ಕುಂದಾಪುರದ ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನ ಮೂವರು ವಿದ್ಯಾರ್ಥಿನಿಯರು ವಿವಿಧ ಕ್ಷೇತ್ರ ಕ್ರೀಡೆ( ಫೀಲ್ಡ್ ಇವೆಂಟ್) ಗಳಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಪ್ರಥಮ ಪಿ.ಯು.ಸಿ ವಿಜ್ಞಾನ ವಿಭಾಗದ ಶೆರಿಲ್ ಡಿಸೋಜಾ ಇವರು ಶಾಟ್ ಪುಟ್ ತ್ರೋ ನಲ್ಲಿ, ಪ್ರಥಮ ಪಿ.ಯು.ಸಿ ವಿಜ್ಞಾನ ವಿಭಾಗದ ಶ್ರಾವ್ಯ ಜ್ಯಾವೆಲಿನ್ ತ್ರೋನಲ್ಲಿ ಹಾಗೂ ದ್ವಿತೀಯ ಪಿ.ಯು.ಸಿ ವಿಜ್ಞಾನ ವಿಭಾಗದ ಸಂಹಿತಾ. ಕೆ. ಶೆಟ್ಟಿ ಹ್ಯಾಮರ್ ತ್ರೋ ನಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಈ ಮೂವರು ಕ್ರೀಡಾ ಸಾಧಕ ವಿದ್ಯಾರ್ಥಿನಿಯರನ್ನು ಕಾಲೇಜಿನ ಸಂಚಾಲಕರಾದ […]
ಶೈಕ್ಷಣಿಕ ಅಭಿವೃದ್ಧಿಗೆ ನೆರವು ನೀಡಿ ಶ್ರೀನಿವಾಸಪುರ: ದಾನಿಗಳು ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲಾ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ನೆರವು ನೀಡಬೇಕು ಎಂದು ಸಿಆರ್ಪಿ ಸುಬ್ರಮಣಿ ಹೇಳಿದರು.ಮಾಲೂರು ತಾಲ್ಲೂಕಿನ ಅಗಲಕೋಟೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಏರ್ಪಡಿಸಿದ್ದ ಸಮವಸ್ತ್ರ ವಿತರಣಾ ಸಮಾರಂಭದಲ್ಲಿ ಮಾತನಾಡಿದ ಅವರು, ಶಿಕ್ಷಕ ಹಾಗೂ ದಾನಿ ಎಸ್.ಆರ್.ಧರ್ಮೇಶ್ ತಮ್ಮ ಸಂಬಳದಲ್ಲಿ ಉಳಿಸಿ ಬಡ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ನೆರವಾಗುತ್ತಿದ್ದಾರೆ. ಮಕ್ಕಳ ಶೈಕ್ಷಣಿಕ ಅಗತ್ಯಗಳನ್ನು ಪೂರೈಸುತ್ತಿದ್ದಾರೆ. ಅವರ ನಡೆ ಸ್ತುತ್ಯಾರ್ಹ ಎಂದು ಹೇಳಿದರು.ಧರ್ಮೇಶ್ ಮಕ್ಕಳಿಗೆ ಸಮವಸ್ತ್ರ […]
ಶ್ರೀನಿವಾಸಪುರ : ಬದುಕು ಒಂದೇ ದಿನದಲ್ಲಿ ಬದಲಾಗುತ್ತದೆ ಎನ್ನಲು ಸಾಧ್ಯವಿಲ್ಲ ಆದರೆ ಒಂದು ಒಳ್ಳೇಯ ನಿರ್ಧಾರ ಬದಕನ್ನೇ ಬದಲಾಯಿಸುತ್ತದೆ. ಪ್ರತಿಯೊಬ್ಬ ವ್ಯಕ್ತಿಗೂ ಅವನ ದೃಡ ನಿರ್ಧಾರವೇ ಪ್ರೇರಕ ಶಕ್ತಿಯಾಗಿದ್ದು , ಈ ಮಾರ್ಗದಲ್ಲಿ ಗಟ್ಟಿ ಹೆಜ್ಜೆಗಳನ್ನಿಟ್ಟಾಗಲೇ ಯಶಸ್ಸು ದೊರೆಯುತ್ತದೆ ಎಂದು ಶಾಸಕ ಕೆ.ಆರ್.ರಮೇಶ್ಕುಮಾರ್ ಅಭಿಪ್ರಾಯಪಟ್ಟರು.ತಾಲೂಕಿನ ಲಕ್ಷ್ಮೀಪುರ ಗ್ರಾಮದ ವ್ಯವಸಾಯ ಸೇವಾ ಸಹಕಾರ ಸಂಘ ನಿ. ವತಿಯಿಂದ ರೈತರಿಗೆ ಕೆಸಿಸಿ ಸಾಲ ಮತ್ತು ಸ್ತ್ರೀ ಶಕ್ತಿ ಸ್ವ ಸಹಾಯ ಸಂಘಗಳಿಗೆ ಬುಧವಾರ 1ಕೋಟಿ 15 ಲಕ್ಷ ಸಾಲದ ಚೆಕ್ […]
ನಂದಳಿಕೆ : ಪ್ರತಿಯೊಂದು ಸಮಸ್ಯೆಯನ್ನು ಜಾಣ್ಮೆಯಿಂದ ಪರಿಹರಿಸುವವನೇ ನಿಜವಾದ ನಾಯಕ, ನಾಯಕತ್ವ ಕೇವಲ ಒಂದು ಹುದ್ದೆಯಲ್ಲ ಅದೊಂದು ಜವಾಬ್ದಾರಿ. ಎಲ್ಲರನ್ನೂ ಸೇರಿಸಿಕೊಂಡು ಮುನ್ನಡೆಯಬಲ್ಲ ಚಾಣಾಕ್ಷನೇ ನಿಜವಾದ ನಾಯಕ. ಪ್ರತಿ ಬಾರಿ ಹೊಸತನದ ಯೋಜನೆ ಹಾಗೂ ಹೊಸ ಕಾರ್ಯಕ್ರಮಗಳ ಮೂಲಕ ಸಂಘಟನೆಯನ್ನು ಬೆಳೆಸಬಲ್ಲ ವ್ಯಕ್ತಿಯೇ ನಿಜವಾದ ನಾಯಕ, ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ ಎನ್ನುವುದು ಜನ ಸಾಮಾನ್ಯರ ಸಂಘ ಇಲ್ಲಿ ಎಲ್ಲರಿಗೂ ಮುಕ್ತ ಅವಕಾಶಗಳ ತೆರೆದಿದೆ ಎಂದು ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ನ ಪೂರ್ವಾಧ್ಯಕ್ಷರಾದ ಅಬ್ಬನಡ್ಕ ಸತೀಶ್ […]
ಮಂಗಳೂರು: ಸೇಂಟ್ ಆಗ್ನೆಸ್ ಪಿ ಯು ಕಾಲೇಜು ತಮ್ಮ ಮೈದಾನದಲ್ಲಿ ಸಂಭ್ರಮದ ಕಾಲೇಜು ದಿನವನ್ನು ಆಚರಿಸಿತು. ಕಾರ್ಯಕ್ರಮಕ್ಕೆ ನಿಟ್ಟೆ ಎಜುಕೇಶನ್ ಟ್ರಸ್ಟ್ ನ ಅಧ್ಯಕ್ಷರಾದ ಶ್ರೀ ಎನ್ ವಿನಯಹೆಗ್ಡೆ ಮುಖ್ಯ ಅತಿಥಿಗಳಾಗಿದ್ದು, ಸಭೆಯನ್ನುದ್ದೇಶಿಸಿ ಅವರು ಮಾತನಾಡಿ “ಸೇಂಟ್ ಆಗ್ನೆಸ್ ಸಂಸ್ಥೆಗಳು ಮಂಗಳೂರಿನ ಸಂಪೂರ್ಣ ಜನಸಂಖ್ಯೆಗೆ ಸೇರಿವೆ. ಸೇಂಟ್ ಆಗ್ನೆಸ್ ಒಂದು ಖ್ಯಾತಿ ಪಡೆದ ಸಂಸ್ಥೆಯಾಗಿದ್ದು, ಅಲ್ಲಿ ನೈತಿಕ ಮೌಲ್ಯಗಳನ್ನು ಅಳವಡಿಸಿಕೊಳ್ಳಲಾಗಿದೆ. ವಿದ್ಯಾರ್ಥಿಗಳು ಶಿಕ್ಷಣದಲ್ಲಿ ಮಾತ್ರ ಉತ್ತಮ ಸಾಧನೆ ಮಾಡದೆ ಉತ್ತಮ ಗುಣವನ್ನು ಬೆಳೆಸಿಕೊಳ್ಳಬೇಕು ಮತ್ತು ಎಲ್ಲಾ […]
ಶಿರ್ವ: ಇಂದು ಯುವಜನರಲ್ಲಿ ರಾಷ್ಟ್ರಪ್ರೇಮ,ಸಮಾಜ ಸೇವಾಗುಣಗಳನ್ನು, ತಮ್ಮ ವ್ಯಕ್ತಿತ್ವ ವಿಕಸನ,ಆರೋಗ್ಯವನ್ನು ವೃದ್ಧಿಸಿಕೊಳ್ಳಲು ಹಾಗೂ ಉತ್ತಮ ಉದ್ಯೋಗ ಅವಕಾಶಗಳನ್ನು ಪಡೆದುಕೊಳ್ಳಲು ಕಾಲೇಜಿನಲ್ಲಿ ವಿವಿಧ ಘಟಕಗಳು ಲಭ್ಯವಿರುವುದು ಎಲ್ಲರಿಗೂ ತಿಳಿದಿದೆ. ಆದರೆ ಯುವಜನರಲ್ಲಿ ದೇಶಭಕ್ತಿ, ಶಿಸ್ತು, ಸಮಯ ಪ್ರಜ್ಞೆ ಮೂಡಿಸುವ ಸಂಘಟನೆಗಳಲ್ಲಿ ವಿಶ್ವದ ಅತಿ ದೊಡ್ಡ ಯುವ ಸಂಘಟನೆಯಾದ ನ್ಯಾಷನಲ್ ಕೆಡೆಟ್ ಕಾರ್ಪ್ಸ್(ಎನ್.ಸಿ.ಸಿ) ಪ್ರಥಮ ವಾಗಿರುತ್ತದೆ. ಇದಕ್ಕೆ ಕಾರಣವೆಂದರೆ ಇಲ್ಲಿಯ ವಿದ್ಯಾರ್ಥಿಗಳಿಗೆ ಎಲ್ಲಾ ಚಟುವಟಿಕೆಗಳಲ್ಲಿಯೂ ದೇಶ ಕಾಯುವ ಯೋಧರಿಂದ ತರಬೇತಿಗಳನ್ನು ನೀಡಿ ಅವರಲ್ಲಿ ಈ ಭಾವನೆಗಳನ್ನು ಕಾರ್ಯರೂಪಗೊಳಿಸುವರಲ್ಲಿ ನಮ್ಮ ರಾಷ್ಟ್ರದ […]
ನವೆಂಬರ್ 26ರಂದು ಭಂಡಾರ್ಕಾರ್ಸ್ ಕಾಲೇಜಿನಲ್ಲಿ ನೆಹರು ಯುವ ಕೇಂದ್ರ ,ಉಡುಪಿ ಮತ್ತು ಕಾನೂನು ಸೇವಾ ಸಮಿತಿ ಹಾಗೂ ವಕೀಲರ ಸಂಘ (ರಿ), ಕುಂದಾಪುರ ಇವರ ಸಂಯುಕ್ತಾಶ್ರಯದಲ್ಲಿ ಸಂವಿಧಾನ ದಿನಾಚರಣೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ವಕೀಲರ ಸಂಘದ ಅಧ್ಯಕ್ಷ ಸಂತೋಷ್ ಹೆಗ್ಡೆ ಮಾತನಾಡಿ ದೇಶದಲ್ಲಿ ಅನಕ್ಷರತೆ ಮತ್ತು ವೈ ವೈವಿಧ್ಯತೆಯನ್ನು ಹೊಂದಿದ ನಮ್ಮ ದೇಶದಲ್ಲಿ ಎಲ್ಲರನ್ನೂ ಒಂದಾಗಿಸುವ ಸಂವಿಧಾನದ ಅಗತ್ಯ ಇತ್ತು. ಈ ಸಂದರ್ಭದಲ್ಲಿ ಸಂವಿಧಾನ ಸಮಿತಿಯನ್ನು ರಚಿಸಲಾಯಿತು. ನಂತರ ಕರಡು ಸಮಿತಿ ರಚಿಸಲಾಯಿತು. ಭಾರತದ ಸಂವಿಧಾನ […]
ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ನಡೆಯುವ ಮಾಹಿತಿ ಕಾರ್ಯಗಾರವು ಇಂದು ಮಂಗಳೂರಿನ ಬಿಷಪ್ ನಿವಾಸದಲ್ಲಿ ನೆರವೇರಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅತೀ ವಂದನೀಯ ಬಿಷಪ್ ಡಾ//ಪೀಟರ್ ಪಾವ್ಲ್ ಸಲ್ಡಾನ್ಹಾ ರವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಶ್ರೀ ಜೆ. ಕೆನಡಿ ಶಾಂತಕುಮಾರ್ ,(ಅಧ್ಯಕ್ಷರು ಕ್ರಿಶ್ಚಿಯನ್ ಅಭಿವೃದ್ಧಿ ಸಮಿತಿ ಕರ್ನಾಟಕ ಸರ್ಕಾರ)ಶ್ರೇಷ್ಠ ಗುರುಗಳಾದ ವಂದನೀಯ ರೆ//ಫಾ//ಮ್ಯಾಕ್ಸಿಂ ನೊರೋನ್ಹಾ,ಧರ್ಮಪ್ರಾಂತ್ಯದ ಸಾರ್ವಜನಿಕ ಸಂಪರ್ಕಾಧಿಕಾರಿ ಶ್ರೀ ರೋಯ್ ಕ್ಯಾಸ್ಟೇಲಿನೋ,ಕೇಂದ್ರಿಯ ಪಾಲನ ಸಮಿತಿಯ ಕಾರ್ಯದರ್ಶಿ ಶ್ರೀ ಜಾನ್ ಡಿಸಿಲ್ವ, ಕಥೋಲಿಕ್ ಸಭೆಯ ಅಧ್ಯಕ್ಷರಾದ […]

