ಮಂಗಳೂರು.ಜುಲೈ 2023 ರ ಭಾನುವಾರದಂದು ಮಿಲಾಗ್ರೆಸ್ ಮಂಗಳೂರಿನ ಮಿಲಾಗ್ರೆಸ್ ಚರ್ಚಿನಲ್ಲಿ ಭವ್ಯತೆ ಮತ್ತು ಭಕ್ತಿಯಿಂದ ವಾರ್ಷಿಕ ಹಬ್ಬವನ್ನು ಆಚರಿಸಲಾಯಿತು. ಬೆಳಿಗ್ಗೆ 7 ಗಂಟೆಗೆ ಕೊಂಕಣಿಯಲ್ಲಿ ದಿವ್ಯ ಬಲಿದಾನ ಅರ್ಪಿಸಲಾಯಿತು. ಡಯಾಸಿಸ್. ಅವರ ಧರ್ಮನಿಷ್ಠೆಯ ಸಮಯದಲ್ಲಿ, ಪವಾಡಗಳ ಮಾತೆಯ ಆಶೀರ್ವಾದ, ಅವಳ ನಮ್ರತೆಯನ್ನು ವೈಶಿಷ್ಟತೆಯನ್ನು ತಿಳಿಸಲಾಯಿತು ಬೆಳಿಗ್ಗೆ 8.15 ಕ್ಕೆ ವಂ| ಫಾ|ಆರ್ ಕೆನ್ನಿತ್ ಕ್ರಾಸ್ತಾ ಇವರ ಮುಂದಾಳತ್ವದಲ್ಲಿ ಇಂಗ್ಲಿಷ್ ಭಾಶೆಯಲ್ಲಿ ಬಲಿದಾನವನ್ನು ಅರ್ಪಿಸಿ. ಅವರು ನಮ್ಮ ಜೀವನದಲ್ಲಿ ಮೇರಿಯ ಶ್ರೇಷ್ಠತೆಯ ಬಗ್ಗೆ ಮಾತನಾಡಿದರು. ವಂ|ಫಾ| ರಾಬಿನ್, ವಂ|ಫಾ| […]
ಕುಂದಾಪುರ,ಜು. 9: ಕಥೊಲಿಕ್ ಸಭಾ ಬಸ್ರೂರು ಘಟಕ ಹಾಗು ಬಸ್ರೂರು ಸ್ಪೋರ್ಟ್ಸ್ ಕ್ಲಬ್ (ರಿ) ಬಸ್ರೂರು ಇವರ ಜಂಟಿ ಆಶ್ರಯದಲ್ಲಿ ವನಮಹೋತ್ಸವ ಕಾರ್ಯಕ್ರಮವನ್ನು ಬಸ್ರೂರು ಪಂಚಾಯತ್ ವಠಾರದಲ್ಲಿ ಹಮ್ಮಿಕೊಳ್ಳಲಾಗಿತ್ತು,ಮುಖ್ಯ ಅತಿಥಿಯಾಗಿ ಬಸ್ರೂರು ಪಂಚಾಯತ್ ಅಧ್ಯಕ್ಷರಾದ ಬಿ. ದಿನಕರ ಶೆಟ್ಟಿಯವರು ಉಪಸ್ಥಿತರಿದ್ದರು ಎರಡೂ ಸಂಸ್ಥೆಯ ಅಧ್ಯಕ್ಷರು ಗಿಡವನ್ನು ಮುಖ್ಯ ಅತಿಥಿಯವರಿಗೆ ಹಸ್ತಾಂತರಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಬಿ. ದಿನಕರ ಶೆಟ್ಟಿಯವರು ಮಾತನಾಡಿ ವನಮಹೋತ್ಸವ ಕಾರ್ಯಕ್ರಮದ ಮಹತ್ವವನ್ನು ತಿಳಿಸಿದರು, ಗಿಡವನ್ನು ನೆಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಕಾರ್ಯಕ್ರಮದಲ್ಲಿ ಕಥೋಲಿಕ ಸಭಾ […]
ಕುಂದಾಪುರದ ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನಲ್ಲಿ ವನಮಹೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಂದ ಪರಿಸರ ಸಂರಕ್ಷಣೆಯ ಪ್ರತಿಜ್ಞಾ ವಿಧಿಯನ್ನು ತೆಗೆದುಕೊಳ್ಳಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಡಾ| ಅಬ್ದುಲ್ ಕರೀಮ್ ಅವರು ಮಾತನಾಡಿ ಉತ್ತಮವಾದ ಆರೋಗ್ಯಕ್ಕೆ ಪರಿಸರ ಸಂರಕ್ಷಣೆ ಅತ್ಯಗತ್ಯ ಎಂದು ಹೇಳುತ್ತ ಅದರ ಮಹತ್ವದ ಕುರಿತು ವಿದ್ಯಾರ್ಥಿಗಳಿಗೆ ತಿಳಿಸಿ ಹೇಳಿದರು. ತದನಂತರ ಸಾಂಕೇತಿಕವಾಗಿ ಗಿಡ ನೆಡುವುದರ ಮೂಲಕ ವನಮಹೋತ್ಸ ಆಚರಣೆಗೆ ಚಾಲೆನೆ ನೀಡಲಾಯಿತು. 2000ಕ್ಕೂ ಹೆಚ್ಚು ಗಿಡಗಳನ್ನು ವಿದ್ಯಾರ್ಥಿಗಳು ಕಾಲೇಜಿನ ಆವರಣದಲ್ಲಿ ನೆಟ್ಟು ನಮ್ಮ […]
ಮಾಜಿ ಅಧ್ಯಕ್ಷ ರೊ. ಡಾ ವಿಶ್ವೇಶ್ವರ್ ತಮ್ಮ ಟ್ರಸ್ಟಿನ ಮೂಲಕ ರೋಟರಿ ಕುಂದಾಪುರ ದಕ್ಷಿಣದ ಮುಖಾಂತರ ಸ್ವರಾಜ್ಯ ೭೫ರ ಸಂಘಟನೆಯ ಬಸ್ರೂರಿನ ಪ್ರದೀಪ್ ಕುಮಾರ ಪ್ರಕಟಿಸಲಿರುವ “ಹೊಂಬೆಳಕು- ಇದು ಸ್ವಾತಂತ್ರ್ಯದ ಹಣತೆ” ಪುಸ್ತಕದ ಪ್ರಕಾಶನಕ್ಕೆ ಧನ ಸಹಾಯವನ್ನು ಹಸ್ತಾಂತರಿಸಿದರು. ರೋಟರಿ ಕುಂದಾಪುರ ದಕ್ಷಿಣದ ಸತ್ಯನಾರಾಯಣ ಪುರಾಣಿಕ ಹಾಗೂ ಸಚಿನ್ ನಕ್ಕತ್ತಾಯ ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು
ಕುಂದಾಪುರ ಜು 4: ಐಎಂಜೆ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ & ಕಾಮರ್ಸ್ ಕಾಲೇಜು ಮೂಡ್ಲಕಟ್ಟೆ, ಕುಂದಾಪುರ ಇಲ್ಲಿ ವಾರ್ಷಿಕೋತ್ಸವ ಕಾರ್ಯಕ್ರಮವು ಅತ್ಯುತ್ತಮವಾಗಿ ನೆರವೇರಿತು. “ಕಲಿಕೆಯು ಕೇವಲ ಪರೀಕ್ಷೆಗೆ ಮಾತ್ರ ಸೀಮಿತವಲ್ಲ, ಕಲಿತದ್ದು ಬದುಕಿನುದ್ದಕ್ಕೂ ಇರಬೇಕಾಗಿದೆ. ಆದ್ದರಿಂದ ಆಳವಾದ ಅಧ್ಯಯನ ಮಾಡುವ ಹವ್ಯಾಸ ಬೆಳೆಸಿಕೊಳ್ಳಬೇಕು. ವಿದ್ಯಾರ್ಥಿಗಳು ಏನೇ ಗುರಿ ಕಂಡರೂ ಅದನ್ನು ಸಾಧಿಸುವ ಗರಿಷ್ಠ ಪ್ರಯತ್ನವನ್ನು ಮಾಡಬೇಕು” ಎಂದು ಮುಖ್ಯ ಅತಿಥಿಯಾಗಿ ಆಗಮಿಸಿದ ಕುಂದಾಪುರ ಉಪ ವಿಭಾಗದ ಸಹಾಯಕ ಆಯುಕ್ತರಾದ ಶ್ರೀಮತಿ ರಶ್ಮಿ ಎಸ್ಆರ್ ಹೇಳಿದರು. ಅತಿಥಿಯವರಾಗಿ ಆಗಮಿಸಿದ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಶ್ರೀಮತಿ ರಾಗಿಣಿಯವರು “ಕಲಿಕೆ ಮುಗಿದ ಮೇಲೆ ನಾವು ಬೇರೆಯವರಿಗೆ ಆಯ್ಕೆಯಾಗಿ ಇರಬೇಕೆ ಹೊರತು, ಯಾವುದೇ ಆಯ್ಕೆ ಇಲ್ಲದೆ […]
ರೋಟರಿ ಸಮುದಾಯ ದಳ ತಲ್ಲೂರು, ರೊ. ಕೆ. ಪಿ ಭಟ್ ದಂಪತಿಗಳು ಹಾಗೂ ಸವಿತಾ ಫೌಂಡೇಶನ್ ಜಂಟಿಯಾಗಿ ಶ್ರೀಮತಿ ರಕ್ಷಿತಳಿಗೆ ಹೊಲಿಗೆ ಯಂತ್ರ ಹಸ್ತಾಂತರಿಸಲಾಯಿತು. ರೋಟರಿ ಸಮುದಾಯ ದಳದ ಜಗದೀಶ್ ಆಚಾರ್ಯ, ಸದಾನಂದ ಆಚಾರ್ಯ, ರೊ. ಕೆ. ಪಿ. ಭಟ್, ರೊ. ಶೋಭಾ ಭಟ್, ರೊ. ಸತ್ಯನಾರಾಯಣ ಪುರಾಣಿಕ, ರೊ ಸಚಿನ್ ನಕ್ಕತ್ತಾಯ ಹಾಗೂ ಫಲಾನುಭವಿ ಶ್ರೀಮತಿ ರಕ್ಷಿತಾಳ ತಂದೆ ತಾಯಿ ಉಪಸ್ಥಿತರಿದ್ದರು.
ಕುಂದಾಪುರ ಸಾರ್ವಜನಿಕ ಸರಕಾರಿ ಆಸ್ಪತ್ರೆಯ ವಾಕ್ ಮತ್ತು ಶ್ರವಣ ಕೇಂದ್ರದಲ್ಲಿ ಅಗತ್ಯವಾದ ಅಲ್ಯೂಮಿನಿಯಂ ಪಾರ್ಟೀಶನ್ ಹಸ್ತಾಂತರ ರೋಟರಿ ಜಿಲ್ಲಾ ಗವರ್ನರ್ ಡಾ. ಜಯಗೌರಿ ನಡೆಸಿಕೊಟ್ಟರು. ಕುಂದಾಪುರ ರೋಟರಿ ದಕ್ಷಿಣ, ರೋಟರಿ ಜಿಲ್ಲಾ ನಿಧಿಯೊಂದಿಗೆ ಈ ಯೋಜನೆ ರೂಪಿಸಲು ಸಹಕರಿಸಿದುದಕ್ಕೆ ಅಭಿನಂದಿಸಿದರು. ರೋಟರಿ ಜಿಲ್ಲಾ ಮಾಜಿ ಗವರ್ನರ್ ಅಭಿನಂದನ್ ಶೆಟ್ಟಿ, ಸಹಾಯಕ ಗವರ್ನರ್ ಡಾ. ಉಮೇಶ ಪುತ್ರನ್,ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ. ರಾಬರ್ಟ್ ರೆಬೆಲ್ಲೋ, ರೋಟರಿ ಕುಂದಾಪುರ ದಕ್ಷಿಣದ ಸತ್ಯನಾರಾಯಣ ಪುರಾಣಿಕ ಮತ್ತು ಸಚಿನ್ ನಕ್ಕತ್ತಾಯ ಉಪಸ್ಥಿತರಿದ್ದರು.
ಶಿರ್ವ: ಸಂತ ಮೇರಿ ಮಹಾವಿದ್ಯಾಲಯ, ಶಿರ್ವ ಇದರ ರಾಷ್ಟ್ರೀಯ ಭೂ-ಯುವಸೇನಾದಳದ ಎನ್.ಸಿ.ಸಿ. ಘಟಕ ಮತ್ತು 21 ಕರ್ನಾಟಕ ಬೆಟಾಲಿಯನ್ ಎನ್.ಸಿ.ಸಿ. ಉಡುಪಿ ಜಂಟಿಯಾಗಿ ವಿಶ್ವ ಪ್ಲಾಸ್ಟಿಕ್ ಮುಕ್ತ ದಿನಾಚರಣೆಯನ್ನು ಏರ್ಪಡಿಸಲಾಯಿತು ಇಂದು ನಾವು ದಿನನಿತ್ಯದ ಜೀವನದಲ್ಲಿ ಕೆಲವು ಅಂಗಡಿಯಿಂದ ಸಣ್ಣಪುಟ್ಟ ವಸ್ತುಗಳನ್ನು ಪ್ಲಾಸ್ಟಿಕ್ ಚೀಲಗಳನ್ನು ಬಳಸಿ ತರುತ್ತಿದ್ದೇವೆ. ಇಂಥ ಪ್ಲಾಸ್ಟಿಕ್ ವಸ್ತುವಿನ ಮರುಬಳಕೆ ಮಾಡಲಾಗದೆ ಅವುಗಳನ್ನು ಎಸೆಯುವುದರಿಂದ ನಮ್ಮ ಮತ್ತು ಪರಿಸರದ ಮೇಲೆ ಅನೇಕ ದುಷ್ಪರಿಣಾಮಗಳು ಉಂಟಾಗುತ್ತದೆ ಎಂದು ಕಾಲೇಜಿನ ಪ್ರಾಂಶುಪಾಲ ಡಾ! ಹೆರಾಲ್ಡ್ ಐವನ್ ಮೋನಿಸ್ […]
ಭಾನುವಾರ. ಜೂ 28, 2023 ರಂದು ಕಿನ್ನಿಗೋಳಿಯ ಕೊಯ್ಲಾದಲ್ಲಿ. ‘ಮಿತ್ರರ ಸನ್ನಿಧಿ’ ಎಂಬ ಸಭಾ ಸದನದ ಉದ್ಘಾಟನೆ, ಶ್ರಿ ದುರ್ಗಾ ಪರಮೇಶ್ವರಿ ಮಹಮಾಯಿ ದೇವಸ್ಥಾನದ ಮೊಕ್ತೇಸರ, ಶ್ರಿ ಮೋಹನ್ ದಾಸ್ ಸುರತ್ಕಲ್ ಉಲೆಪಾಡಿ ಇವರಿಂದ. ದಿವಂಗತ ಶೇಖರ್ ಪೂಜಾರಿ ಅವರಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು. ಅವರ ಕುಟಂಬಸ್ತರಿಂದ ಹಾಗೂ ಗಣ್ಯ ಅತಿಥಿಗಳಿಂದ. ದಿವಂಗತ ಮಿತ್ರರಾದ ಗಣೇಶ್ ಕುಡ್ವ ಹಾಗೂ ಗಣೇಶ್ ನಾಯಕ್ ರವರ ಭಾವಚಿತ್ರಗಳನ್ನು ‘ಮಿತ್ರರ ಸನ್ನಿಧಿ’ ಗೆ ವರ್ಗಾವಣೆ. ಹೊರಹೋಗುವ ಟ್ರಸ್ಟೀ ಡಾಕ್ಟರ್ ಡೆಂಜಿಲ್ ಪಿಂಟೋ ಅವರಿಗೆ […]

