
ಕುಂದಾಪುರ: ಇಲ್ಲಿನ ಪ್ರತಿಷ್ಠಿತ ರೋಜರಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ನೂತನ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಎಲ್ಲಾ 17 ಸ್ಥಾನಗಳಿಗೂ ಅವಿರೋಧ ಆಯ್ಕೆ ನಡೆದಿದೆ. ಹಿಂದಿನ ಆಡಳಿತ ಮಂಡಳಿ ಅಧ್ಯಕ್ಷ ಜೋನ್ಸನ್ ಡಿ’ಆಲ್ಮೇಡಾ ಅವರ ನೇತೃತ್ವದಲ್ಲಿ ನಿರ್ದೇಶಕ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದ , ಹಿಂದಿನ ಆಡಳಿತ ಮಂಡಳಿ ಉಪಾಧ್ಯಕ್ಷ ಕಿರಣ್ ಮೆಲ್ವಿನ್ ಲೋಬೊ ನಾಡ ಪಡುಕೋಣೆ, ನಿವೃತ್ತ ಡಿವೈಎಸ್ಪಿ ವಲೈಂಟೆನ್ ಡಿ’ಸೋಜ ಉಡುಪಿ, ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ವಿನೋದ್ ಕ್ರಾಸ್ಟೋ ಕುಂದಾಪುರ, ಮೈಕಲ್ ಪಿಂಟೊ ಪಿಯುಸ್ನಗರ […]

ಮಲ್ಪೆ: ತೊಟ್ಟಂ ಸಂತ ಅನ್ನಮ್ಮ ಚರ್ಚಿನ ವತಿಯಿಂದ ಕ್ರೈಸ್ತ ಎಕತಾ ವಾರದ ಪ್ರಯುಕ್ತ ಪ್ರಾರ್ಥನಾ ಕೂಟ ಭಾನುವಾರ ನಡೆಯಿತು.ಈ ವೇಳೆ ಸಂದೇಶ ನೀಡಿದ ಉಡುಪಿ ಧರ್ಮಪ್ರಾಂತ್ಯದ ಬೈಬಲ್ ಆಯೋಗದ ನಿರ್ದೇಶಕ ವಂ|ಸಿರಿಲ್ ಲೋಬೊ ಮಾತನಾಡಿ ಪ್ರವಿತ್ರರಾಗುವವರಿಗೆ ಪ್ರಭು ಯೇಸು ಕ್ರಿಸ್ತರು ಸಹೋದರತ್ವದ ಪಾಠವನ್ನು ಕಲಿಸಿದ್ದಾರೆ. ಇಂದು ಕ್ರೈಸ್ತ ಧರ್ಮವು ವಿವಿಧ ಸಭೆಗಳಿಂದ ಗುರುತಿಸಲ್ಪಟ್ಟಿದ್ದರೂ ಕೂಡ ನಾವೆಲ್ಲರೂ ಕೂಡ ಕ್ರಿಸ್ತನಲ್ಲಿ ಐಕ್ಯತೆ ಹೊಂದಿರುವುದು ಪ್ರಮುಖ ಗುರುತಾಗಿದೆ. ಇಂತಹ ಸಪ್ತಾಹಗಳು ನಮ್ಮೆಲ್ಲರನ್ನೂ ಒಗ್ಗೂಡಿಸುವ ಶ್ರೇಷ್ಠ ಸಾಧನಗಳಾಗಿವೆ. ಇತರ ಸಭೆಗಳಲ್ಲಿ ಇರುವ […]

ದಿನಾಂಕ 19 -01- 2025 ಭಾನುವಾರ ಬೆಳಿಗ್ಗೆ 7. 30ಕ್ಕೆ ದಿವ್ಯ ಬಲಿ ಪೂಜೆಯ ಮೂಲಕ ಸಂತ ಸೇಬಶ್ಚಿಯನರಾ ಹಬ್ಬವನ್ನು ಆಚರಿಸಲಾಯಿತು. ಕಲ್ಯಾಣಪುರ ಚರ್ಚ್ ನಾ ವಂದನೀಯ ಡಾ ಜೇನ್ಸಿಲ್ ಆಳ್ವಾ ಪ್ರಧಾನ ಗುರುಗಳಾಗಿ. ಪೂಜೆಯನ್ನು ನೆರವೇರಿಸಿದರು. ತದನಂತರ ಸಂತ ಸಬ್ಬಾಸ್ಟಿಯಾನರ ಪ್ರತಿಮೆಯಾನು ಮೆರವಣಿಗೆಯಲ್ಲಿ ತಂದು ಆಶೀರ್ವಚನವನ್ನು ನೀಡಲಾಯಿತು.ತದನಂತರ ನಡೆದ ಕಾರ್ಯಕ್ರಮದಲ್ಲಿ ಸ್ವಂತ ಲಾರೆನ್ಸರ ವಾರ್ಷಿಕ ಮಹೋತ್ಸವಕ್ಕೆ ಅಧಿಕೃತ ಚಾಲನೆಯನ್ನು ನೀಡಲಾಯಿತು. ಉದ್ಘಾಟಕರಾಗಿ ವಂದನೀಯ ಡಾ ಜೇನ್ಸಿಲ್ ಆಳ್ವಾ ಸಂತ ಲಾರೆನ್ಸ್ ಪುಣ್ಯ ಕ್ಷೇತ್ರದ ಪ್ರಧಾನ ಧರ್ಮ […]

ಮಂಗಳೂರು; ಎಸ್.ಸಿ.ಎಸ್ ಕಾಲೇಜ್ ಆಫ್ ನರ್ಸಿಂಗ್ ಸೈನ್ಸಸ್ ಮತ್ತು ಎಸ್.ಸಿ.ಎಸ್ ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಸೈನ್ಸಸ್ನ 31ನೇ ಬ್ಯಾಚ್ ಬಿಎಸ್ಸಿ ನರ್ಸಿಂಗ್ ವಿದ್ಯಾರ್ಥಿಗಳ ಮತ್ತು 22ನೇ ಬ್ಯಾಚ್ ಜಿಎನ್ಎಂ ವಿದ್ಯಾರ್ಥಿಗಳ ದೀಪ ಪ್ರಜ್ವಲನೆ ಮತ್ತು ಪ್ರಮಾಣ ವಚನ ಸ್ವೀಕಾರ ಸಮಾರಂಭವು ತಾರೀಕು 17.01.2025 ನೇ ಶನಿವಾರ ಬೆಳಿಗ್ಗೆ 10 ಗಂಟೆಗೆ ಅಶೋಕನಗರದಲ್ಲಿರುವ ಕೆ.ಎ.ಎಂ.ಸಿ. ಕಟ್ಟಡದ ಸಭಾಂಗಣದಲ್ಲಿ ಜರಗಿತು. ಮುಖ್ಯ ಅತಿಥಿಯಾಗಿ ಡಾ.ಪದ್ಮಪ್ರಿಯಾ ಎಸ್, ಪ್ರಾಂಶುಪಾಲರು, ಡಾ.ಎಂ.ವಿ ಶೆಟ್ಟಿ ಕಾಲೇಜ್ ಆಫ್ ನರ್ಸಿಂಗ್, ಮಂಗಳೂರು ಇವರು ಜ್ಯೋತಿ ಬೆಳಗಿಸುವ […]

18.01.2025ರಂದು ಬೆಳಿಗ್ಗೆ 10.30 ಗಂಟೆಗೆ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಕಚೇರಿಯಲ್ಲಿ ದಿ| ನಾ.ಡಿಸೋಜರವರಿಗೆ ಶ್ರದ್ಧಾಂಜಲಿ ಸಭೆ ಏರ್ಪಡಿಸಲಾಗಿತ್ತು. ಅಕಾಡೆಮಿ ಅಧ್ಯಕ್ಷರಾದ ಶ್ರೀ ಜೋಕಿಂ ಸ್ಟ್ಯಾನಿಆಲ್ವಾರಿಸ್ರವರು ಪ್ರಾಸ್ತಾವಿಕವಾಗಿ ನಾ ಡಿಸೋಜರವರ ಪ್ರಕೃತಿ ಜೊತೆ ಸಂಬಂಧ, ಮತ್ತು ಬಡವ, ದೀನರನ್ನುಹಿಂಸಿಸಿದ ಚಿತ್ರವನ್ನು ಅವರ ಕೃತಿಗಳಲ್ಲಿ ವರ್ಣಿಸಿದ ಬಗ್ಗೆ, ಮಕ್ಕಳ ಸಾಹಿತ್ಯದಲ್ಲಿ ಅವರ ಆಸಕ್ತಿಗಳ ಬಗ್ಗೆಮಾತಾನಾಡಿದರು. ಈ ಸಂಧರ್ಭದಲ್ಲಿ ದೈವಾಧೀನರಾದ ಕೊಂಕಣಿ ಸಾಹಿತಿಗಳಾದ ಶ್ರೀ ಲುವಿಸ್ ಡಿ. ಅಲ್ಮೆಡಾ ಮತ್ತುಶ್ರೀ ಎಮ್. ಪಿ. ರೊಡ್ರಿಗಸ್ರವರಿಗೂ ಶ್ರದ್ದಾಂಜಲಿ ಸಮರ್ಪಿಸಿದರು. ಸಭೆಯಲ್ಲಿ ಹಾಜರಿದ್ದ […]

ಕುಂದಾಪುರ, ಜ. 18: “ಬಹಳಷ್ಟು ರಾಜರು, ಬಹಳಷ್ಟು ನಮ್ಮೊಳೊಗೀನವರೆ ಪವಿತ್ರ ಸಭೆಯನ್ನು ನಾಶ ಮಾಡಲು ಪ್ರಯತ್ನಿಸಿದ್ದಾರೆ, ಆದರೆ ಪವಿತ್ರ ಸಭೆ ನಾಶ ಆಗಲಿಲ್ಲ. ಪವಿತ್ರ ಸಭೆ ಆರಂಭವಾದದ್ದು ಪೆಂತೆ ಕೋಸ್ತ್ ದಿನದಂದು, ಸ್ಥಾಪಿತವಾದದ್ದು, ಅದು ಪವಿತ್ರ ಆತ್ಮನ ಶಕ್ತಿಯಿಂದ ಆರಂಭಗೊಂಡಿದ್ದು, ಇದನ್ನು ಯಾರಿಂದಲೂ ನಾಶ ಮಾಡಲು ಸಾಧ್ಯವಿಲ್ಲ, ಭರವಸೆಯಿಂದ ಇರಿ, ತಮ್ಮಲ್ಲಿ ಒಳ್ಳೆಯದಾಗುವುದು, ನಾವು ನಮ್ಮ ಮಕ್ಕಳ ಮೇಲೆ ಭರವಸೆ ಇಟ್ಟು ಅವರಿಗಾಗಿ ತ್ಯಾಗ ಮಾಡಿ ಅವರಿಗೆ ನಾವುಸಾಕುತ್ತೇವೆ, ಅದರಂತೆ ನಾವು ಬಾಲಯೇಸುವಿನಲ್ಲಿ ಭರವಸೆ ಇಟ್ಟು ಪ್ರಾರ್ಥಿಸೋಣ. […]

ಶಂಕರನಾರಾಯಣ : ಕುಂದಾಪುರದ ಪ್ರತಿಷ್ಟಿತ ವಿದ್ಯಾಸಂಸ್ಥೆಗಳಲ್ಲೊಂದಾದ ಮದರ್ ತೆರೇಸಾ ಶಿಕ್ಷಣ ಸಂಸ್ಥೆಯಲ್ಲಿ ಜೂನಿಯರ್ ಮತ್ತು ಪ್ರೈಮರಿ ವಿಭಾಗದ ವಿದ್ಯಾರ್ಥಿಗಳಿಗೆ ಜೂನಿಯರ್ ಮತ್ತು ಲೋವರ್ ಪ್ರೈಮರಿ ಬೆಸ್ಟ್ ಸಂಸ್ಕೃತಿ ಕ್ಲಾಸ್ ಅವಾರ್ಡ-2025ವಿಶೇಷ ಕಾರ್ಯಕ್ರಮ ನಡೆಯಿತುಸಂಪ್ರದಾಯವು ಕುಟುಂಬವನ್ನು ಒಟ್ಟುಗುಡಿಸುತ್ತದೆ ಸಂಪ್ರದಾಯವು ವಿಶೇಷ ಪ್ರಾಮುಖ್ಯತೆಯೊಂದಿಗೆ ಜನರ ಅಥವಾ ಸಮಾಜದ ಗುಂಪಿನೊಳಗೆ ಹಾದುಹೋಗುವ ನಂಬಿಕೆಗಳು ಈ ದಿಶೆಯತ್ತ ಸಂಸ್ಥೆಯು ಶೈಕ್ಷಣಿಕ ವರ್ಷದ ಆರಂಭದಿಂದ ಪೂರ್ವ ಪ್ರಾಥಮಿಕ ವಿಭಾಗದಿಂದ ನಾಲ್ಕನೇ ತರಗತಿ ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳು ಸಂಸ್ಕೃತಿಯನ್ನು ಪ್ರತಿಬಿಂಬಿಸುವ ವಿಶೇಷ ಸಂಸ್ಕೃತಿ ಡೇ ಕಾರ್ಯಕ್ರಮವನ್ನು […]

ಕಾರ್ಕಳ : ವಿಶ್ವ ಪ್ರಸಿದ್ದ ಅತ್ತೂರು ಸಂತ ಲಾರೆನ್ಸ್ ಪುಣ್ಯಕ್ಷೇತ್ರ ಬಸಿಲಿಕದ ವಾರ್ಷಿಕ ಮಹೋತ್ಸವ-2025 ಜನವರಿ 26ರಿಂದ 30ರ ವರೆಗೆ ಜಗಲಿದೆ. 2025 ರ ವರ್ಷದ ಮಹೋತ್ಸವದ ಸಂದೇಶ “ಭರವಸೆ ನಮ್ಮನ್ನು ನಿರಾಸೆ ಮಾಡುವುದಿಲ್ಲ” ಎಂಬುವುದಾಗಿದೆ.ಜನವರಿ 26ರ ಬೆಳಿಗ್ಗೆ 10.30ಕ್ಕೆ ಮಹೋತ್ಸವದ ಪ್ರಮುಖ ಸಂಭ್ರಮದ ಬಲಿಪೂಜೆ ನಡೆಯಲಿದ್ದು, ಉಡುಪಿ ಧರ್ಮಾಧ್ಯಕ್ಷ ಪರಮಪೂಜ್ಯ ಜೆರಾಲ್ಡ್ ಐಸಾಕ್ ಲೋಬೋ ಪ್ರಧಾನ ಯಾಜಕರಾಗಿ ಧಾರ್ಮಿಕ ವಿಧಿವಿಧಾನ ನೆರವೇರಿಸಲಿದ್ದಾರೆ ಜನವರಿ 27ರಂದು ಬೆಳಿಗ್ಗೆ 10.00 ಗಂಟೆಗೆ ಮಹೋತ್ಸವದ ಪ್ರಮುಖ ಸಂಭ್ರಮದ ಬಲಿಪೂಜೆಯನ್ನು, ಉಡುಪಿ […]

ಕುಂದಾಪುರ :- ವಿದುಷಿ ಸಹನಾರೈ ಅವರ ಮುಳ್ಳಿಕಟ್ಟೆಯಲ್ಲಿ ನಡೆಯಲ್ಪಡುವ ನೃತ್ಯ ತರಗತಿಯಲ್ಲಿ ಅಭ್ಯಾಸಸುವ ವಿದ್ಯಾರ್ಥಿಗಳಿಂದ 5 ಶಾಸ್ತ್ರಿಯ ನೃತ್ಯಗಳಾದ ಗಜವದನ ಬೇಡುವೆ, ಪುಷ್ಪಾಂಜಲಿ, ಭಾಗ್ಯದ ಲಕ್ಷ್ಮಿ ಬಾರಮ್ಮ, ಉಮಾಮಹೇಶ್ವರಿ ಜತಿಶ್ವರ , ವಿವಿಧ ಬಗೆಯ ನೃತ್ಯದಲ್ಲಿ 43 ವಿದ್ಯಾರ್ಥಿಗಳು ಪ್ರಥಮ ಬಾರಿಗೆ ಗೆಜ್ಜೆ ಕಟ್ಟುವುದರೊಂದಿಗೆ ನರ್ತಿಸಿ ಸಂತೋಷಪಟ್ಟರು ಸಾಂಸ್ಕೃತಿಕ ಪ್ರೀಯ ಪ್ರೇಕ್ಷಕರನ್ನು ಕೂಡ ಸಂತೋಷ ಪಡುವಂತೆ ನೃತ್ಯ ಅಭ್ಯಾಸಿಸುವ ವಿದ್ಯಾರ್ಥಿಗಳು ಕಾರ್ಯಕ್ರಮವನ್ನು ನೀಡಿದರು.ಆರಾಟೆ ಉಮಲ್ತಿಯಮ್ಮ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದಲ್ಲಿ.ಉಮಲ್ತಿಯಮ್ಮ ದೇವಸ್ಥಾನದ ಆಡಳಿತ ಮಂಡಳಿಯ ಸಹಭಾಗಿತ್ವ ಮತ್ತು […]