Report: MSB, Photos:Mr Rony, News sent by:Stanty Bantval Bondel, March 26 : Society of St. Vincent de Paul of St. Lawrence Church Bondel celebrated Senior Citizens’ Day on Sunday March 26th 2023. The celebrations began with confessions’ in the church from 10.30 am. Rev Fr Xavier Gomes was the main celebrant Rev Fr Andrew Leo […]
ಮಂಗಳೂರಿನ ಕೊಂಕಣಿ ಕೆಥೋಲಿಕ್ ಸಮುದಾಯದ ಪ್ರತಿಷ್ಠಿತ ಸಂಸ್ಥೆ ಫುಡಾರ್ ಪ್ರತಿಷ್ಠಾನ ಇದರ ವತಿಯಿಂದ 2023 ನೇ ಸಾಲಿನ ಪ್ರಶಸ್ತಿ ಪ್ರದಾನ ಸಮಾರಂಭ ರವಿವಾರ ಮಂಗಳೂರಿನ ಮಿಲಾಗ್ರಿಸ್ ಜುಬಿಲಿ ಹಾಲ್ ನಲ್ಲಿ ನಡೆಯಿತು. ಸಮಾರಂಭದಲ್ಲಿ ಮಂಗಳೂರು ಮತ್ತು ಉಡುಪಿ ಧರ್ಮ ಪ್ರಾಂತ್ಯಗಳ ವ್ಯಾಪ್ತಿಯಲ್ಲಿ 2021 – 2022 ನೇ ಶೈಕ್ಷಣಿಕ ವರ್ಷದಲ್ಲಿ 10 ನೇ ತರಗತಿ ಮತ್ತು ಪಿಯುಸಿ ಪಬ್ಲಿಕ್ ಪರೀಕ್ಷೆಗಳಲ್ಲಿ ಅತ್ಯಧಿಕ ಅಂಕ ಗಳಿಸಿದ ಹಾಗೂ ಪದವಿ ಮತ್ತು ಸ್ನಾತಕೋತ್ತರ ಪದವಿ ಪರೀಕ್ಷೆಗಳಲ್ಲಿ ರೇಂಕ್ ಗಳಿಸಿದ ಪ್ರತಿಭಾವಂತ […]
Report By Fr Anil Fernandes, Pics by Vijay Omzoor MANGALURU, MARCH 25: Commission for Liturgy and Commission for Social Communication of the Diocese of Mangalore organised “House of Worship”, a half-a-day workshop on musical instruments on March 26, 2023 at Shanthi Kiran Hall, Pastoral Centre Mangaluru. The workshop was organised in association with Music Square, […]
ಮೂಡ್ಲಕಟ್ಟೆ, ವಿದ್ಯಾ ಅಕಾಡೆಮಿ ಸ್ಕೂಲಿನ ವಾರ್ಷಿಕೋತ್ಸವವು ಇತ್ತಿಚಿಗೆ ಶಾಲೆಯ ಆವರಣದಲ್ಲಿ ನಡೆಯಿತು. ಈ ಕಾರ್ಯಕ್ರಮಕ್ಕೆ ಮುಖ್ಯ ಅಥಿತಿಯಾಗಿ ಕುಂದಾಪುರದ ಹೆಮ್ಮಾಡಿಯ ಲಕ್ಷ್ಯಾ ಕ್ಲಿನಿಕ್ ವೈದ್ಯರಾಗಿರುವ ಅಮ್ಮಾಜಿ ಪಿ ಅವರು ಮುಖ್ಯ ಅಥಿತಿಯಾಗಿ ಆಗಮಿಸಿದ್ದರು. ಅವರು ತಮ್ಮ ಉದ್ಗಾಟನಾ ಭಾಷಣದಲ್ಲಿ ಶಾಲೆಯ ವಾರ್ಷಿಕೋತ್ಸವವು ಎಳೆಯರಿಗೆ ಜೀವನ ಪರ್ಯಂತ ಸ್ಮರಣೀಯ ಕ್ಷಣಗಳನ್ನು ನೀಡುವ ಅತ್ಯಂತ ಮಹತ್ವದ ದಿನ ಎಂದು ಹೇಳಿದರು. ಶಾಲೆಯು ಮಕ್ಕಳಿಗೆ ಮನೆಯ ವಾತಾವರಣದ ಹೊರತಾಗಿ ಹೊರಗಿನ ವಾತಾವರಣವನ್ನು ಅರಿತುಕೋಳ್ಳಲು ಬಹಳ ಸಹಾಯವಾಗುತ್ತದೆ ಎಂದರು ಮತ್ತು ವಿದ್ಯಾರ್ಥಿಗಳ ಉನ್ನತಿಯನ್ನೆ […]
ಕುಂದಾಪುರ, ಮಾ.27: ಕುಂದಾಪುರ-ಬೈಂದೂರು ತಾಲೂಕುಗಳ ಭಾವನ ಮಹಿಳಾ ಒಕ್ಕೂಟದಿಂದ ಕುಂದಾಪುರ ಸಂತ ಮೇರಿಸ್ ಪ.ಪೂ. ಕಾಲೇಜಿನ ಸಭಾಭವನದಲ್ಲಿ ಮಾ.26 ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಆಚರಿಸಲಾಯಿತು.ಮುಖ್ಯ ಅತಿಥಿಗಳಾದ ಸುಗಮ್ಯ ಉಡುಪಿ ಜಿಲ್ಲಾ ಮಹಿಳಾ ಒಕ್ಕೂಟಉಡುಪಿ ಧರ್ಮಪ್ರಾಂತ್ಯ ಇದರ ಅಧ್ಯಕ್ಷೆ ಅನಿತಾ ಡಾಯಸ್ ಗೀಡಕ್ಕೆ ನಿರೇರುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ “ವಲಯ ಮಟ್ಟದ ಒಕ್ಕೂಟಗಳ ಸಹಕಾರದಿಂದ ನಮ್ಮ ಮಹಿಳಾ ಒಕ್ಕೂಟವು ಉತ್ತಮ ರೀತಿಯಲ್ಲಿ ನಡೆಯುತ್ತದೆ, ಇಂದು ಮಹಿಳೆ ಎಲ್ಲಾ ಕ್ಷೇತ್ರದಲ್ಲೂ ಮುಂದುವರಿದು ಚರ್ಚಿನ ವಾಳೆಯ ಗುರಿಕಾರರಾಗಿ, ಕಾರ್ಯದರ್ಶಿಯಾಗಿ, ಉಪಾಧ್ಯಕ್ಷರಾಗಿ […]
ಭಾರತ ಸರಕಾರದ ಯುವಕಾರ್ಯ ಹಾಗೂ ಕ್ರೀಡಾ ಸಚಿವಾಲಯದ ನೆಹರೂ ಯುವ ಕೇಂದ್ರ ಸಂಘÀಟನೆ ಉಡುಪಿ ಜಿಲ್ಲೆಯಲ್ಲಿ ಪ್ರತಿ ವರ್ಷ ನೀಡುತ್ತಾ ಬಂದಿರುವ ಉಡುಪಿ ಜಿಲ್ಲಾ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿಗೆ ಈ ಬಾರಿ ಕಾರ್ಕಳ ತಾಲೂಕಿನಲ್ಲೇ ಸಾಮಾಜಿಕ, ಸಾಂಸ್ಕøತಿಕ, ಕ್ರೀಡಾ, ಧಾರ್ಮಿಕ, ಸಾಹಿತ್ಯ, ಶೈಕ್ಷಣಿಕ ಕ್ಷೇತ್ರದಲ್ಲಿ ಕಳೆದ 23 ವರ್ಷಗಳಿಂದ ತನ್ನದೇ ವೈಶಿಷ್ಟ್ಯಪೂರ್ಣ ಶೈಲಿಯ ಮೂಲಕ ಗುರುತಿಸಿಕೊಂಡಿರುವ ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ (ರಿ.) ಸಂಸ್ಥೆಗೆ ಜಿಲ್ಲಾ ಪ್ರಶಸ್ತಿ ಮತ್ತು 25 ಸಾವಿರ ರೂ. ನಗದು […]
ಗ್ರೇಸಿ ರೀಟಾ ವಾಜ್ (ಕುಂದಾಪುರ್- ಮಾಗುಂಡಿ) ದೆವಾಧೀನ್ ಜಾಲಿ (25-3-23) ದೆ| ಪಿ. ಡಿ. ವಾಜ್ ಚಿ ಪತಿಣ್ ಧುವ್ :ದೆ| ಜೋಸೆಫ್ ಡೆಸಾ ಆನಿ ಜೂಲಿಯಾನ ಡೆಸಾ ಹಾಂಚಿಂ ಆವಯ್ : ರೂಪರ್ಟ್ / ಈವಾನ್. ಪ್ರವೀಣ್ / ಜಸಿಂತಾ. ಪ್ರಮೀಳಾ / ಕೇಶವ್. ಪ್ರದೀಪ್ / ಶೋಭಾ. ಶರ್ಮಿಳಾ / ಕಾನ್ರಡ್. ಹಾಂಚಿಂ ಗ್ರೇಸಿ ಬಾಯ್ ಗಾಂವಾನ್ ಮಾಗುಂಡಿ, ಬಾಳೆಹೊನ್ನೂರ್ ಚಿಕ್ಕಮಗಳೂರ್ ಚಿ, ಆಸೊನ್ ತಿಚೆಂ ಲಗ್ನ್ ಖ್ಯಾತ್ ಹಾಸ್ಯ್ ಬರವ್ಪಿ ಪಿಡ್ವಾಜ್ ಕುಂದಾಪುರ್ […]
MANGALURU, MARCH, 23: The members of the newly constituted Pastoral Council were trained at the diocesan level to be the trainers of Pastoral Council at the deanery and parish level on March 22, 2023 in Shanthi Kiran Pastoral Centre, Bajjodi, Mangalore. The Diocesan Curia, Most Rev. Dr Peter Paul Saldanha, Bishop of Mangalore, Very Rev. […]

