ಸೃಜನೋತ್ಸವದ – ಸೇಂಟ್ ಅಲೋಶಿಯಸ್ ಪದವಿ ಕಾಲೇಜಿನಲ್ಲಿ ಸಾಂಸ್ಕೃತಿಕ ಸಂಘವು ಆಯೋಜಿಸಿದ ಅಂತರಕಾಲೇಜು ಸಾಂಸ್ಕೃತಿಕ ಉತ್ಸವ ನಡೆಯಿತು.ಸೃಜನೋತ್ಸವ 2025, ವಾರ್ಷಿಕ ಅಂತರಕಾಲೇಜು ಸಾಂಸ್ಕೃತಿಕ ಉತ್ಸವ, ಬೆಂಗಳೂರಿನ ಕಾಕ್ಸ್ ಪಟ್ಟಣದ ಸೇಂಟ್ ಅಲೋಶಿಯಸ್ ಪದವಿ ಕಾಲೇಜಿನಲ್ಲಿ ಸಾಂಸ್ಕೃತಿಕ ಸಂಘದ ಆಶ್ರಯದಲ್ಲಿ ನಡೆಯಿತು. ಈ ಕಾರ್ಯಕ್ರಮವು ವಿವಿಧ ಕಾಲೇಜುಗಳ ವಿದ್ಯಾರ್ಥಿಗಳನ್ನು ಒಟ್ಟುಗೂಡಿಸಿ ಅವರ ಕಲಾತ್ಮಕ ಪ್ರತಿಭೆಯನ್ನು ಪ್ರದರ್ಶಿಸಲು ಮತ್ತು ಸೃಜನಶೀಲತೆಯನ್ನು ಬೆಳೆಸುವ ಗುರಿಯನ್ನು ಹೊಂದಿತ್ತು. ಈ ಉತ್ಸವವು ಸಾಂಸ್ಕೃತಿಕ ವಿನಿಮಯ, ತಂಡ ಮನೋಭಾವ ಮತ್ತು ಕಲಾತ್ಮಕ ಅಭಿವ್ಯಕ್ತಿಯನ್ನು ಉತ್ತೇಜಿಸಲು ವೇದಿಕೆಯಾಗಿ […]

Read More

ಮಂಗ್ಳುರ್; 9 ಮಾರ್ಚ್ ಕೊಂಕಣಿ ಲೇಖಕಿಂಚೊ ಎಕ್ತಾರ್ ಆನಿ ಆಶಾವಾದಿ ಪ್ರಕಾಶನಾನ್ ಮಂಗ್ಳುರಾಂತ್ಲ್ಯಾ ಸಿ.ಓ.ಡಿ.ಪಿ. ಸಭಾಸಾಲಾಂತ್ ಸಕಾಳಿಂ 9:30 ಥಾವ್ನ್ 1:30 ಪರ್ಯಾಂತ್ ಅಂತರ್‌ರಾಷ್ಟ್ರೀಯ್ ಸ್ತ್ರೀಯಾಂಚೊ ದೀಸ್ ಭೋವ್ ಅಪುರ್ಭಾಯೆನ್ ಆಚರಣ್ ಕೆಲೊ. ಮಾ|ಚೇತನ್ ಲೋಬೊಚ್ಯಾ ಅಧ್ಯಕ್ಷ್‌ಪಣಾಖಾಲ್ ದಿವ್ಟಿ ಪೆಟವ್ನ್ ಹ್ಯಾ ಕಾರ್ಯಾಚೆಂ ಉಗ್ತಾವಣ್ ಜಾಲೆಂ. ಕಾಣಿಕ್ ಪತ್ರಾಚಿ ಆಧ್ಲಿ ಸಹ-ಸಂಪಾದಕಿ ಮಾರಿಯೆಟ್ ರಾಸ್ಕಿನ್ಹಾ, ಏವ್ರೆಲ್ ರೊಡ್ರಿಗಸ್, ಗ್ವಾದಲೂಪ್ ಡಾಯಸ್, ವಿಲ್ಲಿ ಗೋಯೆಸ್, ವಿಲ್ಫ್ರೆಡ್ ಲೋಬೊ ಪಡೀಲ್, ಆನಿ ಫ್ಲಾವಿಯಾ ಆಲ್ಬುಕರ್ಕ್ ವೆದಿಚೆರ್ ಹಾಜರ್ ಆಸ್ಲಿಂ. ಸಲೋಮಿ […]

Read More

“ಜನೌಷಧಿ ಸಪ್ತಾಹ ಆಚರಣೆ” ಇಂಡಿಯನ್ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರದ ಜನೌಷಧಿ ಕೇಂದ್ರವು ಮಾರ್ಚ್ ಒಂದರಿಂದ ಮಾರ್ಚ ಏಳರ ತನಕ ಜನೌಷಧಿ ಸಪ್ತಾಹವನ್ನು ಕೇಂದ್ರದ ಸೂಚನೆಯಂತೆ ವಿಶಿಷ್ಟ ರೀತಿಯಲ್ಲಿ ಆಚರಿಸಿತು. ಉಡುಪಿ ಜಿಲ್ಲೆಯ ಪ್ರಪ್ರಥಮ ಜನೌಷಧಿ ಕೇಂದ್ರವಾದ ಈ ಸಂಸ್ಥೆ ರಾಜ್ಯದಲ್ಲಿ ನಾಲ್ಕನೆಯ ಅತೀ ದೊಡ್ಡ ಕೇಂದ್ರವಾಗಿ ಹೊರಹೊಮ್ಮಿದೆ. ಸಪ್ತಾಹದ ಸಂದರ್ಭದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಂಡು 160ಕ್ಕೂ ಅಧಿಕ ಮಂದಿ ಇದರ ಪ್ರಯೋಜನ ಪಡೆದರು. ಮಾರ್ಚ್ ನಾಲ್ಕರಂದು ಮಹಿಳಾ ಸಬಲೀಕರಣಕ್ಕಾಗಿ “ಒಂದು ಹೆಜ್ಜೆ ಮಾತೃ […]

Read More

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯಂದು ಇನ್ನರ್ ವ್ಹೀಲ್ ಕ್ಲಬ್ಬ್ ಕುಂದಾಪುರ ದಕ್ಷಿಣದ ವತಿಯಿಂದ ಸಾಮಾಜಿಕ ಕಾರ್ಯಕರ್ತೆ ಶ್ರೀಮತಿ ಸಬಿತಾ ಹೊಸ್ಕೋಟೆಯವರನ್ನು ಅವರ ಸ್ವಗೃಹದಲ್ಲಿ ಸನ್ಮಾನಿಸಲಾಯಿತು. ಸಾಮಾಜಿಕ ಕಳಕಳಿ ಹೊಂದಿದ ಶ್ರೀಮತಿ ಸಬಿತಾ ಹೊಸ್ಕೋಟೆ, ಕುಂದಾಪುರ ಮತ್ತು ಸುತ್ತಲಿನ ಗ್ರಾಮಗಳಲ್ಲಿ ವಿಶೇಷವಾಗಿ ಮಹಿಳಾ ಸಬಲೀಕರಣಕ್ಕೆ ಅಪಾರ ಕೊಡುಗೆ ನೀಡಿರುತ್ತಾರೆ. ಹೊಲಿಗೆ ಯಂತ್ರ ಕೊಡಿಸುವುದು, ಆರ್ಥಿಕ ಧನಸಹಾಯ, ವಿಧವಾ ಪಿಂಚಣಿ ಕೊಡಿಸುವುದು, ಆಪ್ತ ಸಲಹೆ ಹೀಗೆ ಹತ್ತು ಹಲವು ಕಾರ್ಯಕ್ರಮಗಳನ್ನು ತಮ್ಮಂತಹ ಸಮಾನ ಮನಸ್ಕರೊಡಗೂಡಿ ಕೈಗೊಂಡರು. ಮಹಿಳಾ ಗ್ರಾಹಕರ ಸೊಸೈಟಿಯಲ್ಲಿ ಕಾರ್ಯದರ್ಶಿಯಾಗಿ […]

Read More

ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ.) ದಕ್ಷಿಣ ವಲಯದ ಮುಂದಾಳತ್ವದಲ್ಲಿ ಮಂಗಳೂರು ದಕ್ಷಿಣ ವಲಯದ ಎಲ್ಲಾ ಚರ್ಚಿನ ಧರ್ಮಗುರುಗಳು, ಧರ್ಮಭಗಿನಿಯರು, ಪಾಲನಾ ಮಂಡಳಿಗಳು, ವಿವಿಧ ಸಂಘ ಸಂಸ್ಥೆಗಳು, ಕಥೊಲಿಕ್ ವಿದ್ಯಾಸಂಸ್ಥೆಗಳು ಹಾಗೂ 21 ಆಯೋಗದ ಸಹಭಾಗಿತ್ವದಲ್ಲಿ ತಪಸ್ಸು ಕಾಲದ ಆಧ್ಯಾತ್ಮಿಕ ಪ್ರೇರಣೆಯಾಗಿ ಸಂತ ಜೋಸೆಫ್ ವಾಜ್ ಪುಣ್ಯ ಕ್ಷೇತ್ರ, ಮುಡಿಪು ಇದರ ಬೆಳ್ಳಿ ಹಬ್ಬದ ಪ್ರಯುಕ್ತ ಮಹಾನ್ ಕಾಲ್ನಡಿಗೆ ಜಾಥ “ನಮ್ಮ ನಡಿಗೆ ಮುಡಿಪು ಪುಣ್ಯ ಕ್ಷೇತ್ರದ ಕಡೆಗೆ” ಎಂಬ ಜಾಥವು ಕೋಟೆಕಾರು ಗ್ರಾಮದ ದಯಾಮಾತಾ ದೇವಾಲಯದ […]

Read More

ಮಾರ್ಚ್ 10 ಮತ್ತು 11, 2025 ; ಸೆಂಟ್ ಜೋಸೆಫ್ ವಿಶ್ವವಿದ್ಯಾಲಯದ ಮಾಹಿತಿ ತಂತ್ರಜ್ಞಾನ ಸಂಸ್ಥೆ, “ಅಂತಾರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ಪ್ರಗತಿ ಸಮ್ಮೇಳನವನ್ನು ಯಶಸ್ವಿಯಾಗಿ ಆಯೋಜಿಸಿತು. ಈ ಎರಡು ದಿನಗಳ ಸಮ್ಮೇಳನದಲ್ಲಿ ಸಂಶೋಧಕರು, ಶಿಕ್ಷಣ ತಜ್ಞರು ಮತ್ತು ಉದ್ಯಮ ವೃತ್ತಿಪರರಾದಿಯಾಗಿ 150 ಜನರು ಭಾಗವಹಿಸಿ ಹೊಸ ತಂತ್ರಜ್ಞಾನ ವಿಷಯಗಳನ್ನು ಚರ್ಚಿಸಿದರು.ಸಮ್ಮೇಳನದ ಪ್ರಾರಂಭದಲ್ಲಿ ಪ್ರಾರ್ಥನೆ, ವಿಶ್ವವಿದ್ಯಾಲಯ ಗೀತ ಮತ್ತು ದೀಪ ಬೆಳಗಿಸಿ ಸಮಾರಂಭವನ್ನು ಆರಂಭಿಸಲಾಯಿತು. ಡಾ. ಆನಿ ಸಿರಿಯನ್ ಅವರು ಉಪನ್ಯಾಸ ನೀಡಿ ಅಕಾಡೆಮಿಕ್ ಸಹಕಾರ ಮತ್ತು ಜ್ಞಾನ […]

Read More

ಮೂಡ್ಲಕಟ್ಟೆ ತಾಂತ್ರಿಕ ವಿದ್ಯಾಲಯದಲ್ಲಿ ಮಹಿಳಾ ಘಟಕದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಕೆಆರ್ ಎ ಎಮ್ ಕಾಲೇಜ್‌ನ ಹೆಚ್‌ಒಡಿ ಮತ್ತು ಪ್ರೊಫೆಸರ್ಅಥರ್ವ ಆರ್ಗ್ಯಾನಿಕ್ಸ್‌ನ ಸಂಸ್ಥಾಪಕರು ಮತ್ತು ಸಿಇಒ ಆಗಿರುವ ಡಾ.ಅಪೇಕ್ಷ ರಾವ್ ಅವರು ಆಗಮಿಸಿದ್ದು“ಇತ್ತೀಚಿನ ದಿನಗಳಲ್ಲಿ ನಾವು ದೇಹದ ಮಾತು ಕೇಳುವ ಬದಲು  ಅದನ್ನು ಗೊಂದಲಕ್ಕೆ ಸಿಲುಕಿಸುತ್ತಿದ್ದೇವೆ.ನಾವು ವಿಶ್ವದಲ್ಲಿ ಕೇವಲ ಒಂದು ಧೂಳಿನ ಕಣವಷ್ಟೇ.ಹಾಗಾಗಿ ಇರುವಷ್ಟು ದಿನ ಆರೋಗ್ಯ ಕಾಪಾಡಿಕೊಂಡು ನೆಮ್ಮದಿಯಿಂದ ಬದುಕುವುದು ಮುಖ್ಯ, ಅದಕ್ಕಾಗಿ ನಾವು ಪಾಲಿಸಬೇಕಾದ ನಾಲ್ಕು ಸೂತ್ರಗಳಾದ ಉತ್ತಮ ನಿದ್ರೆ, […]

Read More

ತಲ್ಲೂರು ಸಂತ ಪ್ರಾನ್ಸಿಸ್‌ ಆಸಿಸಿ ದೇವಾಲಯದಲ್ಲಿ ದಿನಾಂಕ 9/3/2025 ರಂದು ಅಂತಾರಾಷ್ಟ್ರೀಯ ಮಹಿಳಾದಿನಾಚರಣೆಯನ್ನು ಬಹಳ ಆಚರಿಸಲಾಯಿತು. ಅಂದು ಬೆಳಗಿನ ದಿವ್ಯ ಬಲಿಪುೂಜೆಯನ್ನು, ಉಡುಪಿ ಡಯಾಸಿಸಿನ ದೈವೀ ಕರೆ ಆಯೋಗದ ನಿರ್ದೇಶಕರಾದ ಪಂದನೀಯ ಫಾ. ಅಶ್ವಿನ್‌ ಆರಾಸ್ಥ ಹಾಗೂ ಚರ್ಚಿನ ಧರ್ಮ ಗುರುಗಳಾದ ಪಂದನೀಯ ಫಾ. ಎಡ್ವಿನ್ ಡಿಸೋಜಾರವರು ಸೆರವೇರಿಸಿದರು. ಸ್ತೀ ಆಯೋಗದ ಸದಸ್ಯರು ಪ್ರಾರ್ಥನಾ ವಿಧಿಯಲ್ಲಿ ಸಹಕರಿಸಿದರು.ಲಘು ಉಪಹಾರದ ನಂತರ ಚರ್ಚಿನ ಸಭಾಂಗಣದಲ್ಲಿ ನಡೆದ ಕಿರು ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ. ವಂದನೀಯ ಫಾ.ಅಶ್ವಿನ್ ಆರಾನ್ನ, ಸ್ತ್ರೀ […]

Read More

ಮೂಡ್ಲಕಟ್ಟೆ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕುಂದಾಪುರ ಇಲ್ಲಿನ ಪ್ರಥಮ ಮತ್ತು ದ್ವಿತೀಯ ಎಂ.ಬಿ.ಎ ಪದವಿ ವಿದ್ಯಾರ್ಥಿಗಳು ದಿನಾಂಕ  ಮಾರ್ಚ್ 8 ರಂದು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ಕುಂದಾಪುರದ ಶಾಸ್ತ್ರಿ ಸರ್ಕಲ್ ನಲ್ಲಿ  ಬೀದಿ ನಾಟಕವನ್ನು ಪ್ರದರ್ಶಿಸುವ ಮೂಲಕ ಜನರ ಗಮನಸೆಳೆದರು.  ಕುಂದಾಪುರ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಶ್ರೀಮತಿ ಪುಷ್ಪಾ ಅವರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಹಿಳಾ ದಿನಾಚರಣೆ ಕುರಿತು ಮಾತನಾಡಿದರು ಹಾಗೂ ಸಮಾಜದಲ್ಲಿ ಹೆಣ್ಣು ಮಕ್ಕಳಿಗೆ ಗಂಡು ಮಕ್ಕಳಷ್ಟೇ ಸಮಾನತೆ ಕೊಟ್ಟರೆ ಏನನ್ನಾದರೂ ಸಾಧಿಸಬಲ್ಲಳು […]

Read More