಲ್ನಾಡಿಗೆ 600 ಯುವ ಯುವತಿಯರ ಕಾಲ್ನಾಡಿಗೆವ್ಯಸನ ಮುಕ್ತ ಕಡೆಗೆ ನಮ್ಮ ಕಾಲ್ನಾಡಿಗೆ ಎಂಬ ಗುರಿಯೊಂದಿಗೆ ಸಿ.ಓ.ಡಿ.ಪಿ/ ಬಾಂಧವ್ಯ, ಪಾದುವ ಕಾಲೇಜ್ ಆಫ್ ಕಾಮರ್ಸ್ ಮತ್ತು ಮ್ಯಾನೇಜ್ಮೆಂಟ್ ಕಥೋಲಿಕ್ ಸಭಾ ಮಂಗ್ಳುರ್ ಪ್ರದೇಶ್(ರಿ), ವೈಟ್ ಡೌಸ್ ಮಗಳೂರು ಜಂಟಿ ಸಂಯೋಜಕತ್ವದಲ್ಲಿ, ರೋಶನಿ ನಿಲಯ, ಸಂತ ಆಗ್ನೇಸ್ ಮಹಾ ವಿದ್ಯಾಲಯ, ಸಹಜೀವನ ಜಿಲ್ಲಾ ಒಕ್ಕೂಟದ ಸಹಕಾರದಿಂದ ಪಾದುವ ಸಿ.ಓ.ಡಿ.ಪಿಯಿಂದ ಬೆಂದೂರ್ ಚರ್ಚ್ ವರೆಗೆ ಕಾಲ್ನಾಡಿಗೆ ವ್ಯಸನ ವಿರೋದಿ ಜಾಗೃತಿ ಜಾಥಾ […]

