ಕುಂದಾಪುರ, ಜ.15: ಕುಂದಾಪುರ ರೋಜರಿ ಅಮ್ಮನವರ ಚರ್ಚಿನಲ್ಲಿ 332 ವರ್ಷಗಳ ಹಿಂದೆ ಪ್ರಪ್ರಥಮವಾಗಿ ಭಾರತೀಯ ಕೊಂಕಣಿ ಭಾಷಿಕನಾಗಿ ಸೇವೆ ಸಲ್ಲಿಸಲು ಅವಕಾಶ ಪಡೆದ ಧರ್ಮಗುರು ಜೋಸೆಫ್ ವಾಜ್ ಕೆನರಾದಾಂತ್ಯ ಯೇಸು ಕ್ರಿಸ್ತರ ಬೋಧನೆ ಮಾಡಿ, ಕುಂದಾಪುರದ ಇಗರ್ಜಿಯಲ್ಲಿ ಸೇವೆ ನೀಡುತಿರುವಾಗ ಧ್ಯಾನ ಮಗ್ನರಾಗಿರುವಾಗ ಗೋಡೆಯ ಮೇಲೆ ಎತ್ತರದಲ್ಲಿ ನೇತಾಡುತ್ತಿರುವ ಏಸು ಕ್ರಿಸ್ತರ ಶಿಲುಭೆಯ ಮಟ್ಟಕ್ಕೆ ಗಾಳಿಯಲ್ಲಿ ತೇಲಿ ದ್ಯಾನ ಮಗ್ನರಾಗಿದ್ದ ಅದ್ಬುತ ನಡೆದಿತ್ತು. ಅದ ನಂತರ ಅವರು ಶ್ರೀಲಂಕಕ್ಕೆ ತೆರಳಿ ಹಲವು ಅದ್ಬುತಗಳನ್ನು ಮಾಡಿ ಕಥೊಲಿಕರಲ್ಲಿ ಅತ್ಯುನ್ನತ್ತ […]
ಮಂಗಳೂರು:ಬಿಕರ್ನಕಟ್ಟೆಬಾಲಯೇಸುವಿನ ಪುಣ್ಯಕ್ಷೇತ್ರಕ್ಕೆ ಬಾಲಯೇಸುವಿನ ವಾರ್ಷಿಕ ಮಹೋತ್ಸವದಂದು ಕರ್ನಾಟಕ ವಿಧಾನ ಪರಿಷತ್ ಶಾಸಕಾರದ ಎಸ್.ಎಲ್ ಸನ್ಮಾನ್ಯ ಬೊಜೆಗೌಡ ರವರು ಭೇಟಿ ನೀಡಿ ಶುಭಹಾರೈಸಿದರು. ವಂದನೀಯ ಪಾ. ಚಾರ್ಲ್ಸ್ ಸೆರಾವೊ ಮತ್ತು ವಂದನೀಯ ಪಾ. ರೋವೆಲ್ ಡಿಸೋಜ ರವರು ಅವರನ್ನು ಸ್ವಾಗತಿಸಿದರು. ದ.ಕ. ಜೆ.ಡಿ.ಎಸ್ ಜಿಲ್ಲಾ ಯುವ ಅಧ್ಯಕ್ಷರಾದ ಅಕ್ಷಿತ್ ಸುವರ್ಣ ಸುರತ್ಕಲ್ ಉತ್ತರ ಕ್ಷೇತ್ರದ ರತಿಷ್ ಕರ್ಕೇರಾ ಉಪಸ್ಥಿತರಿದ್ದರು.
Manglooru: A book called ‘To Live is Christ’ jointly authored by six scholars, namely Dr. Augustine Mulloor from Cochin, Dr. Richard D Souza and Dr. Johannes Gorantla both from Rome, Dr. Rathan Almeida from Mysore , Dr. Rudolph Raj from Mangalore and Dr. Gregory D Souza and edited by Rev. Dr. Gregory D Souza, was […]
14 January:The annual feast of Infant Jesus was celebrated today at Bikarnakatte Shrine with several masses and spiritual services. There were services in Konkani, English, Kannada, and Malayalam throughout the day. Rev. Dr Deepak Valerian Tauro, Auxiliary Bishop of the Archdiocese of Delhi, presided over the solemn festal mass at 6.00 p.m. In his homily, […]
ಮಂಗಳೂರು: ಅಮೃತ ಮಹೋತ್ಸವ ಕಾರ್ಯಕ್ರಮದ ಉದ್ಘಾಟನಾ ಸಮಾರಂಭವು ಅಪರಾಹ್ನ 3.30. ಕ್ಕೆ ಶಾಲಾ ಸಭಾಂಗಣದಲ್ಲಿ ನೆರವೇರಿತು. ಅಮೃತ ಮಹೋತ್ಸವ ಕಾರ್ಯಕ್ರಮದ ಅಧ್ಯಕ್ಷರಾದ ಕಥೋಲಿಕ್ ಶಿಕ್ಷಣ ಮಂಡಳಿಯ ಕಾರ್ಯದರ್ಶಿ ವಂದನೀಯ ಗುರು ಆಂಟನಿ ಸೆರಾ, ಇವರುನವೀಕರಿಸಲ್ಪಟ್ಟ ಶಾಲಾ ಸಭಾಂಗಣವನ್ನು ಹಾಗೂಕಾರ್ಯಕ್ರಮವನ್ನು ಉದ್ಘಾಟಿಸಿ ಸೌಹಾರ್ದದ ಪ್ರತಿಕವಾದ ಈ ಶಾಲೆಯಿಂದ ಇನ್ನಷ್ಟು ಮಕ್ಕಳು ಕಲಿತು ಸಮಾಜದ ವಿವಿಧಸ್ಥಳಗಳಲ್ಲಿ ಬೆಳಗಲಿ ಎಂದು ಹಾರೈಸಿದರು.ಮುಖ್ಯ ಅತಿಥಿಗಳಾಗಿ ಸ್ವಾಮಿ ಜಿತಕಾಮನಂದಾಜಿ ಅಧ್ಯಕ್ಷರು ಶ್ರೀರಾಮಕೃಷ್ಣ ಮಠ ಮಂಗಳೂರು ಇವರು ಎಲ್ಲರನ್ನೂ ಉದ್ದೇಶಿಸಿ ಮಾತನಾಡಿ ಆಶೀರ್ವಾದ ನೀಡಿದರು. ಕಾರ್ಯಕ್ರಮದಲ್ಲಿ […]
12 Friday:The Holy Shrine of Infant Jesus at Bikarnakatte offered special prayers for the religious brethren on the ninth day of the novena. Special Masses were held for them at 10.30 a.m. and 6.00 p.m., as well as novena prayers throughout the day. Religious brothers and sisters gathered in large numbers at 6 p.m. since […]
ಕುಂದಾಪುರ:’ನಾವು ದಿನನಿತ್ಯ ವಿವಿಧ ರೀತಿಯ ಅವಕಾಶಗಳನ್ನು ಪಡೆದುಕೊಳ್ಳಲು ಪ್ರಯತ್ನಿಸುತ್ತಾ ಇರುತ್ತೇವೆ. ನಮಗೆ ಸಿಕ್ಕಿದ ಅವಕಾಶ- ಸೌಲಭ್ಯಗಳನ್ನು ಇತರರಿಗೂ ನೀಡುವ ಔದಾರ್ಯ ನಮ್ಮಲ್ಲಿರಬೇಕು. ಇಂಥ ಸರಳ ಮೌಲ್ಯಗಳನ್ನು ನಾವು ಪಾಲಿಸಿದರೆ ಸ್ವಾಮಿ ವಿವೇಕಾನಂದರ ಕನಸಿನ ಭಾರತ ದೇಶ ಕಟ್ಟುವಲ್ಲಿ ನಾವು ಕೊಡುಗೆಯನ್ನು ನೀಡಿದಂತಾಗುತ್ತದೆ’ ಎಂದು ಜೆಸಿ ಅಕ್ಷತಾ ಗಿರೀಶ್ ಐತಾಳ್ , ಕಾರ್ಯಕ್ರಮ ವಿಭಾಗದ ವಲಯ ನಿರ್ದೇಶಕರು, ಜೆಸಿಐ ಇವರು ರಾಷ್ಟ್ರೀಯ ಯುವ ದಿನದ ಪ್ರಯುಕ್ತ ಕುಂದಾಪುರದ ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ಜೆ.ಸಿ.ಐ ಕುಂದಾಪುರ ಸಿಟಿಯ ಸಹಯೋಗದಲ್ಲಿ ಆಯೋಜಿಸಿದ ‘ ಎಂಪವರಿಂಗ್ ಯೂತ್ ‘ ಕಾರ್ಯಕ್ರಮವನ್ನು ಉದ್ಘಾಟಿಸಿ ಕರೆ ನೀಡಿದರು. ಮುಖ್ಯ ಅತಿಥಿಯವರಾದ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ನವೀನ್ ಕುಮಾರ್ ಶೆಟ್ಟಿಯವರು ವಿದ್ಯಾರ್ಥಿಗಳು ಸ್ವಾಮಿ ವಿವೇಕಾನಂದರ ಉದಾತ್ತ ಸ್ಮರಣೆ ಮಾಡಿ ತರಬೇತುದಾರರು ನೀಡುವ ಸ್ಪೂರ್ತಿದಾಯಕ ಮಾತುಗಳಿಂದ ಪ್ರೇರಣೆ ಪಡೆಯಬೇಕು ಎಂದು ತಿಳಿಸಿದರು. ತರಬೇತುದಾರರಾಗಿ ಆಗಮಿಸಿದ ಪ್ರೊವಿಶನಲ್ ಝೋನಲ್ ಟ್ರೈನರ್ ಜೆಸಿ ಕ್ವೀನಿ ಡಿಕೊಸ್ಟಾ ರವರು ಸಂವಹನ, ಸೃಜನಶೀಲತೆ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಯುವಜನತೆ ಮಾಡಬೇಕಾದ ಸದಭಿರುಚಿಯ ವರ್ತನೆಯ ಬಗ್ಗೆ ವಿದ್ಯಾರ್ಥಿಗಳನ್ನು ಅನೇಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ವಿವರಿಸಿದರು. ಕುಂದಾಪುರ ವಲಯ ಉಪಾಧ್ಯಕ್ಷರಾದ ಜೆಸಿ ಅಭಿಲಾಷ್ ಬಿ.ಎ ಯವರು ವಿದ್ಯಾರ್ಥಿಗಳು ಬದುಕಿನಲ್ಲಿ ಒಳ್ಳೆಯ ವಿಚಾರಗಳನ್ನು ವ್ಯಕ್ತಿತ್ವದಲ್ಲಿ ಅಳವಡಿಸಿಕೊಂಡು ಯೂತ್ ಐಕಾನ್ ಗಳಾಗಿ ಮೂಡಿ ಬರಲಿ ಎಂದು ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಲಾಯಿತು. ಜೆ.ಸಿ.ಐ ಕುಂದಾಪುರ ಸಿಟಿ ಯ ನೂತನ ಅಧ್ಯಕ್ಷರಾದ ಜೆಸಿ ಡಾ. ಸೋನಿ ಡಿಕೊಸ್ಟಾ ರವರು ಅತಿಥಿಗಳನ್ನು ಸ್ವಾಗತಿಸಿದರು. ಮಹಿಳಾ ಜೆ.ಸಿ. ಸಂಯೋಜಕಿ ಜೆಸಿ ಪ್ರೇಮಾ ಡಿ ಕುನ್ಹಾ ರವರು ಧನ್ಯವಾದ ಸಲ್ಲಿಸಿದರು. ಕಾಲೇಜಿನ ಹಿಂದಿ ವಿಭಾಗದ ಮುಖ್ಯಸ್ಥರಾದ ಶ್ರೀಮತಿ ಜಯಶೀಲಾ ಪೈಯವರು ಕಾರ್ಯಕ್ರಮ ನಿರೂಪಿಸಿದರು.
12 Thursday: On the eighth day of the novena, the Holy Shrine of Infant Jesus offered special prayers for the sick and suffering at Bikarnakatte. Today was also the day to pray for the elderly, so devotees brought their elderly family members to be prayed over. Special Masses were held for them at 10.30 a.m. […]

